ಸಿನಿಬೀಟ್ ಸುದ್ದಿ ಮೇಘನರಾಜ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಪನ್ನಗ ಭರಣ , ಸ್ಪೂರ್ತಿ ಅನಿಲ್ ಹಾಗೂ ಚೇತನ್ ನಂಜುಂಡಯ್ಯ ಜಂಟಿಯಾಗಿ ನಿರ್ಮಿಸಿರುವ ಹಾಗೂ ವಿಶಾಲ್ ಆತ್ರೇಯ ನಿರ್ದೇಶನದ “ತತ್ಸಮ ತದ್ಭವ” ಚಿತ್ರದ ಮೊದಲ ಹಾಡು “ದೂರಿ ಲಾಲಿ” ಇತ್ತೀಚೆಗೆ Betel music youtube channal ಮೂಲಕ ಬಿಡುಗಡೆಯಾಗಿ, ಜನರ ಮನ ಗೆಲ್ಲುತ್ತಿದೆ. ವಾಸುಕಿ ವೈಭವ್ ಈ ಹಾಡನ್ನು ಬರೆದು ಸಂಗೀತ ನೀಡಿದ್ದಾರೆ. ಸುನಿಧಿ ಗಣೇಶ್ ಹಾಡಿದ್ದಾರೆ. ಮೇಘನರಾಜ್ ಹಾಗೂ ಮಹತಿ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ಇದನ್ನೂ ಓದಿ:ಗ್ರ್ಯಾಂಡ್ ಲಾಂಚ್ […]Read More
ಸಿನಿಬೀಟ್ ಸುದ್ದಿ: ಕನ್ನಡದ ಸೂಪರ್ ಹಿಟ್ ಸಿನಿಮಾ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ತೆಲುಗಿಗೆ ಡಬ್ ಆಗಿದೆ. ಇದೇ 26ಕ್ಕೆ ಆಂಧ್ರ ಮತ್ತು ತೆಲಂಗಾಣದಲ್ಲಿ ಬಾಯ್ಸ್ ಹಾಸ್ಟೆಲ್ ಟೈಟಲ್ ನಡಿ ಚಿತ್ರ ಬಿಡುಗಡೆಯಾಗಲಿದೆ. ನಿತಿನ್ ಕೃಷ್ಣಮೂರ್ತಿ ನಿರ್ದೇಶನದ ಚೊಚ್ಚಲ ಚಿತ್ರದಲ್ಲಿ ರಿಷಬ್ ಶೆಟ್ಟಿ, ದಿಗಂತ್, ಶೈನಿ ಶೆಟ್ಟಿ ಹಾಗೂ ಪವನ್ ಕುಮಾರ್ ಹಾಗೂ ರಮ್ಯಾ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ರಮ್ಯಾ ಮಾಡಿದ್ದ ಲೆಕ್ಚರರ್ ಪಾತ್ರವನ್ನು ತೆಲುಗಿನಲ್ಲಿ ನಟಿ ಕಂ ನಿರೂಪಕಿ ರಶ್ಮಿ ಗೌತಮ್ ಮಾಡಲಿದ್ದಾರೆ. ಇದನ್ನೂ ಓದಿ:ಭಾರಿ ಮೊತ್ತಕ್ಕೆ […]Read More
ಸಿನಿಬೀಟ್ ಸುದ್ದಿ: ೧೨ ವರ್ಷಗಳ ಹಿಂದೆ ತೆರೆಕಂಡಿದ್ದ ಸಂಜು ವೆಡ್ಸ್ ಗೀತಾ ಚಿತ್ರ ತನ್ನ ಹಾಡುಗಳು ಹಾಗೂ ಕಂಟೆಂಟ್ ಮೂಲಕ ಜನರ ಮನ ಗೆದ್ದಿತ್ತು. ಈಗ ಆ ಚಿತ್ರದ ಸೀಕ್ವೇಲ್ ಆಗಿ ಸಂಜು ವೆಡ್ಸ್ ಗೀತಾ-೨ ಮೂಡಿಬರುತ್ತಿದೆ. ನಾಗಶೇಖರ್ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಬಹುತೇಕ ಮೊದಲ ಭಾಗದಲ್ಲಿದ್ದ ಕಲಾವಿದರೇ ಈ ಚಿತ್ರದಲ್ಲೂ ಇರುತ್ತಾರೆ. ಫಾರ್ ಎ ಛೇಂಜ್ ರಮ್ಯಾ ಬದಲು ಇಲ್ಲಿ ರಕ್ಷಿತಾ ರಾಮ್ ನಾಯಕಿಯಾಗಿದ್ದಾರೆ. ಅದಕ್ಕೆ ನಾಗಶೇಖರ್ ಕಾರಣವನ್ನೂ ನೀಡಿದರು. ಬೆಂಗಳೂರಿನ ಅಶೋಕಾ […]Read More
ಸಿನಿಬೀಟ್ ಸುದ್ದಿ: ಕಿರುತೆರೆ ಹಾಗೂ ಹಿರಿತೆರೆಯ ಖ್ಯಾತ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ರಾನಿ”(Ronny) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಠಿತ ಆಡಿಯೋ comany T-ಸೀರಿಸ್ ಭಾರಿ ಮೊತ್ತಕ್ಕೆ ಖರೀದಿಸಿದೆ. ಇತ್ತೀಚೆಗೆ ಬಿಡುಗಡೆಯಾದ “Ronny”ಚಿತ್ರದ ಟೀಸರ್ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲೂ ಬಾರಿ ಸದ್ದು ಮಾಡಿತ್ತು, ಗುರುತೇಜ್ ಶೆಟ್ಟಿ ನಿರ್ದೇಶನದ ರಾನಿ ಚಿತ್ರ ಸ್ಟಾರ್ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದ್ದು, ಚಂದ್ರಕಾಂತ್ ಮತ್ತು ಉಮೇಶ್ ಹೆಗ್ಡೆ ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ:ಥ್ರಿಲ್ಲರ್ ಮಂಜು ನಿರ್ದೇಶನದ […]Read More
ಸಿನಿಬೀಟ್: ಬಹಳ ದಿನಗಳ ನಂತರ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ ಡೆಡ್ಲಿ ಕಿಲ್ಲರ್,ಕೀರ್ತಿ ಸಿಲ್ವರ್ ಸ್ಕ್ರೀನ್ ಹಾಗೂ ವೇದಿಕ್ ಕಾಸ್ಮಾಸ್ ಮೂಲಕ ಪ್ರಶಾಂತ್ ಟಿ.ತಂಬ್ರಳ್ಳಿಮಠ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ವಿಭಿನ್ನವಾದ ಆಕ್ಷನ್, ಥ್ರಿಲ್ಲರ್, ಹಾರರ್ ಕಥಾಹಂದರ ಒಳಗೊಂಡ ಈ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದ್ದು, ಇತ್ತೀಚೆಗಷ್ಟೇ ಸೆನ್ಸಾರ್ ಪ್ರಕ್ರಿಯೆ ಕೂಡ ಮುಗಿಸಿಕೊಂಡಿದೆ. ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಕೊಡದೆ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ. ಇದನ್ನೂ […]Read More
ಸಿನಿಬೀಟ್: ಸಾಹಸಸಿಂಹ ಡಾ.ವಿಷ್ಣುವರ್ಧನ್ ಹೆಸರಿನಡಿ ಆಯೋಜಿಸಲಾಗಿದ್ದ ‘ಯಜಮಾನ ಪ್ರೀಮಿಯರ್ ಲೀಗ್ ಸೀಸನ್-2’ ಟ್ರೋಫಿಯನ್ನು ಸುದೀಪ್ ಅಭಿಮಾನಿಗಳ ತಂಡ ಕೋಟಿಗೊಬ್ಬ ಕಿಂಗ್ಸ್ ಎತ್ತಿ ಹಿಡಿದ್ರೆ, ದರ್ಶನ್ ಅಭಿಮಾನಿಗಳ ಸೂರ್ಯವಂಶ ಸ್ಟ್ರೈಕರ್ಸ್ ರನ್ನರ್ ಆಗಿ ಹೊರಹೊಮ್ಮಿದೆ. ಇದನ್ನೂ ಓದಿ: ಪ್ಯಾನ್ ಇಂಡಿಯಾ ಹಾರರ್ ಚಿತ್ರದಲ್ಲಿ ಹರೀಶ್ ರಾಜ್ : ಕಲಾಕಾರ್ ಹೊಸ ಚಿತ್ರದ ಫಸ್ಟ್ ಲುಕ್ ರಿಲೀಸ್ ಸ್ಯಾಂಡಲ್ ವುಡ್ ನಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಶುರು ಮಾಡಿದ ಕೀರ್ತಿ ವಿಷ್ಣುದಾದಾ ಅವರಿಗೆ ಸಲ್ಲುತ್ತದೆ. ಸಿನಿಮಾ ತಂಡಗಳನ್ನು ಕಟ್ಟಿಕೊಂಡು ವಿಷ್ಣು ಸದಾ […]Read More
ಸಿನಿಬೀಟ್ ಬಿಗ್ ಬಾಸ್ ವಿನ್ನರ್, ರಾಕ್ ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿಗಿಂದು ಜನ್ಮದಿನದ ಸಂಭ್ರಮ. ಅವರ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾ ಅನೌನ್ಸ್ ಮಾಡಲಾಗಿದೆ. ಸರ್ಕಸ್ ಚಿತ್ರದ ಮೂಲಕ ನಟನೆ, ನಿರ್ದೇಶನ ಹಾಗೂ ನಿರ್ಮಾಣದಲ್ಲಿ ಗುರುತಿಸಿಕೊಂಡಿರುವ ರಾಕ್ ಸ್ಟಾರ್ ಹೊಸ ಹೆಜ್ಜೆಗೆ ಅಧಿಪತ್ರ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಇದನ್ನೂ ಓದಿ: ಲವ್ ಸಿನಿಮಾದ ಎರಡನೇ ಹಾಡು ರಿಲೀಸ್ : ಒಂಟಿ ಅಲ್ಲ ನಾನೀಗ ಮೆಲೋಡಿ ಸಾಂಗ್ ಹೇಗಿದೆ ಗೊತ್ತಾ? ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ […]Read More
ಸಿನಿಬೀಟ್ ಸುದ್ದಿ: ಚಂದನವನಕ್ಕೆ ಪ್ರತಿಭಾವಂತರು, ವಿದ್ಯಾವಂತರು ಬರುತ್ತಿರುವುದು ಆರೋಗ್ಯಕರ ಬೆಳವಣಿಗೆ ಆಗಿದೆ. ಅದೇ ಸಾಲಿಗೆ ಭದ್ರಾವತಿ ಮೂಲದ ಧನುಷ್ ಸದ್ಯ ಎಂಎನ್ಸಿ ಕಂಪೆನಿಯಲ್ಲಿ ಟೆಕ್ಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದರ ಮಧ್ಯೆ ಮಾಡ್ಲಿಂಗ್ದಲ್ಲಿ ಗುರುತಿಸಿಕೊಂಡು, ಹಿರಿಯ ನಟಿ ರೇಖಾದಾಸ್ ಗರಡಿಯಲ್ಲಿ ಅಭಿನಯದ ತರಭೇತಿಯನ್ನು ಪಡೆದುಕೊಂಡಿದ್ದಾರೆ. ಇವೆಲ್ಲಾದರ ಪರಿಣಾಮ ’ರಾಯಲ್ ಮೆಕ್’ ಸಿನಿಮಾಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ ಬರೆದು ನಾಯಕನಾಗಿ ಪರಿಚಯಗೊಂಡಿದ್ದಾರೆ. ಒಂದಷ್ಟು ಸ್ನೇಹಿತರು ಗೆಳೆಯನ ಸಲುವಾಗಿ ಶಬರಿ ಫಿಲಿಂಸ್ ಮುಖಾಂತರ ಬಂಡವಾಳ ಹೂಡಿದ್ದಾರೆ. ನಾಗಭೂಷಣ್.ಜೆ.ಹೆಚ್.ಎಂ ಮತ್ತು ಡಾ.ಜಯದೇವಹಾಸನ್ ಜಂಟಿಯಾಗಿ ಆಕ್ಷನ್ […]Read More
ಸಿನಿಬೀಟ್ ಸುದ್ದಿ: ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡ ಸಿನಿಮಾಪ್ರೇಮಿಗಳನ್ನು ರಂಜಿಸುತ್ತಿರುವ ಕಲಾಕರ್ ಹರೀಶ್ ರಾಜ್ ಕಲಾ ಸೇವೆಗೆ ಭರ್ತಿ 25 ತುಂಬಿದೆ. ಬೆಳ್ಳಿ ಸಂಭ್ರಮದ ಖುಷಿಯಲ್ಲಿರುವ ಅವರೀಗ ಮತ್ತೆ ನಿರ್ದೇಶನದತ್ತ ಮುಖ ಮಾಡಿದ್ದಾರೆ. ನಟನೆ ಜೊತೆಗೆ ನಿರ್ದೇಶನದಲ್ಲಿಯೂ ಹೆಸರು ಮಾಡಿರುವ ಹರೀಶ್ ರಾಜ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ತಮ್ಮದೇ ಹರೀಶ್ ರಾಜ್ ಪ್ರೊಡಕ್ಷನ್ ನಡಿ ಪ್ರೇತ ಎಂಬ ಚಿತ್ರ ನಿರ್ದೇಶಿಸಿ, ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ನೋಡುಗರ ಗಮನಸೆಳೆಯುತ್ತಿದೆ. ಮೊಬೈಲ್ […]Read More
ಸಿನಿಬೀಟ್ ಸುದ್ದಿ ಓ ಎಂಬ ಹಾರರ್ ಸಿನಿಮಾ ನಿರ್ದೇಶಿಸಿದ್ದ ಮಹೇಶ ಸಿ ಅಮ್ಮಳ್ಳಿದೊಡ್ಡಿ ಎರಡನೇ ಹೆಜ್ಜೆ ಲವ್. ಟೈಟಲ್ ಹೇಳುವಂತೆ ಇದೊಂದು ಪ್ರೇಮ ಕಥಾಹಂದರದ ಚಿತ್ರ. ಈ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಈ ಹಿಂದೆ ರಿಲೀಸ್ ಆಗಿದ್ದ ಕಣ್ಮಣಿ ಹಾಡಿಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಅದರ ಬೆನ್ನಲ್ಲೇ ಈಗ ಒಂಟಿ ಅಲ್ಲ ನಾನೀಗ ಎಂಬ ಮಲೋಡಿ ಗಾನಲಹರಿ ಬಿಡುಗಡೆಯಾಗಿದೆ. ಹೃದಯ ಶಿವ ಸಾಹಿತ್ಯ ಬರೆದಿರುವ ಹಾಡಿಗೆ ಕೀರ್ತಿ ಮಾರಾತೆ ಧ್ವನಿಯಾಗಿದ್ದು, ಸಾಯಿ ಶ್ರೀ ಕಿರಣ್ ಟ್ಯೂನ್ […]Read More