ಇತ್ತೀಚೆಗೆ ಗಾಯಕ ಸೋನು ನಿಗಂ ಅನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಲಾಗಿದೆ. ಆದರೆ, ಹೀಗೆ ಮಾಡುವುದರಿಂದ ಯಾರಿಗೆ ಲಾಭ? ಯಾರಿಗೆ ನಷ್ಟ? ಅಷ್ಟಕ್ಕೂ ಬ್ಯಾನ್ ಮಾಡುವ ಮೊದಲು ಸೋನು ನಿಗಂಗೆ ಕನ್ನಡದಲ್ಲಿ ಈ ಮಟ್ಟದ ಅವಕಾಶ, ಖ್ಯಾತಿ, ಪ್ರೀತಿ ದೊರಕಲು ಕಾರಣವೇನು? ಸೋನು ಅಷ್ಟೇ ಅಲ್ಲ, ಕನ್ನಡ ಹಾಡುಗಳನ್ನು ಹಾಡಲು ಇತರ ಭಾಷೆಗಳ ಗಾಯಕರ ಮೊರೆ ಹೋಗುವ ಹಿಂದಿನ ಉದ್ದೇಶವೇನು ಎನ್ನುವುದರ ಕುರಿತ ವಿವರ ಇಲ್ಲಿದೆ. ಬೇರೆ ಭಾಷೆಯವರಿಗೆ ಆದ್ಯತೆ:ಕನ್ನಡ ಚಿತ್ರರಂಗವು ತನ್ನದೇ ಆದ ವಿಶಿಷ್ಟ ಸಂಸ್ಕೃತಿ, […]Read More
ಸ್ಯಾಂಡಲ್ವುಡ್ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿರುವ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಪಾಠ ಹೇಳಿ ಕೊಡುವ ಗುರುವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಹೆಸರು ‘A for ಆನಂದ್’. ಇತ್ತೀಚೆಗಷ್ಟೆ ಚಿತ್ರದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮುಹೂರ್ತ ನಡೆದಿದೆ. ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ ಕ್ಲ್ಯಾಪ್ ಮಾಡಿದರು. ಮಗುವಿನಿಂದ ಕ್ಯಾಮೆರಾಗೆ ಚಾಲನೆ ನೀಡಿಸಿದರು. ಮುಹೂರ್ತದ ಬಳಿಕ ಸುದ್ದಿಗೋಷ್ಠಿ ಏರ್ಪಡಿಸಲಾಗಿತ್ತು. ಈ ಸುದ್ದಿಗೋಷ್ಠಿಯ ಪ್ರಮುಖ ಆಕರ್ಷಣೆ ಮಕ್ಕಳು. ‘A for ಆನಂದ್’ ಮಕ್ಕಳ ಸಿನಿಮಾವಾಗಿರುವುದರಿಂದ […]Read More
ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಚಿತ್ರ “ಮಾರುತ”. ಕನ್ನಡದಲ್ಲಿ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಎಸ್ ನಾರಾಯಣ್ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ದುನಿಯಾ ವಿಜಯ್ ಮತ್ತು ಉತ್ಸಾಹಿ ಯುವ ನಟ ಶ್ರೇಯಸ್ ಮಂಜು ಅವರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು […]Read More
ಮರಳಿ ಮನಸಾಗಿದೆ ಸಿನಿಮಾ ಬಹುತೇಕ ಕರಾವಳಿಯ ಕಲಾವಿದರನ್ನು ಒಳಗೊಂಡಿರುವ ಹಾಗೂ ಚಿತ್ರೀಕರಣ ಕೂಡ ಬಹುತೇಕ ಬಾಗ ಕರಾವಳಿ ಭಾಗದಲ್ಲೇ ಮುಗಿಸಿ ನಿರ್ಮಾಣವಾಗುತ್ತಿರುವ ಮನೋಜ್ಞ ಚಿತ್ರವಿದು. ಚಿತ್ರದ ಏನಿದೆನು ಈ ಕಂಪನ ಹಾಡಿನ ಅದ್ದೂರಿ ಬಿಡುಗಡೆ ಕಾರ್ಯಕ್ರಮ ಉಡುಪಿಯ ಯಕ್ಷಗಾನ ಕಲಾರಂಗ ದಲ್ಲಿ ನಡೆಯಿತು.ವಿಶೇಷವಾಗಿ ಕರಾವಳಿಯ ಪ್ರಕೃತಿ ಸೊಬಗಿನ ಸುಂದರ ತಾಣಗಳನ್ನು ಅತ್ಯಂತ ನವೀರಾಗಿ ಸೆರೆಹಿಡಿಯಲಾಗಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ಪುತ್ತೂರಿನ ಅರ್ಜುನ್ ವೇದಾಂತ್ ಕಾರ್ಯಕ್ರಮದಲ್ಲಿ ಮಾತನಾಡಿ ಈಗಾಗಲೇ ತುಳು, ಕನ್ನಡ, ತೆಲುಗು, ತಮಿಳು ಚಿತ್ರಗಳಲ್ಲಿ ನಟಿಸಿ ಸೈ […]Read More
ಇಂಚರ ಪುಟ್ಟಣ್ಣ ಪ್ರೊಡಕ್ಷನ್ ಲಾಂಛನದಲ್ಲಿ ಪುಟ್ಟಣ್ಣ ಅವರು ನಿರ್ಮಿಸಿ, ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ `ಅಮೃತ ಮತಿ’ ಕನ್ನಡ ಚಿತ್ರವು ಈಗ ಅಮೆಜಾನ್ ಪ್ರೈಮ್ನ ಓ.ಟಿ.ಟಿ. ವೇದಿಕೆಯಲ್ಲಿ ಬಿಡುಗಡೆಯಾಗಿದೆ. ಈಗ ಆಸಕ್ತರು ಅಮೇಜಾನ್ ಪ್ರೈಮ್ನಲ್ಲಿ ಈ ಚಿತ್ರವನ್ನು ನೋಡ ಬಹುದಾಗಿದೆ. ಅಮೃತ ಮತಿ' ಚಿತ್ರವು ಹದಿಮೂರನೇ ಶತಮಾನದ ಖ್ಯಾತ ಕನ್ನಡ ಕವಿ ಜನ್ನನಯಶೋಧರ ಚರಿತೆ’ ಕಾವ್ಯ ಪ್ರಸಂಗವನ್ನು ಆಧರಿಸಿ ರೂಪುಗೊಂಡಿದೆ. ಈ ಚಿತ್ರದಲ್ಲಿ ಮೂಲ ಕಥನವನ್ನು ಮರುಸೃಷ್ಟಿ ಮಾಡಿ ನಿರೂಪಿಸಿರುವುದು ಒಂದು ವಿಶೇಷ. ಕನ್ನಡ ಸಾಹಿತ್ಯದಲ್ಲಿ ಮರುಸೃಷ್ಟಿಯ ಪರಂಪರೆಯಿದ್ದು […]Read More
ದೈಜಿ ಚಿತ್ರ ರಮೇಶ್ ಅರವಿಂದ್ ಅವರ 106ನೇ ಚಿತ್ರವಾಗಿದ್ದು, ಇದನ್ನು ಶಿವಾಜಿ ಸುರತ್ಕಲ್ ಖ್ಯಾತಿಯ ಆಕಾಶ್ ಶ್ರೀವತ್ಸ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇದರ ತಾರಾಗಣ ಬಳಗದಲ್ಲಿ ರಾಧಿಕಾ ನಾರಾಯಣ್, ಅವಿನಾಶ್ ಇತ್ಯಾದಿ ನಟರು ಕಾಣಿಸಿ ಕೊಳ್ಳಲಿದ್ದಾರೆ. ಹೊಸ ವಿಷಯ ಏನೆಂದರೆ ಗಾಳಿಪಟ ಖ್ಯಾತಿಯ ದಿಗಂತ್ ಅವರು ಸೇರ್ಪಡೆ ಆಗಿರೋದು, ಇವರು ರಮೇಶ್ ಅರವಿಂದ್ ಅವರ ತಮ್ಮನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವಿಭಿನ್ನ ರೀತಿಯ ಪಾತ್ರದಲ್ಲಿ ಇವರಿಬ್ಬರು ಜೊತೆಯಾಗಿ ಕಾಣಿಸಿ ಕೊಳ್ಳಲಿದ್ದಾರೆ. ರಮೇಶ್ ಅರವಿಂದ್ ಅವರು ಸೂರ್ಯ ಪಾತ್ರದಲ್ಲಿ, ರಾಧಿಕಾ […]Read More
ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್ ನಿರ್ಮಾಣ ಮಾಡಿರುವ, ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನಪ್ರಿಯವಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಮೇ 9 ರಂದು ತೆರೆಗೆ ಬರಲಿದೆ. ಇತ್ತೀಚೆಗೆ ಈ ಚಿತ್ರದ ಪ್ರಿ ರಿಲೀಸ್ ಇವೆಂಟ್ ಅದ್ದೂರಿಯಾಗಿ ನೆರವೇರಿತು. ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ […]Read More
ಎಸ್ ಎನ್ ಟಿ ಎಂಟರ್ಪ್ರೈಸಸ್ ಲಾಂಛನದಲ್ಲಿ ಎಸ್ ಸಿ ರವಿ ಭದ್ರಾವತಿ ಅವರು ನಿರ್ಮಿಸುತ್ತಿರುವ, ಖ್ಯಾತ ಗೀತಸಾಹಿತಿ ಅರಸು ಅಂತಾರೆ ನಿರ್ದೇಶನ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಕಳೆದ ತಿಂಗಳು ಅದ್ದೂರಿಯಾಗಿ ನೆರವೇರಿತ್ತು. ಬಹು ನಿರೀಕ್ಷಿತ ಹಾಗೂ ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣವಾಗಿದೆ. ಚಿತ್ರತಂಡದ ಸಹಕಾರದಿಂದ ನಮ್ಮ “ಪ್ರೊಡಕ್ಷನ್ ನಂ ೧” ಚಿತ್ರದ ಮೊದಲ ಹಂತದ ಚಿತ್ರೀಕರಣ […]Read More
ನಟ ಆದಿತ್ಯ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ , ಸಿಲ್ಕ್ ಮಂಜು ಅವರ ನಿರ್ಮಾಣದ, ರಂಜನ್ ಶಿವರಾಮ್ ಗೌಡ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ “ಟೆರರ್” ಚಿತ್ರದ “ಹರ ಹರ ಮಹದೇವ” ಎಂಬ ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಆದಿತ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಶಿವನ ಕುರಿತದಾ ಈ ಅದ್ಭುತ ಗೀತೆಯನ್ನು ಡಾ||ವಿ.ನಾಗೇಂದ್ರಪ್ರಸಾದ್ ಬರೆದಿದ್ದು, ಹರ್ಷವರ್ಧನ್ ರಾಜ್ ಸಂಗೀತ ನೀಡಿದ್ದಾರೆ. ಎಂ.ಆರ್.ಟಿ ಮ್ಯೂಸಿಕ್ ಮೂಲಕ ಈ ಹಾಡು ಬಿಡುಗಡೆಯಾಗಿದ್ದು, […]Read More
ಆರ್ ಹೆಚ್ ಎಂಟರ್ ಪ್ರೈಸಸ್ ಮತ್ತು ಶ್ರೀತಿರುಮಲ ಸಿನಿ ಎಂಟರ್ಟೈನ್ಮೆಂಟ್ ಅರ್ಪಿಸುವ, ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ, ಕಿಶನ್ ಹಾಗೂ ಕನಸಿನ ರಾಣಿ ಮಾಲಾಶ್ರೀ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ “ಪೆನ್ ಡ್ರೈವ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. “ಪೆನ್ ಡ್ರೈವ್” ಕಾಲ್ಪನಿಕ ಕಥಾಹಂದರ ಹೊಂದಿರುವ ಚಿತ್ರ. ನಿರ್ಮಾಪಕರ ಸಹಕಾರದಿಂದ ಅಂದುಕೊಂಡ ಯೋಜನೆಯಂತೆ ಒಂದೇ ಹಂತದಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರ ತೆರೆಗೆ ಬರಲು […]Read More