ಆರ್ ಹೆಚ್ ಎಂಟರ್ ಪ್ರೈಸಸ್ ಮತ್ತು ಶ್ರೀತಿರುಮಲ ಸಿನಿ ಎಂಟರ್ಟೈನ್ಮೆಂಟ್ ಅರ್ಪಿಸುವ, ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ, ಕಿಶನ್ ಹಾಗೂ ಕನಸಿನ ರಾಣಿ ಮಾಲಾಶ್ರೀ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ “ಪೆನ್ ಡ್ರೈವ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. “ಪೆನ್ ಡ್ರೈವ್” ಕಾಲ್ಪನಿಕ ಕಥಾಹಂದರ ಹೊಂದಿರುವ ಚಿತ್ರ. ನಿರ್ಮಾಪಕರ ಸಹಕಾರದಿಂದ ಅಂದುಕೊಂಡ ಯೋಜನೆಯಂತೆ ಒಂದೇ ಹಂತದಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರ ತೆರೆಗೆ ಬರಲು […]Read More
ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ಮಾದೇವ” ಚಿತ್ರ ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಮೇ 30 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿನೋದ್ ಪ್ರಭಾಕರ್ ಈ ಚಿತ್ರದಲ್ಲಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ ಜೊತೆಗೆ ಈವರೆಗೂ ಮಾಡಿರದ ಪಾತ್ರ ಕೂಡ ಮಾಡಿದ್ದಾರೆ. […]Read More
ಮಧುಸೂದನ್ ಹವಾಲ್ದಾರ್ ನಿರ್ಮಾಣ, ನಿರ್ದೇಶನ ಹಾಗೂ ಸಂಗೀತ ನಿರ್ದೇಶನದ “ಮೋಳಿಗೆ ಮಾರಯ್ಯ” ಚಿತ್ರದ ಹಾಡುಗಳ ಲಿರಿಕಲ್ ವಿಡಿಯೋ ಬಿಡುಗಡೆ ಸಮಾರಂಭ ಅಕ್ಷಯ ತೃತೀಯ ಹಾಗೂ ಬಸವ ಜಯಂತಿ ಶುಭದಿನದಂದು ನೆರವೇರಿತು. ಬೇಲಿಮಠದ ಶ್ರೀಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ಭಕ್ತಿಪ್ರಧಾನ ಈ ಚಿತ್ರದ ಹಾಡುಗಳನ್ನು ಲೋಕಾರ್ಪಣೆ ಮಾಡಿದರು. ನಿವೃತ್ತ ಐ ಎ ಎಸ್ ಅಧಿಕಾರಿ ಸಿ.ಸೋಮಶೇಖರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಧುಸೂದನ್ ಹವಾಲ್ದಾರ್ ಅವರು ಮಹಾನ್ ಶರಣರಾದ “ಮೋಳಿಗೆ ಮಾರಯ್ಯ” ಅವರ ಕುರಿತಾದ ಚಿತ್ರ ನಿರ್ಮಾಣ ಮಾಡುತ್ತಿರುವುದು […]Read More
Operation Sindoor ಬಗ್ಗೆ ತಾರೆಯರ ಪ್ರತಿಕ್ರಿಯೆ
ಪಹಲ್ಗಾಂನಲ್ಲಿ ಉಗ್ರರು ನಡೆಸಿದ ಅಮಾನುಷ ಕೃತ್ಯಕ್ಕೆ ಪ್ರತಿಕ್ರಿಯೆಯಾಗಿ ಭಾರತದ ಸೇನೆ ʼಆಪರೇಶನ್ ಸಿಂದೂರ್ʼ ನಡೆಸಿ, 9 ಆತಂಕವಾದಿ ತಾಣಗಳನ್ನು ನಾಶಗೊಳಿಸಿದೆ. ಈ ವಿಷಯವನ್ನು ಭಾರತ ಚಿತ್ರರಂಗದ ಹಲವು ತಾರೆಯರು ಮೆಚ್ಚಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಬಾಲಿವುಡ್ ನಟ ಅಕ್ಷಯ್ ಕುಮಾರ್, ರಿತೇಶ್ ದೇಶಮುಖ್, ಪರೇಶ್ ರಾವಲ್, ಅನುಪಮ್ ಖೇರ್, ಸೇರಿದಂತೆ ಹಲವರು ʼಭಾರತ ಸೇನೆಗೆ ಸಲಾಂʼ ಎನ್ನುವ ಅರ್ಥದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಹಾಗೆಯೇ, ಕಾಜಲ್ ಅಗರ್ವಾಲ್, ಕಂಗನಾ ರಣಾವತ್, ನಿಮ್ರತ್ ಕೌರ್, ತಾಪ್ಸಿ ಪನ್ನು, […]Read More
ಕಿಚ್ಚನ ಕಡೆಯಿಂದ ಅಭಿಮಾನಿಗಳಿಗಳಿಗೆ ಸಿಕ್ತು ಭರ್ಜರಿ ಸುದ್ದಿ.. ಅಧಿಕೃತವಾಗಿ ಇಂಡಸ್ಟ್ರಿಗೆ ಜ್ಯೂ ಕಿಚ್ಚನ ಎಂಟ್ರಿ.. ಹೊಸ ವರ್ಷಕ್ಕೆ ಹೊಸ ಬ್ರ್ಯಾಂಡ್: ಹೀರೋ ಆಗಿ ಸುದೀಪ್ ಅಕ್ಕನ ಮಗ ಸಂಚಿತ್ ಎಂಟ್ರಿ ಮ್ಯಾಕ್ಸ್ ಸಿನಿಮಾದ ಬ್ಲಾಕ್ ಬ್ಲಸ್ಟರ್ ಸಕ್ಸಸ್ ಖುಷಿಯಲ್ಲಿರುವ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಸುದ್ದಿ ಕೊಟ್ಟಿದ್ದಾರೆ. ಹೊಸ ವರ್ಷಕ್ಕೆ ಅಭಿನಯ ಚಕ್ರವರ್ತಿ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಕಿಚ್ಚನ ಕಡೆಯಿಂದ ಬಂದ ಸುದ್ದಿ ಕೇಳಿ ಫ್ಯಾನ್ಸ್ ಫುಲ್ ಥ್ರಿಲ್ ಆಗಿದ್ದಾರೆ. ಅಂದ್ಹಾಗೆ ಇದು ಕಿಚ್ಚ […]Read More
ಪ್ರೇಮಿಗಳ ದಿನದಂದು(ಫೆಬ್ರವರಿ 14) ಬಿಡುಗಡೆಯಾಗಲಿದೆ ಗುರುನಂದನ್ ಅಭಿನಯದ “ರಾಜು ಜೇಮ್ಸ್ ಬಾಂಡ್”.ನೂತನ ವರ್ಷದ ಮೊದಲ ದಿನದಂದು ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರತಂಡ . ಕರ್ಮ ಬ್ರೋಸ್ ಪ್ರೊಡಕ್ಷನ್ಸ್ ನಿರ್ಮಾಣದ ಹಾಗೂ ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ “ಫಸ್ಟ್ ರ್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕನಾಗಿ ನಟಿಸಿರುವ, ಅತ್ಯಂತ ನಿರೀಕ್ಷಿತ ಸಿನಿಮಾ “ರಾಜು ಜೇಮ್ಸ್ ಬಾಂಡ್ ” ಚಿತ್ರದ ಬಿಡುಗಡೆ ದಿನಾಂಕ ಹೊಸವರ್ಷದ ಮೊದಲ ದಿನದಂದು ಘೋಷಣೆಯಾಗಿದೆ. ನಗುವೇ ಪ್ರಾಧಾನವಾಗಿರುವ ಈ ಚಿತ್ರ ಫೆಬ್ರವರಿ 14, ಪ್ರೇಮಿಗಳ ದಿನದಂದು ಅದ್ದೂರಿಯಾಗಿ […]Read More
ಡಿಸೆಂಬರ್ 31 ರಂದು ಬಿಡುಗಡೆಯಾಯಿತು ನಿರಂಜನ್ ಶೆಟ್ಟಿ ಅಭಿನಯದ “31 DAYS” ಚಿತ್ರದ ಒಪೇರ ಸಾಂಗ್ . ಇದು ಜನಪ್ರಿಯ ಸಂಗೀತ ನಿರ್ದೇಶಕ ವಿ.ಮನೋಹರ್ ಸಂಗೀತ ಸಂಯೋಜನೆಯ 150ನೇ ಚಿತ್ರ “ಜಾಲಿಡೇಸ್” ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸಿರುವ “31 DAYS” ಚಿತ್ರಕ್ಕಾಗಿ ವಿ.ಮನೋಹರ್ ಬರೆದು, ಹಾಡಿ, ಸಂಗೀತ ಸಂಯೋಜಿಸಿ, ನಿರಂಜನ್ ಶೆಟ್ಟಿ ಅವರೊಂದಿಗೆ ನಟಿಸಿರುವ ಒಪೇರ ಶೈಲಿಯ ಗೀತೆ ಡಿಸೆಂಬರ್ 31 ನೇ ತಾರೀಖು ಬಿಡುಗಡೆಯಾಯಿತು. ಇದು ವಿ.ಮನೋಹರ್ ಅವರು ಸಂಗೀತ ಸಂಯೋಜಿಸಿರುವ 150ನೇ […]Read More
“ನೀ ನಂಗೆ ಅಲ್ಲವಾ” ಚಿತ್ರದ ನಾಯಕಿಯಾಗಿ ಕಾಶಿಮಾ ಆಯ್ಕೆ. ನಟ ಶ್ರೀಮುರಳಿ ಹಾಗೂ ವಿದ್ಯಾ ಶ್ರೀಮುರಳಿ ಅವರು ಅರ್ಪಿಸುತ್ತಿರುವ ಮತ್ತು ಈ ಹಿಂದೆ F3 ಪ್ರೊಡಕ್ಷನ್ಸ್ ಲಾಂಛನದಲ್ಲಿ “ಮ್ಯಾಟ್ನಿ” ಚಿತ್ರವನ್ನು ನಿರ್ಮಿಸಿದ್ದ ಎಸ್ ಪಾರ್ವತಿ ಗೌಡ, ಪವನ್ ಪರಮಶಿವಂ ಹಾಗೂ ಮನೋಹರ್ ಕಾಂಪಲ್ಲಿ ನಿರ್ಮಾಣದಲ್ಲಿ ಹಾಗೂ ಮನೋಜ್ ಪಿ ನಡಲುಮನೆ ನಿರ್ದೇಶನದಲ್ಲಿ “ನೀ ನಂಗೆ ಅಲ್ಲವಾ” ಚಿತ್ರ ಮೂಡಿಬರುತ್ತಿದೆ. ರಾಹುಲ್ ಅರ್ಕಾಟ್ ಎಂಬ ಹೊಸ ನಟ ಈ ಚಿತ್ರದ ಮೂಲಕ ನಾಯಕಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ನಾಯಕಿಯ ಹೆಸರನ್ನು […]Read More
“ಗ್ಯಾಪಲ್ಲೊಂದು ಸಿನಿಮಾ” ಮಾಡಿ “ಓಮಿನಿ”ಯಲ್ಲಿ “ಪಾಠಶಾಲಾ”ಗೆ ಬಂದ ಹೆದ್ದೂರ್ ಮಂಜುನಾಥ್ ಶೆಟ್ಟಿ . ಕೆಲವು ವರ್ಷಗಳ ಹಿಂದೆ “ಗ್ಯಾಪಲ್ಲೊಂದು ಸಿನಿಮಾ” ಮಾಡಿ ನಂತರ “ಓಮಿನಿ” ಎಂಬ ಚಿತ್ರ ನಿರ್ದೇಶಿಸಿರುವ ಹೆದ್ದೂರ್ ಮಂಜುನಾಥ್ ಶೆಟ್ಟಿ ಈಗ “ಪಾಠಶಾಲಾ” ಎಂಬ ಚಿತ್ರ ಮಾಡಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಿಹಿಕಹಿ ಚಂದ್ರು ಹಾಗೂ ಸಿಹಿಕಹಿ ಗೀತಾ ದಂಪತಿ ಟೀಸರ್ ಅನಾವರಣ ಮಾಡಿ “ಪಾಠಶಾಲಾ” ತಂಡಕ್ಕೆ ಶುಭ ಕೋರಿದರು. ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು, ಹೆಚ್ ಎಸ್ ರಾಘವೇಂದ್ರ ಶೆಟ್ಟಿ, […]Read More
ಕೋಟೆನಾಡು ಚಿತ್ರದುರ್ಗದಲ್ಲಿ ಅದ್ದೂರಿಯಾಗಿ ನಡೆಯಿತು ಬಹು ನಿರೀಕ್ಷಿತ “ಮ್ಯಾಕ್ಸ್” ಚಿತ್ರದ ಪ್ರಿರಿಲೀಸ್ ಇವೆಂಟ್ ಹಾಗೂ ಟ್ರೇಲರ್ ಲಾಂಚ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಈ ಚಿತ್ರ ಡಿಸೆಂಬರ್ 25 ರಂದು ರಾಜ್ಯಾದ್ಯಂತ ಬಿಡುಗಡೆ. “ನಾನು ಬಂದೇ ಬರುತ್ತೀನಿ ಅಂತ ಚಿತ್ರದುರ್ಗದ ಜನತೆಗೆ ಮಾತು ಕೊಟ್ಟಿದ್ದೆ. ಹಾಗಾಗಿ ಒಬ್ಬನೇ ಬಂದಿಲ್ಲ, ಜತೆಗೆ ನನ್ನ ಕುಟುಂಬವನ್ನೂ ಕರೆದುಕೊಂಡು ಬಂದಿದ್ದೇನೆ. ಈ ಕುಟುಂಬಕ್ಕೆ ಪರಿಚಯಿಸೋಣ ಅಂತ” ಎಂದು ಕಿಚ್ಚ ಸುದೀಪ್ ಚಿತ್ರದುರ್ಗದಲ್ಲಿ ನಡೆದ ಮ್ಯಾಕ್ಸ್ ಚಿತ್ರದ ಪ್ರಿರಿಲೀಸ್ ಇವೆಂಟ್ ವೇದಿಕೆಯಲ್ಲಿ […]Read More