ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರಕ್ಕೆ ಪ್ರಿಯಾ ಆನಂದ್ ನಾಯಕಿ..ಹೊಸ ವರ್ಷದ ಆರಂಭದ ದಿನ ಪೋಸ್ಟರ್ ಬಿಡುಗಡೆ ಮಾಡಿ ನಾಯಕಿಯನ್ನು ಸ್ವಾಗತಿಸಿದ ಚಿತ್ರತಂಡ ..! ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರು ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸುತ್ತಿರುವ ಹಾಗೂ “ಆ ದಿನಗಳು” ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಚಿತ್ರ “ಬಲರಾಮನ ದಿನಗಳು”. ಇದು ವಿನೋದ್ ಪ್ರಭಾಕರ್ ಅಭಿನಯದ 25 ನೇ ಚಿತ್ರ ಕೂಡ. ಬಹು ನಿರೀಕ್ಷಿತ […]Read More
ಹಲವು ಗಣ್ಯರ ಉಪಸ್ಥಿತಿಯಲ್ಲಿ ಅನಾವರಣವಾಯಿತು “ಕ್ಯಾಪಿಟಲ್ ಸಿಟಿ” ಚಿತ್ರದ ಟ್ರೇಲರ್ ಹಾಗೂ ಹಾಡುಗಳು . ಆರ್ ಅನಂತರಾಜು ನಿರ್ದೇಶನದ ಈ ಚಿತ್ರಕ್ಕೆ ರಾಜೀವ್ ರೆಡ್ಡಿ ನಾಯಕ ಇಪ್ಪತ್ತಕ್ಕೂ ಅಧಿಕ ಸಮಾನ ಮನಸ್ಕರು ಆರಂಭಿಸಿರುವ “ಇನಿಫಿನಿಟಿ ಕ್ರಿಯೇಷನ್ಸ್” ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, “ಅಪ್ಪು ಪಪ್ಪು”, ” ಮಸ್ತ್ ಮಜಾ ಮಾಡಿ”, “ನಂದ” ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್ ಅನಂತರಾಜು ನಿರ್ದೇಶನದ ಹಾಗೂ “ರಂಬಾ” ಸೇರಿದಂತೆ ಕೆಲವು ಚಿತ್ರಗಳಲ್ಲಿ ನಾಯಕರಾಗಿ ನಟಿಸಿರುವ ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿರುವ “ಕ್ಯಾಪಿಟಲ್ […]Read More
ಶ್ರೀಮುರುಳಿ ಜೊತೆ ಟಾಲಿವುಡ್ ಬಿಗ್ ಸಿನಿಮಾ..! ಬಜೆಟ್ ಎಷ್ಟು ಗೊತ್ತಾ?
ರೋರಿಂಗ್ ಸ್ಟಾರ್ ಶ್ರೀಮುರಳಿ ಜತೆ ಕೈ ಜೋಡಿಸಿದ ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಬಘೀರ ಸಿನಿಮಾ ಮೂಲಕ, ಹಿಟ್ ಪಡೆದ ನಟ, ರೋರಿಂಗ್ ಸ್ಟಾರ್ ಶ್ರೀಮುರಳಿ ಅವರ ಮುಂದಿನ ಸಿನಿಮಾ ಯಾವುದು? ಸದ್ಯಕ್ಕೆ ಈ ಪ್ರಶ್ನೆಗೆ ಇಲ್ಲಿಯವರೆಗೂ ಉತ್ತರ ಸಿಕ್ಕಿರಲಿಲ್ಲ. ಇದೀಗ ಇಂದು ಶ್ರೀಮುರಳಿ ಬರ್ತಡೇ ಪ್ರಯುಕ್ತ ಮುಂದಿನ ಸಿನಿಮಾ ಬಗ್ಗೆ ಅಪ್ಡೇಟ್ ಸಿಕ್ಕಿದೆ. ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಜತೆಗೆ ಕೈ ಜೋಡಿಸಿದ್ದಾರೆ. ಅಂದರೆ ಈ ಸಂಸ್ಥೆ ನಿರ್ಮಾಣ […]Read More
UI ಪ್ರೀ ರಿಲೀಸ್ ಇವೆಂಟ್, ನೀವ್ ಮಿಸ್ ಮಾಡಿಕೊಂಡ ಅಪ್ಡೇಟ್ ಇಲ್ಲಿದೆ..!
ಚಂದನವನದ ಗಣ್ಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು ಬಹು ನಿರೀಕ್ಷಿತ “UI” ಚಿತ್ರದ ಪ್ರೀ ರಿಲೀಸ್ ಇವೆಂಟ್ . ವರ್ಣರಂಜಿತ ಸಮಾರಂಭದಲ್ಲಿ ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ್ ಸೇರಿದಂತೆ ಅನೇಕ ಗಣ್ಯರು ಭಾಗಿ . ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಒಂಭತ್ತು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ, ಪ್ರಿಯಾಂಕಾ ಉಪೇಂದ್ರ, ನಿರ್ಮಾಪಕರಾದ […]Read More
ಶಿವಣ್ಣನಿಗೆ ಆಕ್ಷನ್ ಕಟ್ ಹೇಳಲು ರೆಡಿ ಗೂಗ್ಲಿ ಸಾರಥಿ…ಮಾಸ್ ಲೀಡರ್ ಜೊತೆ ಪವನ್ ಒಡೆಯರ್ ಹೊಸ ಸಿನಿಮಾ ಘೋಷಣೆ ಶಿವಣ್ಣ ನಟನೆಯ ಮತ್ತೊಂದು ಹೊಸ ಸಿನಿಮಾ ಘೋಷಣೆ…ಕರುನಾಡ ಕಿಂಗ್ ಜೊತೆ ಕೈ ಜೋಡಿಸಿದ ಪವನ್ ಒಡೆಯರ್ ಶಿವಣ್ಣನಿಗೆ ಓಂಕಾರ ಹಾಕಲಿದ್ದಾರೆ ಪವನ್ ಒಡೆಯರ್… ತಮ್ಮದೇ ಬ್ಯಾನರ್ ನಡಿ ಚಿತ್ರ ನಿರ್ಮಾಣ ಆಕ್ಷನ್ ಥ್ರಿಲ್ಲರ್ ಸಿನಿಮಾದಲ್ಲಿ ಶಿವಣ್ಣ…ಪವನ್ ಒಡೆಯರ್ ನಿರ್ದೇಶನದಲ್ಲಿ ಮೂಡಿಬರಲಿದೆ ಚಿತ್ರ ಭೈರತಿ ರಣಗಲ್ ಬ್ಲಾಕ್ ಬಸ್ಟರ್ ಸಕ್ಸಸ್ ಖುಷಿಯಲ್ಲಿರುವ ಭಜರಂಗಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈಗಾಗಲೇ […]Read More
ʻಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದಲ್ಲೇ ಮೋಹನ್ ಲಾಲ್ ʻಬರೋಜ್ʼ ಟಕ್ಕರ್
ಪ್ಯಾನ್ ಇಂಡಿಯಾ ಬರೋಜ್ ಸಿನಿಮಾದ ಕನ್ನಡ ಅವತರಣಿಕೆ ಟ್ರೇಲರ್ ಬಿಡುಗಡೆ. ಡಿಸೆಂಬರ್ 25ಕ್ಕೆ ಕನ್ನಡದಲ್ಲೂ ರಿಲೀಸ್ ಆಗಲಿದೆ ನಟ ಮೋಹನಲಾಲ್ ಚೊಚ್ಚಲ ನಿರ್ದೇಶನದ ಈ ಸಿನಿಮಾ ಮಾಲಿವುಡ್ ಸೂಪರ್ಸ್ಟಾರ್ ಮೋಹನ್ಲಾಲ್ ತಮ್ಮ ವೃತ್ತಿ ಜೀವನದ ಮಹತ್ವದ ಘಟ್ಟಕ್ಕೆ ಬಂದು ನಿಂತಿದ್ದಾರೆ. ಈವರೆಗೂ ಸುಮಾರು 40 ವರ್ಷಗಳ ವೃತ್ತಿಜೀವನ ಮತ್ತು 360ಕ್ಕೂ ಹೆಚ್ಚು ಚಿತ್ರಗಳೊಂದಿಗೆ, ಮೋಹನ್ಲಾಲ್ ಎಲ್ಲಾ ಪ್ರಕಾರದ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಲವು ಭಾಷೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ನಟನೆ ಮೂಲಕವೇ ಗಮನ ಸೆಳೆದ ಇದೇ ನಟ ಇದೀಗ “ಬರೋಜ್” ಸಿನಿಮಾ […]Read More
ಪುಷ್ಪ 2 (Pushpa 2) ಸಿನಿಮಾ ಸಕ್ಸಸ್ನಲ್ಲಿದ್ದ ನಟ ಅಲ್ಲು ಅರ್ಜುನ್ಗೆ (Allu Arjun) ಬಿಗ್ ಶಾಕ್ ಎದುರಾಗಿದೆ. ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅರೆಸ್ಟ್ (Allu Arjun Arrest) ಮಾಡಿದ್ದಾರೆ. ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಿದ್ದಾರೆ. ಡಿಸೆಂಬರ್ 4 ರಂದು ಪುಷ್ಪ 2 ಸಿನಿಮಾ ರಿಲೀಸ್ ದಿನ ದುರ್ಘಟನೆಯೊಂದು ನಡೆದು ಹೋಗಿತ್ತು. ಸಂಧ್ಯ ಥಿಯೇಟರ್ನಲ್ಲಿ ಕಾಲ್ತುಳಿತ ನಡೆದಿದ್ದು ಗೊತ್ತೇ ಇದೆ. ಇದೇ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ರು. […]Read More
‘ಅಯೋಗ್ಯ 2’ಗೆ ಅದ್ದೂರಿ ಮುಹೂರ್ತಮತ್ತೆ ಅಭಿಮಾನಿಗಳ ಮುಂದೆ ಸೂಪರ್ ಸಕ್ಸಸ್ ಜೋಡಿ ಸತೀಶ್-ರಚಿತಾ ಸ್ಯಾಂಡಲ್ ವುಡ್ ನ ಸೂಪರ್ ಸಕ್ಸಸ್ ಜೋಡಿಗಳಲ್ಲಿ ಒಂದಾಗಿರುವ ರಚಿತಾ ರಾಮ್ ಹಾಗೂ ಸತೀಶ್ ನೀನಾಸಂ ಮತ್ತೆ ಅಭಿಮಾನಿಗಳ ಮುಂದೆ ಸಜ್ಜಾಗಿದ್ದಾರೆ. ಹೌದು ‘ಅಯೋಗ್ಯ 2’ ಸಿನಿಮಾಗಿ ರಚಿತಾ ರಾಮ್ ಮತ್ತು ಸತೀಶ್ ನೀನಾಸಂ ಒಂದಾಗಿದ್ದಾರೆ. ಸೂಪರ್ ಹಿಟ್ ಅಯೋಗ್ಯ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಇದೀಗ 6 ವರ್ಷಗಳ ಬಳಿಕ ಮತ್ತೆ ಅಭಿಮಾನಿಗಳನ್ನು ರಂಜಿಸಲು ರೆಡಿಯಾಗಿದ್ದಾರೆ. ಅಯೋಗ್ಯ-2 ಸಿನಿಮಾ […]Read More
ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ 2 ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಫುಲ್ ಹವಾ ಕ್ರಿಯೇಟ್ ಮಾಡುತ್ತಿದೆ. ರಿಲೀಸ್ ಆದ ಒಂದು ವಾರದಲ್ಲೇ 1,000 ಕೋಟಿ ರೂಪಾಯಿಗೂ ಅಧಿಕ ಹಣ ಗಳಿಸಿದೆ ಎಂದು ಹೇಳಲಾಗುತ್ತಿದೆ. ಬ್ಲಾಕ್ ಬಸ್ಟರ್ ಹಿಟ್ ಆಗಿರುವ ಪುಷ್ಪ 2 ಸಿನಿಮಾ ಹಿಂದಿಯಲ್ಲೂ ದೊಡ್ಡ ಮಟ್ಟದಲ್ಲೇ ಹಣ ಸಂಗ್ರಹ ಮಾಡುತ್ತಿದೆ. ಸುಕುಮಾರ್ ನಿರ್ದೇಶನದ ಪುಷ್ಪ ಸಿನಿಮಾ ಭಾರತ ಸೇರಿದಂತೆ ವರ್ಲ್ಡ್ವೈಡ್ ಡಿಸೆಂಬರ್ 5 ರಂದು ರಿಲೀಸ್ ಆಗಿತ್ತು. ಅಂದಿನಿಂದ […]Read More
ಪ್ರೇಮಕಥೆಯೊಂದಿಗೆ ಬಂದ ರಶ್ಮಿಕಾ ಮಂದಣ್ಣ..’ದಿ ಗರ್ಲ್ ಫ್ರೆಂಡ್’ ಪರಿಚಯಿಸಿದ ವಿಜಯ್ ದೇವರಕೊಂಡ ಪುಷ್ಪ-2 ಸಿನಿಮಾ ಗೆಲುವಿನ ಖುಷಿಯಲ್ಲಿರುವ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಹೊಸ ರೂಪದೊಂದಿಗೆ ಪ್ರೇಕ್ಷಕರ ಎದುರು ಬಂದಿದ್ದಾರೆ. ಪುಷ್ಪರಾಜ್ ನ ಮಡದಿ ಶ್ರೀವಲ್ಲಿಯಾಗಿ ಸಿನಿರಸಿಕರನ್ನು ರಂಜಿಸಿರುವ ರಶ್ಮಿಕಾ ಈಗ ಪ್ರೇಮಕಥೆ ಒಪ್ಪಿಸೋದಿಕ್ಕೆ ಸಜ್ಜಾಗಿದ್ದಾರೆ. ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್ ಫ್ರೆಂಡ್ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಟಾಲಿವುಡ್ ರೌಡಿಭಾಯ್ ವಿಜಯ್ ದೇವರಕೊಂಡ ದಿ ಗರ್ಲ್ ಫ್ರೆಂಡ್ ಟೀಸರ್ ನ್ನು ಪರಿಚಯಿಸಿದ್ದಾರೆ. […]Read More