ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಸಿನಿಮಾ ನಾಗರಹಾವು. ಈ ಚಿತ್ರದ ರಾಮಾಚಾರಿ ಹಾಗೂ ಮಾರ್ಗರೇಟ್ ಪಾತ್ರಗಳು ಇಂದಿಗೂ ಪ್ರೇಕ್ಷಕರ ಅಚ್ಚುಮೆಚ್ಚು. ಇದೇ ಚಿತ್ರದ ಪಾತ್ರಗಳನ್ನು ಇಟ್ಕೊಂಡು ಬಂದ ರಾಮಾಚಾರಿ ಮತ್ತು ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ಇದೇ ನಾಗರಹಾವು ಸಿನಿಮಾದ ಪಾತ್ರಗಳ ಸ್ಫೂರ್ತಿ ಪಡೆದು ಹೊಸ ಸಿನಿಮಾವೊಂದು ಬರ್ತಿದೆ. ಆ ಚಿತ್ರಕ್ಕೆ ಮಾರ್ಗರೇಟ್ ಲವರ್ ಆಫ್ ರಾಮಾಚಾರಿ ಎಂದು ಟೈಟಲ್ ಇಡಲಾಗಿದೆ. ಯುವ ಪ್ರತಿಭೆ ಅಭಿಲಾಶ್ ನಾಯಕನಾಗಿ ಹಾಗೂ ಸೋನಲ್ […]Read More
ಬೆಂಗಳೂರಿನಲ್ಲಿ ವಿಕ್ರಂ, ಕಾರ್ತಿ, ತ್ರಿಷಾ, ಜಯಂ ರವಿ! ಪೊನ್ನಿಯಿನ್ ಸೆಲ್ವನ್-2 ಅದ್ಧೂರಿ ಪ್ರಚಾರ.
ಮಣಿರತ್ನಂ ಡ್ರೀಮ್ ಪ್ರಾಜೆಕ್ಟ್ ‘ಪೊನ್ನಿಯಿನ್ ಸೆಲ್ವನ್ 2’ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೇ ತಿಂಗಳ 28ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸುತ್ತಿದೆ. ಉತ್ತರ ಭಾರತದಲ್ಲಿ ಪ್ರಚಾರ ಮುಗಿಸಿರುವ ಚಿತ್ರತಂಡ ದಕ್ಷಿಣದಲ್ಲಿ ಭರದ ಪ್ರಚಾರ ಕಾರ್ಯ ನಡೆಸುತ್ತಿದೆ. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಪ್ರಮೋಷನ್ ಮಾಡಿರುವ ಪಿಎಸ್-2 ಬಳಗ ಬೆಂಗಳೂರಿನಲ್ಲಿ ನಿನ್ನೆ ಪ್ರಮೋಷನ್ ಕಹಳೆ ಮೊಳಗಿಸಿದೆ. ನಿನ್ನೆ ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಟ ವಿಕ್ರಂ, ತ್ರಿಷಾ, ಕಾರ್ತಿ ಹಾಗೂ ಜಯಂರವಿ ಭಾಗಿಯಾಗಿದ್ದರು. ಈ ವೇಳೆ ಕನ್ನಡದ ಸಿನಿಮಾ […]Read More
ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ” ಸೂತ್ರಧಾರಿ” ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಸದ್ಯ ಲೂಪ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಚಂದನ್ ಶೆಟ್ಟಿ ಈ ಚಿತ್ರದ ಸಂಗೀತ ನಿರ್ದೇಶಕರೂ ಹೌದು. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಡ್ಯಾಶ್ ಸಾಂಗ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ದಕ್ಷಿಣ ಭಾರತದಲ್ಲಿ ಮೈ ಮೂವೀ ಬಜಾರ್ ಮೂಲಕ ಸಾಕಷ್ಟು ಇವೆಂಟ್ ಗಳನ್ನು ನಡೆಸುತ್ತಿರುವ ನವರಸನ್, ಈಗಲ್ […]Read More
ತೆಲುಗು ನಟ ನರೇಶ್ ಹಾಗೂ ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ ಮತ್ತೆ ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣ ಮತ್ತೆ ಮದುವೆ ಟೀಸರ್..ಇವರಿಬ್ಬರು ನಟಿಸಿರುವ ಮತ್ತೆ ಮದುವೆ ಟೀಸರ್ ರಿಲೀಸ್ ಆಗಿದೆ. ಸಣ್ಣ ಝಲಕ್ ಮೂಲಕ ಸಂಚಲನ ಸೃಷ್ಟಿಸಿದ್ದ ಈ ಸಿನಿಮಾದ ಟೀಸರ್ ನಲ್ಲಿ ಹಲವು ವಿಷಯಗಳನ್ನು ಬಿಚ್ಚಿಡಲಾಗಿದೆ. ತೆಲುಗು ಇಂಡಸ್ಟ್ರೀಯವರು ಕನ್ನಡದ ಮೇಲೆ ಕಣ್ಣು ಹಾಕ್ತಿದ್ದಾರೆ ಎಂಬ ಪಂಚಿಂಗ್ ಡೈಲಾಗ್ ಮೂಲಕ ಶುರುವಾಗುವ ಟೀಸರ್ ಥೇಟ್ ನರೇಶ್ ಪವಿತ್ರಾ ರಿಯಲ್ ಕಥೆಯಂತಿದೆ. ನರೇಶ್ ಮೂರನೇ ಪತ್ನಿ ನಡೆಸಿದ […]Read More
ಆರೋಗ್ಯ ಒಂದಿದ್ರೆ ಸಾಕು, ಅದೇ ಖುಷಿ ಜೀವನದ ಗುಟ್ಟು. ನಾನು ಒಂದೋ ಶೂಟಿಂಗ್ನಲ್ಲಿ ಇರ್ತೀನಿ ಅಥವಾ ಶೂಟಿಂಗ್ ಇಲ್ಲ ಅಂದರೆ ಜಿಮ್ನಲ್ಲಿ ವರ್ಕೌಟ್ ಮಾಡ್ತಿರ್ತೀನಿ'Read More
ಐರಾ ಎನ್ನುವುದು ಸಂಸ್ಕೃತ ಪದ, ಪ್ರಕೃತಿಯಲ್ಲಿ ಏನಾದರೂ ಒಂದು ಕ್ರಿಯೆ ನಡೆಯುವ ಮುನ್ನ ವಿಚಿತ್ರ ಶಬ್ದವೊಂದು ಕೇಳಿಬರುತ್ತದೆ. ಆ ಶಬ್ದವನ್ನೇ ಐರಾ ಎನ್ನುತ್ತೇವೆ. ಇದು ನಿರ್ದೇಶಕ ರಾಜ್ಉದಯ್ ಟೈಟಲ್ ಕುರಿತು ನೀಡಿರುವ ಮಾಹಿತಿ. Read More
ಚಾರ್ಜ್ ಶೀಟ್ ಎಂದರೆ ಪೋಲೀಸ್ ಭಾಷೆಯಲ್ಲಿ ತನಿಖಾವರದಿ. ಒಂದು ಮರ್ಡರ್ ಮಿಸ್ಟ್ರಿ ಸುತ್ತ ನಡೆಯುವ ಸಸ್ಪೆನ್ಸ್, ಕ್ರೈಮ್ ಥ್ರಿಲ್ಲರ್ ಕಥಾಹಂದರ ಇಟ್ಟುಕೊಂಡು ಯುವ ಪ್ರತಿಭೆಗಳ ತಂಡವೊಂದು ಚಾರ್ಜ್ ಶೀಟ್ ಹೆಸರಿನಲ್ಲಿ ಚಲನಚಿತ್ರವೊಂದನ್ನು ಆರಂಭಿಸಿದೆ. Read More
ಸೆಲಿಬ್ರೇಷನ್ ಟೀ ವತಿಯಿಂದ ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಮಾಧ್ಯಮಗೋಷ್ಠಿಯ ನಂತರ ವಿಜಯ್ ಪ್ರಕಾಶ್ ಜನಪ್ರಿಯ ಗೀತೆಗಳನ್ನು ಹಾಡಿ ರಂಜಿಸಿದರು.Read More
ಸದ್ದು ಮಾಡುತ್ತಿದೆ "ಸಾವಿತ್ರಿ" ಚಿತ್ರದ ಹಾಡುಗಳು.. ಪಿ ಎನ್ ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ ಹೀಲಲಿಗೆ ನಿರ್ಮಿಸಿರುವ "ಸಾವಿತ್ರಿ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಚಿತ್ರದ ಮೂರು ಹಾಡುಗಳು ಹಾಗೂ ಟ್ರೇಲರನ್ನು ಪ್ರದರ್ಶಿಸಲಾಯಿತು Read More
"ನೇತ್ರಂ" ಮೂಲಕ ಸ್ಯಾಂಡಲ್ವುಡ್ ಗೆ ಹೊಸ ಹೀರೋ ದಕ್ಷ್ ಎಂಟ್ರಿ ! ಪ್ರತಿ ವಾರ ಸ್ಟಾರ್ ನಟರ ಸಿನಿಮಾದಿಂದ ಹಿಡಿದು ಹೊಸಬರ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಕೋವಿಡ್ನಂತ ಕಷ್ಟದ ಪರಿಸ್ಥಿತಿಯಲ್ಲೂ ಹೊಸ ಸಿನಿಮಾ ಮುಹೂರ್ತ, ಆಡಿಯೋ, ಪ್ರೀ ರಿಲೀಸ್ ಕಾರ್ಯಕ್ರಮ, ಪೋಸ್ಟರ್, ಟ್ರೇಲರ್ ರಿಲೀಸ್ ಕಾರ್ಯಗಳು ಸಾಗುತ್ತಿವೆ. Read More