ಬಹು ನಿರೀಕ್ಷಿತ “45” ಚಿತ್ರಕ್ಕೆ ಹಾಲಿವುಡ್ ನ ಹೆಸರಾಂತ ತಂತ್ರಜ್ಞರಿಂದ ವಿ.ಎಫ್.ಎಕ್ಸ್ . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಯವರು ತಮ್ಮ “ಸೂರಜ್ ಪ್ರೊಡಕ್ಷನ್ ” ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಚಿತ್ರ “45” ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚಿಗೆ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ […]Read More
ಪುಷ್ಪ-2 ಫಸ್ಟ್ ಡೇ ಕಲೆಕ್ಷನ್ 250+ ಕೋಟಿ! ಬಾಹುಬಲಿ-2,KGF-2, RRR ದಾಖಲೆ ಉಡೀಸ್
ಪುಷ್ಪ ರಾಜ್ನ ಮಾಸ್ ಜಾತ್ರೆ ಜೋರಾಗಿದೆ. ರಿಲೀಸ್ ಆದ ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಕೊಳ್ಳೆ ಹೊಡೆಯುವಲ್ಲಿ ಯಶಸ್ವಿಯಾಗಿದೆ. ಪ್ರೀಮಿಯರ್ ಶೋಗಳಿಂದಲೇ ಚಿತ್ರ ಬ್ಲಾಕ್ ಬಸ್ಟರ್ ಪಡೆದುಕೊಂಡಿದೆ ಎಂಬ ಟಾಕ್ ಶುರುವಾಗಿತ್ತು. ಹೀಗಾಗಿ ಪುಷ್ಪ-2 ಮೊದಲ ದಿನ ಎಷ್ಟು ಕಲೆಕ್ಷನ್ ಮಾಡಿದೆ ಎಂಬ ಎಕ್ಸೈಟ್ಮೆಂಟ್ ಅಭಿಮಾನಿಗಳದ್ದಾಗಿದೆ. ಮುಂಗಡ ಬುಕ್ಕಿಂಗ್ ಮೂಲಕವೇ 100 ಕೋಟಿ ಕಲೆಕ್ಷನ್ ಮಾಡಿದ್ದ ಪುಷ್ಪ 2, ಬಿಡುಗಡೆಯಾದ ಫಸ್ಟ್ ಡೇ ಭರ್ಜರಿ ಕಲೆಕ್ಷನ್ ಮಾಡಿದೆ. ಪ್ರೀಮಿಯರ್ ಶೋ ಮೂಲಕ ಚಿತ್ರ 100 ಕೋಟಿ ರೂಪಾಯಿ […]Read More
ಗುರುವಾರ, ಡಿಸೆಂಬರ್ 5 ರಂದು ತೆಲಂಗಾಣದ ಥಿಯೇಟರ್ನಲ್ಲಿ ವ್ಯಕ್ತಿಯೊಬ್ಬ ಮತ್ತು ಅವನ ಸ್ನೇಹಿತರು, ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 ಸಿನಿಮಾ ರಿಲೀಸ್ ಮಾಡದ ಥಿಯೇಟರ್ನೇ ಧ್ವಂಸಗೊಳಿಸಿದ ಆಘಾತಕಾರಿ ಘಟನೆ ನಡೆದಿದೆ. ವರದಿಯ ಪ್ರಕಾರ, ಟಿಕೆಟ್ ಮಾರಾಟವಾದ ನಂತ್ರ ತಾಂತ್ರಿಕ ದೋಷದಿಂದಾಗಿ ಅಲ್ಲು ಅರ್ಜುನ್ ಸ್ಟಾರ್ಟರ್, ಪುಷ್ಪ 2: ದಿ ರೂಲ್ ಅನ್ನು ಪ್ರದರ್ಶಿಸಲು ಮಂಚೇರಿಯಲ್ ಜಿಲ್ಲೆಯ ಚೆನ್ನೂರು ಪಟ್ಟಣದಲ್ಲಿರೋ ಶ್ರೀನಿವಾಸ್ ಥಿಯೇಟರ್ ವಿಫಲವಾದಾಗ, ಬಜ್ಜೂರಿ ವಿನಯ್ ಅನ್ನೋ ವ್ಯಕ್ತಿ ದಾಂಧಲೆ ನಡೆಸಿದ್ದಾನೆ. ಬಜ್ಜೂರಿ ವಿನಯ್ ಮತ್ತವನ ಸಂಗಡಿಗರು […]Read More
ಪುಷ್ಪ-2 ಪ್ರಮೋಷನ್ನಲ್ಲಿ ಹುಚ್ಚೆಬ್ಬಿಸಿದ ಶ್ರೀವಲ್ಲಿ ಲುಕ್ಸ್..!
ಪುಷ್ಪ-೨ ಸಿನಿಮಾದಲ್ಲಿ ಸೀದಾ ಸಾದಾ ಹಳ್ಳಿ ಹುಡುಗಿಯಾಗಿ, ಪುಷ್ಪನ ಹೆಂಡ್ತಿಯಾಗಿರೋ ರಶ್ಮಿಕಾ, ಪ್ರಚಾರದ ಟೈಮ್ನಲ್ಲಿ ಮಾತ್ರ ತನ್ನ ಸಪೂರ ಸೊಂಟದ ಮೈಮಾಟವನ್ನ ಪ್ರದರ್ಶನಕ್ಕಿಟ್ಟು, ಆಲ್ಮೋಸ್ಟ್ ಫೈರ್ ಹಚ್ಚಿದ್ಲು. ಶ್ರೀವಲ್ಲಿ ಅಲಿಯಾಸ್ ರಶ್ಮಿಕಾರ ಪ್ರಮೋಷನ್ ಗೆಟಪ್ಗಳ ಝಲಕ ಇಲ್ಲಿದೆ ನೋಡಿ..Read More
ಮಲಯಾಳಂನ ಸೂಪರ್ ಹಿಟ್ ಮಲ್ಲಿಕಾಪುರಂ ಚಿತ್ರ ನಿರ್ದೇಶಕರ ಹೊಸ ಸಿನಿಮಾ ಸುಮತಿ ವಳವು ವಾಟರ್ ಮ್ಯಾನ್ ಫಿಲಂಸ್, ಥಿಂಕ್ ಸ್ಟುಡಿಯೋಸ್ ಸಹಯೋಗದಲ್ಲಿ ನಿರ್ಮಾಣ ವಿಷ್ಣು ಶಶಿ ಶಂಕರ್ ನಿರ್ದೇಶನದ ಮಲಯಾಳಂ ಹಾರರ್-ಫ್ಯಾಂಟಸಿ ಸಿನಿಮಾ ಸುಮತಿ ವಲವು. ಅರ್ಜುನ್ ಅಶೋಕನ್ ಮತ್ತು ಮಾಳವಿಕಾ ಮನೋಜ್ ಮುಖ್ಯ ಪಾತ್ರಗಳಲ್ಲಿ ಈ ಸಿನಿಮಾದಲ್ಲಿದ್ದಾರೆ. ಅಭಿಲಾಷ್ ಪಿಳ್ಳೈ ಚಿತ್ರಕಥೆ ಬರೆದಿರುವ ಈ ಹಾರರ್ ಥ್ರಿಲ್ಲರ್ ಸಿನಿಮಾ ನವೆಂಬರ್ 30ರಿಂದ ಶೂಟಿಂಗ್ ಆರಂಭಿಸಿದೆ. ಈ ಹಿಂದೆ ಮಲಯಾಳಂನಲ್ಲಿ ಮಲ್ಲಿಕಾಪುರಂ ಸಿನಿಮಾ ನಿರ್ದೇಶನದ ಅನುಭವ ಹೊಂದಿರುವ […]Read More
ಪುಷ್ಪಾ 2 ಕುರಿತು ಆಘಾತಕಾರಿ ಅಪ್ಡೇಟ್ ಸಿಕ್ಕಿದೆ. ಹಲವಾರು ಮನರಂಜನಾ ಸುದ್ದಿ ಪೋರ್ಟಲ್ಗಳು ವರದಿ ಮಾಡಿದಂತೆ, ಸೌದಿ ಅರೇಬಿಯಾದಲ್ಲಿ ಚಲನಚಿತ್ರದ ಪ್ರಮುಖ ಸರಣಿಯನ್ನು ತೆಗೆದುಹಾಕಲಾಗಿದೆ. 60 ಕೋಟಿ ವೆಚ್ಚದಲ್ಲಿ ಚಿತ್ರೀಕರಿಸಲಾದ ಗಂಗಮ್ಮ ದೇವಿ ಜಾತ್ರೆ ದೃಶ್ಯವನ್ನು ಚಿತ್ರದಿಂದ ಕಡಿತಗೊಳಿಸಲಾಗಿದೆ. ಹೀಗಾಗಿ ಅಲ್ಲು ಅರ್ಜುನ್ ಸಿನಿಮಾದ ರನ್ ಟೈಮ್ 19 ನಿಮಿಷ ಕಡಿಮೆಯಾಗಿದೆ. ಸೌದಿ ಅರೇಬಿಯಾ ಸೆನ್ಸಾರ್ ಮಂಡಳಿಯು ಜಾತ್ರೆ ಸೀನ್ಅನ್ನು ಟ್ರಿಮ್ ಮಾಡುವಂತೆ ಸೂಚನೆ ನೀಡಿದೆ. ಹಾಗಾಗಿ ಸಿನಿಮಾ ಸೌದಿಯಲ್ಲಿ ಜಸ್ಟ್ 3 ಗಂಟೆ, 1 ನಿಮಿಷದ […]Read More
‘ನವರಸ ನಟನ ಅಕಾಡೆಮಿ’ಯಲ್ಲಿ ನವೆಂಬರ್’ನಿಂದ ಹೊಸ ಬ್ಯಾಚ್ ಶುರು
ಜಗ್ಗೇಶ್ ಅವರ ಆಶೀರ್ವಾದದೊಂದಿಗೆ ಶುರುವಾದ ‘ನವರಸ ನಟನ ಅಕಾಡೆಮಿ’ ಇದೀಗ ಐದು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಕಳೆದ ಐದು ವರ್ಷಗಳಲ್ಲಿ ನೂರಕ್ಕೂ ಹೆಚ್ಚು ಬ್ಯಾಚ್ ವಿದ್ಯಾರ್ಥಿಗಳಿಗೆ ನಟನೆ, ನಿರ್ದೇಶನ, ಡಾನ್ಸಿಂಗ್, ಫೈಟಿಂಗ್, ಮೂಖಾಭಿನಯ, ಮೇಕಪ್, ಸಂಕಲನ ಮತ್ತು ಡಬ್ಬಿಂಗ್ ಸೇರಿದಂತೆ ಚಿತ್ರೀಕರಣದ ಅನುಭವ, ಪೋಸ್ಟ್ ಪ್ರೊಡಕ್ಷನ್ ಮೊದಲಾದ ಕುರಿತು ತರಗತಿ ನೀಡುತ್ತಾ ಬಂದಿದೆ. ನವೆಂಬರ್ ೧೦ರಿಂದ ಹೊಸ ಬ್ಯಾಚ್ ಶುರುವಾಗುತ್ತಿದೆ. ಹಿರಿಯ ನಿರ್ದೇಶಕ ಶಿವಮಣಿ ಪ್ರಾಂಶುಪಾಲರಾಗಿರುವ ಈ ಸಂಸ್ಥೆ, ಈ ಬಾರಿ ಸಾಕಷ್ಟು ಮಾರ್ಪಾಡು ಮಾಡಿಕೊಂಡಿದ್ದು, ಹೊಸ […]Read More
ಕೆ ಆರ್ ಜಿ ಸ್ಟುಡಿಯೋಸ್ – ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆಯ ಮೊದಲ
ಸಿನಿಬೀಟ್ ಸುದ್ದಿ: ಕನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್, ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆಯ ಜೊತೆಗೆ ಕೈಜೋಡಿಸಿ ಜಂಟಿಯಾಗಿ ಚಿತ್ರ ನಿರ್ಮಾಣ ಮಾಡುವುದಾಗಿ ಘೋಷಿಸಿತ್ತು. ಅದರ ಮೊದಲ ಹಂತವಾಗಿ ಇಂದು ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಈ ಎರಡೂ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿರುವ ಮೊದಲ ಚಿತ್ರ ಪ್ರಾರಂಭವಾಗಿದೆ. ಅದೇ “ಪೌಡರ್”. “ಪೌಡರ್” ಚಿತ್ರದ ಮುಹೂರ್ತ ಸಮಾರಂಭವು ವರಮಹಾಲಕ್ಷ್ಮೀ ಹಬ್ಬದಂದು ನಡೆದಿದ್ದು, ಕಿಚ್ಚ ಸುದೀಪ್ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಾಲನೆ […]Read More
ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನಸೆಳೆದಿದ್ದ ಮತ್ತೆ ಮದುವೆ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ಜೂನ್ 9ಕ್ಕೆ ರಾಜ್ಯಾದ್ಯಂತ ಚಿತ್ರ ರಿಲೀಸ್ ಆಗಲಿದೆ. ಮೇ 26ರಂದು ತೆಲುಗಿನಲ್ಲಿ ಮಳ್ಳಿ ಪೆಳ್ಳಿ ಟೈಟಲ್ ನಡಿ ತೆರೆಕಂಡ ಈ ಸಿನಿಮಾಗೆ ಅದ್ಭುತ ಯಶಸ್ಸು ಕಂಡಿದೆ. ಇದರ ಬೆನ್ನಲ್ಲೇ ಕನ್ನಡದಲ್ಲಿ ಕನ್ನಡದಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ಪವಿತ್ರಾ ಹಾಗೂ ನರೇಶ್ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ನಿನ್ನೆ ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಜೋಡಿ […]Read More
ರಾಮ್ ಚರಣ್ ಸಾರಥ್ಯದ ವಿ ಮೆಗಾ ಪಿಕ್ಚರ್ಸ್ ಜೊತೆ ಕೈ ಜೋಡಿಸಿದ ದಿ ಕಾಶ್ಮೀರಿ ಫೈಲ್ಸ್ , ಕಾರ್ತಿಕೇಯ-2 ಸಿನಿಮಾ ನಿರ್ಮಾಪಕ..ವಿ ಪಿಕ್ಚರ್ಸ್ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಶೀಘ್ರದಲ್ಲಿಯೇ ಅನೌನ್ಸ್ ತ್ರಿಬಲ್ ಆರ್ ಸಿನಿಮಾ ಮೂಲಕ ಗ್ಲೋಬಲ್ ಸ್ಟಾರ್ ಪಟ್ಟಕ್ಕೇರಿರುವ ಮೆಗಾಪವರ್ ಸ್ಟಾರ್ ರಾಮ್ ಚರಣ್ ಯುವ ಪ್ರತಿಭೆಗಳ ಕನಸನ್ನು ಬೆಂಬಲಿಸಿ ಪ್ರೋತ್ಸಾಹಿಸೋದಿಕ್ಕೆ ಹೊಸ ಹೆಜ್ಜೆ ಇಟ್ಟಿದ್ದಾರೆ. ವಿ ಮೆಗಾ ಪಿಕ್ಚರ್ಸ್ ಮೂಲಕ ನಿರ್ಮಾಣಕ್ಕಿಳಿದಿರುವ ರಾಮ್ ಗೆ ಸ್ನೇಹಿತ ಯುವಿ ಕ್ರಿಯೇಷನ್ ನ ವಿಕ್ರನ್ ರೆಡ್ಡಿ […]Read More