ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ನೂತನ ಚಿತ್ರ “#MB”.ಮುಂಬೈನ ADD – ONE ಫಿಲಂಸ್ ನಿರ್ಮಾಣದ ಈ ಚಿತ್ರಕ್ಕೆ ” ವಲ್ಲರಸು” ಖ್ಯಾತಿಯ ಎನ್ ಮಹಾರಾಜನ್ ನಿರ್ದೇಶನ . ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ “#MB” ಎಂಬ ನೂತನ ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದಾರೆ. ಮುಂಬೈ ಮೂಲದ ಖ್ಯಾತ ADD – ONE ಫಿಲಂಸ್ ಸಂಸ್ಥೆ ಲಾಂಛನದಲ್ಲಿ ಮನೋಜ್ ಬನೋಡೆ ಹಾಗೂ ಖೇಮ್ ಚಂದ್ ಖಡ್ಗಿ ಅವರು ಈ ಚಿತ್ರವನ್ನು […]Read More
ಬಿಡುಗಡೆಯಾಯಿತು “ಫಾರೆಸ್ಟ್” ಚಿತ್ರದ “ಪೈಸಾ ಪೈಸಾ ಪೈಸಾ” ಹಾಡು .ಚಂದನ್ ಶೆಟ್ಟಿ ಗಾಯನಕ್ಕೆ ಹೆಜ್ಜೆ ಹಾಕಿದ ಚಿತ್ರದ ಪ್ರಮುಖ ಕಲಾವಿದರು. ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ, ಮಲ್ಟಿ ಸ್ಟಾರರ್ ಸಿನಿಮಾ “ಫಾರೆಸ್ಟ್” ಚಿತ್ರಕ್ಕಾಗಿ “ಬಹದ್ದೂರ್” ಚೇತನ್ ಕುಮಾರ್ ಅವರು ಬರೆದಿರುವ “ಪೈಸಾ ಪೈಸಾ ಪೈಸಾ” ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ಚಂದನ್ ಶೆಟ್ಟಿ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಧರ್ಮವಿಶ್ ಸಂಗೀತ ನೀಡಿದ್ದಾರೆ. ಅಜಯ್ ಶಿವಶಂಕರ್ ನೃತ್ಯ ಸಂಯೋಜಿಸಿರುವ ಈ ಹಾಡಿಗೆ ಚಿಕ್ಕಣ್ಣ, ಗುರುನಂದನ್, ಅನೀಶ್ ತೇಜೇಶ್ವರ್, ರಂಗಾಯಣ […]Read More
ಸ್ಯಾಂಡಲ್ ವುಡ್ ನ ಬ್ಯಾಚುಲರ್ ಸ್ಟಾರ್ ನಟರಿಂದ “ಅಪಾಯವಿದೆ ಎಚ್ಚರಿಕೆ” ಚಿತ್ರದ “ಬ್ಯಾಚುಲರ್ಸ್ ಬದುಕು” ಸಾಂಗ್ ಬಿಡುಗಡೆ . ಇದು “ಅಣ್ಣಯ್ಯ” ಧಾರಾವಾಹಿಯ ಜನಪ್ರಿಯ ನಟ ವಿಕಾಶ್ ಉತ್ತಯ್ಯ ಅಭಿನಯದ ಚಿತ್ರ . ಕನ್ನಡ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ “ಅಣ್ಣಯ್ಯ” ಧಾರಾವಾಹಿಯ ಮೂಲಕ ಕನ್ನಡಿಗರ ಮನೆಮನ ತಲುಪಿರುವ ನಟ ವಿಕಾಶ್ ಉತ್ತಯ್ಯ ನಾಯಕನಾಗಿ ನಟಿಸುತ್ತಿರುವ “ಅಪಾಯವಿದೆ ಎಚ್ಚರಿಕೆ” ಚಿತ್ರದ “ಬ್ಯಾಚುಲರ್ಸ್ ಬದುಕು” ಹಾಡು ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಕನ್ನಡ ಚಿತ್ರರಂಗದ ಬ್ಯಾಚುಲರ್ ನಾಯಕ […]Read More
ಶ್ರೀಮುರುಳಿ ಜೊತೆ ಟಾಲಿವುಡ್ ಬಿಗ್ ಸಿನಿಮಾ..! ಬಜೆಟ್ ಎಷ್ಟು ಗೊತ್ತಾ?
ರೋರಿಂಗ್ ಸ್ಟಾರ್ ಶ್ರೀಮುರಳಿ ಜತೆ ಕೈ ಜೋಡಿಸಿದ ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಬಘೀರ ಸಿನಿಮಾ ಮೂಲಕ, ಹಿಟ್ ಪಡೆದ ನಟ, ರೋರಿಂಗ್ ಸ್ಟಾರ್ ಶ್ರೀಮುರಳಿ ಅವರ ಮುಂದಿನ ಸಿನಿಮಾ ಯಾವುದು? ಸದ್ಯಕ್ಕೆ ಈ ಪ್ರಶ್ನೆಗೆ ಇಲ್ಲಿಯವರೆಗೂ ಉತ್ತರ ಸಿಕ್ಕಿರಲಿಲ್ಲ. ಇದೀಗ ಇಂದು ಶ್ರೀಮುರಳಿ ಬರ್ತಡೇ ಪ್ರಯುಕ್ತ ಮುಂದಿನ ಸಿನಿಮಾ ಬಗ್ಗೆ ಅಪ್ಡೇಟ್ ಸಿಕ್ಕಿದೆ. ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಜತೆಗೆ ಕೈ ಜೋಡಿಸಿದ್ದಾರೆ. ಅಂದರೆ ಈ ಸಂಸ್ಥೆ ನಿರ್ಮಾಣ […]Read More
UI ಪ್ರೀ ರಿಲೀಸ್ ಇವೆಂಟ್, ನೀವ್ ಮಿಸ್ ಮಾಡಿಕೊಂಡ ಅಪ್ಡೇಟ್ ಇಲ್ಲಿದೆ..!
ಚಂದನವನದ ಗಣ್ಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು ಬಹು ನಿರೀಕ್ಷಿತ “UI” ಚಿತ್ರದ ಪ್ರೀ ರಿಲೀಸ್ ಇವೆಂಟ್ . ವರ್ಣರಂಜಿತ ಸಮಾರಂಭದಲ್ಲಿ ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ್ ಸೇರಿದಂತೆ ಅನೇಕ ಗಣ್ಯರು ಭಾಗಿ . ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಒಂಭತ್ತು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ, ಪ್ರಿಯಾಂಕಾ ಉಪೇಂದ್ರ, ನಿರ್ಮಾಪಕರಾದ […]Read More
ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಪ್ರಪಂಚದಾದ್ಯಂತ 2000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಬಿಡುಗಡೆ ಒಂಭತ್ತು ವರ್ಷಗಳ ನಂತರ ರಿಯಲ್ ಸ್ಟಾರ್ ಉಪೇಂದ್ರ ಅವರು ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ವಿಶ್ವದಾದ್ಯಂತ 2000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಪೋಸ್ಟರ್, ಹಾಡು, ಟೀಸರ್ ಹಾಗೂ ವಾರ್ನರ್ ಮೂಲಕ ಈಗಾಗಲೇ ಕುತೂಹಲ ಮೂಡಿಸಿರುವ ಈ […]Read More
ಮಿಲಿಂದ್ – ರೆಚೆಲ್ ಡೇವಿಡ್ ಜೋಡಿ..ತೆರೆಯ ಮೇಲೆ ಮಾಡಲಿದೆ ಮೋಡಿ ಚಿತ್ರ ಆರಂಭವಾದಗಿನಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ “ಅನ್ ಲಾಕ್ ರಾಘವ” ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಫೆಬ್ರವರಿ 7 ರಂದು ಈ ಚಿತ್ರ ಬಿಡುಗಡೆಯಾಗಲಿದೆ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್(ಲವ್ ಮಾಕ್ಟೇಲ್) ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶಿಸಿದ್ದಾರೆ. ಚಿತ್ರದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. […]Read More
ಸ್ಯಾಂಡಲ್ವುಡ್ನ ಭರವಸೆ ನಟ ರೂಪೇಶ್ ಶೆಟ್ಟಿ ಅಭಿನಯದ ಅಧಿಪತ್ರ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಫೆಬ್ರವರಿ 7ಕ್ಕೆ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಅಧಿಪತ್ರದಲ್ಲಿ ಕರಾವಳಿ ಭಾಗದ ಕಥೆಯನ್ನು ಕಟ್ಟಿಕೊಡಲಾಗಿದೆ. ಕರಾವಳಿ ಭಾಗದ ವಿಶೇಷ ಆಚರಣೆಗಳಾದ ಆಟಿ ಕಳಂಜಾ, ಯಕ್ಷಗಾನ, ಹುಲಿ ಕುಣಿತ ಜೊತೆಗೆ ಅಧಿಪತ್ರ ಚಿತ್ರದಲ್ಲಿ ಹೊಸ ರೀತಿಯ ಕಥೆಯನ್ನೆ ಹೆಣೆಯಲಾಗಿದೆ. ಚಯನ್ ಶೆಟ್ಟಿ ಒಂದ್ ಒಳ್ಳೆ ಗಟ್ಟಿಕಥೆಯ ಜೊತೆಗೆ ಅದ್ಭುತ ಮೇಕಿಂಗ್ ಕೂಡ ಮಾಡಿದ್ದಾರೆ ಅದನ್ನ ಕರಾವಳಿ ಭಾಗದಲ್ಲಿಯೇ ಚಿತ್ರೀಕರಣ […]Read More
ಅದ್ದೂರಿಯಾಗಿ ಬಿಡುಗಡೆಯಾಯಿತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ “ಮ್ಯಾಕ್ಸ್” ಚಿತ್ರದ “Lions roar” ಹಾಡು ಬಹು ನಿರೀಕ್ಷಿತ ಈ ಚಿತ್ರ ಡಿಸೆಂಬರ್ 25ರಂದು ಬಿಡುಗಡೆ* ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ, ವಿಜಯ್ ಕಾರ್ತಿಕೇಯ ನಿರ್ದೇಶನದ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಮ್ಯಾಕ್ಸ್” ಚಿತ್ರಕ್ಕಾಗಿ ಅನೂಪ್ ಭಂಡಾರಿ ಅವರು ಬರೆದಿರುವ, ವಿಜಯ್ ಪ್ರಕಾಶ್ ಹಾಡಿರುವ ಹಾಗೂ ಅಜನೀಶ್ ಲೋಕನಾಥ್ ಸಂಗೀತ ನೀಡಿರುವ “Lions […]Read More
ಡಾ||ಹೆಚ್ ಎಂ ಕೃಷ್ಣಮೂರ್ತಿ (ಜೇಡ್ರಳ್ಳಿ ಕೃಷ್ಣಪ್ಪ) ನೇತೃತ್ವದ ‘AKGTV’ ಗೆ ಒಂದು ವರ್ಷದ ಸಂಭ್ರಮ . ಸುಂದರ ಸಮಾರಂಭದಲ್ಲಿ ಅನೇಕ ಗಣ್ಯರ ಉಪಸ್ಥಿತಿ . ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಜನರ ಮನಸ್ಸನ್ನು ಗೆದ್ದಿರುವ ಡಾ||ಹೆಚ್ ಎಂ ಕೃಷ್ಣಮೂರ್ತಿ (ಜೇಡ್ರಳ್ಳಿ ಕೃಷ್ಣಪ್ಪ) ಅವರು ನಾಡಪ್ರಭು ಕೆಂಪೇಗೌಡರ ಬಗ್ಗೆ ಜನರಿಗೆ ಹೆಚ್ಚಿನ ಮಾಹಿತಿ ನೀಡುವ ಸಲುವಾಗಿ ‘AKGTV’ ಯೂಟ್ಯೂಬ್ ವಾಹಿನಿಯನ್ನು ಕಳೆದವರ್ಷ ಆರಂಭಿಸಿದ್ದರು. ಇದೇ ಸಂದರ್ಭದಲ್ಲಿ “ನಾಡಸಿಂಹ ಕೆಂಪೇಗೌಡ” ಎಂಬ ಅದ್ದೂರಿಗೀತೆಯನ್ನು ಸಹ ಬಿಡುಗಡೆ ಮಾಡಿದ್ದರು. ಈಗ ‘AKGTV’ […]Read More