cinibeat

Cinibeat Kannada South Cinema

ಪವನ್‌ ಒಡೆಯರ್‌ ನಿರ್ಮಾಣದ ಆಕ್ಷನ್‌ ಥ್ರಿಲ್ಲರ್‌ನಲ್ಲಿ ʻಡೇರ್‌ ಡೆವಿಲ್‌ʼ ಶಿವಣ್ಣ

ಶಿವಣ್ಣನಿಗೆ ಆಕ್ಷನ್ ಕಟ್ ಹೇಳಲು ರೆಡಿ ಗೂಗ್ಲಿ ಸಾರಥಿ…ಮಾಸ್ ಲೀಡರ್ ಜೊತೆ ಪವನ್ ಒಡೆಯರ್ ಹೊಸ ಸಿನಿಮಾ ಘೋಷಣೆ ಶಿವಣ್ಣ ನಟನೆಯ ಮತ್ತೊಂದು ಹೊಸ ಸಿನಿಮಾ ಘೋಷಣೆ…ಕರುನಾಡ ಕಿಂಗ್ ಜೊತೆ ಕೈ ಜೋಡಿಸಿದ ಪವನ್ ಒಡೆಯರ್ ಶಿವಣ್ಣನಿಗೆ ಓಂಕಾರ ಹಾಕಲಿದ್ದಾರೆ ಪವನ್ ಒಡೆಯರ್… ತಮ್ಮದೇ ಬ್ಯಾನರ್ ನಡಿ ಚಿತ್ರ ನಿರ್ಮಾಣ ಆಕ್ಷನ್ ಥ್ರಿಲ್ಲರ್ ಸಿನಿಮಾದಲ್ಲಿ ಶಿವಣ್ಣ…ಪವನ್ ಒಡೆಯರ್ ನಿರ್ದೇಶನದಲ್ಲಿ ಮೂಡಿಬರಲಿದೆ ಚಿತ್ರ ಭೈರತಿ ರಣಗಲ್ ಬ್ಲಾಕ್ ಬಸ್ಟರ್ ಸಕ್ಸಸ್ ಖುಷಿಯಲ್ಲಿರುವ ಭಜರಂಗಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈಗಾಗಲೇ […]Read More

Cinibeat Kannada

ನ್ಯೂಸ್‌ ಫಸ್ಟ್‌ನಲ್ಲಿ “ಪ್ರೊ ಲುಡೋ ಸ್ಟಾರ್ ಲೀಗ್”

ರಿಯಾಲಿಟಿ ಶೋಗಳು ಮತ್ತು ಕ್ರೀಡಾ ಲೀಗ್‌ಗಳ ಈ ಜಮಾನಾದಲ್ಲಿ ಇದೇ ಮೊದಲ ಬಾರಿಗೆ “ಪ್ರೊ ಲುಡೋ ಸ್ಟಾರ್ ಲೀಗ್” ಒಂದು ವಿಶೇಷ ಮನರಂಜನಾ ಕ್ರೀಡೆಯಾಗಿ ಹೊರಹೊಮ್ಮುತ್ತಿದೆ. ಜನವರಿಯಲ್ಲಿ ಆರಂಭವಾಗಲಿದೆ. ಈ ಕ್ರೀಡೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಆಯೋಜಕರು, ನಿರೂಪಕರು ಹಾಗೂ ಆಟಗಾರರು ಮಾತನಾಡಿದರು. ಆಸ್ತ್ರ ಪ್ರೊಡಕ್ಷನ್ಸ್ ಲಂಚು ಲಾಲ್ ಈ ಲೀಗ್ ನ ಆಯೋಜಕರಾಗಿದ್ದು, ಸುದೇಶ್ ಭಂಡಾರಿ ನಿರ್ದೇಶಕರು ಹಾಗೂ ಅಜ್ಫರ್ ರಜಾಕ್ ಕಾರ್ಯನಿರ್ವಾಹಕ ನಿರ್ಮಾಪಕರಾಗಿದ್ದಾರೆ. ಇದೇ ಮೊದಲ ಬಾರಿಗೆ 40×40 ಚದರ […]Read More

Bollywood Cinibeat Kannada Sandalwood South Cinema

ʻಮ್ಯಾಕ್ಸ್‌ʼ ಸಿನಿಮಾಕ್ಕೆ ಕನ್ನಡದಲ್ಲೇ ಮೋಹನ್‌ ಲಾಲ್‌ ʻಬರೋಜ್‌ʼ ಟಕ್ಕರ್‌

ಪ್ಯಾನ್‌ ಇಂಡಿಯಾ ಬರೋಜ್‌ ಸಿನಿಮಾದ ಕನ್ನಡ ಅವತರಣಿಕೆ ಟ್ರೇಲರ್‌ ಬಿಡುಗಡೆ. ಡಿಸೆಂಬರ್‌ 25ಕ್ಕೆ ಕನ್ನಡದಲ್ಲೂ ರಿಲೀಸ್‌ ಆಗಲಿದೆ ನಟ ಮೋಹನಲಾಲ್‌ ಚೊಚ್ಚಲ ನಿರ್ದೇಶನದ ಈ ಸಿನಿಮಾ ಮಾಲಿವುಡ್‌ ಸೂಪರ್‌ಸ್ಟಾರ್‌ ಮೋಹನ್‌ಲಾಲ್‌ ತಮ್ಮ ವೃತ್ತಿ ಜೀವನದ ಮಹತ್ವದ ಘಟ್ಟಕ್ಕೆ ಬಂದು ನಿಂತಿದ್ದಾರೆ. ಈವರೆಗೂ ಸುಮಾರು 40 ವರ್ಷಗಳ ವೃತ್ತಿಜೀವನ ಮತ್ತು 360ಕ್ಕೂ ಹೆಚ್ಚು ಚಿತ್ರಗಳೊಂದಿಗೆ, ಮೋಹನ್‌ಲಾಲ್ ಎಲ್ಲಾ ಪ್ರಕಾರದ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಲವು ಭಾಷೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ನಟನೆ ಮೂಲಕವೇ ಗಮನ ಸೆಳೆದ ಇದೇ ನಟ ಇದೀಗ “ಬರೋಜ್‌” ಸಿನಿಮಾ […]Read More

Cinibeat Kannada Sandalwood

ಆರ್‌.ಚಂದ್ರು ʻಫಾದರ್‌ʼ ಸಿನಿಮಾಕ್ಕೆ ಕಿಚ್ಚ ಸುದೀಪ್‌ ʻಗಾಡ್‌ ಫಾದರ್‌ʼ

ಮೋಷನ್ ಪೋಸ್ಟರ್ ನಲ್ಲೇ ಮೋಡಿ ಮಾಡಿದ “ಫಾದರ್” ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಈ ಚಿತ್ರಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಥ್ . ಕೆಲವು ದಿನಗಳ ಹಿಂದೂ ಆರ್ ಸಿ ಸ್ಟುಡಿಯೋಸ್ ಎಂಬ ಬೃಹತ್ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದ ಆರ್ ಚಂದ್ರು, ಮೊದಲ ಬಾರಿಗೆ ಐದು ಸಿನಿಮಾಗಳ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಆ ಪೈಕಿ ಆರ್ ಸಿ ಸ್ಟುಡಿಯೋಸ್ ನ ಮೊದಲ ಚಿತ್ರವಾಗಿ ” ಫಾದರ್” ನಿರ್ಮಾಣವಾಗುತ್ತಿದೆ. ಇತ್ತೀಚಿಗೆ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. […]Read More

Cinibeat Kannada Sandalwood

Breaking News : ದರ್ಶನ್‌, ಪವಿತ್ರಗೌಡ ಸೇರಿ 7 ಜನರಿಗೂ ಹೈಕೋರ್ಟ್‌ ಜಾಮೀನು

ರೇಣುಕ ಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್‌, ಪವಿತ್ರಗೌಡ ಸೇರಿ ಉಳಿದ ಎಲ್ಲಾ ಕೊಲೆ ಆರೋಪಿಗಳಿಗೆ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ. ನಟ ದರ್ಶನ್ ಸೇರಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಎ1 ಪವಿತ್ರಗೌಡ, ಎ2 ದರ್ಶನ್, ಎ4 ಜಗದೀಶ್, ಎ7 ಅನುಕುಮಾರ್ ಅಲಿಯಾಸ್ ಅನು, ಎ 12 ಲಕ್ಷ್ಮಣ್, ಎ 11ನಾಗರಾಜ್, ಎ 14 ಪ್ರದೋಷ್​ಗೆ ಜಾಮಿನು ಸಿಕ್ಕಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ಜಾಮೀನು ಮಂಜೂರು ಮಾಡಿ ಆದೇಶ […]Read More

Cinibeat Kannada

ʻಸ ರಿ ಗ ಮ ಪʼ ರಿಯಾಲಿಟಿ ಶೋನ ಹೊಸ ಸೀಸನ್‌ ಶುರು..!

ಕನ್ನಡದ ಟಿ.ವಿ ಇತಿಹಾಸದಲ್ಲಿ ಅತೀ ಹೆಚ್ಚು ಜನಮನ್ನಣೆಗಳಿಸಿದ ಸಿಂಗಿಂಗ್ ರಿಯಾಲಿಟಿ ಶೋ ಅಂದ್ರೆ ಅದು ಸರಿಗಮಪ. ಜೀ಼ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಸರಿಗಮಪ’ ಈಗ ತನ್ನ ಹೊಸ ಆವೃತ್ತಿಯೊಂದಿಗೆ ಕನ್ನಡಿಗರ ಮುಂದೆ ಬರಲು ಸಜ್ಜಾಗಿದೆ. ಈಗಾಗಲೇ ಸರಿಗಮಪ ಶೋ ಕನ್ನಡ ಚಿತ್ರರಂಗಕ್ಕೆ ಸಂಜಿತ್ ಹೆಗ್ಡೆ, ಪೃಥ್ವಿಭಟ್ ಮತ್ತು ಜಸ್ಕರಣ್ ಸಿಂಗ್, ಐಶ್ವರ್ಯ ರಂಗರಾಜನ್, ಆಶಾಭಟ್, ಹನುಮಂತು, ದಿಯಾ ಹೆಗ್ಡೆ, ಶ್ರೀನಿಧಿಶಾಸ್ತ್ರೀ, ಚೆನ್ನಪ್ಪ, ಸುನೀಲ್ ಗುಜಗೊಂಡ, ಸುಹಾನಾ,ರಜತ್ ಹೆಗ್ಡೆ,ಹರ್ಷ, ದರ್ಶನ್, ಕಂಬದ ರಂಗಯ್ಯ, ಇಂಪನಾ ಜಯರಾಜ್, ಜ್ಞಾನಗುರುರಾಜ್, ಸುಪ್ರೀತ್, […]Read More

Bollywood Cinibeat South Cinema

Breaking News : ಲೇಡಿ ಫ್ಯಾನ್‌ ಸಾವು, ಅಲ್ಲು ಅರ್ಜುನ್‌ ಅರೆಸ್ಟ್‌

ಪುಷ್ಪ 2 (Pushpa 2) ಸಿನಿಮಾ ಸಕ್ಸಸ್‌ನಲ್ಲಿದ್ದ ನಟ ಅಲ್ಲು ಅರ್ಜುನ್‌ಗೆ (Allu Arjun) ಬಿಗ್‌ ಶಾಕ್‌ ಎದುರಾಗಿದೆ. ನಟ ಅಲ್ಲು ಅರ್ಜುನ್‌ ಅವರನ್ನು ಪೊಲೀಸರು ಅರೆಸ್ಟ್‌ (Allu Arjun Arrest) ಮಾಡಿದ್ದಾರೆ. ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್‌ ಅವರನ್ನು ಅರೆಸ್ಟ್‌ ಮಾಡಿದ್ದಾರೆ. ಡಿಸೆಂಬರ್‌ 4 ರಂದು ಪುಷ್ಪ 2 ಸಿನಿಮಾ ರಿಲೀಸ್ ದಿನ ದುರ್ಘಟನೆಯೊಂದು ನಡೆದು ಹೋಗಿತ್ತು. ಸಂಧ್ಯ ಥಿಯೇಟರ್‌ನಲ್ಲಿ ಕಾಲ್ತುಳಿತ ನಡೆದಿದ್ದು ಗೊತ್ತೇ ಇದೆ. ಇದೇ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ರು. […]Read More

Cinibeat Kannada Sandalwood

ಜಂಪಿಂಗ್‌ ಸ್ಟಾರ್‌ ಈಗ ʻವೆಂಕಟೇಶಾಯ ನಮಃʼ ಅಂತಿದ್ದಾರೆ

ಸ್ಯಾಂಡಲ್ ವುಡ್ ನ ಕಲಾಕಾರ ಎಂದೇ ಹೆಸರು ಮಾಡಿರುವ,ಹರೀಶ್ ರಾಜ್ ನಟಿಸಿ ನಿರ್ದೇಶಿಸುತ್ತಿರುವ ಹೊಸ ಚಿತ್ರದ ಮಹೂರ್ತ ನೆರವೇರಿದೆ. ಬೆಂಗಳೂರಿನ ಆನಂದ ನಗರದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ʻವೆಂಕಟೇಶಾಯ ನಮಃʼ ಚಿತ್ರದ ಮುಹೂರ್ತ ಸರಳವಾಗಿ ಜರುಗಿದೆ. ಚಿತ್ರಕ್ಕೆ ಜನಾರ್ದನ ಬಂಡವಾಳ ಹೂಡಿದ್ದು,ನಾಯಕ ನಟರಾಗಿ ನಟಿಸುವುದರ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದಾರೆ ಹರೀಶ್ ರಾಜ್. ಕಿರುತೆರೆ ಮತ್ತು ಹಿರಿತೆರೆಯಲ್ಲಿ ತಮ್ಮದೇ ಆದಂತಹ ಸುಧೀರ್ಘ ಅನುಭವವನ್ನು ಹೊಂದಿದಂತಹ ಹರೀಶ್ ರಾಜ್ ನಿರಂತರವಾಗಿ ನಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಲೇ ನಿರ್ದೇಶನವನ್ನು ಸಹ ಮಾಡುತ್ತಿರುವ […]Read More

Cinibeat Kannada Sandalwood

ʻಪೆನ್‌ ಡ್ರೈವ್‌ʼನಲ್ಲಿ ಮಾಲಾಶ್ರೀ-ತನೀಷಾ ಕುಪ್ಪಂಡ ಹೊಸ ಸಿನಿಮಾ!!

ಕನ್ನಡ ಚಿತ್ರರಂಗದೊಂದಿಗೆ ಮೂವತ್ತು ವರ್ಷಗಳ ನಂಟಿರುವ ಸೆಬಾಸ್ಟಿನ್ ಡೇವಿಡ್ ಅವರ ನಿರ್ದೇಶನಲ್ಲಿ ಮೂಡಿಬರುತ್ತಿದೆ “ಪೆನ್ ಡ್ರೈವ್”. . ವಿಭಿನ್ನ ಕಥಾಹಂದರ‌ ಹೊಂದಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಹಾಗೂ ” ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ಅಭಿನಯ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಕನಸಿನ ರಾಣಿ ಮಾಲಾಶ್ರೀ ಮತ್ತು “ಬಿಗ್ ಬಾಸ್” […]Read More

Cinibeat Kannada Sandalwood

ʻರಿಚ್ಚಿʼ ಹಾಡಿಗೆ ಸೋನು ನಿಗಮ್‌ ವಾಯ್ಸ್‌, ಮಾನ್ವಿತಾ ರೊಮ್ಯಾನ್ಸ್‌

ಸೋನು ನಿಗಮ್ ಧ್ವನಿಯಲ್ಲಿ “ರಿಚ್ಚಿ ಹಾಡು” ರಿಚ್ಚಿ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ “ರಿಚ್ಚಿ” ಚಿತ್ರದ “ಸನಿಹ ನೀ ಇರುವಾಗ” ಎಂಬ ಹಾಡನ್ನು ಖ್ಯಾತ ಗಾಯಕ ಸೋನು ನಿಗಮ್ ಹಾಡಿದ್ದಾರೆ. ಅಗಸ್ತ್ಯ ಅವರು ಸಂಗೀತ ಸಂಯೋಜಿಸಿರುವ ಈ ಹಾಡು ಸದ್ಯದಲ್ಲೇ A2 ಮ್ಯೂಸಿಕ್ ನಲ್ಲಿ ಬಿಡುಗಡೆ ಯಾಗಲಿದೆ. ಮಾರುತಿ ಮೂವೀ ಮೇಕರ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ವೆಂಕಟಾಚಲಯ್ಯ ಹಾಗೂ ರಾಕೇಶ್ ರಾವ್ ಅವರ ಸಹ ನಿರ್ಮಾಣವಿರುವ “ರಿಚ್ಚಿ” ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡುವ […]Read More