ಅಭಯ್ ಖುಷಿ ಮೂವೀಸ್ ಬ್ಯಾನರ್ ನ ಅಡಿಯಲ್ಲಿ ಮೂಲತಃ ರೈತರಾಗಿರುವ ವಾಸುದೇವ ಆರ್ ದೊಡ್ಡಹೆಜ್ಜಾಜಿ ಅವರು ನಿರ್ಮಿಸಿರುವ, ಸಮರ್ಥ್ ಎಂ ನಿರ್ದೇಶನದೊಂದಿಗೆ ನಾಯಕನಾಗಿಯೂ ನಟಿಸಿರುವ “ಅಥಣಿ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಸಂಕಲನಕಾರ, ನಟ ಹಾಗೂ ನಿರ್ದೇಶಕ ನಾಗೇಂದ್ರ ಅರಸ್ ಈ ಚಿತ್ರದ ಟ್ರೇಲರ್ ಅನಾವರಣ ಮಾಡಿದರು. “ಅಥಣಿ” ಒಂದು ಊರಿನ ಹೆಸರಾಗಿದ್ದು, ರೈತನ ಬದುಕು ಬವಣೆಗಳನ್ನು ಪ್ರೇಕ್ಷಕರಿಗೆ ತೋರಿಸುವ ಪ್ರಯತ್ನವನ್ನು ಈ ಚಿತ್ರದ ಮೂಲಕ ಮಾಡಲಾಗಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು “ಅಥಣಿ” ಬಗ್ಗೆ […]Read More
1971 ರ ಕಾಲಘಟ್ಟದ ಸುಂದರ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರ “ಸರಳ ಸುಬ್ಬರಾವ್”. ರಿಯಾನ್ ಕ್ರಿಯೇಷನ್ಸ್ ಲಾಂಛನದಲ್ಲಿ ಲೋಹಿತ್ ನಂಜುಂಡಯ್ಯ ನಿರ್ಮಿಸಿರುವ, ಹಲವು ಸದಭಿರುಚಿ ಚಿತ್ರಗಳ ನಿರ್ದೇಶಕ ಮಂಜು ಸ್ವರಾಜ್ ನಿರ್ದೇಶನದಲ್ಲಿ ಅಜೇಯ್ ರಾವ್ ಹಾಗೂ ಮಿಶಾ ನಾರಂಗ್ ನಾಯಕ, ನಾಯಕಿಯಾಗಿ ನಟಿಸಿರುವ “ಸರಳ ಸುಬ್ಬರಾವ್” ಚಿತ್ರದ ಸುಮಧುರ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಯಿತು. ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಹಾಡನ್ನು ಕವಿರಾಜ್ ಅವರು ಬರೆದಿದ್ದು, ಸಂಜಿತ್ ಹೆಗ್ಡೆ ಹಾಡಿದ್ದಾರೆ. ಸರಿಗಮ ಯೂಟ್ಯೂಬ್ ಚಾನಲ್ ನಲ್ಲಿ ಈ […]Read More
ಕನ್ನಡ ಚಿತ್ರರಂಗದಲ್ಲಿ ನೂತನ ಪ್ರತಿಭೆಗಳ ಆಗಮನ ಹೆಚ್ಚಾಗುತ್ತಿದೆ. ಈಗ ಆ ಸಾಲಿಗ ಕೋಟೆನಾಡಿನ ಹುಡುಗ ರಘು ರಾಮ್ ಸೇರ್ಪಡೆಯಾಗಿದ್ದಾರೆ. ನಾಯಕನಾಗಷ್ಟೇ ಅಲ್ಲದೆ ಇಷ್ಟ ಎಂಟರ್ಟೈನರ್ಸ್ ಮೂಲಕ “ಮಾಯಾವಿ” ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ. ಶಂಕರ್ ಜಿ ನಿರ್ದೇಶಿಸಿರುವ ಈ ಚಿತ್ರದ ಟೀಸರ್ ಹಾಗೂ “ಆವರಿಸು” ಹಾಡಿನ ಅನಾವರಣ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಶ್ರೀಶಾಂತವೀರ ಮಹಾಸ್ವಾಮಿಗಳು ಹಾಗೂ ಶ್ರೀಈಶ್ವರಾನಂದಾಪುರಿ ಮಹಾಸ್ವಾಮಿಗಳು “ಮಾಯಾವಿ” ಚಿತ್ರದ ಟೀಸರ್ ಹಾಗೂ ಹಾಡಿನ ಲಿರಿಕಲ್ ವಿಡಿಯೋ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಅಂಬೇಡ್ಕರ್ […]Read More
ನಾಯಿ ಸಾಕಿರುವವರ ಮನೆಯ ಮುಂದೆ ಸಾಮಾನ್ಯವಾಗಿ ಕಾಣುವ ಪದ ” ನಾಯಿ ಇದೆ ಎಚ್ಚರಿಕೆ”. ಈಗ ಇದೇ ಚಿತ್ರದ ಶೀರ್ಷಿಕೆಯಾಗಿರುವುದು ವಿಶೇಷ. ವೃತ್ತಿಯಲ್ಲಿ ವೈದ್ಯರಾಗಿರುವ ಡಾ. ಲಿಲಾಮೋಹನ್ ಪಿವಿಆರ್ ಅವರು ಈ ವಿಭಿನ್ನ ಶೀರ್ಷಿಕೆಯ ಚಿತ್ರವನ್ನು ನಿರ್ಮಾಣ ಮಾಡುವುದರ ಜೊತೆಗೆ ನಾಯಕನಾಗೂ ಕಾಣಿಸಿಕೊಂಡಿದ್ದಾರೆ. ಡಾ. ಲೀಲಾಮೋಹನ್ ಅವರು ಸಿನಿಮಾ ಉದ್ಯಮದಲ್ಲಿ ಈಗಾಗಲೇ ಐದು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಅವರು ಈ ಚಿತ್ರದ ನಿರ್ಮಾಪಕನಾಗುವ ಮೊದಲು, ‘ಗಡಿಯಾರ’ ಎಂಬ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ಅಲ್ಲದೆ, ‘ಕೌರ್ಯ’, ‘ಪುಟ್ಟಾಣಿ ಪಂಟರುಗಳು’, ‘ರೋಡ್ […]Read More
ಬ್ಲಿಂಕ್ ಚಿತ್ರದ ನಿರ್ದೇಶಕ ಶ್ರೀನಿಧಿ ಬೆಂಗಳೂರು ಹಾಗೂ ದೀಕ್ಷಿತ್ ಶೆಟ್ಟಿ ಮತ್ತೊಂದು ಹೊಸ ಪ್ರಾಜೆಕ್ಟ್ಗೆ ಒಂದಾಗಿದ್ದಾರೆ. ಆದರೆ, ವಿಶೇಷ ಎಂದರೆ ಈ ಬಾರಿ ದಿಕ್ಷಿತ್ ಶೆಟ್ಟಿ ನಾಯಕ ನಟರಾಗಿಲ್ಲ. ಬದಲಿಗೆ, ನಿರ್ಮಾಪಕರಾಗಿ ಹೊಸ ಚಿತ್ರತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಹೌದು, ʼಧೀ ಸಿನಿಮಾಸ್ʼ ಎಂಬ ಸ್ವಂತ ನಿರ್ಮಾಣ ಸಂಸ್ಥೆ ಶುರು ಮಾಡಿರುವ ದೀಕ್ಷಿತ್ ಶೆಟ್ಟಿ ಮೊದಲ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇತ್ತೀಚಗೆಷ್ಟೆ ಇದರ ಶಿರ್ಷಿಕೆ ಅನಾವರಣ ಮಾಡಲಾಗಿದ್ದು, ಇದಕ್ಕೆ ʼವಿಡಿಯೋʼ ಎಂದು ಹೆಸರಿಡಲಾಗಿದೆ. ಇದನ್ನೂ ಓದಿ | ಸನ್ […]Read More
ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್ ನಿರ್ಮಾಣ ಮಾಡಿರುವ, ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರ ಮೇ 9 ರಂದು ಬಿಡುಗಡೆಯಾಗಿತ್ತು. ಮೊದಲ ದಿನದಿಂದಲೇ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿರುವ ಈ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಂತಸವನ್ನು ಹಂಚಿಕೊಳ್ಳಲು ಆಯೋಜಿಸಲಾಗಿದ್ದ ಸಕ್ಸಸ್ ಮೀಟ್ ನಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ಮಾಪಕ ನವರಸನ್, ಕಳೆದವಾರ ಬಿಡುಗಡೆಯಾದ “ಸೂತ್ರಧಾರಿ” ಚಿತ್ರವನ್ನು ಕನ್ನಡ ಜನತೆ ಸ್ವಾಗತಿಸಿದ ರೀತಿ ಕಂಡು […]Read More
ಹಲವು ಹೊಸತುಗಳಿಗೆ ಹೆಸರಾಗಿರುವ ಸ್ಯಾಂಡಲ್ ವುಡ್ ಈಗ ಮತ್ತೊಂದು ಹೊಸತನಕ್ಕೆ ಸಾಕ್ಷಿಯಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಮನೆಮಾತಾಗಿರುವ ‘ಮಾತೊಂದ ಹೇಳುವೆ’ ಚಿತ್ರವನ್ನು ಇದೇ ಮೊದಲ ಬಾರಿಗೆ ಕರ್ನಾಟಕ ಜನತೆ ಅರ್ಪಿಸುತ್ತಿದ್ದಾರೆ. ಹೊಸತನದ ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಆರ್ ಜೆ ಆಗಿ ಹೆಸರು ಮಾಡಿರುವ ಮಯೂರ್ ಕಡಿ ನಿರ್ದೇಶಿಸಿದ್ದಾರೆ ಜೊತೆಗೆ ನಾಯಕನಾಗೂ ನಟಿಸಿದ್ದಾರೆ. ಈಗಾಗಲೇ ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ವಿಶೇಷ ವಿಡಿಯೋ ತುಣುಕು ಬಿಡುಗಡೆ ಮಾಡುವ ಮೂಲಕ […]Read More
ಭರತ್ ಫಿಲಂಸ್ ಲಾಂಛನದಲ್ಲಿ ವಿ.ಜೆ.ಭರತ್ ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ “ಖೇಲಾ” ಚಿತ್ರದ “ನನ್ ಅಮ್ಮ” ಎಂಬ ಹಾಡು ಅಮ್ಮಂದಿರ ದಿನದಂದು (ಮದರ್ಸ್ ಡೇ) ಬಿಡುಗಡೆಯಾಗಿದೆ. ತಾಯಿ – ಮಗನ ಬಾಂಧವ್ಯದ ಕುರಿತಾದ ಈ ಹಾಡನ್ನು ಮನೋಜ್ ಸೌಗಂಧ್ ಮನ ಮುಟ್ಟುವಂತೆ ಬರೆದಿದ್ದಾರೆ. ಅನಿರುದ್ಧ್ ಶಾಸ್ತ್ರಿ ಅವರ ಗಾಯನದಲ್ಲಿ ಮೂಡಿಬಂದಿರುವ ಈ ಮಧುರವಾದ ಹಾಡಿಗೆ ಎಂ.ಎಸ್ ತ್ಯಾಗರಾಜ್ ಸಂಗೀತ ನೀಡಿದ್ದಾರೆ. ಭರತ್ ಫಿಲಂಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗಿದ್ದು, […]Read More
ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ಹಾಗೂ ಮೌನ ಗುಡ್ಡೆಮನೆ ನಾಯಕ, ನಾಯಕಿಯಾಗಿ ನಟಿಸಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ ಇತ್ತೀಚೆಗೆ ಅನಾವರಣವಾಯಿತು. ನಿವೃತ್ತ ಯೋಧರಾದ ಮಂಜುನಾಥ್, ಜಯರಾಮ್, ದೇವರಾಜ್, ಅಶೋಕ್ ಕುಮಾರ್, ಸತ್ಯಂ, ಮಧುಸೂದನ್, ಶೇಖರ್ ಅವರು ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ […]Read More
ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು ಬರೆದಿರುವ “ಒನ್ ಅಂಡ್ ಓನ್ಲಿ ಸುಖ” ಎಂಬ ಹಾಡನ್ನು ತಮ್ಮ ಗಾಯನದ ಮೂಲಕ ಜನಪ್ರಿಯರಾಗಿರುವ ಗಾಯಕ ಸಂಚಿತ್ ಹೆಗ್ಡೆ ಹಾಡಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ನೀಡಿರುವ ಈ ಹಾಡು ಸದ್ಯದಲ್ಲೇ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಮೆಚ್ಚುಗೆ ಪಡೆದುಕೊಂಡಿರುವ ಈ ಚಿತ್ರ ಶ್ರೀಘ್ರದಲ್ಲೇ ತೆರೆಗೆ ಬರಲಿದೆ. ತಂದೆ […]Read More