ಸದ್ದು ವಿಚಾರಣೆ ನಡೆಯುತ್ತಿದೆ.. ಹೀಗೊಂದು ಆಕರ್ಷಕ ಶೀರ್ಷಿಕೆಯೊಂದನ್ನು ಇಟ್ಟುಕೊಂಡು ಸಸ್ಪೆನ್ಸ್ ಥ್ರಿಲ್ಲರ್ ಕಥೆ ಹೇಳೋದಿಕ್ಕೆ ಉತ್ಸಾಹಿ ಕಲಾವಿದರ ತಂಡ ಸಜ್ಜಾಗಿದೆ. Read More
“ಡೋಸ್” ಚಿತ್ರ ಅತ್ಯಂತ ಉತ್ಸಾಹಿ ಯುವ ತಂಡವೊಂದರ ವಿಶಿಷ್ಟ ಆಲೋಚನೆ. ತಮ್ಮದೇ ಆದ ರೀತಿಯಲ್ಲಿ ಹೊಸದೊಂದು ಕಥಾ ಪ್ರಪಂಚವನ್ನು ಸಿನಿರಸಿಕರಿಗೆ ಕಟ್ಟಿಕೊಡುವ ಪ್ರಯತ್ನವನ್ನು “ಡೋಸ್” ಸಿನಿಮಾ ತಂಡ ಮಾಡಲು ಹೊರಟಿದೆ. ಆ ಪ್ರಯತ್ನದ ಮೊದಲ ಭಾಗವಾಗಿ ಚಿತ್ರದ ಮೊದಲ ಥೀಮ್ ಪೋಸ್ಟರ್ ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಈ ಪೋಸ್ಟರ್ ರೀಲೀಸ್ ಮಾಡಿದ್ದಾರೆ. ಕಾನಿ ಸ್ಟುಡಿಯೋ ಡಿಸೈನ್ ಮಾಡಿರುವ ಈ ಪೋಸ್ಟರ್ ಹೊಸತನದ ಸ್ಪರ್ಶ ಹೊಂದಿದೆ. ಚಿತ್ರದ ಥೀಮ್ ಪೋಸ್ಟರ್ ಬಗ್ಗೆ ಈಗಾಗಲೇ ತುಂಬಾ ಮೆಚ್ಚುಗೆಯ […]Read More
ರೈಡರ್ ಸಿನಿಮಾ ಸಕ್ಸಸ್ ಖುಷಿಯಲ್ಲಿರುವ ಯುವರಾಜ ನಿಖಿಲ್ ಕುಮಾರ್ ಹೊಸ ಸಿನಿಮಾದ ಶೂಟಿಂಗ್ ಅಖಾಡಕ್ಕೆ ಧುಮುಕಿದ್ದಾರೆ. ಈ ಸಿನಿಮಾವನ್ನು ಮಂಜು ಅಥರ್ವ ಎಂಬವವರು ನಿರ್ದೇಶನ ಮಾಡುತ್ತಿದ್ದಾರೆ. Read More
ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ "ಸುಮನ್" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಎಸ್ ಆರ್ ವಿ ಥಿಯೇಟರ್ ನಲ್ಲಿ ನಡೆಯಿತು. ಎ.ಶಾಂತ್ ಕುಕ್ಕೂರ್ ಸಾಹಿತ್ಯದ ಹಾಗೂ ಜುಬಿನ್ ಪಾಲ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಖ್ಯಾತ ನಿರ್ದೇಶಕ ನಂದಕಿಶೋರ್ ಬಿಡುಗಡೆ ಮಾಡಿದರು.Read More
ಅಗ್ನಿ ಶ್ರೀಧರ್ ಅವರ ಕಾದಂಬರಿ ಆಧಾರಿತ ಚಿತ್ರಗಳು ಕನ್ನಡ ಚಿತ್ರರಸಿಕರ ಮನಗೆದ್ದಿದೆ. ಈಗ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ "ಕ್ರೀಂ" ಚಿತ್ರ ಸದ್ಯದಲ್ಲೇ ಆರಂಭವಾಗಲಿದೆ. ಅಭಿಷೇಕ್ ಬಸಂತ್ ಈ ಚಿತ್ರ ನಿರ್ದೇಶನ ಮಾಡಲಿದ್ದಾರೆ. Read More
ನಟ ಸಿದ್ದಾರ್ಥ್ ಇತ್ತೀಚೆಗೆ ಸಿನಿಮಾಗಳಿಗಿಂತ ಹೆಚ್ಚಾಗಿ ತಮ್ಮ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದಾರೆ. ಅದಕ್ಕೆ ಲೇಟೆಸ್ಟ್ ಸೇರ್ಪಡೆ ಒಲಿಂಪಿಕ್ಸ್ ಪದಕ ವಿಜೇತೆ ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರಿಗೆ ಅವಹೇಳನಕಾರಿಯಾಗಿ ಮಾಡಿದ್ದ ಟ್ವೀಟ್. Read More
ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ ಹಾಗೂ ಬಹುಭಾಷಾ ನಟಿ ಶಾನ್ವಿ ಶ್ರೀವಾಸ್ತವ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಕಸ್ತೂರಿ ಮಹಲ್ ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಸದ್ಯದಲ್ಲೇ ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ.ಪ್ರಸ್ತುತ ಚಿತ್ರಮಂದಿರಗಳಿಗೆ ಐವತ್ತರಷ್ಟು ಮಾತ್ರ ಪ್ರವೇಶಕ್ಕೆ ಅವಕಾಶವಿದೆ. ಸರ್ಕಾರದ ಮುಂದಿನ ನಿಲುವನ್ನು ನೋಡಿಕೊಂಡು ಬಿಡುಗಡೆಯ ದಿನಾಂಕ ತಿಳಿಸುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ “ಕಸ್ತೂರಿ ಮಹಲ್” ನ ಟೀಸರ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದರು. ಆ ಟೀಸರ್ […]Read More
ಉದ್ಘಾಟಿಸಿ ಶುಭಕೋರಿದ ಡಾಲಿ ಧನಂಜಯ “ರಾಮಾ ರಾಮಾ ರೇ” ಚಿತ್ರದ ಮೂಲಕ ಮನೆಮಾತಾಗಿರುವ ಸತ್ಯಪ್ರಕಾಶ್, ತಮ್ಮ ಸ್ನೇಹಿತರ ಬಳಗದೊಂದಿಗೆ ಸೇರಿ ಸತ್ಯ ಪಿಕ್ಚರ್ಸ್ ಎಂಬ ಸಂಸ್ಥೆ ಆರಂಭಿಸಿದ್ದರು. ಈಗ ಇದರ ಮುಂದಿನ ಹೆಜ್ಜೆಯಾಗಿ “ಸತ್ಯ ಸಿನಿ Distributions” ಎಂಬ ಸಂಸ್ಥೆ ಆರಂಭಿಸಿದ್ದಾರೆ. ನಿರ್ಮಾಪಕರಾದ ಪ್ರಕಾಶ್ ಪಾಂಡೇಶ್ವರ್, ದೀಪಕ್ ಗಂಗಾಧರ್, ಮಂಜುನಾಥ್. ಡಿ ಹಾಗೂ ಸತ್ಯ ಪಿಕ್ಚರ್ಸ್ ತಂಡದವರು ಈ ಹೊಸ ಪ್ರಯತ್ನಕ್ಕೆ ಸಾಥ್ ನೀಡಿದ್ದಾರೆ. ನಾನು ಇಲ್ಲಿಗೆ “ಜಯನಗರ 4th ಬ್ಲಾಕ್” ಕಿರುಚಿತ್ರದಲ್ಲಿ ಅಭಿನಯಿಸಿದ್ದ ಧನಂಜಯನಾಗಿಯೇ ಬಂದಿದ್ದೀನಿ. […]Read More
ಡಾ.ರಾಜ್ಕುಮಾರ್ ಅವರ ಬೆಟ್ಟದಹುಲಿ, ಹುಲಿ ಹೆಬ್ಬುಲಿ, ನಂತರ ರಾಜಾಹುಲಿ ಹೀಗೆ ಹುಲಿ ಸರಣಿಯಲ್ಲಿ ಮೂಡಿಬಂದ ಎಲ್ಲಾ ಚಿತ್ರಗಳು ಸೂಪರ್ಹಿಟ್ ಆಗಿದ್ದವು, ಈಗ ವಿನಯ್ ರತ್ನಸಿದ್ದಿ ಅವರು ಗಂಡುಲಿ ಎಂಬ ಚಿತ್ರ ಮಾಡಿದ್ದಾರೆ. ಆ ಚಿತ್ರಗಳ ಸಾಲಿಗೆ ಇವರ ಗಂಡುಲಿ ಸಿನಿಮಾ ಕೂಡ ಸೇರುವಂತಾಗಲಿ, ಚಿತ್ರದಲ್ಲಿ ವಿಜಯಪ್ರಕಾಶ್ ಹಾಡಿರುವ ನಿನ್ನ ಓರೆನೋಟ ಹಾಡು ತುಂಬಾ ಚೆನ್ನಾಗಿ ಬಂದಿದೆ. ವಿನಯ್ ನಟ, ನಿರ್ದೇಶಕನಾಗಿ ಏನೋ ಸಾಧನೆ ಮಾಡಲು ಬಂದಿದ್ದಾರೆ. ಅವರಿಗೆ ಒಳ್ಳೇದಾಗಲಿ ಎಂದು ಬಿಗ್ಬಾಸ್ ಖ್ಯಾತಿಯ ಪ್ರಥಮ್ ಹೇಳಿದರು. ಮ್ಯೂಸಿಕ್ಬಾಕ್ಸ್ […]Read More
ಒಂದು ಚಿತ್ರದ ಚಿತ್ರೀಕರಣ ಅಂದುಕೊಂಡ ಹಾಗೆ ಮುಗಿದರೆ, ಅರ್ಧ ಸಿನಿಮಾ ಮುಗಿದ ಹಾಗೆ ಎನ್ನುತ್ತಾರೆ. ವಿಕ್ರಂಪ್ರಭು ನಿರ್ಮಿಸಿ, ನಿರ್ದೇಶಿಸುತ್ತಿರುವ “ವೆಡ್ಡಿಂಗ್ ಗಿಫ್ಟ್” ಚಿತ್ರದ ಚಿತ್ರೀಕರಣ ನಿಗದಿಗಿಂತ ಒಂದು ದಿನ ಮುಂಚಿತಾವಾಗಿಯೇ ಮುಗಿದಿದೆ. ಈ ಸಂತಸವನ್ನು ಹಂಚಿಕೊಳ್ಳಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ನಾನು ಮೂಲತಃ ಮಂಗಳೂರಿನವನು. ಈಗ ಪುಣೆ ವಾಸಿ. ಹದಿನೆಂಟು ವರ್ಷಗಳ ಹಿಂದೆ ರಾಜೇಂದ್ರ ಸಿಂಗ್ ಬಾಬು ಅವರ “ಲವ್” ಚಿತ್ರಕ್ಕೆ ಕೆಲಸ ಮಾಡಿದ್ದೆ. ಆನಂತರ ಚಿತ್ರರಂಗದಿಂದ ದೂರವಾಗಿದೆ. ಈಗ ಮತ್ತೆ ಬಂದಿದ್ದೀನಿ. ಈ ಚಿತ್ರವನ್ನು ನಿರ್ಮಿಸಿ, […]Read More