cinibeat

Bollywood Cinibeat Gossip

ಮಲೈಕಾಗೆ ಬ್ರೇಕ್‌ಅಪ್‌ಗೂ ತಡವಿಲ್ಲ,ಬಾಯ್‌ ಫ್ರೆಂಡ್ಸ್‌ಗೂ ಬರವಿಲ್ಲ

ಕಳೆದ ವೀಕೆಂಡ್‌ ಮುಂಬೈನಲ್ಲಿ ನಡೆದ ಪಂಜಾಬಿ ಗಾಯಕ ಎಪಿ ಧಿಲ್ಲೋನ್ ಮ್ಯೂಸಿಕಲ್‌ ನೈಟ್ಸ್‌ನಲ್ಲಿ ಭಾಗಿಯಾಗಿದ್ದ ನಟಿ ಮಲೈಕಾ ಅರೋರಾ ಹೆಚ್ಚು ಗಮನ ಸೆಳೆದಿದ್ದಾರೆ. ಮಲೈಕಾ ದಿಲ್ಲೋನ್‌ ಹಾಡುಗಳಲ್ಲಿ ಕುಣಿದು ಕುಪ್ಪಳಿಸುವ ಮೂಲಕ ಎಂಜಾಯ್‌ ಮಾಡಿದ್ದಾರೆ. ಎಪಿ ಧಿಲ್ಲೋನ್ ಕೂಡ ಮಲೈಕಾ ಅವರನ್ನ ವೇದಿಕೆಗೆ ಆಹ್ವಾನಿಸಿದರು, ಇಬ್ಬರೂ ಸೇರಿ ನೆರೆದಿದ್ದವರ ಮೈಜುಂ ಅನ್ನುವಂತೆ ಮಾಡಿದ್ರು. ಅದಕ್ಕೂ ಇಂಟ್ರೆಸ್ಟಿಂಗ್‌ ಅನ್ನಿಸಿದ್ದು, ನಿಗೂಢ ವ್ಯಕ್ತಿಯೊಂದಿಗೆ ಮಲೈಕಾ ಸೆಲ್ಫಿ. ಮಲೈಕಾ ಅರೋರಾ ತಮ್ಮ ಸ್ಟೈಲಿಸ್ಟ್ ರಾಹುಲ್ ವಿಜಯ್ ಜೊತೆಗೆ ಈವೆಂಟ್‌ನಲ್ಲಿ ಭಾಗಿಯಾಗಿದ್ರು, ಮತ್ತಿವರಿಬ್ಬರು […]Read More

Cinibeat Exclusive Sandalwood South Cinema

ದಿ ಗರ್ಲ್‌ಫ್ರೆಂಡ್‌: ಹೀರೋ, ಹೀರೋಯಿನ್‌ ಕನ್ನಡದವ್ರು, ಸಿನಿಮಾ ತೆಲುಗಿನಲ್ಲಿ

ಪುಷ್ಪ 2: ದಿ ರೂಲ್‌ನ ಪ್ರಚಂಡ ಸಕ್ಸಸ್‌ನ ನಂತರ, ರಶ್ಮಿಕಾ ಮಂದಣ್ಣ ಈಗ ತನ್ನ ಮುಂದಿನ ಪ್ಯಾನ್‌ ಇಂಡಿಯಾ ಬಿಗ್‌ ಸಿನಿಮಾ ʻದಿ ಗರ್ಲ್‌ಫ್ರೆಂಡ್ʼ ಗಾಗಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ರಾಹುಲ್ ರವೀಂದ್ರನ್ ನಿರ್ದೇಶನದ, ದಿ ಗರ್ಲ್‌ ಫ್ರೆಂಡ್‌ ಟೀಸರ್ ಅನ್ನು ವಿಜಯ್ ದೇವರಕೊಂಡ ಅವರು ರಿಲೀಸ್‌ ಮಾಡಿದ್ದಾರೆ. ಸ್ಪೆಷಲ್‌ ಏನಪ್ಪ ಅಂದ್ರೆ ಈ ಟೀಸರ್‌ನಲ್ಲಿ ರಶ್ಮಿಕಾ ಮಂದಣ್ಣ ಕ್ಯಾರೆಕ್ಟರ್‌ ಅನ್ನ ಇಂಟ್ರಡ್ಯೂಸ್‌ ಮಾಡಿಕೊಡೋದೇ ವಿಜಯ್‌ ದೇವರಕೊಂಡ. ದಿ ಗರ್ಲ್‌ ಫ್ರೆಂಡ್‌ ಟೀಸರ್ ವಿಜಯ್ ದೇವರಕೊಂಡ ಅವರ […]Read More

Cinibeat Kannada Sandalwood

ಚಿನ್ನಾರಿ ಮುತ್ತನ ರಗಡ್‌ ʻರಿಪ್ಪನ್‌ ಸ್ವಾಮಿʼ ದಾಳಿ ಮಾಡಲು ರೆಡಿ..!

ಸೆನ್ಸಾರ್ ಆಯ್ತು ಬಹು ನಿರೀಕ್ಷಿತ ‘ರಿಪ್ಪನ್ ಸ್ವಾಮಿ’: ಜನವರಿಗೆ ರಿಲೀಸ್ ನಿರೀಕ್ಷೆ ‘ರಿಪ್ಪನ್ ಸ್ವಾಮಿ’ಗೆ ಸೆನ್ಸಾರ್ : 2025ರ ಆರಂಭದಲ್ಲಿಯೇ ರಿಲೀಸ್ ವಿಜಯ ರಾಘವೇಂದ್ರ ಅಭಿನಯದ ಬಹು ನಿರೀಕ್ಷಿತ ಸಿನಿಮಾ ರಿಪ್ಪನ್ ಸ್ವಾಮಿ, ರಿಲೀಸ್ ಗೆ ರೆಡಿಯಾಗಿದೆ. ಹೊಸ ವರ್ಷದ ಹಾದಿಯಲ್ಲಿ ಮನರಂಜನೆ ಕೊಡುವುದಕ್ಕೆ ಸಿದ್ಧವಾಗಿದೆ. ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದ್ದು, ಯು/ಎ ಸರ್ಟಿಫಿಕೇಟ್ ಪಡೆದುಕೊಂಡಿದೆ. 2025ರ ಜನವರಿ ಕೊನೆಯ ವಾರದಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಹಾಕಿಕೊಂಡಿದೆ ಚಿತ್ರತಂಡ. ಈ ಮೊದಲು ಮಾಲ್ಗುಡಿ ಡೇಸ್ ಸಿನಿಮಾ ನಿರ್ದೇಶನ […]Read More

Cinibeat Kannada Sandalwood

`ಬಿಳಿಚುಕ್ಕಿ ಹಳ್ಳಿಹಕ್ಕಿ’ ಕಾಜಲ್ ಕುಂದರ್ ಮಂಚ ಏರೋಕೆ ಓಕೆ..!

ಈ ಹಿಂದೆ ಪೋಸ್ಟರ್ ಒಂದರ ಮೂಲಕ ದೊಡ್ಡ ಮಟ್ಟದಲ್ಲಿಯೇ ಸದ್ದು ಮಾಡಿದ್ದ ಚಿತ್ರ `ಬಿಳಿಚುಕ್ಕಿ ಹಳ್ಳಿಹಕ್ಕಿ’. ಮಹೇಶ್ ಗೌಡ ಅವರು ನಟಿಸಿ, ನಿರ್ಮಾಣ ಮಾಡಿ, ನಿರ್ದೇಶಿಸಿರುವ ಈ ಸಿನಿಮಾ vitiligo ಬಗೆಗಿನ ಕಥಾ ಹಂದರವನ್ನೊಳಗೊಂಡಿದೆ. vitiligo ಸುತ್ತಾ ಜರುಗುವ, ಪಕ್ಕಾ ಕಮರ್ಶಿಯಲ್ ಧಾಟಿಯ ಈ ಸಿನಿಮಾ ಭಾರತೀಯ ಚಿತ್ರರಂಗದಲ್ಲೇ ಮೊದಲೆಂಬ ಹೆಗ್ಗಳಿಕೆಯನ್ನೂ ಹೊಂದಿದೆ. ಇದೀಗ ಈ ಸಿನಿಮಾ ನಾಯಕಿಯಾಗಿರುವ ಮಂಗಳೂರು ಹುಡುಗಿ ಕಾಜಲ್ ಕುಂದರ್ ಅವರ ಪೋಸ್ಟರ್ ಅನ್ನು ಚಿತ್ಚರತಂಡ ಬಿಡುಗಡೆಗೊಳಿಸಿದೆ. ಇದರೊಂದಿಗೆ ನಾಯಕಿ ಪಾತ್ರದ ಚಹರೆ […]Read More

Cinibeat Kannada Sandalwood

ʻಅಣ್ಣಯʼ ಸೀರಿಯಲ್‌ ಶಿವುನೇ ಹೀರೋ, ʻಅಮೃತಧಾರೆʼ ನಟಿಯೇ ಹೀರೋಯಿನ್‌

ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದಲ್ಲಿ “ಅಪಾಯವಿದೆ ಎಚ್ಚರಿಕೆ” . ನಾಯಕನಾಗಿ “ಅಣ್ಣಯ್ಯ” ಧಾರಾವಾಹಿಯ ಜನಪ್ರಿಯ ನಟ ವಿಕಾಶ್ ಉತ್ತಯ್ಯ . ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಜನ ಹೆಚ್ಚು ಮೆಚ್ಚಿಕೊಳ್ಳುತ್ತಿದ್ದಾರೆ. ಚಿತ್ರದ ಮೋಷನ್ ಪೋಸ್ಟರ್ ನೋಡಿದಾಗ ಆ ಸಾಲಿಗೆ “ಅಪಾಯವಿದೆ ಎಚ್ಚರಿಕೆ” ಚಿತ್ರ ಸಹ ಸೇರುವ ಎಲ್ಲಾ ಲಕ್ಷಣಗಳಿದೆ. ತೀರ್ಥಹಳ್ಳಿ ಮೂಲದವರಾದ ಅಭಿಜಿತ್ ತೀರ್ಥಹಳ್ಳಿ ಈ ಚಿತ್ರವನ್ನು ನಿರ್ದೇಶಿಸಿದ್ದು, ಜೀ‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಅಣ್ಣಯ್ಯ” ಧಾರಾವಾಹಿ ಖ್ಯಾತಿಯ ನಟ ವಿಕಾಶ್ ಉತ್ತಯ್ಯ ನಾಯಕನಾಗಿ ನಟಿಸಿದ್ದಾರೆ. ವಿ.ಜಿ.ಮಂಜುನಾಥ್ ಹಾಗು […]Read More

Bollywood Cinibeat South Cinema

ಪುಷ್ಪ 2 ಸಂಭಾವನೆ ಅಲ್ಲು ಅರ್ಜುನ್‌-3** ಕೋಟಿ, ರಶ್ಮಿಕಾ-1** ಕೋಟಿ, ಶ್ರೀಲೀಲಾ-2* ಕೋಟಿ

ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2 ದಿ ರೂಲ್’ ಸಿನಿಮಾ ಸಖತ್ ಸದ್ದು ಮಾಡ್ತಿದೆ. ಸುಮಾರು 3 ಗಂಟೆ 25 ನಿಮಿಷದ ಈ ಚಿತ್ರ ಬ್ಲಾಕ್ ಬಸ್ಟರ್ ಟಾಕ್ ಆಗಿದೆ. ಬಿಡುಗಡೆಗೂ ಮುನ್ನವೇ ಪ್ರೀ ಬುಕ್ಕಿಂಗ್​ನಲ್ಲಿ 100 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಮೊದಲ ದಿನದ ಒಟ್ಟು ಕಲೆಕ್ಷನ್ 294 ಕೋಟಿ ಎಂದು ವರದಿಯಾಗಿದೆ. ಕೋಟಿ ಕೋಟಿ ಬಾಚುತ್ತಿರುವ ಈ ಸಿನಿಮಾವನ್ನು ಸುಮಾರು 400 ರಿಂದ 500 ಕೋಟಿ ಬಜೆಟ್​ನಲ್ಲಿ ನಿರ್ಮಾಣ ಮಾಡಲಾಗಿದೆ. ಬಾಕ್ಸ್​ ಆಫೀಸ್​ನಲ್ಲಿ ಸೌಂಡ್ […]Read More

Cinibeat Kannada Sandalwood

ಅಪ್ಪು ಟ್ರೋಫಿ ಗೆಲ್ಲಲ್ಲು ʻಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ʼ ಫೈನಲ್‌ ಚಾನ್ಸ್‌

ವೀಕೆಂಡ್ ನಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಗ್ರಾಂಡ್ ಫಿನಾಲೆ ಧಮಾಕ; ವೀಕ್ಷಕರ ಮನದಲ್ಲಿ ಶುರುವಾಗಲಿದೆ ತಕಧಿಮಿತ! ಮನರಂಜನೆಗೆ ಮತ್ತೊಂದು ಹೆಸರೇ ಜೀ಼ ಕನ್ನಡ. ಜನಪ್ರಿಯ ಧಾರಾವಾಹಿಗಳಿಂದ ಮಾತ್ರವಲ್ಲದೇ ರಿಯಾಲಿಟಿ ಶೋಗಳಿಗೆ ಹೊಸತನದ ಮೆರುಗನ್ನು ನೀಡಿ ಎಲ್ಲಾ ವಯೋಮಿತಿಯ ಪ್ರೇಕ್ಷಕರ ಪ್ರೀತಿಗೆ ಪಾತ್ರವಾಗಿದೆ. ಈ ರಿಯಾಲಿಟಿ ಶೋಗಳಲ್ಲಿ ಒಂದಾದ ಎಲ್ಲರ ಅಚ್ಚುಮೆಚ್ಚಿನ ಡಾನ್ಸ್ ಕರ್ನಾಟಕ ಡಾನ್ಸ್ ಈಗ ಕೊನೆಯ ಹಂತಕ್ಕೆ ತಲುಪಿದೆ. ಇಡೀ ಸೀಸನ್ ಫುಲ್ ಮನರಂಜನೆ ನೀಡಿದ್ದು, ವಿಭಿನ್ನ ನೃತ್ಯ ಪ್ರಕಾರಗಳಿಂದ ಈಗಾಗಲೇ ಜನರ ಮನ ಗೆದ್ದಿದೆ. […]Read More

Cinibeat Kannada Sandalwood

ಹಿರಿಯ ನಟಿ ಶೃತಿ ಹೊಸ ʻಗೃಹʼಪ್ರವೇಶ; ಸ್ಟಾರ್ಸ್‌ ಮೆರವಣಿಗೆ- Photo Gallery

ಕನ್ನಡದ ಹಿರಿಯ ನಟಿ ಶ್ರುತಿ ನೂತನ ನಿವಾಸಕ್ಕೆ ಕಾಲಿಟ್ಟಿದ್ದಾರೆ. ಶ್ರುತಿ ಅವರ ಹೊಸ ಮನೆಯ ಗೃಹಪ್ರವೇಶ ಸಮಾರಂಭ ಅದ್ಧೂರಿಯಾಗಿ ಜರುಗಿದೆ. ಗೃಹಪ್ರವೇಶಕ್ಕೆ ಸ್ಯಾಂಡಲ್‌ವುಡ್‌ನ ಸ್ಟಾರ್ ಕಲಾವಿದರು ಹಾಜರಿದ್ದರು. ಫೋಟೋ ಆಲ್ಬಂ ಇಲ್ಲಿದೆ ನೋಡಿ…Read More

Cinibeat Kannada Sandalwood

ಅಣ್ಣಾವ್ರ ಮೊಮ್ಮಗ ಧೀರನ್‌ಗೆ ಶಿವಣ್ಣ-ಗೀತಕ್ಕ ಹೊಸ ಸಿನಿಮಾ

ಗೀತಾ ಪಿಕ್ಚರ್ಸ್‌ 4ನೇ ಪ್ರೊಡಕ್ಷನ್ ಘೋಷಣೆ | ನಾಯಕ ಧೀರನ್ ರಾಮ್‌ಕುಮಾರ್ ಈ ವರ್ಷದ ಬ್ಲಾಕ್‌ಬಸ್ಟರ್ ಭೈರತಿ ರಣಗಲ್ ಯಶಸ್ಸಿನ ನಂತರ, ಗೀತಾ ಪಿಕ್ಚರ್ಸ್‌ ಮತ್ತೊಂದು ಹ್ಯಾಟ್ರಿಕ್‌ ಘೋಷಣೆಗೆ ಸಿದ್ಧವಾಗಿದೆ! ನವೆಂಬರ್ 14ರಂದು A For Anand, ಡಾ. ಶಿವರಾಜ್‌ಕುಮಾರ್‌ ಅವರ ಹೊಸ ಚಿತ್ರವನ್ನು ಘೋಷಿಸಿದ ಈ ಬ್ಯಾನರ್, ಡಾ. ಪಾರ್ವತಮ್ಮ ರಾಜಕುಮಾರ್‌ ಅವರ ಜನ್ಮದಿನದ ನಿಮಿತ್ತ ತಮ್ಮ 4ನೇ ಚಿತ್ರವನ್ನು ಇಂದು ಪ್ರಕಟಿಸಿದೆ. ಈ ಹೊಸ ಚಿತ್ರದಲ್ಲಿ ಧೀರನ್ ರಾಮ್‌ಕುಮಾರ್‌ ನಾಯಕನಾಗಿ ನಟಿಸಲಿದ್ದಾರೆ. ಈ ಚಿತ್ರವನ್ನು […]Read More

Cinibeat Kannada Sandalwood

ಮುಂಜಾನೆ,ಮಧ್ಯರಾತ್ರಿ ಪುಷ್ಪ-2 ಶೋ ಕ್ಯಾನ್ಸಲ್;‌ ಅಭಿನಂದನೆ

“ಪುಷ್ಪ ೨” ಚಿತ್ರವು ಅವಧಿಗೂ ಮುನ್ನ ಪ್ರದರ್ಶನಗೊಳ್ಳುತ್ತಿರುವ ಚಿತ್ರಮಂದಿರಗಳ ವಿರುದ್ಧ ಕ್ರಮ ಕೈಗೊಂಡಿರುವುದಕ್ಕಾಗಿ ಬೆಂಗಳೂರು ಪೊಲೀಸ್ ಕಮೀಷನರ್ ಬಿ.ದಯಾನಂದ್ ಅವರಿಗೆ ಹಾಗೂ ಬೆಂಗಳೂರು ಡೆಪ್ಯುಟಿ ಕಮೀಷನರ್ ಹಾಗೂ ಡಿಸ್ಟ್ರಿಕ್ಟ್‌ ಮ್ಯಾಜಿಸ್ಟ್ರೇಟ್ ಜಗದೀಶ್ ಅವರಿಗೆ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಗೌರವ ಕಾರ್ಯದರ್ಶಿಗಳಾದ ಡಿ.ಕೆ.ರಾಮಕೃಷ್ಣ ಹಾಗೂ ಜಂಟಿ ಕಾರ್ಯದರ್ಶಿಗಳಾದ ರಮೇಶ್ ಯಾದವ್ ಅಭಿನಂದನೆ ತಿಳಿಸಿದರುRead More