cinibeat

Cinibeat Kannada Sandalwood

ಸುನಾಮಿ ಕಿಟ್ಟಿಯ ʻಕೋರಾʼದಲ್ಲೊಂದು ರೊಮ್ಯಾಂಟಿಕ್‌ ಪ್ರೇಮ್‌ ಕಹಾನಿ

ರತ್ನಮ್ಮ‌ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ಒರಟ ಶ್ರೀ ನಿರ್ದೇಶನದ ಹಾಗೂ ರಿಯಾಲಿಟಿ ಶೋ ಮೂಲಕ ನಾಡಿನ ಜನರ ಗಮನ ಸೆಳೆದಿದ್ದ ಸುನಾಮಿ ಕಿಟ್ಟಿ ನಾಯಕನಾಗಿ ನಟಿಸಿರುವ “ಕೋರ” ಚಿತ್ರದ “ಒಪ್ಪಿಕೊಂಡಳು” ಹಾಡು ಇತ್ತೀಚಿಗೆ ಬಿಡುಗಡೆಯಾಗಿ, ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿದೆ. ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಜನವರಿಯಲ್ಲಿ ಬಿಡುಗಡೆಯಾಗಲಿದೆ. ಹಾಡು ಗೆದ್ದಿರುವ ಖುಷಿಯನ್ನು ಹಂಚಿಕೊಳ್ಳಲು ಹಾಗೂ ಚಿತ್ರದ ಬಿಡುಗಡೆ ವಿಷಯ ತಿಳಿಸಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ […]Read More

Cinibeat Exclusive Kannada Sandalwood South Cinema

‘ನವರಸ ನಟನ ಅಕಾಡೆಮಿ’ಯಲ್ಲಿ ನವೆಂಬರ್’ನಿಂದ ಹೊಸ ಬ್ಯಾಚ್ ಶುರು

ಜಗ್ಗೇಶ್ ಅವರ ಆಶೀರ್ವಾದದೊಂದಿಗೆ ಶುರುವಾದ ‘ನವರಸ ನಟನ ಅಕಾಡೆಮಿ’ ಇದೀಗ ಐದು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಕಳೆದ ಐದು ವರ್ಷಗಳಲ್ಲಿ ನೂರಕ್ಕೂ ಹೆಚ್ಚು ಬ್ಯಾಚ್ ವಿದ್ಯಾರ್ಥಿಗಳಿಗೆ ನಟನೆ, ನಿರ್ದೇಶನ, ಡಾನ್ಸಿಂಗ್, ಫೈಟಿಂಗ್, ಮೂಖಾಭಿನಯ, ಮೇಕಪ್, ಸಂಕಲನ ಮತ್ತು ಡಬ್ಬಿಂಗ್ ಸೇರಿದಂತೆ ಚಿತ್ರೀಕರಣದ ಅನುಭವ, ಪೋಸ್ಟ್ ಪ್ರೊಡಕ್ಷನ್ ಮೊದಲಾದ ಕುರಿತು ತರಗತಿ ನೀಡುತ್ತಾ ಬಂದಿದೆ. ನವೆಂಬರ್ ೧೦ರಿಂದ ಹೊಸ ಬ್ಯಾಚ್ ಶುರುವಾಗುತ್ತಿದೆ. ಹಿರಿಯ ನಿರ್ದೇಶಕ ಶಿವಮಣಿ ಪ್ರಾಂಶುಪಾಲರಾಗಿರುವ ಈ ಸಂಸ್ಥೆ, ಈ ಬಾರಿ ಸಾಕಷ್ಟು ಮಾರ್ಪಾಡು ಮಾಡಿಕೊಂಡಿದ್ದು, ಹೊಸ […]Read More

Cinibeat Kannada Sandalwood

ಕಪಿಲ್ ಸಿನಿಮಾ ಕೆರಿಯರ್ ಅಕಾಡೆಮಿ ; 100 ದಿನಗಳ ತರಬೇತಿ ಶಿಬಿರ.

ಕನ್ನಡ ಚಿತ್ರರಂಗದಲ್ಲಿ ಹಲವಾರು ವರ್ಷಗಳಿಂದ ನೃತ್ಯನಿರ್ದೇಶಕನಾಗಿ, ಚಲನಚಿತ್ರ ನಿರ್ದೇಶಕನಾಗಿ ಸೇವೆ ಸಲ್ಲಿಸುತ್ತಿರುವ ಕಪಿಲ್ ಎಂ.ಆರ್. ಈಗ 100 ದಿನಗಳ ಸಿನಿಮಾ ತರಬೇತಿ ಶಿಬಿರವನ್ನು ಪ್ರಾರಂಭಿಸುತ್ತಿದ್ದಾರೆ. ‘ಕಪಿಲ್ ಸಿನಿಮಾ ಕೆರಿಯರ್ ಅಕಾಡೆಮಿ’ ಬೆಂಗಳೂರಿನ ಕಂಠೀರವ ಸ್ಟುಡಿಯೋ ಮುಖ್ಯ ರಸ್ತೆಯಲ್ಲಿನ ನಾಗ್ ಆರ್ಟ್ಸ್ ಕಚೇರಿಯಲ್ಲಿ ದಿನಾಂಕ 16. 10. 2023 ರಿಂದ ಈ ತರಬೇತಿ ಶಾಲೆಯು ಪ್ರಾರಂಭವಾಗುತ್ತಿದೆ. ನೂರು ದಿನಗಳ ಕಾಲ‌ ನಡೆಯುವ ಈ ತರಬೇತಿ ಶಿಬಿರದಲ್ಲಿ ಸಿನಿಮಾ ಅಭಿನಯ, ನೃತ್ಯ, ಮತ್ತು ಸಾಹಸ ಇತ್ಯಾದಿಗಳನ್ನು ಕಲಿಸಿ, ಮುಂದಿನ ಹೊಸ […]Read More

Cinibeat Kannada Sandalwood

’ತುಕ್ರ-ತನಿಯ’ ಸಿನಿಮಾದ ಟೈಟಲ್ ಲಾಂಚ್ ಮಾಡಿದ ದುನಿಯಾ ವಿಜಯ್!

ಸಿನಿಬೀಟ್ ಸುದ್ದಿ: ಚೂರಿಕಟ್ಟೆ, ಪೆಂಟಗನ್ ರೀತಿಯ ಹೊಸ ಬಗೆಯ ಸಿನಿಮಾಗಳನ್ನು ನಿರ್ದೇಶಿಸಿರುವ ನಟ ಕಂ ನಿರ್ದೇಶಕ ರಾಘು ಶಿವಮೊಗ್ಗ ಮೂರನೇ ಕನಸು ಇಂದು ಅನಾವರಣಗೊಂಡಿದೆ. ರಾಘು ನಿರ್ದೇಶನದ ಹೊಸ ಸಿನಿಮಾದ ಟೈಟಲ್ ನ್ನು ಭೀಮ ದುನಿಯಾ ವಿಜಯ್ ಅನಾವರಣ ಮಾಡಿ ಶುಭಾಶಯ ಕೋರಿದ್ದಾರೆ. ರಾಘು ಶಿವಮೊಗ್ಗ ನಿರ್ದೇಶಿಸುತ್ತಿರುವ ಮೂರನೇ ಸಿನಿಮಾಗೆ ತುಕ್ರ ತನಿಯ ಎಂಬ ವಿಭಿನ್ನ ಬಗೆಯ ಶೀರ್ಷಿಕೆ ಇಡಲಾಗಿದೆ. ಇದನ್ನೂ ಓದಿ:“ಚಿನ್ನದ ಮಲ್ಲಿಗೆ ಹೂವೇ” ಚಿತ್ರದ ಮೂಲಕ ನಿರ್ಮಾಪಕಿಯಾದ ನಿರ್ದೇಶಕಿ! ತುಕ್ರ ಅಂದರೆ ಶುಕ್ರವಾರ ಹುಟ್ಟಿದವನು. […]Read More

Cinibeat Kannada Sandalwood

ಗಟ್ಟಿಮೇಳ ರಕ್ಷ್ ಗೆ ಬರ್ಮ ಸಿನಿಮಾ ಮೂಲಕ ಬಹದ್ದೂರ್ ಡೈರೆಕ್ಟರ್ ಚೇತನ್ ಆಕ್ಷನ್

ಸಿನಿಬೀಟ್ ಸುದ್ದಿ: ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಸಿನಿಮಾಗಳ ಸಾರಥಿ ಚೇತನ್ ಕುಮಾರ್ ಹೊಸ ಸಿನಿಮಾ ಇಂದು ಘೋಷಣೆಯಾಗಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ರಿವೀಲ್ ಮಾಡಿದೆ. ಬರ್ಮ ಎಂಬ ವಿಭಿನ್ನ ಬಗೆಯ ಟೈಟಲ್ ಇರುವ ಸಿನಿಮಾಗೆ ಗಟ್ಟಿಮೇಳ ಧಾರಾವಾಹಿಯ ರಕ್ಷ್ ರಾಮ್ ನಾಯಕ. ಅಂದಹಾಗೇ ಸಂಸ್ಕೃತದಲ್ಲಿ ಬರ್ಮ ಅಂದರೆ ಬ್ರಹ್ಮ ವಾಸಿಸುವ ಜಾಗ ಎಂದರ್ಥ. ಇದನ್ನೂ ಓದಿ: ಗ್ರ್ಯಾಂಡ್ ಲಾಂಚ್ ಆದ ‘ಸಂಜು ವೆಡ್ಸ್ ಗೀತಾ ಸೀಕ್ವೆಲ್’! ಬರ್ಮ..ಆಕ್ಷನ್ ಎಂಟರ್ ಟೈನರ್ ಸಿನಿಮಾವಾಗಿದ್ದು, […]Read More

Cinibeat Kannada Sandalwood

ಸೆಟ್ಟೇರಿತು ರೂಪೇಶ್ ಶೆಟ್ಟಿ-ಜಾಹ್ನವಿ ‘ಅಧಿಪತ್ರ’ ಸಿನಿಮಾ!

ಸಿನಿಬೀಟ್ ಸುದ್ದಿ: ಬಿಗ್ ಬಾಸ್ ಖ್ಯಾತಿಯ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾ ಇಂದು ಸೆಟ್ಟೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಮುಹೂರ್ತ ನೆರವೇರಿದೆ. ಈಗಾಗಲೇ ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರೂಪೇಶ್ ಸ್ಯಾಂಡಲ್ವುಡ್ನಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ನಟ ರೂಪೇಶ್ ಶೆಟ್ಟಿ ಮಾತನಾಡಿ, ಬಿಗ್ ಬಾಸ್ ಆದ್ಮೇಲೆ ಕನ್ನಡ ಸಿನಿಮಾ ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದರು. ಬಿಗ್ ಬಾಸ್ ಗೂ ಮುಂಚೆ ಸರ್ಕಸ್ ಎಂಬ ತುಳು ಸಿನಿಮಾ ನಿರ್ದೇಶನ ಮಾಡಿ ನಟಿಸಿದ್ದೆ. ಆ ಚಿತ್ರದ […]Read More

Cinibeat Kannada Sandalwood South Cinema

ಕೆ ಆರ್ ಜಿ‌ ಸ್ಟುಡಿಯೋಸ್ – ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆಯ ಮೊದಲ

ಸಿನಿಬೀಟ್ ಸುದ್ದಿ: ಕನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್, ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆಯ ಜೊತೆಗೆ ಕೈಜೋಡಿಸಿ ಜಂಟಿಯಾಗಿ ಚಿತ್ರ ನಿರ್ಮಾಣ ಮಾಡುವುದಾಗಿ ಘೋಷಿಸಿತ್ತು. ಅದರ ಮೊದಲ ಹಂತವಾಗಿ ಇಂದು ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಈ ಎರಡೂ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿರುವ ಮೊದಲ ಚಿತ್ರ ಪ್ರಾರಂಭವಾಗಿದೆ. ಅದೇ “ಪೌಡರ್”. “ಪೌಡರ್” ಚಿತ್ರದ ಮುಹೂರ್ತ ಸಮಾರಂಭವು ವರಮಹಾಲಕ್ಷ್ಮೀ ಹಬ್ಬದಂದು ನಡೆದಿದ್ದು, ಕಿಚ್ಚ ಸುದೀಪ್ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಾಲನೆ […]Read More

Cinibeat Kannada Sandalwood

“ಚಿನ್ನದ ಮಲ್ಲಿಗೆ ಹೂವೇ” ಚಿತ್ರದ ಮೂಲಕ ನಿರ್ಮಾಪಕಿಯಾದ ನಿರ್ದೇಶಕಿ!

ಸಿನಿಬೀಟ್ ಸುದ್ದಿ: ನವಿಲುಗರಿ ನವೀನ್ ಪಿ.ಬಿ ನಿರ್ದೇಶನದ ಈ ಚಿತ್ರಕ್ಕೆ ಷಣ್ಮುಖ ಗೋವಿಂದರಾಜ್ ನಾಯಕ. ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರ ವಜ್ರಗಳು ಕಾದಂಬರಿ ಆಧಾರಿತ “ಸಾರಾ ವಜ್ರ” ಚಿತ್ರವನ್ನು ನಿರ್ದೇಶಿಸಿದ್ದ ನಿರ್ದೇಶಕಿ ಆರ್‍ನಾ ಸಾಧ್ಯ ಈಗ ನಿರ್ಮಾಪಕಿಯಾಗಿದ್ದಾರೆ. ಇದನ್ನೂ ಓದಿ: ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಗಿಚ್ಚಿ ಗಿಲಿಗಿಲಿ ಜಾಹ್ನವಿ- ರಾಕ್ ಸ್ಟಾರ್ ರೂಪೇಶ್ ಶೆಟ್ಟಿಗೆ ಜೋಡಿ… ಸಂಭ್ರಮ ಮೀಡಿಯಾ ಹೌಸ್ ಎಂಬ ಸಂಸ್ಥೆಯ ಮೂಲಕ “ಚಿನ್ನದ ಮಲ್ಲಿಗೆ ಹೂವೇ” ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ […]Read More

Cinibeat Kannada Sandalwood

ನಾಗಭೂಷಣ್-ಅಮೃತಾ ಪ್ರೇಮ್ ನಟನೆಯ ’ಟಗರು ಪಲ್ಯ’ ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್!

ಇದನ್ನೂ ಓದಿ: ರಮ್ಯಾ ಬದಲು ತೆಲುಗಿನ ರಶ್ಮಿ ಗೌತಮ್ ಗೆ ಮಣೆ ಹಾಕಿದ ಹಾಸ್ಟೆಲ್ ಬಾಯ್ಸ್! ಇಕ್ಕಟ್, ಬಡವ ರಾಸ್ಕಲ್ ಸಿನಿಮಾಗಳ ಖ್ಯಾತಿಯ ಪ್ರತಿಭಾನ್ವಿತ ಕಲಾವಿದ ನಾಗಭೂಷಣ್ ಅವರಿಗಿಂದು ಜನ್ಮದಿನದ ಸಂಭ್ರಮ. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಟಗರು ಪಲ್ಯ ಸಿನಿಮಾ ಬಳಗದಿಂದ ವಿಶೇಷ ಉಡುಗೊರೆ ಸಿಕ್ಕಿದೆ. ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಮೂರನೇ ಚಿತ್ರ ಟೈಟಲ್ ಟ್ರ್ಯಾಕ್ ನಾಯಕ ನಾಗಭೂಷಣ್ ಬರ್ತ್ ಡೇ ಅಂಗವಾಗಿ ಬಿಡುಗಡೆ ಮಾಡಲಾಗಿದೆ. ಧನಂಜಯ್ ಕ್ಯಾಚಿ ಮ್ಯಾಚಿ […]Read More

Cinibeat Kannada Sandalwood

ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಗಿಚ್ಚಿ ಗಿಲಿಗಿಲಿ ಜಾಹ್ನವಿ- ರಾಕ್ ಸ್ಟಾರ್ ರೂಪೇಶ್ ಶೆಟ್ಟಿಗೆ

ಸಿನಿಬೀಟ್ ಸುದ್ದಿ: ಬಿಗ್ ಬಾಸ್ ವಿನ್ನರ್, ರಾಕ್ ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿ ಹೊಸ ಸಿನಿಮಾಗೆ ಅಧಿಪತ್ರ ಎಂಬ ಟೈಟಲ್ ಇಡಲಾಗಿದೆ.ರೂಪೇಶ್ ಜನ್ಮದಿನದ ಅಂಗವಾಗಿ ಟೈಟಲ್ ರಿವೀಲ್ ಮಾಡಲಾಗಿತ್ತು.ಟೈಟಲ್ ಮೂಲಕವೇ ಸಿನಿಮಾ ಪ್ರಿಯರಿಗೆ ಕುತೂಹಲ ಮೂಡಿಸಿದ್ದ ಚಿತ್ರ ತಂಡ,ಇದೀಗ ಅಧಿಪತ್ರ ಅಂಗಳದಿಂದ ಹೊಸ ಸಮಾಚಾರ ಹೊರಬಿದ್ದಿದೆ. ಈ ಸಿನಿಮಾ ಮೂಲಕ ಜಾಹ್ನವಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಸುದ್ದಿ ಮನೆಯಲ್ಲಿ ಬಹಳಷ್ಟು ಖ್ಯಾತಿ ಗಳಿಸಿದ್ದ ಜಾಹ್ನವಿ, ಗಿಚ್ಚಿ ಗಿಲಿಗಿಲಿ ಶೋ ನಲ್ಲಿ ತನ್ನ ಅಭಿನಯದ ಮೂಲಕ […]Read More