ಸಿನಿಬೀಟ್: ಸಾಹಸಸಿಂಹ ಡಾ.ವಿಷ್ಣುವರ್ಧನ್ ಹೆಸರಿನಡಿ ಆಯೋಜಿಸಲಾಗಿದ್ದ ‘ಯಜಮಾನ ಪ್ರೀಮಿಯರ್ ಲೀಗ್ ಸೀಸನ್-2’ ಟ್ರೋಫಿಯನ್ನು ಸುದೀಪ್ ಅಭಿಮಾನಿಗಳ ತಂಡ ಕೋಟಿಗೊಬ್ಬ ಕಿಂಗ್ಸ್ ಎತ್ತಿ ಹಿಡಿದ್ರೆ, ದರ್ಶನ್ ಅಭಿಮಾನಿಗಳ ಸೂರ್ಯವಂಶ ಸ್ಟ್ರೈಕರ್ಸ್ ರನ್ನರ್ ಆಗಿ ಹೊರಹೊಮ್ಮಿದೆ. ಇದನ್ನೂ ಓದಿ: ಪ್ಯಾನ್ ಇಂಡಿಯಾ ಹಾರರ್ ಚಿತ್ರದಲ್ಲಿ ಹರೀಶ್ ರಾಜ್ : ಕಲಾಕಾರ್ ಹೊಸ ಚಿತ್ರದ ಫಸ್ಟ್ ಲುಕ್ ರಿಲೀಸ್ ಸ್ಯಾಂಡಲ್ ವುಡ್ ನಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಶುರು ಮಾಡಿದ ಕೀರ್ತಿ ವಿಷ್ಣುದಾದಾ ಅವರಿಗೆ ಸಲ್ಲುತ್ತದೆ. ಸಿನಿಮಾ ತಂಡಗಳನ್ನು ಕಟ್ಟಿಕೊಂಡು ವಿಷ್ಣು ಸದಾ […]Read More
ಸಿನಿಬೀಟ್ ಬಿಗ್ ಬಾಸ್ ವಿನ್ನರ್, ರಾಕ್ ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿಗಿಂದು ಜನ್ಮದಿನದ ಸಂಭ್ರಮ. ಅವರ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾ ಅನೌನ್ಸ್ ಮಾಡಲಾಗಿದೆ. ಸರ್ಕಸ್ ಚಿತ್ರದ ಮೂಲಕ ನಟನೆ, ನಿರ್ದೇಶನ ಹಾಗೂ ನಿರ್ಮಾಣದಲ್ಲಿ ಗುರುತಿಸಿಕೊಂಡಿರುವ ರಾಕ್ ಸ್ಟಾರ್ ಹೊಸ ಹೆಜ್ಜೆಗೆ ಅಧಿಪತ್ರ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಇದನ್ನೂ ಓದಿ: ಲವ್ ಸಿನಿಮಾದ ಎರಡನೇ ಹಾಡು ರಿಲೀಸ್ : ಒಂಟಿ ಅಲ್ಲ ನಾನೀಗ ಮೆಲೋಡಿ ಸಾಂಗ್ ಹೇಗಿದೆ ಗೊತ್ತಾ? ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ […]Read More
ಸಿನಿಬೀಟ್ ಸುದ್ದಿ: ಚಂದನವನಕ್ಕೆ ಪ್ರತಿಭಾವಂತರು, ವಿದ್ಯಾವಂತರು ಬರುತ್ತಿರುವುದು ಆರೋಗ್ಯಕರ ಬೆಳವಣಿಗೆ ಆಗಿದೆ. ಅದೇ ಸಾಲಿಗೆ ಭದ್ರಾವತಿ ಮೂಲದ ಧನುಷ್ ಸದ್ಯ ಎಂಎನ್ಸಿ ಕಂಪೆನಿಯಲ್ಲಿ ಟೆಕ್ಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದರ ಮಧ್ಯೆ ಮಾಡ್ಲಿಂಗ್ದಲ್ಲಿ ಗುರುತಿಸಿಕೊಂಡು, ಹಿರಿಯ ನಟಿ ರೇಖಾದಾಸ್ ಗರಡಿಯಲ್ಲಿ ಅಭಿನಯದ ತರಭೇತಿಯನ್ನು ಪಡೆದುಕೊಂಡಿದ್ದಾರೆ. ಇವೆಲ್ಲಾದರ ಪರಿಣಾಮ ’ರಾಯಲ್ ಮೆಕ್’ ಸಿನಿಮಾಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ ಬರೆದು ನಾಯಕನಾಗಿ ಪರಿಚಯಗೊಂಡಿದ್ದಾರೆ. ಒಂದಷ್ಟು ಸ್ನೇಹಿತರು ಗೆಳೆಯನ ಸಲುವಾಗಿ ಶಬರಿ ಫಿಲಿಂಸ್ ಮುಖಾಂತರ ಬಂಡವಾಳ ಹೂಡಿದ್ದಾರೆ. ನಾಗಭೂಷಣ್.ಜೆ.ಹೆಚ್.ಎಂ ಮತ್ತು ಡಾ.ಜಯದೇವಹಾಸನ್ ಜಂಟಿಯಾಗಿ ಆಕ್ಷನ್ […]Read More
ಸಿನಿಬೀಟ್ ಸುದ್ದಿ: ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡ ಸಿನಿಮಾಪ್ರೇಮಿಗಳನ್ನು ರಂಜಿಸುತ್ತಿರುವ ಕಲಾಕರ್ ಹರೀಶ್ ರಾಜ್ ಕಲಾ ಸೇವೆಗೆ ಭರ್ತಿ 25 ತುಂಬಿದೆ. ಬೆಳ್ಳಿ ಸಂಭ್ರಮದ ಖುಷಿಯಲ್ಲಿರುವ ಅವರೀಗ ಮತ್ತೆ ನಿರ್ದೇಶನದತ್ತ ಮುಖ ಮಾಡಿದ್ದಾರೆ. ನಟನೆ ಜೊತೆಗೆ ನಿರ್ದೇಶನದಲ್ಲಿಯೂ ಹೆಸರು ಮಾಡಿರುವ ಹರೀಶ್ ರಾಜ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ತಮ್ಮದೇ ಹರೀಶ್ ರಾಜ್ ಪ್ರೊಡಕ್ಷನ್ ನಡಿ ಪ್ರೇತ ಎಂಬ ಚಿತ್ರ ನಿರ್ದೇಶಿಸಿ, ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ನೋಡುಗರ ಗಮನಸೆಳೆಯುತ್ತಿದೆ. ಮೊಬೈಲ್ […]Read More
ಸಿನಿಬೀಟ್ ಸುದ್ದಿ ಓ ಎಂಬ ಹಾರರ್ ಸಿನಿಮಾ ನಿರ್ದೇಶಿಸಿದ್ದ ಮಹೇಶ ಸಿ ಅಮ್ಮಳ್ಳಿದೊಡ್ಡಿ ಎರಡನೇ ಹೆಜ್ಜೆ ಲವ್. ಟೈಟಲ್ ಹೇಳುವಂತೆ ಇದೊಂದು ಪ್ರೇಮ ಕಥಾಹಂದರದ ಚಿತ್ರ. ಈ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಈ ಹಿಂದೆ ರಿಲೀಸ್ ಆಗಿದ್ದ ಕಣ್ಮಣಿ ಹಾಡಿಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಅದರ ಬೆನ್ನಲ್ಲೇ ಈಗ ಒಂಟಿ ಅಲ್ಲ ನಾನೀಗ ಎಂಬ ಮಲೋಡಿ ಗಾನಲಹರಿ ಬಿಡುಗಡೆಯಾಗಿದೆ. ಹೃದಯ ಶಿವ ಸಾಹಿತ್ಯ ಬರೆದಿರುವ ಹಾಡಿಗೆ ಕೀರ್ತಿ ಮಾರಾತೆ ಧ್ವನಿಯಾಗಿದ್ದು, ಸಾಯಿ ಶ್ರೀ ಕಿರಣ್ ಟ್ಯೂನ್ […]Read More
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸಿಹಿಕಹಿ ಚಂದ್ರು ಸಾರಥ್ಯದ ” ಬೊಂಬಾಟ್ ಭೊಜನ” ಕಾರ್ಯಕ್ರಮ ಯಶಸ್ವಿ 850 ಕಂತುಗಳನ್ನು ಪೂರೈಸಿ ಸಾವಿರದತ್ತ ಹೆಜ್ಜೆ ಹಾಕುತ್ತಿದೆ. ಈ ವಿಷಯದ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. “ಬೊಂಬಾಟ್ ಭೋಜನ”ವನ್ನು ಜನಪ್ರಿಯಗೊಳಿಸುತ್ತಿರುವ ಸಮಸ್ತ ಜನತೆಗೆ ಧನ್ಯವಾದ ಹೇಳುತ್ತಾ ಮಾತು ಆರಂಭಿಸಿದ ಸಿಹಿಕಹಿ ಚಂದ್ರು, ನಮ್ಮ ” ಬೊಂಬಾಟ್ ಭೋಜನ ” ಕಾರ್ಯಕ್ರಮ ಯಶಸ್ವಿ 850 ಕಂತುಗಳನ್ನು ಪೂರೈಸಿ ಸಾವಿರದತ್ತ ಹೆಜ್ಜೆ ಹಾಕುತ್ತಿದೆ. ನಮ್ಮ ಕಾರ್ಯಕ್ರಮದಲ್ಲಿ “ಬಯಲೂಟ”, “ಮನೆಯೂಟ”, ” ಸವಿಯೂಟ”, […]Read More
ಅಪ್ಸರ ಮೂವೀಸ್ ಲಾಂಛನದಲ್ಲಿ ವೇಂಪಲ್ಲಿ ಬಾವಾಜಿ ಅವರ ನಿರ್ದೇಶನದಲ್ಲಿ ‘ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ಎಂಬ ಹಾಸ್ಯ ಪ್ರಧಾನ ಕಥಾಹಂದರ ಹೊಂದಿದ ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಈ ಹಿಂದೆ ಗರ್ಭದಗುಡಿ, 141, ಅಕ್ಕಭಾವ ಬಾಮೈದ, ನೀನೇನಾ, ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದ ಬಾವಾಜಿ ಈಗ ಮತ್ತೊಂದು ಅಪ್ಪಟ ಕಾಮಿಡಿ ಚಿತ್ರವನ್ನು ಕನ್ನಡಿಗರಿಗೆ ನೀಡುತ್ತಿದ್ದಾರೆ. ಈ ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ನಿರ್ದೇಶಕ ಬಾವಾಜಿ ಅವರೇ ಬರೆದಿದ್ದಾರೆ.ಈಗಿನ ಟ್ರೆಂಡ್ ಗೆ ತಕ್ಕಂತೆ ಕಾಮಿಡಿ, ಫ್ಯಾಮಿಲಿ ಎಂಟರ್ ಟೈನರ್, […]Read More
ಭಂಡಾರದ ಒಡೆಯ ಫಿಲಂಸ್ ಲಾಂಛನದಲ್ಲಿ ನಿವೇದ್ಯ ಭಂಡಾರ ಮತ್ತು ಹೇಮಾವತಿ ಎಂ. ಸ್ವಾಮಿ ನಿರ್ಮಿಸುತ್ತಿರುವ ಅಗ್ನಿಕುಂಡ ಚಿತ್ರಕ್ಕೆ ಶೇಷಾದ್ರಿಪುರದಲ್ಲಿರುವ ಕರ್ನಾಟಕ ಡಿಜಿಟಲ್ ರೆಕಾರ್ಡಿಂಗ್ ಸ್ಟುಡಿಯೋನಲ್ಲಿ ಹಾಡುಗಳ ಧ್ವನಿಮುದ್ರಣ ನಡೆಯಿತು. ಜನ್ಮಕೊಟ್ಟೆ ನಾ ನಿನಗೆ, ತಾಯಿಯಾದೆ ನೀ ನನಗೆ.. ಹಗಲಿರುಳು ಜೀವನ ತೇದು ಸಲಹಿರುವೆ ನನ್ನನ್ನು… ಎಂದು ಸಾಗುವ ಈ ಗೀತೆಯಲ್ಲು ಅರಸು ಅಂತಾರೆ ರಚಿಸಿದ್ದಾರೆ. ಎಸ್. ಮಹೇಶ್ ಬರೆದಿರುವ ಸಂಕೋಚದ ಸ್ಪರ್ಷವಿದೆ ಪ್ರಾಯಕ್ಕದು ಕಲಿಯೋಕೆ ಮನಸ್ಸು ಅದರುತ್ತಿದೆ… ಹಾಡಿನ ಕೆಲಸಗಳೂ ನಡೆಯುತ್ತಿವೆ. ಚಿತ್ರವನ್ನು ಆರ್. ಮಲ್ಲಿಕಾರ್ಜುನ್ ನಿರ್ದೇಶಿಸುತ್ತಿದ್ದಾರೆ. […]Read More
ಆಷಾಡ ಮಾಸ ಶುರುವಾಗುವ ಮುಂಚೆ ಹಲವು ಚಿತ್ರಗಳು ಸೆಟ್ಟೇರುತ್ತದೆ. ಅದೇ ಹಾದಿಯಲ್ಲಿ ’ಆತ್ಮ’ ಎನ್ನುವ ಚಿತ್ರದ ಮುಹೂರ್ತ ಸಮಾರಂಭವು ವಿಜಯನಗರದ ಮಾರುತಿ ಮಂದಿರದಲ್ಲಿ ಸರಳವಾಗಿ ನಡೆಯಿತು. ವಿರಾಜ್ ಫಿಲಿಂ ರೆರ್ಕಾಡಿಂಗ್ ಸ್ಟುಡಿಯೋ ಮಾಲೀಕ ಯುವ ಪ್ರತಿಭೆ ಅನಿಲ್.ಸಿ.ಆರ್ ಕಥೆ, ನಿರ್ಮಾಣ ಮಾಡುವುದರ ಜತೆಗೆ ನಾಯಕರಾಗಿ ಅಭಿನಯಿಸುತ್ತಿರುವುದು ಎರಡನೇ ಅನುಭವ. ಮುನೆಗೌಡ ಸಹ ನಿರ್ಮಾಪಕರಾಗಿ ಗುರಿತಿಸಿಕೊಂಡಿದ್ದಾರೆ. ’ಅಚಲ’ ’ಓಂ ಶಾಂತಿ ಓಂ’ ಮತ್ತು ’ಅಸ್ಥಿರ’ ಚಿತ್ರಗಳಿಗೆ ಆಕ್ಷನ್ ಹೇಳಿರುವ ಎಸ್.ಆರ್.ಪ್ರಮೋದ್ ನಿರ್ದೇಶನ ಮಾಡುತ್ತಿದ್ದಾರೆ. ಪ್ರಾರಂಭದಿಂದ ಅಂತ್ಯದವರೆಗೂ ಹಾರರ್ ಕಥೆಯಲ್ಲಿ […]Read More
’ಇತ್ಯಾದಿ’ ಚಿತ್ರವು ಸೆನ್ಸಾರ್ಗೆ ಹೋಗಲು ಅಣಿಯಾಗುತ್ತಿದೆ. ಪ್ರಚಾರದ ಮೊದಲ ಹಂತವಾಗಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮವು ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಚರಣ್ದೇವ್ ಕ್ರಿಯೇಶನ್ಸ್-ಅದ್ವೈತ ಫಿಲಿಂಸ್-ನೀಲಕಂಠ ಫಿಲಂಸ್ ಬ್ಯಾನರ್ ಅಡಿಯಲ್ಲಿ ಮಹೇಂದ್ರನ್, ಶ್ರೀನಿವಾಸ್ ಮತ್ತು ನೀಲಕಂಠನ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವುದು ಹೊಸ ಅನುಭವ. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬಿಗ್ ಬಾಸ್ ವಿಜೇತ, ನಟ,ನಿರ್ದೇಶಕ ಪ್ರಥಮ್ ಮಾತನಾಡಿ, ತುಣುಕುಗಳು ತುಂಬಾ ಚೆನ್ನಾಗಿ ಮೂಡಿಬಂದಿದೆ. ಡಿ.ಯೋಗರಾಜ್ ಅವರಿಗೆ ಯೋಗ ಹುಡುಕಿಕೊಂಡು ಬರಲಿ. ನಿನ್ನೆಯಷ್ಟೇ ವಿಕಟಕವಿ ಯೋಗರಾಜಭಟ್ ಅವರ ಚಿತ್ರದ ಸಮಾರಂಭ ನಡೆದಿದೆ. […]Read More