cinibeat

Cinibeat Kannada Sandalwood South Cinema

UI ಪ್ರೀ ರಿಲೀಸ್‌ ಇವೆಂಟ್‌, ನೀವ್‌ ಮಿಸ್‌ ಮಾಡಿಕೊಂಡ ಅಪ್ಡೇಟ್‌ ಇಲ್ಲಿದೆ..!

ಚಂದನವನದ ಗಣ್ಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು ಬಹು ನಿರೀಕ್ಷಿತ “UI” ಚಿತ್ರದ ಪ್ರೀ ರಿಲೀಸ್ ಇವೆಂಟ್ . ವರ್ಣರಂಜಿತ ಸಮಾರಂಭದಲ್ಲಿ ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ್ ಸೇರಿದಂತೆ ಅನೇಕ ಗಣ್ಯರು ಭಾಗಿ . ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಒಂಭತ್ತು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ, ಪ್ರಿಯಾಂಕಾ ಉಪೇಂದ್ರ, ನಿರ್ಮಾಪಕರಾದ […]Read More

Cinibeat Kannada Sandalwood

2000+ ಸ್ಕ್ರೀನ್‌ಗಳಲ್ಲಿ ಉಪ್ಪಿ ʻಯುಐʼ ಬಿಗ್‌ ರಿಲೀಸ್‌

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಪ್ರಪಂಚದಾದ್ಯಂತ 2000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಬಿಡುಗಡೆ ಒಂಭತ್ತು ವರ್ಷಗಳ ನಂತರ ರಿಯಲ್ ಸ್ಟಾರ್ ಉಪೇಂದ್ರ ಅವರು ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ವಿಶ್ವದಾದ್ಯಂತ 2000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಪೋಸ್ಟರ್, ಹಾಡು, ಟೀಸರ್ ಹಾಗೂ ವಾರ್ನರ್ ಮೂಲಕ ಈಗಾಗಲೇ ಕುತೂಹಲ ಮೂಡಿಸಿರುವ ಈ […]Read More

Cinibeat Kannada Sandalwood

ಫೆ.7 ಕ್ಕೆ “ಅನ್ ಲಾಕ್ ರಾಘವ”ನ ಆಗಮನ .!!

ಮಿಲಿಂದ್ – ರೆಚೆಲ್ ಡೇವಿಡ್ ಜೋಡಿ..ತೆರೆಯ ಮೇಲೆ ಮಾಡಲಿದೆ ಮೋಡಿ ಚಿತ್ರ ಆರಂಭವಾದಗಿನಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ “ಅನ್ ಲಾಕ್ ರಾಘವ” ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಫೆಬ್ರವರಿ 7 ರಂದು ಈ ಚಿತ್ರ ಬಿಡುಗಡೆಯಾಗಲಿದೆ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್(ಲವ್ ಮಾಕ್ಟೇಲ್) ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶಿಸಿದ್ದಾರೆ. ಚಿತ್ರದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. […]Read More

Cinibeat Kannada Sandalwood

ಫೆ.7ಕ್ಕೆ ಅಧಿಪತ್ರ ರಿಲೀಸ್…ಇದು ಬಿಗ್ ಬಾಸ್ ರೂಪೇಶ್ ಶೆಟ್ಟಿ ಸಿನಿಮಾ

ಸ್ಯಾಂಡಲ್‌ವುಡ್‌ನ ಭರವಸೆ ನಟ ರೂಪೇಶ್ ಶೆಟ್ಟಿ ಅಭಿನಯದ ಅಧಿಪತ್ರ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಫೆಬ್ರವರಿ 7ಕ್ಕೆ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಅಧಿಪತ್ರದಲ್ಲಿ ಕರಾವಳಿ ಭಾಗದ ಕಥೆಯನ್ನು ಕಟ್ಟಿಕೊಡಲಾಗಿದೆ. ಕರಾವಳಿ ಭಾಗದ ವಿಶೇಷ ಆಚರಣೆಗಳಾದ ಆಟಿ ಕಳಂಜಾ, ಯಕ್ಷಗಾನ, ಹುಲಿ ಕುಣಿತ ಜೊತೆಗೆ ಅಧಿಪತ್ರ ಚಿತ್ರದಲ್ಲಿ ಹೊಸ ರೀತಿಯ ಕಥೆಯನ್ನೆ ಹೆಣೆಯಲಾಗಿದೆ. ಚಯನ್ ಶೆಟ್ಟಿ ಒಂದ್ ಒಳ್ಳೆ ಗಟ್ಟಿಕಥೆಯ ಜೊತೆಗೆ ಅದ್ಭುತ ಮೇಕಿಂಗ್ ಕೂಡ ಮಾಡಿದ್ದಾರೆ ಅದನ್ನ ಕರಾವಳಿ ಭಾಗದಲ್ಲಿಯೇ ಚಿತ್ರೀಕರಣ […]Read More

Cinibeat Kannada Sandalwood

ಕರ್ನಾಟಕದಲ್ಲಿ ಹೇಗಿದೆ ಗೊತ್ತಾ ಕಿಚ್ಚನ ʻಮ್ಯಾಕ್ಸ್‌ʼ ರೋರ್‌?

ಅದ್ದೂರಿಯಾಗಿ ಬಿಡುಗಡೆಯಾಯಿತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ “ಮ್ಯಾಕ್ಸ್” ಚಿತ್ರದ “Lions roar” ಹಾಡು ಬಹು ನಿರೀಕ್ಷಿತ ಈ ಚಿತ್ರ ಡಿಸೆಂಬರ್ 25ರಂದು‌ ಬಿಡುಗಡೆ* ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ, ವಿಜಯ್ ಕಾರ್ತಿಕೇಯ ನಿರ್ದೇಶನದ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಮ್ಯಾಕ್ಸ್” ಚಿತ್ರಕ್ಕಾಗಿ ಅನೂಪ್ ಭಂಡಾರಿ ಅವರು ಬರೆದಿರುವ, ವಿಜಯ್ ಪ್ರಕಾಶ್ ಹಾಡಿರುವ ಹಾಗೂ ಅಜನೀಶ್ ಲೋಕನಾಥ್ ಸಂಗೀತ ನೀಡಿರುವ “Lions […]Read More

Cinibeat Kannada

ಜೇಡ್ರಳ್ಳಿ ಕೃಷ್ಣಪ್ಪ ನೇತೃತ್ವದ ‘AKGTV’ ಗೆ ಒಂದು ವರ್ಷದ ಸಂಭ್ರಮ

ಡಾ||ಹೆಚ್ ಎಂ ಕೃಷ್ಣಮೂರ್ತಿ (ಜೇಡ್ರಳ್ಳಿ ಕೃಷ್ಣಪ್ಪ) ನೇತೃತ್ವದ ‘AKGTV’ ಗೆ ಒಂದು ವರ್ಷದ ಸಂಭ್ರಮ . ಸುಂದರ ಸಮಾರಂಭದಲ್ಲಿ ಅನೇಕ ಗಣ್ಯರ ಉಪಸ್ಥಿತಿ . ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಜನರ ಮನಸ್ಸನ್ನು ಗೆದ್ದಿರುವ ಡಾ||ಹೆಚ್ ಎಂ ಕೃಷ್ಣಮೂರ್ತಿ (ಜೇಡ್ರಳ್ಳಿ ಕೃಷ್ಣಪ್ಪ) ಅವರು ನಾಡಪ್ರಭು ಕೆಂಪೇಗೌಡರ ಬಗ್ಗೆ ಜನರಿಗೆ ಹೆಚ್ಚಿನ ಮಾಹಿತಿ‌ ನೀಡುವ ಸಲುವಾಗಿ ‘AKGTV’ ಯೂಟ್ಯೂಬ್ ವಾಹಿನಿಯನ್ನು ಕಳೆದವರ್ಷ ಆರಂಭಿಸಿದ್ದರು. ಇದೇ ಸಂದರ್ಭದಲ್ಲಿ “ನಾಡಸಿಂಹ ಕೆಂಪೇಗೌಡ” ಎಂಬ ಅದ್ದೂರಿಗೀತೆಯನ್ನು ಸಹ ಬಿಡುಗಡೆ ಮಾಡಿದ್ದರು. ಈಗ ‘AKGTV’ […]Read More

Cinibeat Kannada Sandalwood

ಚಂದನವನದ ಚಿಲುಮೆಗಳು ದ್ವಿಭಾಷಾ ಪುಸ್ತಕ ಬಿಡುಗಡೆ

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಹೊರ ತಂದಿರುವ ಚಂದನವನದ ಚಿಲುಮೆಗಳು/Landmarks of Sandalwood ಪುಸ್ತಕ ಇಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಆಯಿತು. ಕನ್ನಡದಲ್ಲಿ ಡಾ.ಶರಣು ಹುಲ್ಲೂರು, ಇಂಗ್ಲಿಷ್ ನಲ್ಲಿ ಎಸ್. ಶ್ಯಾಮ್ ಪ್ರಸಾದ್ ಬರೆದಿರುವ ಈ ದ್ವಿಭಾಷಾ ಪುಸ್ತಕವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್, ಟಿ.ಎಸ್.ನಾಗಾಭರಣ, ನಟ ಶ್ರೀಮುರುಳಿ ಮತ್ತು ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ ಬಿಡುಗಡೆ ಮಾಡಿದರು. ಕನ್ನಡ ಚಲನಚಿತ್ರ ರಂಗ 90 ವರ್ಷ ತುಂಬಿರುವ ಈ […]Read More

Cinibeat Sandalwood

ಫಾರ್ ರಿಜಿಸ್ಟ್ರೇಷನ್ ಡೈರೆಕ್ಟರ್ ನವೀನ್‌ ದ್ವಾರಕನಾಥ್ ಚಿತ್ರಕ್ಕೆ.. ಗುರುಗಳೇ‌ ನಿರ್ಮಾಪಕರು..!

ಮತ್ತೊಂದು ಫ್ರೆಶ್ ಕಥೆ ಜೊತೆ ಬರ್ತಿದ್ದಾರೆ ಫಾರ್ ರಿಜಿಸ್ಟ್ರೇಷನ್ ಡೈರೆಕ್ಟರ್… ನವೀನ್ ದ್ವಾರಕನಾಥ್ ಹೊಸ ಸಿನಿಮಾಗೆ ಅವರ ಗುರುಗಳೇ ಪ್ರೊಡ್ಯೂಸರ್ ಹೊಸ ಸಿನಿಮಾ ಕೈಗೆತ್ತಿಕೊಂಡ ಫಾರ್ ರಿಜಿಸ್ಟ್ರೇಷನ್ ಡೈರೆಕ್ಟರ್…ನವೀನ್ ದ್ವಾರಕನಾಥ್ ಚಿತ್ರಕ್ಕೆ ಅವರ ಗುರುಗಳೇ‌ ನಿರ್ಮಾಪಕರು ಫಾರ್​ ರಿಜಿಸ್ಟ್ರೇಷನ್ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತರಾದವರು ನವೀನ್ ದ್ವಾರಕನಾಥ್. ಮೊದಲ ಚಿತ್ರದಲ್ಲಿಯೇ ಸ್ವೀಟ್ ಲವ್ ಸ್ಟೋರಿ ಫ್ಯಾಮಿಲಿ ಡ್ರಾಮಾ ಕಥೆ ಹೇಳಿದ್ದ ಅವರೀಗ ಎರಡನೇ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ. ನವೀನ್ ತಮ್ಮ ಗುರುಗಳು ಕೆ ಚಂದ್ರಶೇಖರ್ ಅವರು […]Read More

Cinibeat Kannada Sandalwood

ಕಾಲೋನಿ ಹುಡುಗರ ಜೊತೆ ಕಾಟೇರ ಡೈರೆಕ್ಟರ್‌ ಹೊಸ ರಾಜಕೀಯ

ಬೆಂಗಳೂರು ಹುಟ್ಕೋ ಮುಂಚೆ ಹುಟ್ಟಿತ್ತು ಬೇಗೂರು…ಕಾಲೋನಿ ಹುಡ್ಗರು ತರುಣ್ ಸುಧೀರ್-ಶಾಸಕ ಸತೀಶ್ ರೆಡ್ಡಿ ರಾಜೀವ್ ನಟನೆಯ ಬೇಗೂರು ಕಾಲೋನಿ ಟೀಸರ್ ರಿಲೀಸ್ ಮಾಡಿದ ತರುಣ್ ಸುಧೀರ್-ಸತೀಶ್ ರೆಡ್ಡಿ ಕನ್ನಡ‌ ಚಿತ್ರರಂಗದಲ್ಲಿ ಗೆಲ್ಲುವ ಹುಮ್ಮಸ್ಸಿನಿಂದ ಹೊಸ ಹೊಸ ಪ್ರತಿಭೆಗಳು ಹೊಸ ಪ್ರಯತ್ನವನ್ನು ಮಾಡುತ್ತಲೇ ಇರುತ್ತಾರೆ. ಅದರ ಮುಂದುವರೆದ ಭಾಗವಾಗಿ ತಯಾರಾಗುತ್ತಿರುವ ಚಿತ್ರ ಬೇಗೂರು ಕಾಲೋನಿ.  ಪೋಸ್ಟರ್ ಮೂಲಕವೇ ನಿರೀಕ್ಷೆ ಹೆಚ್ಚಿಸಿರುವ ಚಿತ್ರದ ಟೀಸರ್ ರಿಲೀಸ್ ಆಗಿದೆ. ಬೆಂಗಳೂರಿನ ಎಂಎಂ‌ ಲೆಗಸಿಯಲ್ಲಿ ಇತ್ತೀಚೆಗಷ್ಟೇ ನಿರ್ದೇಶಕ ತರುಣ್ ಸುಧೀರ್ ಹಾಗೂ ಶಾಸಕ […]Read More

Cinibeat Kannada Sandalwood

ಡಾರ್ಲಿಂಗ್‌ ಕೃಷ್ಣ ಹಿಂದೆ ಬಿದ್ದಿರೋ ಈ ʻನೀಲವಂತಿʼ ಯಾರು?

ಗ್ರಂಥಾಧಾರಿತ ‘ನೀಲವಂತಿ’ ಸಿನಿಮಾಗೆ ಡಾರ್ಲಿಂಗ್ ಕೃಷ್ಣ ಸಾಥ್ ಸಿನಿಮಾವಾಗುತ್ತಿದೆ ನೀಲವಂತಿ ಗ್ರಂಥ…ಟೈಟಲ್ ರಿಲೀಸ್ ಮಾಡಿ ಶುಭ ಕೋರಿದ‌ ಡಾರ್ಲಿಂಗ್ ಕೃಷ್ಣ ಇತ್ತೀಚಿನ ದಿನಗಳಲ್ಲಿ ಆ್ಯಕ್ಷನ್, ಲವ್ ಸ್ಟೋರಿ, ಕ್ರೈಮ್-ಥಿಲ್ಲರ್ ಕಥೆಯಾಧಾರಿತ ಸಿನಿಮಾಗಳೇ ಹೆಚ್ಚು ನಿರ್ಮಾಣವಾಗುತ್ತಿದೆ. ಇದರ ಮಧ್ಯೆ ನೀಲವಂತಿ ಎಂಬ ಗ್ರಂಥವನ್ನು ಆಧರಿಸಿ‌ ನೀಲವಂತಿ ಎಂಬ ಸಿನಿಮಾವೊಂದು ತೆರೆಗೆ ಬರಲು ಸಜ್ಜಾಗುತ್ತಿದೆ.  ಈ ಚಿತ್ರದ ಟೈಟಲ್ ಲಾಂಚ್ ಕಾರ್ಯಕ್ರಮ ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿಂದು ನೇರವೇರಿದೆ. ನಟ ಡಾರ್ಲಿಂಗ್ ಕೃಷ್ಣ ಟೈಟಲ್ ಪೋಸ್ಟರ್ ಲಾಂಚ್ ಮಾಡಿ ಶುಭ ಕೋರಿದರು. […]Read More