ರೇಣುಕ ಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್, ಪವಿತ್ರಗೌಡ ಸೇರಿ ಉಳಿದ ಎಲ್ಲಾ ಕೊಲೆ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನಟ ದರ್ಶನ್ ಸೇರಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಎ1 ಪವಿತ್ರಗೌಡ, ಎ2 ದರ್ಶನ್, ಎ4 ಜಗದೀಶ್, ಎ7 ಅನುಕುಮಾರ್ ಅಲಿಯಾಸ್ ಅನು, ಎ 12 ಲಕ್ಷ್ಮಣ್, ಎ 11ನಾಗರಾಜ್, ಎ 14 ಪ್ರದೋಷ್ಗೆ ಜಾಮಿನು ಸಿಕ್ಕಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ಜಾಮೀನು ಮಂಜೂರು ಮಾಡಿ ಆದೇಶ […]Read More
ಸ್ಯಾಂಡಲ್ ವುಡ್ ನ ಕಲಾಕಾರ ಎಂದೇ ಹೆಸರು ಮಾಡಿರುವ,ಹರೀಶ್ ರಾಜ್ ನಟಿಸಿ ನಿರ್ದೇಶಿಸುತ್ತಿರುವ ಹೊಸ ಚಿತ್ರದ ಮಹೂರ್ತ ನೆರವೇರಿದೆ. ಬೆಂಗಳೂರಿನ ಆನಂದ ನಗರದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ʻವೆಂಕಟೇಶಾಯ ನಮಃʼ ಚಿತ್ರದ ಮುಹೂರ್ತ ಸರಳವಾಗಿ ಜರುಗಿದೆ. ಚಿತ್ರಕ್ಕೆ ಜನಾರ್ದನ ಬಂಡವಾಳ ಹೂಡಿದ್ದು,ನಾಯಕ ನಟರಾಗಿ ನಟಿಸುವುದರ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದಾರೆ ಹರೀಶ್ ರಾಜ್. ಕಿರುತೆರೆ ಮತ್ತು ಹಿರಿತೆರೆಯಲ್ಲಿ ತಮ್ಮದೇ ಆದಂತಹ ಸುಧೀರ್ಘ ಅನುಭವವನ್ನು ಹೊಂದಿದಂತಹ ಹರೀಶ್ ರಾಜ್ ನಿರಂತರವಾಗಿ ನಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಲೇ ನಿರ್ದೇಶನವನ್ನು ಸಹ ಮಾಡುತ್ತಿರುವ […]Read More
ಕನ್ನಡ ಚಿತ್ರರಂಗದೊಂದಿಗೆ ಮೂವತ್ತು ವರ್ಷಗಳ ನಂಟಿರುವ ಸೆಬಾಸ್ಟಿನ್ ಡೇವಿಡ್ ಅವರ ನಿರ್ದೇಶನಲ್ಲಿ ಮೂಡಿಬರುತ್ತಿದೆ “ಪೆನ್ ಡ್ರೈವ್”. . ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಹಾಗೂ ” ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ಅಭಿನಯ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಕನಸಿನ ರಾಣಿ ಮಾಲಾಶ್ರೀ ಮತ್ತು “ಬಿಗ್ ಬಾಸ್” […]Read More
ಸೋನು ನಿಗಮ್ ಧ್ವನಿಯಲ್ಲಿ “ರಿಚ್ಚಿ ಹಾಡು” ರಿಚ್ಚಿ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ “ರಿಚ್ಚಿ” ಚಿತ್ರದ “ಸನಿಹ ನೀ ಇರುವಾಗ” ಎಂಬ ಹಾಡನ್ನು ಖ್ಯಾತ ಗಾಯಕ ಸೋನು ನಿಗಮ್ ಹಾಡಿದ್ದಾರೆ. ಅಗಸ್ತ್ಯ ಅವರು ಸಂಗೀತ ಸಂಯೋಜಿಸಿರುವ ಈ ಹಾಡು ಸದ್ಯದಲ್ಲೇ A2 ಮ್ಯೂಸಿಕ್ ನಲ್ಲಿ ಬಿಡುಗಡೆ ಯಾಗಲಿದೆ. ಮಾರುತಿ ಮೂವೀ ಮೇಕರ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ವೆಂಕಟಾಚಲಯ್ಯ ಹಾಗೂ ರಾಕೇಶ್ ರಾವ್ ಅವರ ಸಹ ನಿರ್ಮಾಣವಿರುವ “ರಿಚ್ಚಿ” ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡುವ […]Read More
ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ತನುಷ್ ಶಿವಣ್ಣ ಅಭಿನಯದ “ಬಾಸ್” ಚಿತ್ರ . ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಲವ ವಿ ನಿರ್ದೇಶನ . ಇತ್ತೀಚೆಗೆ ತೆರೆಕಂಡ ತನುಷ್ ಶಿವಣ್ಣ ಅಭಿನಯದ “ನಟ್ವರ್ ಲಾಲ್” ಚಿತ್ರ ಜನಮನಸೂರೆಗೊಂಡಿತ್ತು. ಅಮೇಜಾನ್ ಪ್ರೈಮ್ ನಲ್ಲೂ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಗೊಂಡ ಚಿತ್ರವೂ ಹೌದು. “ನಟ್ವರ್ ಲಾಲ್” ಚಿತ್ರದ ಯಶಸ್ಸಿನ ಬೆನ್ನಲ್ಲೇ ತನುಷ್ ಶಿವಣ್ಣ ನಾಯಕನಾಗಿ ನಟಿಸುತ್ತಿರುವ “ಬಾಸ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿತು. […]Read More
‘ಅಯೋಗ್ಯ 2’ಗೆ ಅದ್ದೂರಿ ಮುಹೂರ್ತಮತ್ತೆ ಅಭಿಮಾನಿಗಳ ಮುಂದೆ ಸೂಪರ್ ಸಕ್ಸಸ್ ಜೋಡಿ ಸತೀಶ್-ರಚಿತಾ ಸ್ಯಾಂಡಲ್ ವುಡ್ ನ ಸೂಪರ್ ಸಕ್ಸಸ್ ಜೋಡಿಗಳಲ್ಲಿ ಒಂದಾಗಿರುವ ರಚಿತಾ ರಾಮ್ ಹಾಗೂ ಸತೀಶ್ ನೀನಾಸಂ ಮತ್ತೆ ಅಭಿಮಾನಿಗಳ ಮುಂದೆ ಸಜ್ಜಾಗಿದ್ದಾರೆ. ಹೌದು ‘ಅಯೋಗ್ಯ 2’ ಸಿನಿಮಾಗಿ ರಚಿತಾ ರಾಮ್ ಮತ್ತು ಸತೀಶ್ ನೀನಾಸಂ ಒಂದಾಗಿದ್ದಾರೆ. ಸೂಪರ್ ಹಿಟ್ ಅಯೋಗ್ಯ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಇದೀಗ 6 ವರ್ಷಗಳ ಬಳಿಕ ಮತ್ತೆ ಅಭಿಮಾನಿಗಳನ್ನು ರಂಜಿಸಲು ರೆಡಿಯಾಗಿದ್ದಾರೆ. ಅಯೋಗ್ಯ-2 ಸಿನಿಮಾ […]Read More
ಪ್ರೇಮಕಥೆಯೊಂದಿಗೆ ಬಂದ ರಶ್ಮಿಕಾ ಮಂದಣ್ಣ..’ದಿ ಗರ್ಲ್ ಫ್ರೆಂಡ್’ ಪರಿಚಯಿಸಿದ ವಿಜಯ್ ದೇವರಕೊಂಡ ಪುಷ್ಪ-2 ಸಿನಿಮಾ ಗೆಲುವಿನ ಖುಷಿಯಲ್ಲಿರುವ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಹೊಸ ರೂಪದೊಂದಿಗೆ ಪ್ರೇಕ್ಷಕರ ಎದುರು ಬಂದಿದ್ದಾರೆ. ಪುಷ್ಪರಾಜ್ ನ ಮಡದಿ ಶ್ರೀವಲ್ಲಿಯಾಗಿ ಸಿನಿರಸಿಕರನ್ನು ರಂಜಿಸಿರುವ ರಶ್ಮಿಕಾ ಈಗ ಪ್ರೇಮಕಥೆ ಒಪ್ಪಿಸೋದಿಕ್ಕೆ ಸಜ್ಜಾಗಿದ್ದಾರೆ. ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್ ಫ್ರೆಂಡ್ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಟಾಲಿವುಡ್ ರೌಡಿಭಾಯ್ ವಿಜಯ್ ದೇವರಕೊಂಡ ದಿ ಗರ್ಲ್ ಫ್ರೆಂಡ್ ಟೀಸರ್ ನ್ನು ಪರಿಚಯಿಸಿದ್ದಾರೆ. […]Read More
ಬೆಂಗಳೂರು ಪಬ್ ನಲ್ಲಿ ಸೇಸಮ್ಮನ್ನ ನೋಡಿ, ಯೂತ್ಸ್ ದಿಲ್ ಖುಸ್ಸಮ್ಮ..!
ಬೆಂಗಳೂರಿನ IGNITE ಸೂಪರ್ ಕ್ಲಬ್ ನಲ್ಲಿ ಸನ್ನಿ ಲಿಯೋನ್ ಅದ್ಧೂರಿ ಡಿಜೆ ಪಾರ್ಟಿ…ಸಿಲಿಕಾನ್ ಸಿಟಿ ಬಗ್ಗೆ ಏನಂದ್ರು ಶೇಷಮ್ಮ IGNITE ಸೂಪರ್ ಕ್ಲಬ್ ನ ಡಿಜೆ ಪಾರ್ಟಿಯಲ್ಲಿ ಬೆಂಗಳೂರಿಗರನ್ನು ಕುಣಿಸಿದ ಸನ್ನಿ ಲಿಯೋನ್ ಕುಣಿದು, ಕುಣಿಸಿದ ಶೇಷಮ್ಮ…ಬೆಂಗಳೂರಿನ IGNITE ಸೂಪರ್ ಕ್ಲಬ್ ನಲ್ಲಿ ಸನ್ನಿ ಲಿಯೋನ್ ಡಿಜೆ ಪಾರ್ಟಿ ಜೋರು ಬಾಲಿವುಡ್ ಬೇಬಿ ಡಾಲ್ ಸನ್ನಿ ಲಿಯೋನಿ ನಿನ್ನೆ ಸಂಜೆ ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂದಿದ್ದರು. ಸನ್ನಿ ಲಿಯೋನಿ ಬಂದಿದ್ದು ಯಾವುದೇ ಸಿನಿಮಾ ಶೂಟಿಂಗ್ಗಾಗಿ ಅಲ್ಲ. ಬದಲಿಗೆ […]Read More
ನಟಿ ಶೃತಿ ಹರಿಹರನ್ ಫಿಟ್ನೆಸ್ ಮೇಂಟೇನ್ ಮಾಡುವ ಸಲುವಾಗಿ ಜಿಮ್ ನಲ್ಲಿ ಆ ಫೋಟೋಗಳನ್ನು ತಮ್ಮ ಸೋಶಿಯಲ್ ಮೀಡಿಯಾ ಪೇಜ್ ಗಳಲ್ಲಿ ಶೇರ್ ಮಾಡಿದ್ರು. ಶೃತಿ ಹರಿಹರನ್ ಜಿಮ್ ನಲ್ಲಿ ಬಳಸುವ ಉಡುಪುಗಳನ್ನ ಧರಿಸಿದ್ದರಿಂದ ಕೊಂಚ ಹಾಟ್ ಆಗಿಯೇ ಕಾಣುವಂತೆ ಇತ್ತು. ಈ ಪೋಸ್ಟ್ ನ ಫೋಟೋಗಳನ್ನು ನೋಡಿ ಅಪೂರ್ವ ಅನ್ನುವ ಹೆಸರಿನಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿಕೊಂಡಿದ್ದ ವ್ಯಕ್ತಿ ಒಬ್ಬ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ. ‘ಮದುವೆಯಾದ ಮೇಲೆ ಮಕ್ಕಳು ಗಂಡ ಅಂತ ಇರೋದು ಬಿಟ್ಟು, ಯಾಕೆ […]Read More
ಜನವರಿ 10ರಂದು ಶರಣ್ ಅಭಿನಯದ “ಛೂಮಂತರ್” ಸಂಕ್ರಾಂತಿ ಸಮಯಕ್ಕೆ ಬಹಳ ವರ್ಷಗಳ ನಂತರ ಕನ್ನಡ ಚಿತ್ರವೊಂದರ ಬಿಡುಗಡೆ ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, “ಕರ್ವ” ಖ್ಯಾತಿಯ ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ ಮಂತರ್” ಚಿತ್ರ ಹೊಸವರ್ಷದ ಆರಂಭದಲ್ಲಿ ಹಾಗೂ ಸಂಕ್ರಾಂತಿ ಸಮೀಪದಲ್ಲಿ ಅಂದರೆ ಜನವರಿ 10 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಂಕ್ರಾಂತಿ ಸಮಯದಲ್ಲಿ ತೆಲುಗು, ತಮಿಳಿನ ದೊಡ್ಡದೊಡ್ಡ ಚಿತ್ರಗಳು ಬಿಡುಗಡೆಯಾಗುತ್ತಿದ್ದವು. ಆದರೆ ಕನ್ನಡದಲ್ಲಿ ಯಾವುದೇ […]Read More