The film industry is a fickle world. One day it showers you with unparalleled adoration; the next, it targets you with toxic Read More
‘Kantara: Chapter 1’ Achieves Astronomical ₹655 Cr+ Worldwide Gross in
The roar of ‘Kantara’ has become a global phenomenon, with the recently released poster of ‘Kantara: Chapter 1’ proudly announcing a staggering ₹655 Crores+ Read More
Kamal Hassan’s Controversial Journey & the Silence of Kannada Stars
Renowned Indian actor and filmmaker Kamal Haasan recently found himself at the center of a linguistic storm involving the Kannada language. During Read More
ರಾಮಾಯಣಕ್ಕಾಗಿ ಯಶ್ ಜೊತೆಯಾದ ಹಾಲಿವುಡ್ ಖ್ಯಾತ ಸ್ಟಂಟ್ ನಿರ್ದೇಶಕ
ರಾಮಾಯಣ, ಪ್ಯಾನ್ ಇಂಡಿಯಾ ಸ್ಟಾರ್ ಯಶ್ ಅಭಿನಯದ ಬಹು ಕೋಟಿ ವೆಚ್ಚದ ಸಿನಿಮಾ. ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಈ ಸಿನಿಮಾದಲ್ಲಿ ಯಶ್ ಭಾಗಿಯಾಗಿದ್ದಾರೆ. ಭಾರತೀಯ ಸಿನಿಮಾರಂದಲ್ಲಿ ಭಾರಿ ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರೋ ರಾಮಾಯಣ ಸಿನಿಮಾದ ಮೊದಲ ಆಕ್ಷನ್ ಸೀಕ್ವೆನ್ಸ್ ಲುಕ್ ರಿಲೀಸ್ ಆಗಿದೆ . ರಾಮಾಯಣ ಸಿನಿಮಾಗಾಗಿ ಬೃಹತ್ ಸೆಟ್ಗಳನ್ನು ಹಾಕಲಾಗಿದೆ. ಆಕ್ಷನ್ ಸೀಕ್ವೆನ್ಸ್ಗಳನ್ನು ಹಾಲಿವುಡ್ನ ಖ್ಯಾತ ಮ್ಯಾಡ್ ಮ್ಯಾಕ್ಸ್ ಸ್ಟಂಟ್ ನಿರ್ದೇಶಕ ಗೈ ನೋರಿಸ್ (guy norris)ನಿರ್ದೇಶನ ಮಾಡುತ್ತಿದ್ದಾರೆ . ರಾಮಾಯಣ ಭಾರತೀಯ ಸಿನಿಮಾರಂಗದಲ್ಲಿಯೇ ಬಿಗ್ […]Read More
ಪೀಟರ್ ಸಿನಿಮಾ ತನ್ನ ಕಂಟೆಂಟ್ ಮೂಲಕ ಸಿನಿಮಾಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಚಿತ್ರದ ಹಾಡುಗಳ ಮೇಲೆ ನಿರೀಕ್ಷೆ ಕೂಡ ಹೆಚ್ಚಿಸುತ್ತಿದೆ. ಇತ್ತೀಚೆಗಷ್ಟೇ ಮಲಯಾಳಂ ಗಾಯಕ ಪ್ರಣವಂ ಸಸಿಯಿಂದ ಹಾಡು ಹಾಡಿಸಿದ್ದ ಚಿತ್ರತಂಡವೀಗ ಮತ್ತೊಂದು ಹಾಡಿಗೆ ಬಾಲಿವುಡ್ ಗಾಯಕರನ್ನು ಕರೆಸಿದೆ. ಪೀಟರ್ ಗಾಗಿ ಬಾಲಿವುಡ್ ಖ್ಯಾತ ಗಾಯಕ ಹಾಗೂ ನಿರ್ದೇಶಕ ಅಜಯ್ ಗೋಗವಾಲೆ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಿಂದಿಯ ಪ್ರಭಾಸ್ ನಟನೆಯ ಆದಿ ಪುರುಷ್, ಅಮೀರ್ ಖಾನ್ ನಟನೆಯ ಪೀ ಕೆ , ಶಾರುಖ್ ನಟನೆಯ ಝೀರೋ ಮತ್ತು […]Read More
Operation Sindoor ಬಗ್ಗೆ ತಾರೆಯರ ಪ್ರತಿಕ್ರಿಯೆ
ಪಹಲ್ಗಾಂನಲ್ಲಿ ಉಗ್ರರು ನಡೆಸಿದ ಅಮಾನುಷ ಕೃತ್ಯಕ್ಕೆ ಪ್ರತಿಕ್ರಿಯೆಯಾಗಿ ಭಾರತದ ಸೇನೆ ʼಆಪರೇಶನ್ ಸಿಂದೂರ್ʼ ನಡೆಸಿ, 9 ಆತಂಕವಾದಿ ತಾಣಗಳನ್ನು ನಾಶಗೊಳಿಸಿದೆ. ಈ ವಿಷಯವನ್ನು ಭಾರತ ಚಿತ್ರರಂಗದ ಹಲವು ತಾರೆಯರು ಮೆಚ್ಚಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಬಾಲಿವುಡ್ ನಟ ಅಕ್ಷಯ್ ಕುಮಾರ್, ರಿತೇಶ್ ದೇಶಮುಖ್, ಪರೇಶ್ ರಾವಲ್, ಅನುಪಮ್ ಖೇರ್, ಸೇರಿದಂತೆ ಹಲವರು ʼಭಾರತ ಸೇನೆಗೆ ಸಲಾಂʼ ಎನ್ನುವ ಅರ್ಥದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಹಾಗೆಯೇ, ಕಾಜಲ್ ಅಗರ್ವಾಲ್, ಕಂಗನಾ ರಣಾವತ್, ನಿಮ್ರತ್ ಕೌರ್, ತಾಪ್ಸಿ ಪನ್ನು, […]Read More
ʻಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದಲ್ಲೇ ಮೋಹನ್ ಲಾಲ್ ʻಬರೋಜ್ʼ ಟಕ್ಕರ್
ಪ್ಯಾನ್ ಇಂಡಿಯಾ ಬರೋಜ್ ಸಿನಿಮಾದ ಕನ್ನಡ ಅವತರಣಿಕೆ ಟ್ರೇಲರ್ ಬಿಡುಗಡೆ. ಡಿಸೆಂಬರ್ 25ಕ್ಕೆ ಕನ್ನಡದಲ್ಲೂ ರಿಲೀಸ್ ಆಗಲಿದೆ ನಟ ಮೋಹನಲಾಲ್ ಚೊಚ್ಚಲ ನಿರ್ದೇಶನದ ಈ ಸಿನಿಮಾ ಮಾಲಿವುಡ್ ಸೂಪರ್ಸ್ಟಾರ್ ಮೋಹನ್ಲಾಲ್ ತಮ್ಮ ವೃತ್ತಿ ಜೀವನದ ಮಹತ್ವದ ಘಟ್ಟಕ್ಕೆ ಬಂದು ನಿಂತಿದ್ದಾರೆ. ಈವರೆಗೂ ಸುಮಾರು 40 ವರ್ಷಗಳ ವೃತ್ತಿಜೀವನ ಮತ್ತು 360ಕ್ಕೂ ಹೆಚ್ಚು ಚಿತ್ರಗಳೊಂದಿಗೆ, ಮೋಹನ್ಲಾಲ್ ಎಲ್ಲಾ ಪ್ರಕಾರದ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಲವು ಭಾಷೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ನಟನೆ ಮೂಲಕವೇ ಗಮನ ಸೆಳೆದ ಇದೇ ನಟ ಇದೀಗ “ಬರೋಜ್” ಸಿನಿಮಾ […]Read More
ಪುಷ್ಪ 2 (Pushpa 2) ಸಿನಿಮಾ ಸಕ್ಸಸ್ನಲ್ಲಿದ್ದ ನಟ ಅಲ್ಲು ಅರ್ಜುನ್ಗೆ (Allu Arjun) ಬಿಗ್ ಶಾಕ್ ಎದುರಾಗಿದೆ. ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅರೆಸ್ಟ್ (Allu Arjun Arrest) ಮಾಡಿದ್ದಾರೆ. ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಿದ್ದಾರೆ. ಡಿಸೆಂಬರ್ 4 ರಂದು ಪುಷ್ಪ 2 ಸಿನಿಮಾ ರಿಲೀಸ್ ದಿನ ದುರ್ಘಟನೆಯೊಂದು ನಡೆದು ಹೋಗಿತ್ತು. ಸಂಧ್ಯ ಥಿಯೇಟರ್ನಲ್ಲಿ ಕಾಲ್ತುಳಿತ ನಡೆದಿದ್ದು ಗೊತ್ತೇ ಇದೆ. ಇದೇ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ರು. […]Read More
ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ 2 ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಫುಲ್ ಹವಾ ಕ್ರಿಯೇಟ್ ಮಾಡುತ್ತಿದೆ. ರಿಲೀಸ್ ಆದ ಒಂದು ವಾರದಲ್ಲೇ 1,000 ಕೋಟಿ ರೂಪಾಯಿಗೂ ಅಧಿಕ ಹಣ ಗಳಿಸಿದೆ ಎಂದು ಹೇಳಲಾಗುತ್ತಿದೆ. ಬ್ಲಾಕ್ ಬಸ್ಟರ್ ಹಿಟ್ ಆಗಿರುವ ಪುಷ್ಪ 2 ಸಿನಿಮಾ ಹಿಂದಿಯಲ್ಲೂ ದೊಡ್ಡ ಮಟ್ಟದಲ್ಲೇ ಹಣ ಸಂಗ್ರಹ ಮಾಡುತ್ತಿದೆ. ಸುಕುಮಾರ್ ನಿರ್ದೇಶನದ ಪುಷ್ಪ ಸಿನಿಮಾ ಭಾರತ ಸೇರಿದಂತೆ ವರ್ಲ್ಡ್ವೈಡ್ ಡಿಸೆಂಬರ್ 5 ರಂದು ರಿಲೀಸ್ ಆಗಿತ್ತು. ಅಂದಿನಿಂದ […]Read More