cinibeat

Cinibeat South Cinema

ʻಮಲ್ಲಿಕಾಪುರಂʼ ಸಿನಿಮಾ ನಿರ್ದೇಶಕರ ಹೊಸ ಸಿನಿಮಾ ʻಸುಮತಿ ವಳವುʼ

ಮಲಯಾಳಂನ ಸೂಪರ್‌ ಹಿಟ್ ಮಲ್ಲಿಕಾಪುರಂ ಚಿತ್ರ ನಿರ್ದೇಶಕರ ಹೊಸ ಸಿನಿಮಾ ಸುಮತಿ ವಳವು ವಾಟರ್ ಮ್ಯಾನ್ ಫಿಲಂಸ್, ಥಿಂಕ್ ಸ್ಟುಡಿಯೋಸ್ ಸಹಯೋಗದಲ್ಲಿ ನಿರ್ಮಾಣ ವಿಷ್ಣು ಶಶಿ ಶಂಕರ್ ನಿರ್ದೇಶನದ ಮಲಯಾಳಂ ಹಾರರ್-ಫ್ಯಾಂಟಸಿ ಸಿನಿಮಾ ಸುಮತಿ ವಲವು. ಅರ್ಜುನ್ ಅಶೋಕನ್ ಮತ್ತು ಮಾಳವಿಕಾ ಮನೋಜ್ ಮುಖ್ಯ ಪಾತ್ರಗಳಲ್ಲಿ ಈ ಸಿನಿಮಾದಲ್ಲಿದ್ದಾರೆ. ಅಭಿಲಾಷ್ ಪಿಳ್ಳೈ ಚಿತ್ರಕಥೆ ಬರೆದಿರುವ ಈ ಹಾರರ್‌ ಥ್ರಿಲ್ಲರ್‌ ಸಿನಿಮಾ ನವೆಂಬರ್‌ 30ರಿಂದ ಶೂಟಿಂಗ್‌ ಆರಂಭಿಸಿದೆ. ಈ ಹಿಂದೆ ಮಲಯಾಳಂನಲ್ಲಿ ಮಲ್ಲಿಕಾಪುರಂ ಸಿನಿಮಾ ನಿರ್ದೇಶನದ ಅನುಭವ ಹೊಂದಿರುವ […]Read More

Cinibeat Kannada Sandalwood

ಹೋಲ್‌ ಸೇಲಾಗಿ ಕಾಡು ಸೇರಿದ ಕನ್ನಡದ ಸ್ಟಾರ್ಸ್‌..!

2025ರ ಜನವರಿ 24ರಂದು ಮಲ್ಟಿಸ್ಟಾರರ್ ಚಿತ್ರ “ಫಾರೆಸ್ಟ್” ಬಿಡುಗಡೆ . ಪೋಸ್ಟರ್ ‌ಬಿಡುಗಡೆ ಮಾಡಿ‌ ಚಿತ್ರದ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರತಂಡ ಆರಂಭ‌ದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ, ಮಲ್ಟಿ ಸ್ಟಾರರ್ ಸಿನಿಮಾ “ಫಾರೆಸ್ಟ್”. ಶೀರ್ಷಿಕೆ, ತಾರಾಗಣ, ಕನ್ಸೆಪ್ಟ್, ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನರ ಮನಸ್ಸಿಗೆ ಹತ್ತಿರವಾಗಿರುವ ಬಹು ನಿರೀಕ್ಷಿತ “ಫಾರೆಸ್ಟ್” ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. 2025 ರ ಜನವರಿ 24 ರಂದು ಈ ಚಿತ್ರ ರಾಜ್ಯಾದ್ಯಂತ ಅದ್ದೂರಿಯಾಗಿ […]Read More

Bollywood Cinibeat South Cinema

ಪುಷ್ಪ-2 ಜಾತ್ರೆ ಸೀನ್‌ಗೆ ಕತ್ತರಿ, ವಿಜಯ್‌ ದೇವರಕೊಂಡ ವಿಲನ್‌

ಪುಷ್ಪಾ 2 ಕುರಿತು ಆಘಾತಕಾರಿ ಅಪ್‌ಡೇಟ್‌ ಸಿಕ್ಕಿದೆ. ಹಲವಾರು ಮನರಂಜನಾ ಸುದ್ದಿ ಪೋರ್ಟಲ್‌ಗಳು ವರದಿ ಮಾಡಿದಂತೆ, ಸೌದಿ ಅರೇಬಿಯಾದಲ್ಲಿ ಚಲನಚಿತ್ರದ ಪ್ರಮುಖ ಸರಣಿಯನ್ನು ತೆಗೆದುಹಾಕಲಾಗಿದೆ. 60 ಕೋಟಿ ವೆಚ್ಚದಲ್ಲಿ ಚಿತ್ರೀಕರಿಸಲಾದ ಗಂಗಮ್ಮ ದೇವಿ ಜಾತ್ರೆ ದೃಶ್ಯವನ್ನು ಚಿತ್ರದಿಂದ ಕಡಿತಗೊಳಿಸಲಾಗಿದೆ. ಹೀಗಾಗಿ ಅಲ್ಲು ಅರ್ಜುನ್ ಸಿನಿಮಾದ ರನ್ ಟೈಮ್ 19 ನಿಮಿಷ ಕಡಿಮೆಯಾಗಿದೆ. ಸೌದಿ ಅರೇಬಿಯಾ ಸೆನ್ಸಾರ್ ಮಂಡಳಿಯು ಜಾತ್ರೆ ಸೀನ್‌ಅನ್ನು ಟ್ರಿಮ್ ಮಾಡುವಂತೆ ಸೂಚನೆ ನೀಡಿದೆ. ಹಾಗಾಗಿ ಸಿನಿಮಾ ಸೌದಿಯಲ್ಲಿ ಜಸ್ಟ್‌ 3 ಗಂಟೆ, 1 ನಿಮಿಷದ […]Read More

Cinibeat Kannada Sandalwood

ಫೈನಲಿ ತೆರೆಗೆ ಬರ್ತಿದೆ ʻಭೀಮೂಸ್‌ ಬ್ಯಾಂಗ್‌ ಬ್ಯಾಂಗ್‌ ಕಿಡ್ಸ್‌ʼ

ತೆರೆಗೆ ಬರಲು ಅಣಿಯಾಗಿದೆ ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ “ರಕ್ತ ಕಾಶ್ಮೀರ” . ಬಹು ನಿರೀಕ್ಷಿತ ಈ ಚಿತ್ರದ ಪ್ರಮುಖಪಾತ್ರದಲ್ಲಿ ಉಪೇಂದ್ರ ಹಾಗೂ ರಮ್ಯ ನಟನೆ MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಮ್ಯ ಮುಖ್ಯಪಾತ್ರದಲ್ಲಿ ನಟಿಸಿರುವ “ರಕ್ತ ಕಾಶ್ಮೀರ” ಚಿತ್ರ ತೆರೆಗೆ ಬರಲು ಅಣಿಯಾಗಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ಪಾಕ್ ಆಕ್ರಮಿತ ಕಾಶ್ಮೀರವನ್ನು […]Read More

Cinibeat Kannada Sandalwood

ಸುನಾಮಿ ಕಿಟ್ಟಿಯ ʻಕೋರಾʼದಲ್ಲೊಂದು ರೊಮ್ಯಾಂಟಿಕ್‌ ಪ್ರೇಮ್‌ ಕಹಾನಿ

ರತ್ನಮ್ಮ‌ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ಒರಟ ಶ್ರೀ ನಿರ್ದೇಶನದ ಹಾಗೂ ರಿಯಾಲಿಟಿ ಶೋ ಮೂಲಕ ನಾಡಿನ ಜನರ ಗಮನ ಸೆಳೆದಿದ್ದ ಸುನಾಮಿ ಕಿಟ್ಟಿ ನಾಯಕನಾಗಿ ನಟಿಸಿರುವ “ಕೋರ” ಚಿತ್ರದ “ಒಪ್ಪಿಕೊಂಡಳು” ಹಾಡು ಇತ್ತೀಚಿಗೆ ಬಿಡುಗಡೆಯಾಗಿ, ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿದೆ. ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಜನವರಿಯಲ್ಲಿ ಬಿಡುಗಡೆಯಾಗಲಿದೆ. ಹಾಡು ಗೆದ್ದಿರುವ ಖುಷಿಯನ್ನು ಹಂಚಿಕೊಳ್ಳಲು ಹಾಗೂ ಚಿತ್ರದ ಬಿಡುಗಡೆ ವಿಷಯ ತಿಳಿಸಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ […]Read More

Cinibeat Exclusive Kannada Sandalwood South Cinema

‘ನವರಸ ನಟನ ಅಕಾಡೆಮಿ’ಯಲ್ಲಿ ನವೆಂಬರ್’ನಿಂದ ಹೊಸ ಬ್ಯಾಚ್ ಶುರು

ಜಗ್ಗೇಶ್ ಅವರ ಆಶೀರ್ವಾದದೊಂದಿಗೆ ಶುರುವಾದ ‘ನವರಸ ನಟನ ಅಕಾಡೆಮಿ’ ಇದೀಗ ಐದು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಕಳೆದ ಐದು ವರ್ಷಗಳಲ್ಲಿ ನೂರಕ್ಕೂ ಹೆಚ್ಚು ಬ್ಯಾಚ್ ವಿದ್ಯಾರ್ಥಿಗಳಿಗೆ ನಟನೆ, ನಿರ್ದೇಶನ, ಡಾನ್ಸಿಂಗ್, ಫೈಟಿಂಗ್, ಮೂಖಾಭಿನಯ, ಮೇಕಪ್, ಸಂಕಲನ ಮತ್ತು ಡಬ್ಬಿಂಗ್ ಸೇರಿದಂತೆ ಚಿತ್ರೀಕರಣದ ಅನುಭವ, ಪೋಸ್ಟ್ ಪ್ರೊಡಕ್ಷನ್ ಮೊದಲಾದ ಕುರಿತು ತರಗತಿ ನೀಡುತ್ತಾ ಬಂದಿದೆ. ನವೆಂಬರ್ ೧೦ರಿಂದ ಹೊಸ ಬ್ಯಾಚ್ ಶುರುವಾಗುತ್ತಿದೆ. ಹಿರಿಯ ನಿರ್ದೇಶಕ ಶಿವಮಣಿ ಪ್ರಾಂಶುಪಾಲರಾಗಿರುವ ಈ ಸಂಸ್ಥೆ, ಈ ಬಾರಿ ಸಾಕಷ್ಟು ಮಾರ್ಪಾಡು ಮಾಡಿಕೊಂಡಿದ್ದು, ಹೊಸ […]Read More

Cinibeat Kannada Sandalwood

ಕಪಿಲ್ ಸಿನಿಮಾ ಕೆರಿಯರ್ ಅಕಾಡೆಮಿ ; 100 ದಿನಗಳ ತರಬೇತಿ ಶಿಬಿರ.

ಕನ್ನಡ ಚಿತ್ರರಂಗದಲ್ಲಿ ಹಲವಾರು ವರ್ಷಗಳಿಂದ ನೃತ್ಯನಿರ್ದೇಶಕನಾಗಿ, ಚಲನಚಿತ್ರ ನಿರ್ದೇಶಕನಾಗಿ ಸೇವೆ ಸಲ್ಲಿಸುತ್ತಿರುವ ಕಪಿಲ್ ಎಂ.ಆರ್. ಈಗ 100 ದಿನಗಳ ಸಿನಿಮಾ ತರಬೇತಿ ಶಿಬಿರವನ್ನು ಪ್ರಾರಂಭಿಸುತ್ತಿದ್ದಾರೆ. ‘ಕಪಿಲ್ ಸಿನಿಮಾ ಕೆರಿಯರ್ ಅಕಾಡೆಮಿ’ ಬೆಂಗಳೂರಿನ ಕಂಠೀರವ ಸ್ಟುಡಿಯೋ ಮುಖ್ಯ ರಸ್ತೆಯಲ್ಲಿನ ನಾಗ್ ಆರ್ಟ್ಸ್ ಕಚೇರಿಯಲ್ಲಿ ದಿನಾಂಕ 16. 10. 2023 ರಿಂದ ಈ ತರಬೇತಿ ಶಾಲೆಯು ಪ್ರಾರಂಭವಾಗುತ್ತಿದೆ. ನೂರು ದಿನಗಳ ಕಾಲ‌ ನಡೆಯುವ ಈ ತರಬೇತಿ ಶಿಬಿರದಲ್ಲಿ ಸಿನಿಮಾ ಅಭಿನಯ, ನೃತ್ಯ, ಮತ್ತು ಸಾಹಸ ಇತ್ಯಾದಿಗಳನ್ನು ಕಲಿಸಿ, ಮುಂದಿನ ಹೊಸ […]Read More

Cinibeat Kannada Sandalwood

’ತುಕ್ರ-ತನಿಯ’ ಸಿನಿಮಾದ ಟೈಟಲ್ ಲಾಂಚ್ ಮಾಡಿದ ದುನಿಯಾ ವಿಜಯ್!

ಸಿನಿಬೀಟ್ ಸುದ್ದಿ: ಚೂರಿಕಟ್ಟೆ, ಪೆಂಟಗನ್ ರೀತಿಯ ಹೊಸ ಬಗೆಯ ಸಿನಿಮಾಗಳನ್ನು ನಿರ್ದೇಶಿಸಿರುವ ನಟ ಕಂ ನಿರ್ದೇಶಕ ರಾಘು ಶಿವಮೊಗ್ಗ ಮೂರನೇ ಕನಸು ಇಂದು ಅನಾವರಣಗೊಂಡಿದೆ. ರಾಘು ನಿರ್ದೇಶನದ ಹೊಸ ಸಿನಿಮಾದ ಟೈಟಲ್ ನ್ನು ಭೀಮ ದುನಿಯಾ ವಿಜಯ್ ಅನಾವರಣ ಮಾಡಿ ಶುಭಾಶಯ ಕೋರಿದ್ದಾರೆ. ರಾಘು ಶಿವಮೊಗ್ಗ ನಿರ್ದೇಶಿಸುತ್ತಿರುವ ಮೂರನೇ ಸಿನಿಮಾಗೆ ತುಕ್ರ ತನಿಯ ಎಂಬ ವಿಭಿನ್ನ ಬಗೆಯ ಶೀರ್ಷಿಕೆ ಇಡಲಾಗಿದೆ. ಇದನ್ನೂ ಓದಿ:“ಚಿನ್ನದ ಮಲ್ಲಿಗೆ ಹೂವೇ” ಚಿತ್ರದ ಮೂಲಕ ನಿರ್ಮಾಪಕಿಯಾದ ನಿರ್ದೇಶಕಿ! ತುಕ್ರ ಅಂದರೆ ಶುಕ್ರವಾರ ಹುಟ್ಟಿದವನು. […]Read More

Cinibeat Kannada Sandalwood

ಗಟ್ಟಿಮೇಳ ರಕ್ಷ್ ಗೆ ಬರ್ಮ ಸಿನಿಮಾ ಮೂಲಕ ಬಹದ್ದೂರ್ ಡೈರೆಕ್ಟರ್ ಚೇತನ್ ಆಕ್ಷನ್

ಸಿನಿಬೀಟ್ ಸುದ್ದಿ: ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಸಿನಿಮಾಗಳ ಸಾರಥಿ ಚೇತನ್ ಕುಮಾರ್ ಹೊಸ ಸಿನಿಮಾ ಇಂದು ಘೋಷಣೆಯಾಗಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ರಿವೀಲ್ ಮಾಡಿದೆ. ಬರ್ಮ ಎಂಬ ವಿಭಿನ್ನ ಬಗೆಯ ಟೈಟಲ್ ಇರುವ ಸಿನಿಮಾಗೆ ಗಟ್ಟಿಮೇಳ ಧಾರಾವಾಹಿಯ ರಕ್ಷ್ ರಾಮ್ ನಾಯಕ. ಅಂದಹಾಗೇ ಸಂಸ್ಕೃತದಲ್ಲಿ ಬರ್ಮ ಅಂದರೆ ಬ್ರಹ್ಮ ವಾಸಿಸುವ ಜಾಗ ಎಂದರ್ಥ. ಇದನ್ನೂ ಓದಿ: ಗ್ರ್ಯಾಂಡ್ ಲಾಂಚ್ ಆದ ‘ಸಂಜು ವೆಡ್ಸ್ ಗೀತಾ ಸೀಕ್ವೆಲ್’! ಬರ್ಮ..ಆಕ್ಷನ್ ಎಂಟರ್ ಟೈನರ್ ಸಿನಿಮಾವಾಗಿದ್ದು, […]Read More

Cinibeat Kannada Sandalwood

ಸೆಟ್ಟೇರಿತು ರೂಪೇಶ್ ಶೆಟ್ಟಿ-ಜಾಹ್ನವಿ ‘ಅಧಿಪತ್ರ’ ಸಿನಿಮಾ!

ಸಿನಿಬೀಟ್ ಸುದ್ದಿ: ಬಿಗ್ ಬಾಸ್ ಖ್ಯಾತಿಯ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾ ಇಂದು ಸೆಟ್ಟೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಮುಹೂರ್ತ ನೆರವೇರಿದೆ. ಈಗಾಗಲೇ ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರೂಪೇಶ್ ಸ್ಯಾಂಡಲ್ವುಡ್ನಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ನಟ ರೂಪೇಶ್ ಶೆಟ್ಟಿ ಮಾತನಾಡಿ, ಬಿಗ್ ಬಾಸ್ ಆದ್ಮೇಲೆ ಕನ್ನಡ ಸಿನಿಮಾ ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದರು. ಬಿಗ್ ಬಾಸ್ ಗೂ ಮುಂಚೆ ಸರ್ಕಸ್ ಎಂಬ ತುಳು ಸಿನಿಮಾ ನಿರ್ದೇಶನ ಮಾಡಿ ನಟಿಸಿದ್ದೆ. ಆ ಚಿತ್ರದ […]Read More