cinibeat

Cinibeat Sandalwood South Cinema

“ಕ್ಯಾಪಿಟಲ್ ಸಿಟಿ” ಸಿನಿಮಾ, ಟ್ರೇಲರ್‌ ಸಾಂಗ್‌ ಲಾಂಚ್‌..!!

ಹಲವು ಗಣ್ಯರ ಉಪಸ್ಥಿತಿಯಲ್ಲಿ ಅನಾವರಣವಾಯಿತು “ಕ್ಯಾಪಿಟಲ್ ಸಿಟಿ” ಚಿತ್ರದ ಟ್ರೇಲರ್ ಹಾಗೂ ಹಾಡುಗಳು . ಆರ್ ಅನಂತರಾಜು ನಿರ್ದೇಶನದ ಈ ಚಿತ್ರಕ್ಕೆ ರಾಜೀವ್ ರೆಡ್ಡಿ ನಾಯಕ ಇಪ್ಪತ್ತಕ್ಕೂ ಅಧಿಕ ಸಮಾನ ಮನಸ್ಕರು ಆರಂಭಿಸಿರುವ “ಇನಿಫಿನಿಟಿ ಕ್ರಿಯೇಷನ್ಸ್” ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, “ಅಪ್ಪು‌ ಪಪ್ಪು”, ” ಮಸ್ತ್ ಮಜಾ ಮಾಡಿ”, “ನಂದ” ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್ ಅನಂತರಾಜು ನಿರ್ದೇಶನದ ಹಾಗೂ “ರಂಬಾ” ಸೇರಿದಂತೆ ಕೆಲವು ಚಿತ್ರಗಳಲ್ಲಿ ನಾಯಕರಾಗಿ ನಟಿಸಿರುವ ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿರುವ “ಕ್ಯಾಪಿಟಲ್ […]Read More

Cinibeat Kannada Sandalwood

ಕೋಟೆನಾಡು ಚಿತ್ರದುರ್ಗದಲ್ಲಿ ಅದ್ದೂರಿ “ಮ್ಯಾಕ್ಸ್” ಪ್ರಿರಿಲೀಸ್ ಇವೆಂಟ್

ಕೋಟೆನಾಡು ಚಿತ್ರದುರ್ಗದಲ್ಲಿ ಅದ್ದೂರಿಯಾಗಿ ನಡೆಯಿತು ಬಹು ನಿರೀಕ್ಷಿತ “ಮ್ಯಾಕ್ಸ್” ಚಿತ್ರದ ಪ್ರಿರಿಲೀಸ್ ಇವೆಂಟ್ ಹಾಗೂ ಟ್ರೇಲರ್ ಲಾಂಚ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಈ ಚಿತ್ರ ಡಿಸೆಂಬರ್ 25 ರಂದು‌ ರಾಜ್ಯಾದ್ಯಂತ ಬಿಡುಗಡೆ. “ನಾನು ಬಂದೇ ಬರುತ್ತೀನಿ ಅಂತ ಚಿತ್ರದುರ್ಗದ ಜನತೆಗೆ ಮಾತು ಕೊಟ್ಟಿದ್ದೆ. ಹಾಗಾಗಿ ಒಬ್ಬನೇ ಬಂದಿಲ್ಲ, ಜತೆಗೆ ನನ್ನ‌ ಕುಟುಂಬವನ್ನೂ ಕರೆದುಕೊಂಡು ಬಂದಿದ್ದೇನೆ. ಈ ಕುಟುಂಬಕ್ಕೆ ಪರಿಚಯಿಸೋಣ ಅಂತ” ಎಂದು ಕಿಚ್ಚ ಸುದೀಪ್ ಚಿತ್ರದುರ್ಗದಲ್ಲಿ ನಡೆದ ಮ್ಯಾಕ್ಸ್ ಚಿತ್ರದ ಪ್ರಿರಿಲೀಸ್ ಇವೆಂಟ್ ವೇದಿಕೆಯಲ್ಲಿ […]Read More

Cinibeat Kannada Sandalwood

‘ಚೌಕಿದಾರ್’ಗೆ ಕುಂಬಳಕಾಯಿ..! ಪೃಥ್ವಿ-ಧನ್ಯ ಸಿನಿಮಾ ಚಿತ್ರೀಕರಣ ಮುಕ್ತಾಯ….

ರಥಾವರ ನಿರ್ದೇಶಕರ ‘ಚೌಕಿದಾರ್’ಗೆ ಕುಂಬಳಕಾಯಿ ಪ್ರಾಪ್ತಿ….. ಪೃಥ್ವಿ-ಧನ್ಯ ‘ಚೌಕಿದಾರ್’ ಸಿನಿಮಾದ ಚಿತ್ರೀಕರಣ ಮುಕ್ತಾಯ…. ಶೂಟಿಂಗ್ ಮುಗಿಸಿದ ‘ಚೌಕಿದಾರ್’ಗೆ ಕುಂಬಳಕಾಯಿ ಪ್ರಾಪ್ತಿ…. ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ಧನ್ಯಾ ರಾಮ್‌ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಚೌಕಿದಾರ್ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ ನಿನ್ನೆ ಚಿತ್ರಕ್ಕೆ ಕುಂಬಳಕಾಯಿ ಹೊಡೆಲಾಯಿತು‌. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು. ಬಳಿಕ ಸುದ್ದಿ ಗೋಷ್ಠಿಯಲ್ಲಿ ಚೌಕಿದಾರ್ ಕಲಾವಿದರು ತಮ್ಮ ಶೂಟಿಂಗ್ ಅನುಭವ ಹಂಚಿಕೊಂಡರು. ನಾಯಕ ಪೃಥ್ವಿ ಅಂಬಾರ್ ಮಾತನಾಡಿ, […]Read More

Cinibeat Kannada Sandalwood

“FIR 6to6” ಚಿತ್ರದ ಆಡಿಯೋ ಮತ್ತು ಟ್ರೈಲರ್ ಲಾಂಚ್‌

ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಅಭಿನಯದ ಕುತೂಹಲಕಾರಿ ಥ್ರಿಲ್ಲರ್ ಚಿತ್ರ ‘ಎಫ್.ಐ.ಆರ್. 6 to 6’ ಬಿಡುಗಡೆಗೆ ಸಿದ್ದವಾಗಿದೆ. ಈ ಹಿಂದೆ ಪಟ್ಟಾಭಿಷೇಕ ಎಂಬ ಚಿತ್ರವನ್ನು ನಿರ್ಮಿಸಿದ್ದ ಭಾಗ್ಯರಮೇಶ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೆ.ವಿ.ರಮಣರಾಜ್ ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ‌. ಓಂಜಿ ಅವರ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ.ಸತೀಶ್ ಬಾಬು ಹಾಗೂ ಎಂ.ಎಸ್. ತ್ಯಾಗರಾಜ್ ಸಂಗೀತ ಸಂಯೋಜನೆ ಮಾಡಿರುವ ಈ ಚಿತ್ರದ ಟ್ರೈಲರ್ ಹಾಗೂ ಆಡಿಯೋ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಫಿಲಂ […]Read More

Cinibeat Kannada Sandalwood

“ರಕ್ತ ಕಾಶ್ಮೀರ” ಚಿತ್ರದಲ್ಲಿ ಉಗ್ರಗಾಮಿಗಳನ್ನು ಮಟ್ಟಹಾಕಿದ‌ ನಾಯಕ – ನಾಯಕಿ .

ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ ಈ ಚಿತ್ರದಲ್ಲಿ ಉಪೇಂದ್ರ ಹಾಗೂ ರಮ್ಯ ಅಭಿನಯ . MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಮ್ಯ ಮುಖ್ಯಪಾತ್ರದಲ್ಲಿ ನಟಿಸಿರುವ “ರಕ್ತ ಕಾಶ್ಮೀರ” ಚಿತ್ರದಲ್ಲಿ ಶೀರ್ಷಿಕೆಯೇ ತಿಳಿಸುವಂತೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಕಥಾಹಂದರ ಹೊಂದಿದೆ‌‌‌. ಪಾಕ್ ಆಕ್ರಮಿತ ಉಗ್ರಗಾಮಿಗಳು ಕಾಶ್ಮೀರದಲ್ಲಷ್ಟೇ ಅಲ್ಲ. ಬೆಂಗಳೂರು ಸೇರಿದಂತೆ ಭಾರತದ ವಿವಿಧ ನಗರಗಳಲ್ಲೂ ದಾಳಿ […]Read More

Cinibeat Kannada Sandalwood

“#MB” ಶಿವಣ್ಣನ ಹೊಸ ಸಿನಿಮಾ ಅನೌನ್ಸ್‌

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ನೂತನ ಚಿತ್ರ “#MB”.ಮುಂಬೈನ ADD – ONE ಫಿಲಂಸ್ ನಿರ್ಮಾಣದ ಈ ಚಿತ್ರಕ್ಕೆ ” ವಲ್ಲರಸು” ಖ್ಯಾತಿಯ ಎನ್ ಮಹಾರಾಜನ್ ನಿರ್ದೇಶನ . ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ “#MB” ಎಂಬ ನೂತನ ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದಾರೆ. ಮುಂಬೈ ಮೂಲದ ಖ್ಯಾತ ADD – ONE ಫಿಲಂಸ್ ಸಂಸ್ಥೆ ಲಾಂಛನದಲ್ಲಿ ಮನೋಜ್ ಬನೋಡೆ ಹಾಗೂ ಖೇಮ್ ಚಂದ್ ಖಡ್ಗಿ ಅವರು ಈ ಚಿತ್ರವನ್ನು […]Read More

Cinibeat Kannada Sandalwood

ಫಾರೆಸ್ಟ್‌ ನಲ್ಲಿ ʻಪೈ ಸಾ.. ಪೈಸಾ..ʼ ಅಂತಿದ್ದಾರೆ ಚಂದನ್‌ ಶೆಟ್ಟಿ..!

ಬಿಡುಗಡೆಯಾಯಿತು “ಫಾರೆಸ್ಟ್” ಚಿತ್ರದ “ಪೈಸಾ ಪೈಸಾ ಪೈಸಾ” ಹಾಡು .ಚಂದನ್ ಶೆಟ್ಟಿ ಗಾಯನಕ್ಕೆ ಹೆಜ್ಜೆ ಹಾಕಿದ ಚಿತ್ರದ ಪ್ರಮುಖ ಕಲಾವಿದರು. ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ, ಮಲ್ಟಿ ಸ್ಟಾರರ್ ಸಿನಿಮಾ “ಫಾರೆಸ್ಟ್” ಚಿತ್ರಕ್ಕಾಗಿ “ಬಹದ್ದೂರ್” ಚೇತನ್ ಕುಮಾರ್ ಅವರು ಬರೆದಿರುವ “ಪೈಸಾ ಪೈಸಾ ಪೈಸಾ” ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ಚಂದನ್ ಶೆಟ್ಟಿ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಧರ್ಮವಿಶ್ ಸಂಗೀತ ನೀಡಿದ್ದಾರೆ. ಅಜಯ್ ಶಿವಶಂಕರ್ ನೃತ್ಯ ಸಂಯೋಜಿಸಿರುವ ಈ ಹಾಡಿಗೆ ಚಿಕ್ಕಣ್ಣ, ಗುರುನಂದನ್, ಅನೀಶ್ ತೇಜೇಶ್ವರ್, ರಂಗಾಯಣ […]Read More

Sandalwood

ಹೊಸ ವರ್ಷಕ್ಕೆ ʻರಾಜು ಜೇಮ್ಸ್‌ ಬಾಂಡ್‌ʼ ಎಂಟ್ರಿ ಪಕ್ಕಾ..!

ಹೊಸವರ್ಷಕ್ಕೆ ಬರಲಿದೆ ಗುರುನಂದನ್ ಅಭಿನಯದ “ರಾಜು ಜೇಮ್ಸ್ ಬಾಂಡ್” ಚಿತ್ರದ ಹಾಡು. ಹಾಡಿನ ಜೊತೆಗೆ ಘೋಷಣೆಯಾಗಲಿದೆ ಚಿತ್ರದ ಬಿಡುಗಡೆ ದಿನಾಂಕ. . ಕರ್ಮ ಬ್ರೋಸ್ ಪ್ರೊಡಕ್ಷನ್ ತನ್ನ ಅತ್ಯಂತ ನಿರೀಕ್ಷಿತ “ರಾಜು ಜೇಮ್ಸ್ ಬಾಂಡ್ ” ಚಿತ್ರದ ಹಾಡೊಂದನ್ನು ನೂತನವರ್ಷದ ಆರಂಭದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ವಿಶೇಷವೆಂದರೆ ಈ ಹಾಡಿನ ಜೊತೆಗೆ ಚಿತ್ರದ ಬಿಡುಗಡೆ ದಿನಾಂಕ ಕೂಡ ಘೋಷಣೆಯಾಗಲಿದೆ. ಮೊದಲೇ ತಿಳಿಸಿದಂತೆ ಡಿಸೆಂಬರ್ 27 ರಂದು ಈ ಚಿತ್ರ ತೆರೆಗೆ ಬರಬೇಕಿತ್ತು. ಆದರೆ “UI” ಹಾಗೂ […]Read More

Cinibeat Kannada Sandalwood

ಗುಲ್ಟು ನವೀನ್‌ ರಿಲೀಸ್‌ ಮಾಡಿದ “ಬ್ಯಾಚುಲರ್ಸ್ ಬದುಕು” ಸಾಂಗ್!

ಸ್ಯಾಂಡಲ್ ವುಡ್ ನ ಬ್ಯಾಚುಲರ್ ಸ್ಟಾರ್ ನಟರಿಂದ “ಅಪಾಯವಿದೆ ಎಚ್ಚರಿಕೆ” ಚಿತ್ರದ “ಬ್ಯಾಚುಲರ್ಸ್ ಬದುಕು” ಸಾಂಗ್ ಬಿಡುಗಡೆ . ಇದು “ಅಣ್ಣಯ್ಯ” ಧಾರಾವಾಹಿಯ ಜನಪ್ರಿಯ ನಟ ವಿಕಾಶ್ ಉತ್ತಯ್ಯ ಅಭಿನಯದ ಚಿತ್ರ . ಕನ್ನಡ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ “ಅಣ್ಣಯ್ಯ” ಧಾರಾವಾಹಿಯ ಮೂಲಕ ಕನ್ನಡಿಗರ ಮನೆಮನ ತಲುಪಿರುವ ನಟ ವಿಕಾಶ್ ಉತ್ತಯ್ಯ ನಾಯಕನಾಗಿ ನಟಿಸುತ್ತಿರುವ “ಅಪಾಯವಿದೆ ಎಚ್ಚರಿಕೆ” ಚಿತ್ರದ “ಬ್ಯಾಚುಲರ್ಸ್ ಬದುಕು” ಹಾಡು ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಕನ್ನಡ ಚಿತ್ರರಂಗದ ಬ್ಯಾಚುಲರ್ ನಾಯಕ […]Read More

Cinibeat Kannada Sandalwood South Cinema

ಶ್ರೀಮುರುಳಿ ಜೊತೆ ಟಾಲಿವುಡ್‌ ಬಿಗ್‌ ಸಿನಿಮಾ..! ಬಜೆಟ್‌ ಎಷ್ಟು ಗೊತ್ತಾ?

ರೋರಿಂಗ್ ಸ್ಟಾರ್ ಶ್ರೀಮುರಳಿ ಜತೆ ಕೈ ಜೋಡಿಸಿದ ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಬಘೀರ ಸಿನಿಮಾ ಮೂಲಕ, ಹಿಟ್ ಪಡೆದ ನಟ, ರೋರಿಂಗ್ ಸ್ಟಾರ್ ಶ್ರೀಮುರಳಿ ಅವರ ಮುಂದಿನ ಸಿನಿಮಾ ಯಾವುದು? ಸದ್ಯಕ್ಕೆ ಈ ಪ್ರಶ್ನೆಗೆ ಇಲ್ಲಿಯವರೆಗೂ ಉತ್ತರ ಸಿಕ್ಕಿರಲಿಲ್ಲ. ಇದೀಗ ಇಂದು ಶ್ರೀಮುರಳಿ ಬರ್ತಡೇ ಪ್ರಯುಕ್ತ ಮುಂದಿನ ಸಿನಿಮಾ ಬಗ್ಗೆ ಅಪ್ಡೇಟ್ ಸಿಕ್ಕಿದೆ. ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ‌ ಪೀಪಲ್ ಮೀಡಿಯಾ ಫ್ಯಾಕ್ಟರಿ ಜತೆಗೆ ಕೈ ಜೋಡಿಸಿದ್ದಾರೆ. ಅಂದರೆ ಈ ಸಂಸ್ಥೆ ನಿರ್ಮಾಣ […]Read More