ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರಕ್ಕೆ ಪ್ರಿಯಾ ಆನಂದ್ ನಾಯಕಿ..ಹೊಸ ವರ್ಷದ ಆರಂಭದ ದಿನ ಪೋಸ್ಟರ್ ಬಿಡುಗಡೆ ಮಾಡಿ ನಾಯಕಿಯನ್ನು ಸ್ವಾಗತಿಸಿದ ಚಿತ್ರತಂಡ ..! ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರು ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸುತ್ತಿರುವ ಹಾಗೂ “ಆ ದಿನಗಳು” ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಚಿತ್ರ “ಬಲರಾಮನ ದಿನಗಳು”. ಇದು ವಿನೋದ್ ಪ್ರಭಾಕರ್ ಅಭಿನಯದ 25 ನೇ ಚಿತ್ರ ಕೂಡ. ಬಹು ನಿರೀಕ್ಷಿತ […]Read More
“ನೀ ನಂಗೆ ಅಲ್ಲವಾ” ಚಿತ್ರದ ನಾಯಕಿಯಾಗಿ ಕಾಶಿಮಾ ಆಯ್ಕೆ. ನಟ ಶ್ರೀಮುರಳಿ ಹಾಗೂ ವಿದ್ಯಾ ಶ್ರೀಮುರಳಿ ಅವರು ಅರ್ಪಿಸುತ್ತಿರುವ ಮತ್ತು ಈ ಹಿಂದೆ F3 ಪ್ರೊಡಕ್ಷನ್ಸ್ ಲಾಂಛನದಲ್ಲಿ “ಮ್ಯಾಟ್ನಿ” ಚಿತ್ರವನ್ನು ನಿರ್ಮಿಸಿದ್ದ ಎಸ್ ಪಾರ್ವತಿ ಗೌಡ, ಪವನ್ ಪರಮಶಿವಂ ಹಾಗೂ ಮನೋಹರ್ ಕಾಂಪಲ್ಲಿ ನಿರ್ಮಾಣದಲ್ಲಿ ಹಾಗೂ ಮನೋಜ್ ಪಿ ನಡಲುಮನೆ ನಿರ್ದೇಶನದಲ್ಲಿ “ನೀ ನಂಗೆ ಅಲ್ಲವಾ” ಚಿತ್ರ ಮೂಡಿಬರುತ್ತಿದೆ. ರಾಹುಲ್ ಅರ್ಕಾಟ್ ಎಂಬ ಹೊಸ ನಟ ಈ ಚಿತ್ರದ ಮೂಲಕ ನಾಯಕಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ನಾಯಕಿಯ ಹೆಸರನ್ನು […]Read More
“ಗ್ಯಾಪಲ್ಲೊಂದು ಸಿನಿಮಾ” ಮಾಡಿ “ಓಮಿನಿ”ಯಲ್ಲಿ “ಪಾಠಶಾಲಾ”ಗೆ ಬಂದ ಹೆದ್ದೂರ್ ಮಂಜುನಾಥ್ ಶೆಟ್ಟಿ . ಕೆಲವು ವರ್ಷಗಳ ಹಿಂದೆ “ಗ್ಯಾಪಲ್ಲೊಂದು ಸಿನಿಮಾ” ಮಾಡಿ ನಂತರ “ಓಮಿನಿ” ಎಂಬ ಚಿತ್ರ ನಿರ್ದೇಶಿಸಿರುವ ಹೆದ್ದೂರ್ ಮಂಜುನಾಥ್ ಶೆಟ್ಟಿ ಈಗ “ಪಾಠಶಾಲಾ” ಎಂಬ ಚಿತ್ರ ಮಾಡಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಿಹಿಕಹಿ ಚಂದ್ರು ಹಾಗೂ ಸಿಹಿಕಹಿ ಗೀತಾ ದಂಪತಿ ಟೀಸರ್ ಅನಾವರಣ ಮಾಡಿ “ಪಾಠಶಾಲಾ” ತಂಡಕ್ಕೆ ಶುಭ ಕೋರಿದರು. ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು, ಹೆಚ್ ಎಸ್ ರಾಘವೇಂದ್ರ ಶೆಟ್ಟಿ, […]Read More
ಹಲವು ಗಣ್ಯರ ಉಪಸ್ಥಿತಿಯಲ್ಲಿ ಅನಾವರಣವಾಯಿತು “ಕ್ಯಾಪಿಟಲ್ ಸಿಟಿ” ಚಿತ್ರದ ಟ್ರೇಲರ್ ಹಾಗೂ ಹಾಡುಗಳು . ಆರ್ ಅನಂತರಾಜು ನಿರ್ದೇಶನದ ಈ ಚಿತ್ರಕ್ಕೆ ರಾಜೀವ್ ರೆಡ್ಡಿ ನಾಯಕ ಇಪ್ಪತ್ತಕ್ಕೂ ಅಧಿಕ ಸಮಾನ ಮನಸ್ಕರು ಆರಂಭಿಸಿರುವ “ಇನಿಫಿನಿಟಿ ಕ್ರಿಯೇಷನ್ಸ್” ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, “ಅಪ್ಪು ಪಪ್ಪು”, ” ಮಸ್ತ್ ಮಜಾ ಮಾಡಿ”, “ನಂದ” ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್ ಅನಂತರಾಜು ನಿರ್ದೇಶನದ ಹಾಗೂ “ರಂಬಾ” ಸೇರಿದಂತೆ ಕೆಲವು ಚಿತ್ರಗಳಲ್ಲಿ ನಾಯಕರಾಗಿ ನಟಿಸಿರುವ ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿರುವ “ಕ್ಯಾಪಿಟಲ್ […]Read More
ಕೋಟೆನಾಡು ಚಿತ್ರದುರ್ಗದಲ್ಲಿ ಅದ್ದೂರಿಯಾಗಿ ನಡೆಯಿತು ಬಹು ನಿರೀಕ್ಷಿತ “ಮ್ಯಾಕ್ಸ್” ಚಿತ್ರದ ಪ್ರಿರಿಲೀಸ್ ಇವೆಂಟ್ ಹಾಗೂ ಟ್ರೇಲರ್ ಲಾಂಚ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಈ ಚಿತ್ರ ಡಿಸೆಂಬರ್ 25 ರಂದು ರಾಜ್ಯಾದ್ಯಂತ ಬಿಡುಗಡೆ. “ನಾನು ಬಂದೇ ಬರುತ್ತೀನಿ ಅಂತ ಚಿತ್ರದುರ್ಗದ ಜನತೆಗೆ ಮಾತು ಕೊಟ್ಟಿದ್ದೆ. ಹಾಗಾಗಿ ಒಬ್ಬನೇ ಬಂದಿಲ್ಲ, ಜತೆಗೆ ನನ್ನ ಕುಟುಂಬವನ್ನೂ ಕರೆದುಕೊಂಡು ಬಂದಿದ್ದೇನೆ. ಈ ಕುಟುಂಬಕ್ಕೆ ಪರಿಚಯಿಸೋಣ ಅಂತ” ಎಂದು ಕಿಚ್ಚ ಸುದೀಪ್ ಚಿತ್ರದುರ್ಗದಲ್ಲಿ ನಡೆದ ಮ್ಯಾಕ್ಸ್ ಚಿತ್ರದ ಪ್ರಿರಿಲೀಸ್ ಇವೆಂಟ್ ವೇದಿಕೆಯಲ್ಲಿ […]Read More
ರಥಾವರ ನಿರ್ದೇಶಕರ ‘ಚೌಕಿದಾರ್’ಗೆ ಕುಂಬಳಕಾಯಿ ಪ್ರಾಪ್ತಿ….. ಪೃಥ್ವಿ-ಧನ್ಯ ‘ಚೌಕಿದಾರ್’ ಸಿನಿಮಾದ ಚಿತ್ರೀಕರಣ ಮುಕ್ತಾಯ…. ಶೂಟಿಂಗ್ ಮುಗಿಸಿದ ‘ಚೌಕಿದಾರ್’ಗೆ ಕುಂಬಳಕಾಯಿ ಪ್ರಾಪ್ತಿ…. ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ಧನ್ಯಾ ರಾಮ್ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಚೌಕಿದಾರ್ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ ನಿನ್ನೆ ಚಿತ್ರಕ್ಕೆ ಕುಂಬಳಕಾಯಿ ಹೊಡೆಲಾಯಿತು. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು. ಬಳಿಕ ಸುದ್ದಿ ಗೋಷ್ಠಿಯಲ್ಲಿ ಚೌಕಿದಾರ್ ಕಲಾವಿದರು ತಮ್ಮ ಶೂಟಿಂಗ್ ಅನುಭವ ಹಂಚಿಕೊಂಡರು. ನಾಯಕ ಪೃಥ್ವಿ ಅಂಬಾರ್ ಮಾತನಾಡಿ, […]Read More
ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಅಭಿನಯದ ಕುತೂಹಲಕಾರಿ ಥ್ರಿಲ್ಲರ್ ಚಿತ್ರ ‘ಎಫ್.ಐ.ಆರ್. 6 to 6’ ಬಿಡುಗಡೆಗೆ ಸಿದ್ದವಾಗಿದೆ. ಈ ಹಿಂದೆ ಪಟ್ಟಾಭಿಷೇಕ ಎಂಬ ಚಿತ್ರವನ್ನು ನಿರ್ಮಿಸಿದ್ದ ಭಾಗ್ಯರಮೇಶ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೆ.ವಿ.ರಮಣರಾಜ್ ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಓಂಜಿ ಅವರ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ.ಸತೀಶ್ ಬಾಬು ಹಾಗೂ ಎಂ.ಎಸ್. ತ್ಯಾಗರಾಜ್ ಸಂಗೀತ ಸಂಯೋಜನೆ ಮಾಡಿರುವ ಈ ಚಿತ್ರದ ಟ್ರೈಲರ್ ಹಾಗೂ ಆಡಿಯೋ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಫಿಲಂ […]Read More
ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ ಈ ಚಿತ್ರದಲ್ಲಿ ಉಪೇಂದ್ರ ಹಾಗೂ ರಮ್ಯ ಅಭಿನಯ . MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಮ್ಯ ಮುಖ್ಯಪಾತ್ರದಲ್ಲಿ ನಟಿಸಿರುವ “ರಕ್ತ ಕಾಶ್ಮೀರ” ಚಿತ್ರದಲ್ಲಿ ಶೀರ್ಷಿಕೆಯೇ ತಿಳಿಸುವಂತೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಕಥಾಹಂದರ ಹೊಂದಿದೆ. ಪಾಕ್ ಆಕ್ರಮಿತ ಉಗ್ರಗಾಮಿಗಳು ಕಾಶ್ಮೀರದಲ್ಲಷ್ಟೇ ಅಲ್ಲ. ಬೆಂಗಳೂರು ಸೇರಿದಂತೆ ಭಾರತದ ವಿವಿಧ ನಗರಗಳಲ್ಲೂ ದಾಳಿ […]Read More
ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ನೂತನ ಚಿತ್ರ “#MB”.ಮುಂಬೈನ ADD – ONE ಫಿಲಂಸ್ ನಿರ್ಮಾಣದ ಈ ಚಿತ್ರಕ್ಕೆ ” ವಲ್ಲರಸು” ಖ್ಯಾತಿಯ ಎನ್ ಮಹಾರಾಜನ್ ನಿರ್ದೇಶನ . ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ “#MB” ಎಂಬ ನೂತನ ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದಾರೆ. ಮುಂಬೈ ಮೂಲದ ಖ್ಯಾತ ADD – ONE ಫಿಲಂಸ್ ಸಂಸ್ಥೆ ಲಾಂಛನದಲ್ಲಿ ಮನೋಜ್ ಬನೋಡೆ ಹಾಗೂ ಖೇಮ್ ಚಂದ್ ಖಡ್ಗಿ ಅವರು ಈ ಚಿತ್ರವನ್ನು […]Read More
ಬಿಡುಗಡೆಯಾಯಿತು “ಫಾರೆಸ್ಟ್” ಚಿತ್ರದ “ಪೈಸಾ ಪೈಸಾ ಪೈಸಾ” ಹಾಡು .ಚಂದನ್ ಶೆಟ್ಟಿ ಗಾಯನಕ್ಕೆ ಹೆಜ್ಜೆ ಹಾಕಿದ ಚಿತ್ರದ ಪ್ರಮುಖ ಕಲಾವಿದರು. ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ, ಮಲ್ಟಿ ಸ್ಟಾರರ್ ಸಿನಿಮಾ “ಫಾರೆಸ್ಟ್” ಚಿತ್ರಕ್ಕಾಗಿ “ಬಹದ್ದೂರ್” ಚೇತನ್ ಕುಮಾರ್ ಅವರು ಬರೆದಿರುವ “ಪೈಸಾ ಪೈಸಾ ಪೈಸಾ” ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ಚಂದನ್ ಶೆಟ್ಟಿ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಧರ್ಮವಿಶ್ ಸಂಗೀತ ನೀಡಿದ್ದಾರೆ. ಅಜಯ್ ಶಿವಶಂಕರ್ ನೃತ್ಯ ಸಂಯೋಜಿಸಿರುವ ಈ ಹಾಡಿಗೆ ಚಿಕ್ಕಣ್ಣ, ಗುರುನಂದನ್, ಅನೀಶ್ ತೇಜೇಶ್ವರ್, ರಂಗಾಯಣ […]Read More