ಈ ಸಂದರ್ಭದಲ್ಲಿ ಚಿತ್ರದ ನಾಯಕ ಹಾಗೂ ನಿರ್ಮಾಪಕರೂ ಆದ ಶರತ್ ಮಾತನಾಡಿ ನಮ್ಮ ತಂದೆ ಪ್ರಕಾಶ್ ಫೈಟರ್ ಆಗಿ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ಅದೇ ನಾನು ಚಿತ್ರರಂಗಕ್ಕೆ ಬರಲು ಕಾರಣ, ಈ ಹಿಂದೆ ನಾನು ಪ್ಯಾಟಿ ಮಂದಿ ಕಾಡಿಗ್ ಬಂದ್ರು ಶೋನಲ್ಲಿ ಭಾಗವಹಿಸಿ ವಿನ್ನರ್ ಆಗಿದ್ದೆ, ಥೇಟರ್ ಹಿನ್ನಲೆಯೂ ನನಗಿದೆ. ಇದೊಂದು ರೌಡಿಸಂ ಬೇಸ್ ಸಬ್ಜೆಕ್ಟ್. ನಿರ್ದೇಶಕರು ತುಂಬಾ ಚೆನ್ನಾಗಿ ಪ್ಲಾನ್ ಮಾಡಿಕೊಂಡಿದ್ದಾರೆ, ವಿಭಿನ್ನವಾದ ಕಥೆ, ಕ್ಲೈಮ್ಯಾಕ್ಸ್ ನೋಡಿ ಹೊರಬರುವಾದ ಎಂಥವರ ಕಣ್ಣಲ್ಲಾದರೂ ನೀರು ಬರುತ್ತದೆ, ಚಿತ್ರದಲ್ಲಿ […]Read More
ಸಾಯಿಸಾಗರ್ ಫಿಲ್ಮ್ ಫ್ಯಾಕ್ಟರಿ ಲಾಂಛನದಲ್ಲಿ ಡಾ||ವಿದ್ಯಾಸಾಗರ್ ಅವರು ನಿರ್ಮಿಸಿರುವ, ಲಾಲಿ ರಾಘವ ನಿರ್ದೇಶನದಲ್ಲಿ ಪ್ರತಾಪ್ ಸಿಂಹ ನಾಯಕರಾಗಿ ನಟಿಸಿರುವ “ಸ್ಥಬ್ಧ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ರಾಘವೇಂದ್ರ ರಾಜಕುಮಾರ್ ಸೇರಿದಂತೆ ಅನೇಕ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರತಾಪ್ ಸಿಂಹ ನಾಯಕರಾಗಿ ನಟಿಸಿರುವ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಚೆನ್ನಾಗಿದೆ. ನಾನು ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ರಾಘವೇಂದ್ರ ರಾಜಕುಮಾರ್ ಹಾರೈಸಿದರು. […]Read More
ಆರಾಮ್ ಅರವಿಂದ ಸ್ವಾಮಿ.. ಸೆಟ್ಟೇರಿದ ದಿನದಿಂದಲೂ ಬಹಳಷ್ಟು ಸದ್ದು ಮಾಡುತ್ತಿರುವ ಸಿನಿಮಾ. ಸಖತ್ ಕ್ರಿಯೇಟಿವ್ ಆಗಿರುವ ಪ್ರಮೋಷನಲ್ ವಿಡಿಯೋ ಮೂಲಕ ಗಮನಸೆಳೆಯುತ್ತಿರುವ ಈ ಸಿನಿಬಳಗಕ್ಕೀಗ ಖ್ಯಾತ ನೃತ್ಯ ಸಂಯೋಜಕ ಬಾಬಾ ಭಾಸ್ಕರ್ ಎಂಟ್ರಿ ಕೊಟ್ಟಿದ್ದಾರೆ. ನಟ ಅನೀಶ್ ತೇಜೇಶ್ವರ್ ಹಾಗೂ ನಿರ್ದೇಶಕ ಅಭಿಷೇಕ್ ಶೆಟ್ಟಿ ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ಆರಾಮ್ ಅರವಿಂದ್ ಸ್ವಾಮಿ ಚಿತ್ರದ ಕ್ಯಾರೆಕ್ಟರ್ ಇಂಟ್ರೂಡಕ್ಷನ್ ಸಾಂಗ್ ಕೆಲಸ ಭರದಿಂದ ಸಾಗುತ್ತಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದು, ಅರ್ಜುನ್ ಜನ್ಯ ಟ್ಯೂನ್ ಹಾಕಿರುವ ಈ […]Read More