ರೇಣುಕ ಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್, ಪವಿತ್ರಗೌಡ ಸೇರಿ ಉಳಿದ ಎಲ್ಲಾ ಕೊಲೆ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನಟ ದರ್ಶನ್ ಸೇರಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಎ1 ಪವಿತ್ರಗೌಡ, ಎ2 ದರ್ಶನ್, ಎ4 ಜಗದೀಶ್, ಎ7 ಅನುಕುಮಾರ್ ಅಲಿಯಾಸ್ ಅನು, ಎ 12 ಲಕ್ಷ್ಮಣ್, ಎ 11ನಾಗರಾಜ್, ಎ 14 ಪ್ರದೋಷ್ಗೆ ಜಾಮಿನು ಸಿಕ್ಕಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ಜಾಮೀನು ಮಂಜೂರು ಮಾಡಿ ಆದೇಶ […]Read More
ಕನ್ನಡದ ಟಿ.ವಿ ಇತಿಹಾಸದಲ್ಲಿ ಅತೀ ಹೆಚ್ಚು ಜನಮನ್ನಣೆಗಳಿಸಿದ ಸಿಂಗಿಂಗ್ ರಿಯಾಲಿಟಿ ಶೋ ಅಂದ್ರೆ ಅದು ಸರಿಗಮಪ. ಜೀ಼ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಸರಿಗಮಪ’ ಈಗ ತನ್ನ ಹೊಸ ಆವೃತ್ತಿಯೊಂದಿಗೆ ಕನ್ನಡಿಗರ ಮುಂದೆ ಬರಲು ಸಜ್ಜಾಗಿದೆ. ಈಗಾಗಲೇ ಸರಿಗಮಪ ಶೋ ಕನ್ನಡ ಚಿತ್ರರಂಗಕ್ಕೆ ಸಂಜಿತ್ ಹೆಗ್ಡೆ, ಪೃಥ್ವಿಭಟ್ ಮತ್ತು ಜಸ್ಕರಣ್ ಸಿಂಗ್, ಐಶ್ವರ್ಯ ರಂಗರಾಜನ್, ಆಶಾಭಟ್, ಹನುಮಂತು, ದಿಯಾ ಹೆಗ್ಡೆ, ಶ್ರೀನಿಧಿಶಾಸ್ತ್ರೀ, ಚೆನ್ನಪ್ಪ, ಸುನೀಲ್ ಗುಜಗೊಂಡ, ಸುಹಾನಾ,ರಜತ್ ಹೆಗ್ಡೆ,ಹರ್ಷ, ದರ್ಶನ್, ಕಂಬದ ರಂಗಯ್ಯ, ಇಂಪನಾ ಜಯರಾಜ್, ಜ್ಞಾನಗುರುರಾಜ್, ಸುಪ್ರೀತ್, […]Read More
ಪುಷ್ಪ 2 (Pushpa 2) ಸಿನಿಮಾ ಸಕ್ಸಸ್ನಲ್ಲಿದ್ದ ನಟ ಅಲ್ಲು ಅರ್ಜುನ್ಗೆ (Allu Arjun) ಬಿಗ್ ಶಾಕ್ ಎದುರಾಗಿದೆ. ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅರೆಸ್ಟ್ (Allu Arjun Arrest) ಮಾಡಿದ್ದಾರೆ. ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಿದ್ದಾರೆ. ಡಿಸೆಂಬರ್ 4 ರಂದು ಪುಷ್ಪ 2 ಸಿನಿಮಾ ರಿಲೀಸ್ ದಿನ ದುರ್ಘಟನೆಯೊಂದು ನಡೆದು ಹೋಗಿತ್ತು. ಸಂಧ್ಯ ಥಿಯೇಟರ್ನಲ್ಲಿ ಕಾಲ್ತುಳಿತ ನಡೆದಿದ್ದು ಗೊತ್ತೇ ಇದೆ. ಇದೇ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ರು. […]Read More
ಸ್ಯಾಂಡಲ್ ವುಡ್ ನ ಕಲಾಕಾರ ಎಂದೇ ಹೆಸರು ಮಾಡಿರುವ,ಹರೀಶ್ ರಾಜ್ ನಟಿಸಿ ನಿರ್ದೇಶಿಸುತ್ತಿರುವ ಹೊಸ ಚಿತ್ರದ ಮಹೂರ್ತ ನೆರವೇರಿದೆ. ಬೆಂಗಳೂರಿನ ಆನಂದ ನಗರದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ʻವೆಂಕಟೇಶಾಯ ನಮಃʼ ಚಿತ್ರದ ಮುಹೂರ್ತ ಸರಳವಾಗಿ ಜರುಗಿದೆ. ಚಿತ್ರಕ್ಕೆ ಜನಾರ್ದನ ಬಂಡವಾಳ ಹೂಡಿದ್ದು,ನಾಯಕ ನಟರಾಗಿ ನಟಿಸುವುದರ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದಾರೆ ಹರೀಶ್ ರಾಜ್. ಕಿರುತೆರೆ ಮತ್ತು ಹಿರಿತೆರೆಯಲ್ಲಿ ತಮ್ಮದೇ ಆದಂತಹ ಸುಧೀರ್ಘ ಅನುಭವವನ್ನು ಹೊಂದಿದಂತಹ ಹರೀಶ್ ರಾಜ್ ನಿರಂತರವಾಗಿ ನಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಲೇ ನಿರ್ದೇಶನವನ್ನು ಸಹ ಮಾಡುತ್ತಿರುವ […]Read More
ಕನ್ನಡ ಚಿತ್ರರಂಗದೊಂದಿಗೆ ಮೂವತ್ತು ವರ್ಷಗಳ ನಂಟಿರುವ ಸೆಬಾಸ್ಟಿನ್ ಡೇವಿಡ್ ಅವರ ನಿರ್ದೇಶನಲ್ಲಿ ಮೂಡಿಬರುತ್ತಿದೆ “ಪೆನ್ ಡ್ರೈವ್”. . ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಹಾಗೂ ” ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ಅಭಿನಯ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಕನಸಿನ ರಾಣಿ ಮಾಲಾಶ್ರೀ ಮತ್ತು “ಬಿಗ್ ಬಾಸ್” […]Read More
ಸೋನು ನಿಗಮ್ ಧ್ವನಿಯಲ್ಲಿ “ರಿಚ್ಚಿ ಹಾಡು” ರಿಚ್ಚಿ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ “ರಿಚ್ಚಿ” ಚಿತ್ರದ “ಸನಿಹ ನೀ ಇರುವಾಗ” ಎಂಬ ಹಾಡನ್ನು ಖ್ಯಾತ ಗಾಯಕ ಸೋನು ನಿಗಮ್ ಹಾಡಿದ್ದಾರೆ. ಅಗಸ್ತ್ಯ ಅವರು ಸಂಗೀತ ಸಂಯೋಜಿಸಿರುವ ಈ ಹಾಡು ಸದ್ಯದಲ್ಲೇ A2 ಮ್ಯೂಸಿಕ್ ನಲ್ಲಿ ಬಿಡುಗಡೆ ಯಾಗಲಿದೆ. ಮಾರುತಿ ಮೂವೀ ಮೇಕರ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ವೆಂಕಟಾಚಲಯ್ಯ ಹಾಗೂ ರಾಕೇಶ್ ರಾವ್ ಅವರ ಸಹ ನಿರ್ಮಾಣವಿರುವ “ರಿಚ್ಚಿ” ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡುವ […]Read More
ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ತನುಷ್ ಶಿವಣ್ಣ ಅಭಿನಯದ “ಬಾಸ್” ಚಿತ್ರ . ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಲವ ವಿ ನಿರ್ದೇಶನ . ಇತ್ತೀಚೆಗೆ ತೆರೆಕಂಡ ತನುಷ್ ಶಿವಣ್ಣ ಅಭಿನಯದ “ನಟ್ವರ್ ಲಾಲ್” ಚಿತ್ರ ಜನಮನಸೂರೆಗೊಂಡಿತ್ತು. ಅಮೇಜಾನ್ ಪ್ರೈಮ್ ನಲ್ಲೂ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಗೊಂಡ ಚಿತ್ರವೂ ಹೌದು. “ನಟ್ವರ್ ಲಾಲ್” ಚಿತ್ರದ ಯಶಸ್ಸಿನ ಬೆನ್ನಲ್ಲೇ ತನುಷ್ ಶಿವಣ್ಣ ನಾಯಕನಾಗಿ ನಟಿಸುತ್ತಿರುವ “ಬಾಸ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿತು. […]Read More
‘ಅಯೋಗ್ಯ 2’ಗೆ ಅದ್ದೂರಿ ಮುಹೂರ್ತಮತ್ತೆ ಅಭಿಮಾನಿಗಳ ಮುಂದೆ ಸೂಪರ್ ಸಕ್ಸಸ್ ಜೋಡಿ ಸತೀಶ್-ರಚಿತಾ ಸ್ಯಾಂಡಲ್ ವುಡ್ ನ ಸೂಪರ್ ಸಕ್ಸಸ್ ಜೋಡಿಗಳಲ್ಲಿ ಒಂದಾಗಿರುವ ರಚಿತಾ ರಾಮ್ ಹಾಗೂ ಸತೀಶ್ ನೀನಾಸಂ ಮತ್ತೆ ಅಭಿಮಾನಿಗಳ ಮುಂದೆ ಸಜ್ಜಾಗಿದ್ದಾರೆ. ಹೌದು ‘ಅಯೋಗ್ಯ 2’ ಸಿನಿಮಾಗಿ ರಚಿತಾ ರಾಮ್ ಮತ್ತು ಸತೀಶ್ ನೀನಾಸಂ ಒಂದಾಗಿದ್ದಾರೆ. ಸೂಪರ್ ಹಿಟ್ ಅಯೋಗ್ಯ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಇದೀಗ 6 ವರ್ಷಗಳ ಬಳಿಕ ಮತ್ತೆ ಅಭಿಮಾನಿಗಳನ್ನು ರಂಜಿಸಲು ರೆಡಿಯಾಗಿದ್ದಾರೆ. ಅಯೋಗ್ಯ-2 ಸಿನಿಮಾ […]Read More
ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ 2 ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಫುಲ್ ಹವಾ ಕ್ರಿಯೇಟ್ ಮಾಡುತ್ತಿದೆ. ರಿಲೀಸ್ ಆದ ಒಂದು ವಾರದಲ್ಲೇ 1,000 ಕೋಟಿ ರೂಪಾಯಿಗೂ ಅಧಿಕ ಹಣ ಗಳಿಸಿದೆ ಎಂದು ಹೇಳಲಾಗುತ್ತಿದೆ. ಬ್ಲಾಕ್ ಬಸ್ಟರ್ ಹಿಟ್ ಆಗಿರುವ ಪುಷ್ಪ 2 ಸಿನಿಮಾ ಹಿಂದಿಯಲ್ಲೂ ದೊಡ್ಡ ಮಟ್ಟದಲ್ಲೇ ಹಣ ಸಂಗ್ರಹ ಮಾಡುತ್ತಿದೆ. ಸುಕುಮಾರ್ ನಿರ್ದೇಶನದ ಪುಷ್ಪ ಸಿನಿಮಾ ಭಾರತ ಸೇರಿದಂತೆ ವರ್ಲ್ಡ್ವೈಡ್ ಡಿಸೆಂಬರ್ 5 ರಂದು ರಿಲೀಸ್ ಆಗಿತ್ತು. ಅಂದಿನಿಂದ […]Read More
ಪ್ರೇಮಕಥೆಯೊಂದಿಗೆ ಬಂದ ರಶ್ಮಿಕಾ ಮಂದಣ್ಣ..’ದಿ ಗರ್ಲ್ ಫ್ರೆಂಡ್’ ಪರಿಚಯಿಸಿದ ವಿಜಯ್ ದೇವರಕೊಂಡ ಪುಷ್ಪ-2 ಸಿನಿಮಾ ಗೆಲುವಿನ ಖುಷಿಯಲ್ಲಿರುವ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಹೊಸ ರೂಪದೊಂದಿಗೆ ಪ್ರೇಕ್ಷಕರ ಎದುರು ಬಂದಿದ್ದಾರೆ. ಪುಷ್ಪರಾಜ್ ನ ಮಡದಿ ಶ್ರೀವಲ್ಲಿಯಾಗಿ ಸಿನಿರಸಿಕರನ್ನು ರಂಜಿಸಿರುವ ರಶ್ಮಿಕಾ ಈಗ ಪ್ರೇಮಕಥೆ ಒಪ್ಪಿಸೋದಿಕ್ಕೆ ಸಜ್ಜಾಗಿದ್ದಾರೆ. ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್ ಫ್ರೆಂಡ್ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಟಾಲಿವುಡ್ ರೌಡಿಭಾಯ್ ವಿಜಯ್ ದೇವರಕೊಂಡ ದಿ ಗರ್ಲ್ ಫ್ರೆಂಡ್ ಟೀಸರ್ ನ್ನು ಪರಿಚಯಿಸಿದ್ದಾರೆ. […]Read More