ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದಲ್ಲಿ 2ನೇ ಆರೋಪಿ ಆಗಿರುವ ನಟ ದರ್ಶನ್ ಅವರ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಆಗಿದೆ. ಇದರಿಂದಾಗಿ ಆರೋಪಿ ದರ್ಶನ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಅವರ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಸದ್ಯ ಅವರು ಬೆನ್ನು ನೋವಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ದರ್ಶನ್ […]Read More
ಸೆನ್ಸಾರ್ ಆಯ್ತು ಬಹು ನಿರೀಕ್ಷಿತ ‘ರಿಪ್ಪನ್ ಸ್ವಾಮಿ’: ಜನವರಿಗೆ ರಿಲೀಸ್ ನಿರೀಕ್ಷೆ ‘ರಿಪ್ಪನ್ ಸ್ವಾಮಿ’ಗೆ ಸೆನ್ಸಾರ್ : 2025ರ ಆರಂಭದಲ್ಲಿಯೇ ರಿಲೀಸ್ ವಿಜಯ ರಾಘವೇಂದ್ರ ಅಭಿನಯದ ಬಹು ನಿರೀಕ್ಷಿತ ಸಿನಿಮಾ ರಿಪ್ಪನ್ ಸ್ವಾಮಿ, ರಿಲೀಸ್ ಗೆ ರೆಡಿಯಾಗಿದೆ. ಹೊಸ ವರ್ಷದ ಹಾದಿಯಲ್ಲಿ ಮನರಂಜನೆ ಕೊಡುವುದಕ್ಕೆ ಸಿದ್ಧವಾಗಿದೆ. ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದ್ದು, ಯು/ಎ ಸರ್ಟಿಫಿಕೇಟ್ ಪಡೆದುಕೊಂಡಿದೆ. 2025ರ ಜನವರಿ ಕೊನೆಯ ವಾರದಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಹಾಕಿಕೊಂಡಿದೆ ಚಿತ್ರತಂಡ. ಈ ಮೊದಲು ಮಾಲ್ಗುಡಿ ಡೇಸ್ ಸಿನಿಮಾ ನಿರ್ದೇಶನ […]Read More
ಈ ಹಿಂದೆ ಪೋಸ್ಟರ್ ಒಂದರ ಮೂಲಕ ದೊಡ್ಡ ಮಟ್ಟದಲ್ಲಿಯೇ ಸದ್ದು ಮಾಡಿದ್ದ ಚಿತ್ರ `ಬಿಳಿಚುಕ್ಕಿ ಹಳ್ಳಿಹಕ್ಕಿ’. ಮಹೇಶ್ ಗೌಡ ಅವರು ನಟಿಸಿ, ನಿರ್ಮಾಣ ಮಾಡಿ, ನಿರ್ದೇಶಿಸಿರುವ ಈ ಸಿನಿಮಾ vitiligo ಬಗೆಗಿನ ಕಥಾ ಹಂದರವನ್ನೊಳಗೊಂಡಿದೆ. vitiligo ಸುತ್ತಾ ಜರುಗುವ, ಪಕ್ಕಾ ಕಮರ್ಶಿಯಲ್ ಧಾಟಿಯ ಈ ಸಿನಿಮಾ ಭಾರತೀಯ ಚಿತ್ರರಂಗದಲ್ಲೇ ಮೊದಲೆಂಬ ಹೆಗ್ಗಳಿಕೆಯನ್ನೂ ಹೊಂದಿದೆ. ಇದೀಗ ಈ ಸಿನಿಮಾ ನಾಯಕಿಯಾಗಿರುವ ಮಂಗಳೂರು ಹುಡುಗಿ ಕಾಜಲ್ ಕುಂದರ್ ಅವರ ಪೋಸ್ಟರ್ ಅನ್ನು ಚಿತ್ಚರತಂಡ ಬಿಡುಗಡೆಗೊಳಿಸಿದೆ. ಇದರೊಂದಿಗೆ ನಾಯಕಿ ಪಾತ್ರದ ಚಹರೆ […]Read More
ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದಲ್ಲಿ “ಅಪಾಯವಿದೆ ಎಚ್ಚರಿಕೆ” . ನಾಯಕನಾಗಿ “ಅಣ್ಣಯ್ಯ” ಧಾರಾವಾಹಿಯ ಜನಪ್ರಿಯ ನಟ ವಿಕಾಶ್ ಉತ್ತಯ್ಯ . ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಜನ ಹೆಚ್ಚು ಮೆಚ್ಚಿಕೊಳ್ಳುತ್ತಿದ್ದಾರೆ. ಚಿತ್ರದ ಮೋಷನ್ ಪೋಸ್ಟರ್ ನೋಡಿದಾಗ ಆ ಸಾಲಿಗೆ “ಅಪಾಯವಿದೆ ಎಚ್ಚರಿಕೆ” ಚಿತ್ರ ಸಹ ಸೇರುವ ಎಲ್ಲಾ ಲಕ್ಷಣಗಳಿದೆ. ತೀರ್ಥಹಳ್ಳಿ ಮೂಲದವರಾದ ಅಭಿಜಿತ್ ತೀರ್ಥಹಳ್ಳಿ ಈ ಚಿತ್ರವನ್ನು ನಿರ್ದೇಶಿಸಿದ್ದು, ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಅಣ್ಣಯ್ಯ” ಧಾರಾವಾಹಿ ಖ್ಯಾತಿಯ ನಟ ವಿಕಾಶ್ ಉತ್ತಯ್ಯ ನಾಯಕನಾಗಿ ನಟಿಸಿದ್ದಾರೆ. ವಿ.ಜಿ.ಮಂಜುನಾಥ್ ಹಾಗು […]Read More
ವೀಕೆಂಡ್ ನಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಗ್ರಾಂಡ್ ಫಿನಾಲೆ ಧಮಾಕ; ವೀಕ್ಷಕರ ಮನದಲ್ಲಿ ಶುರುವಾಗಲಿದೆ ತಕಧಿಮಿತ! ಮನರಂಜನೆಗೆ ಮತ್ತೊಂದು ಹೆಸರೇ ಜೀ಼ ಕನ್ನಡ. ಜನಪ್ರಿಯ ಧಾರಾವಾಹಿಗಳಿಂದ ಮಾತ್ರವಲ್ಲದೇ ರಿಯಾಲಿಟಿ ಶೋಗಳಿಗೆ ಹೊಸತನದ ಮೆರುಗನ್ನು ನೀಡಿ ಎಲ್ಲಾ ವಯೋಮಿತಿಯ ಪ್ರೇಕ್ಷಕರ ಪ್ರೀತಿಗೆ ಪಾತ್ರವಾಗಿದೆ. ಈ ರಿಯಾಲಿಟಿ ಶೋಗಳಲ್ಲಿ ಒಂದಾದ ಎಲ್ಲರ ಅಚ್ಚುಮೆಚ್ಚಿನ ಡಾನ್ಸ್ ಕರ್ನಾಟಕ ಡಾನ್ಸ್ ಈಗ ಕೊನೆಯ ಹಂತಕ್ಕೆ ತಲುಪಿದೆ. ಇಡೀ ಸೀಸನ್ ಫುಲ್ ಮನರಂಜನೆ ನೀಡಿದ್ದು, ವಿಭಿನ್ನ ನೃತ್ಯ ಪ್ರಕಾರಗಳಿಂದ ಈಗಾಗಲೇ ಜನರ ಮನ ಗೆದ್ದಿದೆ. […]Read More
ಗೀತಾ ಪಿಕ್ಚರ್ಸ್ 4ನೇ ಪ್ರೊಡಕ್ಷನ್ ಘೋಷಣೆ | ನಾಯಕ ಧೀರನ್ ರಾಮ್ಕುಮಾರ್ ಈ ವರ್ಷದ ಬ್ಲಾಕ್ಬಸ್ಟರ್ ಭೈರತಿ ರಣಗಲ್ ಯಶಸ್ಸಿನ ನಂತರ, ಗೀತಾ ಪಿಕ್ಚರ್ಸ್ ಮತ್ತೊಂದು ಹ್ಯಾಟ್ರಿಕ್ ಘೋಷಣೆಗೆ ಸಿದ್ಧವಾಗಿದೆ! ನವೆಂಬರ್ 14ರಂದು A For Anand, ಡಾ. ಶಿವರಾಜ್ಕುಮಾರ್ ಅವರ ಹೊಸ ಚಿತ್ರವನ್ನು ಘೋಷಿಸಿದ ಈ ಬ್ಯಾನರ್, ಡಾ. ಪಾರ್ವತಮ್ಮ ರಾಜಕುಮಾರ್ ಅವರ ಜನ್ಮದಿನದ ನಿಮಿತ್ತ ತಮ್ಮ 4ನೇ ಚಿತ್ರವನ್ನು ಇಂದು ಪ್ರಕಟಿಸಿದೆ. ಈ ಹೊಸ ಚಿತ್ರದಲ್ಲಿ ಧೀರನ್ ರಾಮ್ಕುಮಾರ್ ನಾಯಕನಾಗಿ ನಟಿಸಲಿದ್ದಾರೆ. ಈ ಚಿತ್ರವನ್ನು […]Read More
“ಪುಷ್ಪ ೨” ಚಿತ್ರವು ಅವಧಿಗೂ ಮುನ್ನ ಪ್ರದರ್ಶನಗೊಳ್ಳುತ್ತಿರುವ ಚಿತ್ರಮಂದಿರಗಳ ವಿರುದ್ಧ ಕ್ರಮ ಕೈಗೊಂಡಿರುವುದಕ್ಕಾಗಿ ಬೆಂಗಳೂರು ಪೊಲೀಸ್ ಕಮೀಷನರ್ ಬಿ.ದಯಾನಂದ್ ಅವರಿಗೆ ಹಾಗೂ ಬೆಂಗಳೂರು ಡೆಪ್ಯುಟಿ ಕಮೀಷನರ್ ಹಾಗೂ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ಜಗದೀಶ್ ಅವರಿಗೆ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಗೌರವ ಕಾರ್ಯದರ್ಶಿಗಳಾದ ಡಿ.ಕೆ.ರಾಮಕೃಷ್ಣ ಹಾಗೂ ಜಂಟಿ ಕಾರ್ಯದರ್ಶಿಗಳಾದ ರಮೇಶ್ ಯಾದವ್ ಅಭಿನಂದನೆ ತಿಳಿಸಿದರುRead More
“ಕಲ್ಟ್” ಸಿನಿಮಾದ ಚಿತ್ರೀಕರಣದ ವೇಳೆ ನಡೆದ ಡ್ರೋನ್ ಅವಘಡ. ಚಿತ್ರತಂಡದ ಮೇಲೆ ಹಾಕಿದ ಕೇಸ್ ಹಿಂಪಡೆದ ಡ್ರೋನ್ ಟೆಕ್ನೀಷಯನ್ ಸಂತೋಷ್ . ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರದ ಚಿತ್ರೀಕರಣ ಚಿತ್ರದುರ್ಗದ ಬಳಿ ನಡೆಯುತ್ತಿದ್ದಾಗ ಡ್ರೋನ್ ಕ್ಯಾಮೆರಾ ಆಕಸ್ಮಿಕವಾಗಿ ವಿಂಡ್ ಫ್ಯಾನ್ ಗೆ ಸಿಲುಕಿ ಹಾನಿಯಾಗಿತ್ತು. ಇದೊಂದು ಆಕಸ್ಮಿಕ ಘಟನೆ. ಆದರೆ ಡ್ರೋನ್ ಟೆಕ್ನೀಷಿಯನ್ ಸಂತೋಷ್ ಅವರು ಡ್ರೋನ್ ಕ್ಯಾಮೆರಾ ಗೆ ಆದ ಹಾನಿಯಿಂದ ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು ಹಾಗೂ […]Read More
ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ “ಈ ಪಾದ ಪುಣ್ಯಪಾದ” ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ . ದಾರಿ ಯಾವುದಯ್ಯ ವೈಕುಂಠಕ್ಕೆ ಚಿತ್ರದಖ್ಯಾತಿಯ ನಿರ್ದೇಶಕರಾದ ಸಿದ್ದು ಪೂರ್ಣಚಂದ್ರರವರು ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಮತ್ತೊಂದು ಚಿತ್ರ”ಈ ಪಾದ ಪುಣ್ಯಪಾದ”.ಇತ್ತೀಚಿಗೆ ಈ ಚಿತ್ರದ ಮೊದಲ ಪೋಸ್ಟರ್ ಅನ್ನು ರೋರಿಂಗ್ ಸ್ಟಾರ್ ಶ್ರೀ ಮುರಳಿ ಅವರು ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಇದೊಂದು ಆನೆ ಕಾಲು ರೋಗಿಯ ಕಥೆಯಾಧಾರಿತ ಚಿತ್ರವಾಗಿರುವುದರಿಂದ ಪ್ರತಿಯೊಬ್ಬ ಪ್ರೇಕ್ಷಕನಿಗೂ ಕೂಡ ಹೊಸ […]Read More