cinibeat

Cinibeat Sandalwood South Cinema

ಜೂನ್​ 9ಕ್ಕೆ ಮತ್ತೆ ಮದುವೆ ರಿಲೀಸ್​ – ಪವಿತ್ರಾ ಲೋಕೇಶ್​, ಡಾ| ನರೇಶ್​

ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನಸೆಳೆದಿದ್ದ ಮತ್ತೆ ಮದುವೆ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ಜೂನ್ 9ಕ್ಕೆ ರಾಜ್ಯಾದ್ಯಂತ ಚಿತ್ರ ರಿಲೀಸ್ ಆಗಲಿದೆ. ಮೇ‌ 26ರಂದು ತೆಲುಗಿನಲ್ಲಿ ಮಳ್ಳಿ ಪೆಳ್ಳಿ ಟೈಟಲ್ ನಡಿ ತೆರೆಕಂಡ ಈ ಸಿನಿಮಾಗೆ ಅದ್ಭುತ ಯಶಸ್ಸು ಕಂಡಿದೆ. ಇದರ ಬೆನ್ನಲ್ಲೇ ಕನ್ನಡದಲ್ಲಿ ಕನ್ನಡದಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ಪವಿತ್ರಾ ಹಾಗೂ ನರೇಶ್ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ನಿನ್ನೆ‌ ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಜೋಡಿ […]Read More

Cinibeat Kannada Sandalwood

ರಾಧಾ ಸರ್ಚಿಂಗ್​ ರಮಣ ಮಿಸ್ಸಿಂಗ್​ ಈ ವಾರ ತೆರೆಗೆ

ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್” ವಿಭಿನ್ನ ಪ್ರೇಮಕಥೆಯ ಈ ಚಿತ್ರ ಜೂನ್ 2 ರಂದು ತೆರೆಗೆ . ಕನ್ನಡದಲ್ಲಿ ಈಗ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳೆ ಹೆಚ್ಚಾಗಿ ಗೆಲ್ಲುತ್ತಿದೆ. ಅಂತಹ ವಿಭಿನ್ನ ಪ್ರೇಮಕಥೆಯ “ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್” ಚಿತ್ರ ಇದೇ ಜೂನ್ 2 ರಂದು ಬಿಡುಗಡೆಯಾಗುತ್ತಿದೆ. ಕನ್ನಡದಲ್ಲಿ ಸಾಕಷ್ಟು ಪ್ರೇಮಕಥೆಯುಳ್ಳ ಚಿತ್ರಗಳು ಬಂದಿದೆ. ಆದರೆ ಇದು ಸ್ವಲ್ಪ ವಿಭಿನ್ನ ಪ್ರೇಮಕಥೆ ಎನ್ನಬಹುದು. ರಾಧಾ – ರಮಣ ಇಬ್ಬರು ಪ್ರೇಮಿಗಳು. ಒಬ್ಬರನೊಬ್ಬರು ಬಿಟ್ಟಿರದಷ್ಟು. ಕಾರಣಾಂತರದಿಂದ ತಪ್ಪಿಸಿಕೊಂಡಿರುವ ರಮಣನನ್ನು ರಾಧಾ […]Read More

Bollywood Cinibeat South Cinema

ಬಾಲಿವುಡ್​ ನಿರ್ಮಾಪಕರ ಜತೆ ಕೈಜೋಡಿಸಿದ ಮೆಗಾಪವರ್​ ಸ್ಟಾರ್​!

ರಾಮ್ ಚರಣ್ ಸಾರಥ್ಯದ ವಿ ಮೆಗಾ ಪಿಕ್ಚರ್ಸ್ ಜೊತೆ ಕೈ ಜೋಡಿಸಿದ ದಿ ಕಾಶ್ಮೀರಿ ಫೈಲ್ಸ್ , ಕಾರ್ತಿಕೇಯ-2 ಸಿನಿಮಾ ನಿರ್ಮಾಪಕ..ವಿ ಪಿಕ್ಚರ್ಸ್ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಶೀಘ್ರದಲ್ಲಿಯೇ ಅನೌನ್ಸ್ ತ್ರಿಬಲ್ ಆರ್ ಸಿನಿಮಾ ಮೂಲಕ ಗ್ಲೋಬಲ್ ಸ್ಟಾರ್ ಪಟ್ಟಕ್ಕೇರಿರುವ ಮೆಗಾಪವರ್ ಸ್ಟಾರ್ ರಾಮ್ ಚರಣ್ ಯುವ ಪ್ರತಿಭೆಗಳ ಕನಸನ್ನು ಬೆಂಬಲಿಸಿ ಪ್ರೋತ್ಸಾಹಿಸೋದಿಕ್ಕೆ ಹೊಸ ಹೆಜ್ಜೆ ಇಟ್ಟಿದ್ದಾರೆ. ವಿ ಮೆಗಾ ಪಿಕ್ಚರ್ಸ್ ಮೂಲಕ ನಿರ್ಮಾಣಕ್ಕಿಳಿದಿರುವ ರಾಮ್ ಗೆ ಸ್ನೇಹಿತ ಯುವಿ ಕ್ರಿಯೇಷನ್ ನ ವಿಕ್ರನ್ ರೆಡ್ಡಿ […]Read More

Cinibeat Kannada Sandalwood

ಅಭಿರಾಮಚಂದ್ರ ಚಿತ್ರಕ್ಕೆ ಸೆನ್ಸಾರ್​ ಭಾಗ್ಯ!

‘ಅಭಿರಾಮಚಂದ್ರ’ನಿಗೆ ಸೆನ್ಸಾರ್ ಮಂಡಳಿಯಿಂದ ಸಿಕ್ತು ಯು/ಎ ಸರ್ಟಿಫಿಕೇಟ್ ಬಿಡುಗಡೆಗೆ ಸಜ್ಜಾಗಿರುವ ಅಭಿರಾಮಚಂದ್ರ ಸಿನಿಮಾ ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದೆ. ನಾಗೇಂದ್ರ ಗಾಣಿಗ ನಿರ್ದೇಶನದ ಈ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಕಿರಿಕ್ ಪಾರ್ಟಿ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ಅಭಿರಾಮಚಂದ್ರ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥೆ ಹೊತ್ತ ಚಿತ್ರದಲ್ಲಿ ರಥ ಕಿರಣ ಸಿದ್ದು ಮೂಲಿಮನಿ, ನಾಟ್ಯರಂಗ ಮುಖ್ಯ ಭೂಮಿಕೆಯಲ್ಲಿದ್ದಾರೆ. ನಾಯಕಿಯಾಗಿ ಶಿವಾನಿ […]Read More

Cinibeat Kannada Sandalwood

ಸ್ಯಾಂಡಲ್​ವುಡ್​ಗೆ ಸ್ಮಾರ್ಟ್​ ಹುಡುಗನ ಎಂಟ್ರಿ – ರಕ್ತಾಕ್ಷ ಚಿತ್ರದ ನಾಯಕ ಮಾಡೆಲ್​ ರೋಹಿತ್​

ರಕ್ತಾಕ್ಷ ಎಂಬ ಸಿನಿಮಾ ಮೂಲಕ ಯುವ ಪ್ರತಿಭೆ ರೋಹಿತ್ ನಟನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಕಳೆದ ಆರು ವರ್ಷದಿಂದ ಮಾಡೆಲಿಂಗ್ ನಲ್ಲಿ ಮಿಂಚಿದ್ದ ರೋಹಿತ್ ತಮ್ಮದೇ ಸಾಯಿ ಪ್ರೊಡಕ್ಷನ್ ಸಂಸ್ಥೆಯಡಿ ಚಿತ್ರ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ವಾಸುದೇವ ಎಸ್ಎನ್ ಎಂಬುವವರು ಈ ಚಿತ್ರದ ಆಕ್ಷನ್ ಕಟ್ ಹೇಳುತ್ತಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಸಿನಿಮಾವಾಗಿದೆ. ಒಂದಷ್ಟು ಸಿನಿಮೋತ್ಸಾಹಿ ಪ್ರತಿಭೆಗಳು ಸೇರಿ ತಯಾರಿಸುತ್ತಿರುವ ರಕ್ತಾಕ್ಷ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ.. ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಧೀರೇಂದರ್ ದಾಸ್ ದಾಸ್ಮೋಡ […]Read More

Cinibeat Kannada Sandalwood

ದೂದ್​ಪೇಡಾ ದಿಗಂತ್​ ಮಿಸ್ಸಿಂಗ್​ – ಎಡಗೈ ಅಪಘಾತಕ್ಕೆ ಕಾರಣ ಚಿತ್ರದ ಡಬ್ಬಿಂಗ್​ ಶುರು

ದೂದ್ ಪೇಡ ದಿಗಂತ್ ನಟನೆಯ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾದ ಡಬ್ಬಿಂಗ್ ಶುರುವಾಗಿದೆ. ರಾಧಿಕಾ ನಾರಾಯಣ್, ನಿಧಿ ಸುಬ್ಬಯ್ಯ, ಕೃಷ್ಣ ಹೆಬ್ಬಾಳೆ, ಧನು ಹರ್ಷ ತಮ್ಮ ಪಾತ್ರಗಳಿಗೆ ಮಾತು ಪೊಣಿಸಿದ್ದಾರೆ. ಆದರೆ ನಾಯಕ ದಿಗಂತ್ ಫೈಲ್ ಮಿಸ್ ಆಗಿದೆ. ಹಾಗಿದ್ರೆ ದೂದ್ ಪೇಡೆ ಎಲ್ಲಿ? ಎಂಬ ವಿಡಿಯೋ ತುಣುಕನ್ನು ಚಿತ್ರತಂಡ ರಿವೀಲ್ ಮಾಡಿದೆ. ಸಸ್ಪೆನ್ಸ್ ಥ್ರಿಲ್ಲರ್ ಡ್ರಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರಕ್ಕೆ ಸಮರ್ಥ್ ಬಿ ಕಡ್ಕೋಲ್ ಆಕ್ಷನ್ ಕಟ್ ಹೇಳಿದ್ದು, ಗುರುದತ್ತ ಗಾಣಿಗ ಮತ್ತು […]Read More

Cinibeat Kannada Sandalwood

ಜಯಂ : ಪವರ್ ಆಫ್​ ವಿಕ್ಟರಿ – ಸೆಟ್ಟೇರಿದೆ ಹೊಸಬರ ಹೊಚ್ಚ ಹೊಸ

ಚಂದನವನದಲ್ಲಿ ಹೊಸಬರ ಆಗಮನ ಆರೋಗ್ಯಕರ ಬೆಳವಣಿಗೆಯಾಗಿದೆ. ಆ ಸಾಲಿಗೆ ’ಜಯಂ’ ಚಿತ್ರವೊಂದು ಸೆಟ್ಟೇರಿದೆ. ಪವರ್ ಆಫ್ ವಿಕ್ಟರಿ ಅಂತ ಅಡಿಬರಹದಲ್ಲಿ ಹೇಳಿಕೊಂಡಿದೆ. ಮೊನ್ನೆಯಷ್ಟೇ ಮಾಗಡಿ ರಸ್ತೆಯಲ್ಲಿರುವ ಶ್ರೀ ಶ್ರೀನಿವಾಸ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮ.ಹರೀಶ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭ ಹಾರೈಸಿದರು. ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ನಾನಾ ವಿಭಾಗಗಳಲ್ಲಿ ಕೆಲಸ ಕಲಿತಿರುವ ಧೀರಜ್‌ಶೆಟ್ಟಿ ಸಿನಿಮಾಕ್ಕೆ ರಚನೆ,ಚಿತ್ರಕಥೆ, ನಿರ್ದೇಶನ ಮಾಡುವ ಜತೆಗೆ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಆರ್ಮಿ ರಜೆಯಲ್ಲಿದ್ದು, […]Read More

Cinibeat Kannada Sandalwood

ಹೊಯ್ಸಳ ಚಿತ್ರದ ಬಲಿಗೆ ಹುಟ್ಟುಹಬ್ಬದ ಸಂಭ್ರಮ – ಕ್ಷೇತ್ರಪತಿಯಾದ ನವೀನ್​ ಶಂಕರ್​

“ಗುಲ್ಟು”, ” ಹೊಯ್ಸಳ “, ” ಹೊಂದಿಸಿ ಬರೆಯಿರಿ” ಚಿತ್ರಗಳ ಮೂಲಕ ಜನಪ್ರಿಯರಾಗಿರುವ ನವೀನ್ ಶಂಕರ್ ಪ್ರಸ್ತುತ “ಕ್ಷೇತ್ರಪತಿ” ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ‌. ನವೀನ್ ಶಂಕರ್ ಅವರಿಗೆ ಈಗ ಹುಟ್ಟುಹಬ್ಬದ ಸಂಭ್ರಮ. ಮೋಷನ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ನವೀನ್ ಶಂಕರ್ ಅವರಿಗೆ “ಕ್ಷೇತ್ರಪತಿ” ತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಅಂತಿಮ ಹಂತದಲ್ಲಿದೆ. ಜುಲೈನಲ್ಲಿ ಚಿತ್ರ ತೆರೆಗೆ ಬರಲಿದೆ. KRG ಸ್ಟುಡಿಯೋಸ್ […]Read More

Cinibeat Kannada Sandalwood South Cinema

ಅಗ್ರಸೇನಾ ಟೀಸರ್​ ಅಬ್ಬರ – ಮುರುಗೇಶ್​ ನಿರ್ದೇಶನದ ಫ್ಯಾಮಿಲಿ ಡ್ರಾಮಾ

ಶ್ರೀಮತಿ ಮಮತಾ ಜಯರಾಮರೆಡ್ಡಿ ಅವರ ನಿರ್ಮಾಣದ, ಮುರುಗೇಶ್ ಕಣ್ಣಪ್ಪ ಅವರ ನಿರ್ದೇಶನದ ‘ಅಗ್ರಸೇನಾ’ ಚಿತ್ರವೀಗ ಬಿಡುಗಡೆಯ ಸನಿಹಕ್ಕೆ ಬಂದಿದೆ. ಜೂನ್ ೨೩ಕ್ಕೆ ರಿಲೀಸಾಗಲು ಸಿದ್ದವಾಗಿರುವ ಈ ಚಿತ್ರದ ಮೇಕಿಂಗ್ ವೀಡಿಯೋ ಹಾಗೂ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಅಮರ್ ವಿರಾಜ್ ಹಾಗೂ ರಚನಾ ದಶರಥ್ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಅಗಸ್ತ್ಯ ಬೆಳಗೆರೆ ಮತ್ತೊಬ್ಬ ನಾಯಕನಾಗಿ ಕಾಣಿಸಿಕೊಂಡಿದ್ದಾರೆ, ಹಿರಿಯನಟ ರಾಮಕೃಷ್ಣ ಅವರು ತಂದೆಯ ಪಾತ್ರವನ್ನು ನಿರ್ವಹಿಸುತ್ತಿದ್ದು, ಇದು ಅವರ ೨೦೦ನೇ ಚಿತ್ರ ಎನ್ನುವುದು […]Read More

South Cinema Special

ಟೈಗರ್​ ನಾಗೇಶ್ವರ್​ ರಾವ್​ ಫಸ್ಟ್​ ಲುಕ್ ಲಾಂಚ್​. ಮೊದಲ ಪ್ಯಾನ್ ಇಂಡಿಯಾ ಸಂಭ್ರಮದಲ್ಲಿ

ತೆಲುಗಿನ ಮಾಸ್ ಮಹಾರಾಜ ರವಿತೇಜ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್..ವಂಶಿ ನಿರ್ದೇಶನದಲ್ಲಿ ಅದ್ಧೂರಿಯಾಗಿ ತಯಾರಾಗಿರುವ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಭಾರತದ ಮೂರನೇ ಅತಿ ಉದ್ದದ ರಸ್ತೆ ಹಾಗೂ ರೈಲ್ವೆ ಸೇತುವೆ ಎನಿಸಿಕೊಂಡಿರುವ ರಾಜಮುಂಡ್ರಿಯಲ್ಲಿರುವ ಗೋದಾವರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹ್ಯಾವ್ಲಾಕ್ ಸೇತುವೆ ಮೇಲೆ ಇಂದು ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡಲಾಗಿದೆ. ಟೈಗರ್ ನಾಗೇಶ್ವರ್ ರಾವ್ ಫಸ್ಟ್ ಲುಕ್ ನಲ್ಲಿ ರವಿತೇಜ, ಉಗ್ರವಾದ ರೂಪದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಬಿಯರ್ಡ್ […]Read More