ಬ್ಲಿಂಕ್ ಚಿತ್ರದ ನಿರ್ದೇಶಕ ಶ್ರೀನಿಧಿ ಬೆಂಗಳೂರು ಹಾಗೂ ದೀಕ್ಷಿತ್ ಶೆಟ್ಟಿ ಮತ್ತೊಂದು ಹೊಸ ಪ್ರಾಜೆಕ್ಟ್ಗೆ ಒಂದಾಗಿದ್ದಾರೆ. ಆದರೆ, ವಿಶೇಷ ಎಂದರೆ ಈ ಬಾರಿ ದಿಕ್ಷಿತ್ ಶೆಟ್ಟಿ ನಾಯಕ ನಟರಾಗಿಲ್ಲ. ಬದಲಿಗೆ, ನಿರ್ಮಾಪಕರಾಗಿ ಹೊಸ ಚಿತ್ರತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಹೌದು, ʼಧೀ ಸಿನಿಮಾಸ್ʼ ಎಂಬ ಸ್ವಂತ ನಿರ್ಮಾಣ ಸಂಸ್ಥೆ ಶುರು ಮಾಡಿರುವ ದೀಕ್ಷಿತ್ ಶೆಟ್ಟಿ ಮೊದಲ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇತ್ತೀಚಗೆಷ್ಟೆ ಇದರ ಶಿರ್ಷಿಕೆ ಅನಾವರಣ ಮಾಡಲಾಗಿದ್ದು, ಇದಕ್ಕೆ ʼವಿಡಿಯೋʼ ಎಂದು ಹೆಸರಿಡಲಾಗಿದೆ. ಇದನ್ನೂ ಓದಿ | ಸನ್ […]Read More
ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್ ನಿರ್ಮಾಣ ಮಾಡಿರುವ, ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರ ಮೇ 9 ರಂದು ಬಿಡುಗಡೆಯಾಗಿತ್ತು. ಮೊದಲ ದಿನದಿಂದಲೇ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿರುವ ಈ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಂತಸವನ್ನು ಹಂಚಿಕೊಳ್ಳಲು ಆಯೋಜಿಸಲಾಗಿದ್ದ ಸಕ್ಸಸ್ ಮೀಟ್ ನಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ಮಾಪಕ ನವರಸನ್, ಕಳೆದವಾರ ಬಿಡುಗಡೆಯಾದ “ಸೂತ್ರಧಾರಿ” ಚಿತ್ರವನ್ನು ಕನ್ನಡ ಜನತೆ ಸ್ವಾಗತಿಸಿದ ರೀತಿ ಕಂಡು […]Read More
ಹಲವು ಹೊಸತುಗಳಿಗೆ ಹೆಸರಾಗಿರುವ ಸ್ಯಾಂಡಲ್ ವುಡ್ ಈಗ ಮತ್ತೊಂದು ಹೊಸತನಕ್ಕೆ ಸಾಕ್ಷಿಯಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಮನೆಮಾತಾಗಿರುವ ‘ಮಾತೊಂದ ಹೇಳುವೆ’ ಚಿತ್ರವನ್ನು ಇದೇ ಮೊದಲ ಬಾರಿಗೆ ಕರ್ನಾಟಕ ಜನತೆ ಅರ್ಪಿಸುತ್ತಿದ್ದಾರೆ. ಹೊಸತನದ ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಆರ್ ಜೆ ಆಗಿ ಹೆಸರು ಮಾಡಿರುವ ಮಯೂರ್ ಕಡಿ ನಿರ್ದೇಶಿಸಿದ್ದಾರೆ ಜೊತೆಗೆ ನಾಯಕನಾಗೂ ನಟಿಸಿದ್ದಾರೆ. ಈಗಾಗಲೇ ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ವಿಶೇಷ ವಿಡಿಯೋ ತುಣುಕು ಬಿಡುಗಡೆ ಮಾಡುವ ಮೂಲಕ […]Read More
ಭರತ್ ಫಿಲಂಸ್ ಲಾಂಛನದಲ್ಲಿ ವಿ.ಜೆ.ಭರತ್ ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ “ಖೇಲಾ” ಚಿತ್ರದ “ನನ್ ಅಮ್ಮ” ಎಂಬ ಹಾಡು ಅಮ್ಮಂದಿರ ದಿನದಂದು (ಮದರ್ಸ್ ಡೇ) ಬಿಡುಗಡೆಯಾಗಿದೆ. ತಾಯಿ – ಮಗನ ಬಾಂಧವ್ಯದ ಕುರಿತಾದ ಈ ಹಾಡನ್ನು ಮನೋಜ್ ಸೌಗಂಧ್ ಮನ ಮುಟ್ಟುವಂತೆ ಬರೆದಿದ್ದಾರೆ. ಅನಿರುದ್ಧ್ ಶಾಸ್ತ್ರಿ ಅವರ ಗಾಯನದಲ್ಲಿ ಮೂಡಿಬಂದಿರುವ ಈ ಮಧುರವಾದ ಹಾಡಿಗೆ ಎಂ.ಎಸ್ ತ್ಯಾಗರಾಜ್ ಸಂಗೀತ ನೀಡಿದ್ದಾರೆ. ಭರತ್ ಫಿಲಂಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗಿದ್ದು, […]Read More
ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ಹಾಗೂ ಮೌನ ಗುಡ್ಡೆಮನೆ ನಾಯಕ, ನಾಯಕಿಯಾಗಿ ನಟಿಸಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ ಇತ್ತೀಚೆಗೆ ಅನಾವರಣವಾಯಿತು. ನಿವೃತ್ತ ಯೋಧರಾದ ಮಂಜುನಾಥ್, ಜಯರಾಮ್, ದೇವರಾಜ್, ಅಶೋಕ್ ಕುಮಾರ್, ಸತ್ಯಂ, ಮಧುಸೂದನ್, ಶೇಖರ್ ಅವರು ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ […]Read More
ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು ಬರೆದಿರುವ “ಒನ್ ಅಂಡ್ ಓನ್ಲಿ ಸುಖ” ಎಂಬ ಹಾಡನ್ನು ತಮ್ಮ ಗಾಯನದ ಮೂಲಕ ಜನಪ್ರಿಯರಾಗಿರುವ ಗಾಯಕ ಸಂಚಿತ್ ಹೆಗ್ಡೆ ಹಾಡಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ನೀಡಿರುವ ಈ ಹಾಡು ಸದ್ಯದಲ್ಲೇ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಮೆಚ್ಚುಗೆ ಪಡೆದುಕೊಂಡಿರುವ ಈ ಚಿತ್ರ ಶ್ರೀಘ್ರದಲ್ಲೇ ತೆರೆಗೆ ಬರಲಿದೆ. ತಂದೆ […]Read More
ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಬಹಳ ಕಡಿಮೆ. ಈಗ ಆ ಸಾಲಿಗೆ ಸಾನ್ವಿಕ ಸೇರ್ಪಡೆಯಾಗಿದ್ದಾರೆ. ಕೇರಳ ರಾಜ್ಯದವರಾದ ಸಾನ್ವಿಕ ತಮ್ಮ ಮೊದಲ ನಿರ್ದೇಶನದ ಚಿತ್ರವನ್ನು ಕನ್ನಡದಲ್ಲಿ ಮಾಡಿರುವುದು ವಿಶೇಷ. ನಿರ್ದೇಶನ ಮಾತ್ರ ಅಲ್ಲ. ನಿರ್ಮಾಪಕಿ, ನಾಯಕಿ, ಸಾಹಸ ನಿರ್ದೇಶಕಿ ಹೀಗೆ ಒಂಭತ್ತು ಆಯಾಮಾಗಳಲ್ಲಿ ಸಾನ್ವಿಕ ಕೆಲಸ ಮಾಡಿದ್ದಾರೆ. ಅಜಯ್ ವರ್ಧನ್ ಈ ಚಿತ್ರದ ನಾಯಕರಾಗಿ ನಟಿಸಿದ್ದು, ಇತ್ತೀಚೆಗ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ನೆರವೇರಿತು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. “ಜಾವ ಕಾಫಿ” ಚಿತ್ರ […]Read More
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಯ ನಂತರದ ಘಟನೆಗಳನ್ನು ಆಧರಿಸಿದ ಚಿತ್ರ “ಸೈನೈಡ್”. ಅಕ್ಷಯ್ ಕ್ರಿಯೇಷನ್ಸ್ ನಲ್ಲಿ ಕೆಂಚಪ್ಪ ಗೌಡ ಹಾಗೂ ಎಸ್ ಇಂದುಮತಿ ನಿರ್ಮಿಸಿದ್ದ, AMR ರಮೇಶ್ ನಿರ್ದೇಶಿಸಿದ್ದ ಹಾಗೂ ತಾರಾ, ರಂಗಾಯಣ ರಘು, ರವಿಕಾಳೆ, ಮಾಳವಿಕ, ಅವಿನಾಶ್, ಉಷಾ ಭಂಡಾರಿ ಮುಂತಾದವರು ಅಭಿನಯಿಸಿದ್ದ “ಸೈನೈಡ್” ಚಿತ್ರ 2006 ರಲ್ಲಿ ಬಿಡುಗಡೆಯಾಗಿ ಜನಪ್ರಿಯವಾಗಿತ್ತು. ಈಗ ಇಪ್ಪತ್ತು ವರ್ಷಗಳ ಬಳಿಕ ಈ ಚಿತ್ರವನ್ನು ಮರು ಬಿಡುಗಡೆ ಮಾಡಲು ನಿರ್ದೇಶಕ AMR ರಮೇಶ್ ನಿರ್ದೇಶಿಸಿದ್ದಾರೆ. ಈ ಕುರಿತು […]Read More
ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಚಿತ್ರರಂಗಕ್ಕೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದು ಗೊತ್ತೇ ಇದೆ. ಎಸ್ ಎಸ್ ರಾಜಮೌಳಿಯವರು ಕ್ಲ್ಯಾಪ್ ಮಾಡಿ ಕಿರೀಟಿ ಹೊಸ ಪಯಣಕ್ಕೆ ಶುಭ ಹಾರೈಸಿದ್ದರು. ಇದೀಗ ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಕಿರೀಟಿ ನಾಯಕನಾಗಿ ಚಿತ್ರರಂಗಕ್ಕೆ ಚೊಚ್ಚಲ ಹೆಜ್ಜೆ ಇಟ್ಟಿರುವ ಜೂನಿಯರ್ ಸಿನಿಮಾ ತೆರೆಗೆ ಬರುವ ದಿನಾಂಕ ನಿಗದಿಯಾಗಿದೆ. ಜುಲೈ 18ಕ್ಕೆ ಜೂನಿಯರ್ ಚಿತ್ರ ಬೆಳ್ಳಿಪರದೆ ಅಖಾಡಕ್ಕೆ ಇಳಿಯುತ್ತಿದೆ. ಪಂಚ ಭಾಷೆಯಲ್ಲಿ ರಿಲೀಸ್:ಕಿರೀಟಿ ಮೊದಲ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಬಿಡುಗಡೆಯಾಗುತ್ತಿದೆ. ಕನ್ನಡ, ತೆಲುಗು, […]Read More
’ಟಕೀಲಾ’ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಮತ್ತು ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿರುವುದು ಕೆ.ಪ್ರವೀಣ್ನಾಯಕ್. ಇವರು ಈ ಹಿಂದೆ ’ಜಡ್’ ’ಹೂ ಅಂತಿಯಾ ಉಹೂ ಅಂತೀಯ’ ಹಾಗೂ ’ಮೀಸೆ ಚಿಗುರಿದಾಗ’ ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದರು. ’ವಿದ್ಯಾರ್ಥಿ’ ’ಮುನಿಯ’ ’ಜನ್ಧನ್’ ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ಮರಡಿಹಳ್ಳಿ ನಾಗಚಂದ್ರ ಹೊಸ ಅನುಭವ ಎನ್ನುವಂತೆ, ಈ ಬಾರಿ ಶ್ರೀ ಸಿದ್ದಿವಿನಾಯಕ ಫಿಲಂಸ್ ಮುಖಾಂತರ ನಿರ್ಮಾಣ ಮಾಡುತ್ತಿದ್ದಾರೆ. ಶಂಕರ್ ರಾಮರೆಡ್ಡಿ ಸಹ ನಿರ್ಮಾಪಕರು. ಧರ್ಮಕೀರ್ತಿರಾಜ್ ನಾಯಕ, ನಿಖಿತಾಸ್ವಾಮಿ ನಾಯಕಿ. ತಾರಗಣದಲ್ಲಿ ನಾಗೇಂದ್ರಅರಸ್, […]Read More