ಪುಷ್ಪಾ 2 ಕುರಿತು ಆಘಾತಕಾರಿ ಅಪ್ಡೇಟ್ ಸಿಕ್ಕಿದೆ. ಹಲವಾರು ಮನರಂಜನಾ ಸುದ್ದಿ ಪೋರ್ಟಲ್ಗಳು ವರದಿ ಮಾಡಿದಂತೆ, ಸೌದಿ ಅರೇಬಿಯಾದಲ್ಲಿ ಚಲನಚಿತ್ರದ ಪ್ರಮುಖ ಸರಣಿಯನ್ನು ತೆಗೆದುಹಾಕಲಾಗಿದೆ. 60 ಕೋಟಿ ವೆಚ್ಚದಲ್ಲಿ ಚಿತ್ರೀಕರಿಸಲಾದ ಗಂಗಮ್ಮ ದೇವಿ ಜಾತ್ರೆ ದೃಶ್ಯವನ್ನು ಚಿತ್ರದಿಂದ ಕಡಿತಗೊಳಿಸಲಾಗಿದೆ. ಹೀಗಾಗಿ ಅಲ್ಲು ಅರ್ಜುನ್ ಸಿನಿಮಾದ ರನ್ ಟೈಮ್ 19 ನಿಮಿಷ ಕಡಿಮೆಯಾಗಿದೆ. ಸೌದಿ ಅರೇಬಿಯಾ ಸೆನ್ಸಾರ್ ಮಂಡಳಿಯು ಜಾತ್ರೆ ಸೀನ್ಅನ್ನು ಟ್ರಿಮ್ ಮಾಡುವಂತೆ ಸೂಚನೆ ನೀಡಿದೆ. ಹಾಗಾಗಿ ಸಿನಿಮಾ ಸೌದಿಯಲ್ಲಿ ಜಸ್ಟ್ 3 ಗಂಟೆ, 1 ನಿಮಿಷದ […]Read More
‘ನವರಸ ನಟನ ಅಕಾಡೆಮಿ’ಯಲ್ಲಿ ನವೆಂಬರ್’ನಿಂದ ಹೊಸ ಬ್ಯಾಚ್ ಶುರು
ಜಗ್ಗೇಶ್ ಅವರ ಆಶೀರ್ವಾದದೊಂದಿಗೆ ಶುರುವಾದ ‘ನವರಸ ನಟನ ಅಕಾಡೆಮಿ’ ಇದೀಗ ಐದು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಕಳೆದ ಐದು ವರ್ಷಗಳಲ್ಲಿ ನೂರಕ್ಕೂ ಹೆಚ್ಚು ಬ್ಯಾಚ್ ವಿದ್ಯಾರ್ಥಿಗಳಿಗೆ ನಟನೆ, ನಿರ್ದೇಶನ, ಡಾನ್ಸಿಂಗ್, ಫೈಟಿಂಗ್, ಮೂಖಾಭಿನಯ, ಮೇಕಪ್, ಸಂಕಲನ ಮತ್ತು ಡಬ್ಬಿಂಗ್ ಸೇರಿದಂತೆ ಚಿತ್ರೀಕರಣದ ಅನುಭವ, ಪೋಸ್ಟ್ ಪ್ರೊಡಕ್ಷನ್ ಮೊದಲಾದ ಕುರಿತು ತರಗತಿ ನೀಡುತ್ತಾ ಬಂದಿದೆ. ನವೆಂಬರ್ ೧೦ರಿಂದ ಹೊಸ ಬ್ಯಾಚ್ ಶುರುವಾಗುತ್ತಿದೆ. ಹಿರಿಯ ನಿರ್ದೇಶಕ ಶಿವಮಣಿ ಪ್ರಾಂಶುಪಾಲರಾಗಿರುವ ಈ ಸಂಸ್ಥೆ, ಈ ಬಾರಿ ಸಾಕಷ್ಟು ಮಾರ್ಪಾಡು ಮಾಡಿಕೊಂಡಿದ್ದು, ಹೊಸ […]Read More
ಕೆ ಆರ್ ಜಿ ಸ್ಟುಡಿಯೋಸ್ – ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆಯ ಮೊದಲ
ಸಿನಿಬೀಟ್ ಸುದ್ದಿ: ಕನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್, ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆಯ ಜೊತೆಗೆ ಕೈಜೋಡಿಸಿ ಜಂಟಿಯಾಗಿ ಚಿತ್ರ ನಿರ್ಮಾಣ ಮಾಡುವುದಾಗಿ ಘೋಷಿಸಿತ್ತು. ಅದರ ಮೊದಲ ಹಂತವಾಗಿ ಇಂದು ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಈ ಎರಡೂ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿರುವ ಮೊದಲ ಚಿತ್ರ ಪ್ರಾರಂಭವಾಗಿದೆ. ಅದೇ “ಪೌಡರ್”. “ಪೌಡರ್” ಚಿತ್ರದ ಮುಹೂರ್ತ ಸಮಾರಂಭವು ವರಮಹಾಲಕ್ಷ್ಮೀ ಹಬ್ಬದಂದು ನಡೆದಿದ್ದು, ಕಿಚ್ಚ ಸುದೀಪ್ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಾಲನೆ […]Read More
ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನಸೆಳೆದಿದ್ದ ಮತ್ತೆ ಮದುವೆ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ಜೂನ್ 9ಕ್ಕೆ ರಾಜ್ಯಾದ್ಯಂತ ಚಿತ್ರ ರಿಲೀಸ್ ಆಗಲಿದೆ. ಮೇ 26ರಂದು ತೆಲುಗಿನಲ್ಲಿ ಮಳ್ಳಿ ಪೆಳ್ಳಿ ಟೈಟಲ್ ನಡಿ ತೆರೆಕಂಡ ಈ ಸಿನಿಮಾಗೆ ಅದ್ಭುತ ಯಶಸ್ಸು ಕಂಡಿದೆ. ಇದರ ಬೆನ್ನಲ್ಲೇ ಕನ್ನಡದಲ್ಲಿ ಕನ್ನಡದಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ಪವಿತ್ರಾ ಹಾಗೂ ನರೇಶ್ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ನಿನ್ನೆ ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಜೋಡಿ […]Read More
ರಾಮ್ ಚರಣ್ ಸಾರಥ್ಯದ ವಿ ಮೆಗಾ ಪಿಕ್ಚರ್ಸ್ ಜೊತೆ ಕೈ ಜೋಡಿಸಿದ ದಿ ಕಾಶ್ಮೀರಿ ಫೈಲ್ಸ್ , ಕಾರ್ತಿಕೇಯ-2 ಸಿನಿಮಾ ನಿರ್ಮಾಪಕ..ವಿ ಪಿಕ್ಚರ್ಸ್ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಶೀಘ್ರದಲ್ಲಿಯೇ ಅನೌನ್ಸ್ ತ್ರಿಬಲ್ ಆರ್ ಸಿನಿಮಾ ಮೂಲಕ ಗ್ಲೋಬಲ್ ಸ್ಟಾರ್ ಪಟ್ಟಕ್ಕೇರಿರುವ ಮೆಗಾಪವರ್ ಸ್ಟಾರ್ ರಾಮ್ ಚರಣ್ ಯುವ ಪ್ರತಿಭೆಗಳ ಕನಸನ್ನು ಬೆಂಬಲಿಸಿ ಪ್ರೋತ್ಸಾಹಿಸೋದಿಕ್ಕೆ ಹೊಸ ಹೆಜ್ಜೆ ಇಟ್ಟಿದ್ದಾರೆ. ವಿ ಮೆಗಾ ಪಿಕ್ಚರ್ಸ್ ಮೂಲಕ ನಿರ್ಮಾಣಕ್ಕಿಳಿದಿರುವ ರಾಮ್ ಗೆ ಸ್ನೇಹಿತ ಯುವಿ ಕ್ರಿಯೇಷನ್ ನ ವಿಕ್ರನ್ ರೆಡ್ಡಿ […]Read More
ಅಗ್ರಸೇನಾ ಟೀಸರ್ ಅಬ್ಬರ – ಮುರುಗೇಶ್ ನಿರ್ದೇಶನದ ಫ್ಯಾಮಿಲಿ ಡ್ರಾಮಾ
ಶ್ರೀಮತಿ ಮಮತಾ ಜಯರಾಮರೆಡ್ಡಿ ಅವರ ನಿರ್ಮಾಣದ, ಮುರುಗೇಶ್ ಕಣ್ಣಪ್ಪ ಅವರ ನಿರ್ದೇಶನದ ‘ಅಗ್ರಸೇನಾ’ ಚಿತ್ರವೀಗ ಬಿಡುಗಡೆಯ ಸನಿಹಕ್ಕೆ ಬಂದಿದೆ. ಜೂನ್ ೨೩ಕ್ಕೆ ರಿಲೀಸಾಗಲು ಸಿದ್ದವಾಗಿರುವ ಈ ಚಿತ್ರದ ಮೇಕಿಂಗ್ ವೀಡಿಯೋ ಹಾಗೂ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಅಮರ್ ವಿರಾಜ್ ಹಾಗೂ ರಚನಾ ದಶರಥ್ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಅಗಸ್ತ್ಯ ಬೆಳಗೆರೆ ಮತ್ತೊಬ್ಬ ನಾಯಕನಾಗಿ ಕಾಣಿಸಿಕೊಂಡಿದ್ದಾರೆ, ಹಿರಿಯನಟ ರಾಮಕೃಷ್ಣ ಅವರು ತಂದೆಯ ಪಾತ್ರವನ್ನು ನಿರ್ವಹಿಸುತ್ತಿದ್ದು, ಇದು ಅವರ ೨೦೦ನೇ ಚಿತ್ರ ಎನ್ನುವುದು […]Read More
ತೆಲುಗಿನ ಮಾಸ್ ಮಹಾರಾಜ ರವಿತೇಜ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್..ವಂಶಿ ನಿರ್ದೇಶನದಲ್ಲಿ ಅದ್ಧೂರಿಯಾಗಿ ತಯಾರಾಗಿರುವ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಭಾರತದ ಮೂರನೇ ಅತಿ ಉದ್ದದ ರಸ್ತೆ ಹಾಗೂ ರೈಲ್ವೆ ಸೇತುವೆ ಎನಿಸಿಕೊಂಡಿರುವ ರಾಜಮುಂಡ್ರಿಯಲ್ಲಿರುವ ಗೋದಾವರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹ್ಯಾವ್ಲಾಕ್ ಸೇತುವೆ ಮೇಲೆ ಇಂದು ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡಲಾಗಿದೆ. ಟೈಗರ್ ನಾಗೇಶ್ವರ್ ರಾವ್ ಫಸ್ಟ್ ಲುಕ್ ನಲ್ಲಿ ರವಿತೇಜ, ಉಗ್ರವಾದ ರೂಪದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಬಿಯರ್ಡ್ […]Read More
ಗೋಲ್ಡನ್ ಮ್ಯಾನ್ ಆದರು ಕಾರ್ತಿ! ಹುಟ್ಟುಹಬ್ಬಕ್ಕೆ ‘ಜಪಾನ್’ ಕ್ಯಾರೆಕ್ಟರ್ ಟೀಸರ್ ಉಡುಗೊರೆ.
ತಮಿಳು ನಟ ಕಾರ್ತಿ ಹುಟ್ಟುಹಬ್ಬದ ಪ್ರಯುಕ್ತ ಜಪಾನ್ ಸಿನಿಮಾದ ಕ್ಯಾರೆಕ್ಟರ್ ಟೀಸರ್ ರಿಲೀಸ್ ಆಗಿದೆ. ಗೋಲ್ಡನ್ ಕಲರ್ ಬಟ್ಟೆ, ಹೇವಿ ಬಂಗಾರ ತೊಟ್ಟು ಕಾರ್ತಿ ಕಂಪ್ಲೀಟ್ ಗೋಲ್ಡನ್ ಮ್ಯಾನ್ ಆಗಿ ಪ್ರತ್ಯಕ್ಷರಾಗಿದ್ದಾರೆ. ಕೈಯಲ್ಲಿ ಗೋಲ್ಡನ್ ಬಣ್ಣದ ಗನ್ ಹಿಡಿದು, ಕರ್ಲಿ ಹೇರ್ ಸ್ಟೈಲ್ ನಲ್ಲಿ ಮಿಂಚಿದ್ದಾರೆ. ಜೋಕರ್ ಸಿನಿಮಾ ಮೂಲಕ ನ್ಯಾಷನಲ್ ಅವಾರ್ಡ್ ಗೆ ಮುತ್ತಿಟ್ಟಿದ್ದ ನಿರ್ದೇಶಕ ರಾಜು ಮುರುಗನ್, ನಿರ್ಮಾಪಕರಾದ ಎಸ್ ಆರ್ ಪ್ರಕಾಶ್ ಬಾಬು ಹಾಗೂ ಎಸ್ ಆರ್ ಪ್ರಭು ಜಪಾನ್ ಸಿನಿಮಾ ಮೂಲಕ […]Read More
ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಸಿನಿಮಾ ನಾಗರಹಾವು. ಈ ಚಿತ್ರದ ರಾಮಾಚಾರಿ ಹಾಗೂ ಮಾರ್ಗರೇಟ್ ಪಾತ್ರಗಳು ಇಂದಿಗೂ ಪ್ರೇಕ್ಷಕರ ಅಚ್ಚುಮೆಚ್ಚು. ಇದೇ ಚಿತ್ರದ ಪಾತ್ರಗಳನ್ನು ಇಟ್ಕೊಂಡು ಬಂದ ರಾಮಾಚಾರಿ ಮತ್ತು ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ಇದೇ ನಾಗರಹಾವು ಸಿನಿಮಾದ ಪಾತ್ರಗಳ ಸ್ಫೂರ್ತಿ ಪಡೆದು ಹೊಸ ಸಿನಿಮಾವೊಂದು ಬರ್ತಿದೆ. ಆ ಚಿತ್ರಕ್ಕೆ ಮಾರ್ಗರೇಟ್ ಲವರ್ ಆಫ್ ರಾಮಾಚಾರಿ ಎಂದು ಟೈಟಲ್ ಇಡಲಾಗಿದೆ. ಯುವ ಪ್ರತಿಭೆ ಅಭಿಲಾಶ್ ನಾಯಕನಾಗಿ ಹಾಗೂ ಸೋನಲ್ […]Read More
ಬೆಂಗಳೂರಿನಲ್ಲಿ ವಿಕ್ರಂ, ಕಾರ್ತಿ, ತ್ರಿಷಾ, ಜಯಂ ರವಿ! ಪೊನ್ನಿಯಿನ್ ಸೆಲ್ವನ್-2 ಅದ್ಧೂರಿ ಪ್ರಚಾರ.
ಮಣಿರತ್ನಂ ಡ್ರೀಮ್ ಪ್ರಾಜೆಕ್ಟ್ ‘ಪೊನ್ನಿಯಿನ್ ಸೆಲ್ವನ್ 2’ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೇ ತಿಂಗಳ 28ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸುತ್ತಿದೆ. ಉತ್ತರ ಭಾರತದಲ್ಲಿ ಪ್ರಚಾರ ಮುಗಿಸಿರುವ ಚಿತ್ರತಂಡ ದಕ್ಷಿಣದಲ್ಲಿ ಭರದ ಪ್ರಚಾರ ಕಾರ್ಯ ನಡೆಸುತ್ತಿದೆ. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಪ್ರಮೋಷನ್ ಮಾಡಿರುವ ಪಿಎಸ್-2 ಬಳಗ ಬೆಂಗಳೂರಿನಲ್ಲಿ ನಿನ್ನೆ ಪ್ರಮೋಷನ್ ಕಹಳೆ ಮೊಳಗಿಸಿದೆ. ನಿನ್ನೆ ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಟ ವಿಕ್ರಂ, ತ್ರಿಷಾ, ಕಾರ್ತಿ ಹಾಗೂ ಜಯಂರವಿ ಭಾಗಿಯಾಗಿದ್ದರು. ಈ ವೇಳೆ ಕನ್ನಡದ ಸಿನಿಮಾ […]Read More