“ಗುಲ್ಟು”, ” ಹೊಯ್ಸಳ “, ” ಹೊಂದಿಸಿ ಬರೆಯಿರಿ” ಚಿತ್ರಗಳ ಮೂಲಕ ಜನಪ್ರಿಯರಾಗಿರುವ ನವೀನ್ ಶಂಕರ್ ಪ್ರಸ್ತುತ “ಕ್ಷೇತ್ರಪತಿ” ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ನವೀನ್ ಶಂಕರ್ ಅವರಿಗೆ ಈಗ ಹುಟ್ಟುಹಬ್ಬದ ಸಂಭ್ರಮ. ಮೋಷನ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ನವೀನ್ ಶಂಕರ್ ಅವರಿಗೆ “ಕ್ಷೇತ್ರಪತಿ” ತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಅಂತಿಮ ಹಂತದಲ್ಲಿದೆ. ಜುಲೈನಲ್ಲಿ ಚಿತ್ರ ತೆರೆಗೆ ಬರಲಿದೆ. KRG ಸ್ಟುಡಿಯೋಸ್ […]Read More
ಅಗ್ರಸೇನಾ ಟೀಸರ್ ಅಬ್ಬರ – ಮುರುಗೇಶ್ ನಿರ್ದೇಶನದ ಫ್ಯಾಮಿಲಿ ಡ್ರಾಮಾ
ಶ್ರೀಮತಿ ಮಮತಾ ಜಯರಾಮರೆಡ್ಡಿ ಅವರ ನಿರ್ಮಾಣದ, ಮುರುಗೇಶ್ ಕಣ್ಣಪ್ಪ ಅವರ ನಿರ್ದೇಶನದ ‘ಅಗ್ರಸೇನಾ’ ಚಿತ್ರವೀಗ ಬಿಡುಗಡೆಯ ಸನಿಹಕ್ಕೆ ಬಂದಿದೆ. ಜೂನ್ ೨೩ಕ್ಕೆ ರಿಲೀಸಾಗಲು ಸಿದ್ದವಾಗಿರುವ ಈ ಚಿತ್ರದ ಮೇಕಿಂಗ್ ವೀಡಿಯೋ ಹಾಗೂ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಅಮರ್ ವಿರಾಜ್ ಹಾಗೂ ರಚನಾ ದಶರಥ್ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಅಗಸ್ತ್ಯ ಬೆಳಗೆರೆ ಮತ್ತೊಬ್ಬ ನಾಯಕನಾಗಿ ಕಾಣಿಸಿಕೊಂಡಿದ್ದಾರೆ, ಹಿರಿಯನಟ ರಾಮಕೃಷ್ಣ ಅವರು ತಂದೆಯ ಪಾತ್ರವನ್ನು ನಿರ್ವಹಿಸುತ್ತಿದ್ದು, ಇದು ಅವರ ೨೦೦ನೇ ಚಿತ್ರ ಎನ್ನುವುದು […]Read More
ಈ ಸಂದರ್ಭದಲ್ಲಿ ಚಿತ್ರದ ನಾಯಕ ಹಾಗೂ ನಿರ್ಮಾಪಕರೂ ಆದ ಶರತ್ ಮಾತನಾಡಿ ನಮ್ಮ ತಂದೆ ಪ್ರಕಾಶ್ ಫೈಟರ್ ಆಗಿ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ಅದೇ ನಾನು ಚಿತ್ರರಂಗಕ್ಕೆ ಬರಲು ಕಾರಣ, ಈ ಹಿಂದೆ ನಾನು ಪ್ಯಾಟಿ ಮಂದಿ ಕಾಡಿಗ್ ಬಂದ್ರು ಶೋನಲ್ಲಿ ಭಾಗವಹಿಸಿ ವಿನ್ನರ್ ಆಗಿದ್ದೆ, ಥೇಟರ್ ಹಿನ್ನಲೆಯೂ ನನಗಿದೆ. ಇದೊಂದು ರೌಡಿಸಂ ಬೇಸ್ ಸಬ್ಜೆಕ್ಟ್. ನಿರ್ದೇಶಕರು ತುಂಬಾ ಚೆನ್ನಾಗಿ ಪ್ಲಾನ್ ಮಾಡಿಕೊಂಡಿದ್ದಾರೆ, ವಿಭಿನ್ನವಾದ ಕಥೆ, ಕ್ಲೈಮ್ಯಾಕ್ಸ್ ನೋಡಿ ಹೊರಬರುವಾದ ಎಂಥವರ ಕಣ್ಣಲ್ಲಾದರೂ ನೀರು ಬರುತ್ತದೆ, ಚಿತ್ರದಲ್ಲಿ […]Read More
ಸಾಯಿಸಾಗರ್ ಫಿಲ್ಮ್ ಫ್ಯಾಕ್ಟರಿ ಲಾಂಛನದಲ್ಲಿ ಡಾ||ವಿದ್ಯಾಸಾಗರ್ ಅವರು ನಿರ್ಮಿಸಿರುವ, ಲಾಲಿ ರಾಘವ ನಿರ್ದೇಶನದಲ್ಲಿ ಪ್ರತಾಪ್ ಸಿಂಹ ನಾಯಕರಾಗಿ ನಟಿಸಿರುವ “ಸ್ಥಬ್ಧ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ರಾಘವೇಂದ್ರ ರಾಜಕುಮಾರ್ ಸೇರಿದಂತೆ ಅನೇಕ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರತಾಪ್ ಸಿಂಹ ನಾಯಕರಾಗಿ ನಟಿಸಿರುವ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಚೆನ್ನಾಗಿದೆ. ನಾನು ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ರಾಘವೇಂದ್ರ ರಾಜಕುಮಾರ್ ಹಾರೈಸಿದರು. […]Read More
ಆರಾಮ್ ಅರವಿಂದ ಸ್ವಾಮಿ.. ಸೆಟ್ಟೇರಿದ ದಿನದಿಂದಲೂ ಬಹಳಷ್ಟು ಸದ್ದು ಮಾಡುತ್ತಿರುವ ಸಿನಿಮಾ. ಸಖತ್ ಕ್ರಿಯೇಟಿವ್ ಆಗಿರುವ ಪ್ರಮೋಷನಲ್ ವಿಡಿಯೋ ಮೂಲಕ ಗಮನಸೆಳೆಯುತ್ತಿರುವ ಈ ಸಿನಿಬಳಗಕ್ಕೀಗ ಖ್ಯಾತ ನೃತ್ಯ ಸಂಯೋಜಕ ಬಾಬಾ ಭಾಸ್ಕರ್ ಎಂಟ್ರಿ ಕೊಟ್ಟಿದ್ದಾರೆ. ನಟ ಅನೀಶ್ ತೇಜೇಶ್ವರ್ ಹಾಗೂ ನಿರ್ದೇಶಕ ಅಭಿಷೇಕ್ ಶೆಟ್ಟಿ ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ಆರಾಮ್ ಅರವಿಂದ್ ಸ್ವಾಮಿ ಚಿತ್ರದ ಕ್ಯಾರೆಕ್ಟರ್ ಇಂಟ್ರೂಡಕ್ಷನ್ ಸಾಂಗ್ ಕೆಲಸ ಭರದಿಂದ ಸಾಗುತ್ತಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದು, ಅರ್ಜುನ್ ಜನ್ಯ ಟ್ಯೂನ್ ಹಾಕಿರುವ ಈ […]Read More