Tags : cinibeat

Cinibeat Kannada Sandalwood

ಪ್ಯಾನ್​ ಇಂಡಿಯಾ ಹಾರರ್​ ಚಿತ್ರದಲ್ಲಿ ಹರೀಶ್​ ರಾಜ್​ : ಕಲಾಕಾರ್​ ಹೊಸ ಚಿತ್ರದ

ಸಿನಿಬೀಟ್​ ಸುದ್ದಿ: ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡ ಸಿನಿಮಾಪ್ರೇಮಿಗಳನ್ನು ರಂಜಿಸುತ್ತಿರುವ ಕಲಾಕರ್ ಹರೀಶ್ ರಾಜ್ ಕಲಾ ಸೇವೆಗೆ ಭರ್ತಿ 25 ತುಂಬಿದೆ. ಬೆಳ್ಳಿ ಸಂಭ್ರಮದ ಖುಷಿಯಲ್ಲಿರುವ ಅವರೀಗ ಮತ್ತೆ ನಿರ್ದೇಶನದತ್ತ ಮುಖ ಮಾಡಿದ್ದಾರೆ. ನಟನೆ ಜೊತೆಗೆ ನಿರ್ದೇಶನದಲ್ಲಿಯೂ ಹೆಸರು ಮಾಡಿರುವ ಹರೀಶ್ ರಾಜ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ತಮ್ಮದೇ ಹರೀಶ್ ರಾಜ್ ಪ್ರೊಡಕ್ಷನ್ ನಡಿ ಪ್ರೇತ ಎಂಬ ಚಿತ್ರ‌ ನಿರ್ದೇಶಿಸಿ, ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ನೋಡುಗರ ಗಮನಸೆಳೆಯುತ್ತಿದೆ. ಮೊಬೈಲ್ […]Read More

Cinibeat Kannada Sandalwood

ಲವ್ ಸಿನಿಮಾದ ಎರಡನೇ ಹಾಡು ರಿಲೀಸ್ : ಒಂಟಿ‌ ಅಲ್ಲ‌ ನಾನೀಗ ಮೆಲೋಡಿ

ಸಿನಿಬೀಟ್​ ಸುದ್ದಿ ಓ ಎಂಬ ಹಾರರ್ ಸಿನಿಮಾ ನಿರ್ದೇಶಿಸಿದ್ದ ಮಹೇಶ ಸಿ ಅಮ್ಮಳ್ಳಿದೊಡ್ಡಿ ಎರಡನೇ ಹೆಜ್ಜೆ ಲವ್. ಟೈಟಲ್ ಹೇಳುವಂತೆ ಇದೊಂದು ಪ್ರೇಮ ಕಥಾಹಂದರದ ಚಿತ್ರ. ಈ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಈ ಹಿಂದೆ ರಿಲೀಸ್ ಆಗಿದ್ದ ಕಣ್ಮಣಿ ಹಾಡಿಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಅದರ ಬೆನ್ನಲ್ಲೇ ಈಗ ಒಂಟಿ ಅಲ್ಲ ನಾನೀಗ ಎಂಬ ಮಲೋಡಿ ಗಾನಲಹರಿ ಬಿಡುಗಡೆಯಾಗಿದೆ. ಹೃದಯ ಶಿವ ಸಾಹಿತ್ಯ ಬರೆದಿರುವ ಹಾಡಿಗೆ ಕೀರ್ತಿ ಮಾರಾತೆ ಧ್ವನಿಯಾಗಿದ್ದು, ಸಾಯಿ ಶ್ರೀ ಕಿರಣ್ ಟ್ಯೂನ್ […]Read More

Cinibeat Kannada Sandalwood

‘ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ – ಕಾಮಿಡಿ ಕಿಲಾಡಿಗಳ ಸಂಗಮ

ಅಪ್ಸರ ಮೂವೀಸ್ ಲಾಂಛನದಲ್ಲಿ ವೇಂಪಲ್ಲಿ ಬಾವಾಜಿ ಅವರ ನಿರ್ದೇಶನದಲ್ಲಿ ‘ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ಎಂಬ ಹಾಸ್ಯ ಪ್ರಧಾನ ಕಥಾಹಂದರ ಹೊಂದಿದ ಚಿತ್ರ ಬಿಡುಗಡೆಗೆ ಸಿದ್ದವಾಗಿದೆ‌. ಈ ಹಿಂದೆ ಗರ್ಭದಗುಡಿ, 141, ಅಕ್ಕಭಾವ ಬಾಮೈದ, ನೀನೇನಾ, ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದ ಬಾವಾಜಿ ಈಗ ಮತ್ತೊಂದು ಅಪ್ಪಟ ಕಾಮಿಡಿ ಚಿತ್ರವನ್ನು ಕನ್ನಡಿಗರಿಗೆ ನೀಡುತ್ತಿದ್ದಾರೆ. ಈ ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ನಿರ್ದೇಶಕ ಬಾವಾಜಿ ಅವರೇ ಬರೆದಿದ್ದಾರೆ.ಈಗಿನ ಟ್ರೆಂಡ್ ಗೆ ತಕ್ಕಂತೆ ಕಾಮಿಡಿ, ಫ್ಯಾಮಿಲಿ ಎಂಟರ್ ಟೈನರ್, […]Read More

Cinibeat Kannada Sandalwood

ಅಗ್ನಿಕುಂಡ ಚಿತ್ರದ ಹಾಡುಗಳ ಧ್ವನಿಮುದ್ರಣ ಪ್ರಾರಂಭ

ಭಂಡಾರದ ಒಡೆಯ ಫಿಲಂಸ್​ ಲಾಂಛನದಲ್ಲಿ ನಿವೇದ್ಯ ಭಂಡಾರ ಮತ್ತು ಹೇಮಾವತಿ ಎಂ. ಸ್ವಾಮಿ ನಿರ್ಮಿಸುತ್ತಿರುವ ಅಗ್ನಿಕುಂಡ ಚಿತ್ರಕ್ಕೆ ಶೇಷಾದ್ರಿಪುರದಲ್ಲಿರುವ ಕರ್ನಾಟಕ ಡಿಜಿಟಲ್​ ರೆಕಾರ್ಡಿಂಗ್​ ಸ್ಟುಡಿಯೋನಲ್ಲಿ ಹಾಡುಗಳ ಧ್ವನಿಮುದ್ರಣ ನಡೆಯಿತು. ಜನ್ಮಕೊಟ್ಟೆ ನಾ ನಿನಗೆ, ತಾಯಿಯಾದೆ ನೀ ನನಗೆ.. ಹಗಲಿರುಳು ಜೀವನ ತೇದು ಸಲಹಿರುವೆ ನನ್ನನ್ನು… ಎಂದು ಸಾಗುವ ಈ ಗೀತೆಯಲ್ಲು ಅರಸು ಅಂತಾರೆ ರಚಿಸಿದ್ದಾರೆ. ಎಸ್​. ಮಹೇಶ್​ ಬರೆದಿರುವ ಸಂಕೋಚದ ಸ್ಪರ್ಷವಿದೆ ಪ್ರಾಯಕ್ಕದು ಕಲಿಯೋಕೆ ಮನಸ್ಸು ಅದರುತ್ತಿದೆ… ಹಾಡಿನ ಕೆಲಸಗಳೂ ನಡೆಯುತ್ತಿವೆ. ಚಿತ್ರವನ್ನು ಆರ್​. ಮಲ್ಲಿಕಾರ್ಜುನ್​ ನಿರ್ದೇಶಿಸುತ್ತಿದ್ದಾರೆ. […]Read More

Cinibeat Kannada Sandalwood

ರಿಹಾನಾಗೆ ಬತ್​ರ್ಡೇ ಸಂಭ್ರಮ – ಹಿರಣ್ಯ ಚಿತ್ರದ ನಾಯಕಿಗೆ ಪೋಸ್ಟರ್f ಉಡುಗೊರೆ

ಹಿರಿಯ ನಟ ಡಿಂಗ್ರಿ ನಾಗರಾಜ್ ಸುಪುತ್ರ ರಾಜವರ್ಧನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಹಿರಣ್ಯ ಬಿಡುಗಡೆಗೆ ಸಜ್ಜಾಗುತ್ತಿದೆ. ಈಗಾಗಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ನಾಯಕಿಯನ್ನು ಚಿತ್ರಪ್ರೇಮಿಗಳಿಗೆ ಪರಿಚಯಿಸಿದೆ. ರಾಜವರ್ಧನ್ ಗೆ ಜೋಡಿಯಾಗಿ ಯುವ ನಟಿ ರಿಹಾನಾ ಬಣ್ಣ ಹಚ್ಚಿರುವ ಬಗ್ಗೆ ಮಾಹಿತಿಯಷ್ಟೇ ಬಿಟ್ಟುಕೊಟ್ಟಿದ್ದ ಸಿನಿಬಳಗವೀಗ ನಾಯಕಿ ಪಾತ್ರ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದೆ. ರಿಹಾನಾ ಹುಟ್ಟುಹಬ್ಬದ ಉಡುಗೊರೆಯಾಗಿ ಚಿತ್ರತಂಡ ಸ್ಪೆಷಲ್ ಪೋಸ್ಟರ್ ಅನಾವರಣ ಮಾಡಿದೆ. ಏನನ್ನು ಕಳೆದುಕೊಂಡಂತೆ ಭಾವುಕಳಾಗಿ ನಿಂತಿರುವ […]Read More

Cinibeat Kannada Sandalwood

ರಾಧಾ ಸರ್ಚಿಂಗ್​ ರಮಣ ಮಿಸ್ಸಿಂಗ್​ ಈ ವಾರ ತೆರೆಗೆ

ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್” ವಿಭಿನ್ನ ಪ್ರೇಮಕಥೆಯ ಈ ಚಿತ್ರ ಜೂನ್ 2 ರಂದು ತೆರೆಗೆ . ಕನ್ನಡದಲ್ಲಿ ಈಗ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳೆ ಹೆಚ್ಚಾಗಿ ಗೆಲ್ಲುತ್ತಿದೆ. ಅಂತಹ ವಿಭಿನ್ನ ಪ್ರೇಮಕಥೆಯ “ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್” ಚಿತ್ರ ಇದೇ ಜೂನ್ 2 ರಂದು ಬಿಡುಗಡೆಯಾಗುತ್ತಿದೆ. ಕನ್ನಡದಲ್ಲಿ ಸಾಕಷ್ಟು ಪ್ರೇಮಕಥೆಯುಳ್ಳ ಚಿತ್ರಗಳು ಬಂದಿದೆ. ಆದರೆ ಇದು ಸ್ವಲ್ಪ ವಿಭಿನ್ನ ಪ್ರೇಮಕಥೆ ಎನ್ನಬಹುದು. ರಾಧಾ – ರಮಣ ಇಬ್ಬರು ಪ್ರೇಮಿಗಳು. ಒಬ್ಬರನೊಬ್ಬರು ಬಿಟ್ಟಿರದಷ್ಟು. ಕಾರಣಾಂತರದಿಂದ ತಪ್ಪಿಸಿಕೊಂಡಿರುವ ರಮಣನನ್ನು ರಾಧಾ […]Read More

Bollywood Cinibeat South Cinema

ಬಾಲಿವುಡ್​ ನಿರ್ಮಾಪಕರ ಜತೆ ಕೈಜೋಡಿಸಿದ ಮೆಗಾಪವರ್​ ಸ್ಟಾರ್​!

ರಾಮ್ ಚರಣ್ ಸಾರಥ್ಯದ ವಿ ಮೆಗಾ ಪಿಕ್ಚರ್ಸ್ ಜೊತೆ ಕೈ ಜೋಡಿಸಿದ ದಿ ಕಾಶ್ಮೀರಿ ಫೈಲ್ಸ್ , ಕಾರ್ತಿಕೇಯ-2 ಸಿನಿಮಾ ನಿರ್ಮಾಪಕ..ವಿ ಪಿಕ್ಚರ್ಸ್ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಶೀಘ್ರದಲ್ಲಿಯೇ ಅನೌನ್ಸ್ ತ್ರಿಬಲ್ ಆರ್ ಸಿನಿಮಾ ಮೂಲಕ ಗ್ಲೋಬಲ್ ಸ್ಟಾರ್ ಪಟ್ಟಕ್ಕೇರಿರುವ ಮೆಗಾಪವರ್ ಸ್ಟಾರ್ ರಾಮ್ ಚರಣ್ ಯುವ ಪ್ರತಿಭೆಗಳ ಕನಸನ್ನು ಬೆಂಬಲಿಸಿ ಪ್ರೋತ್ಸಾಹಿಸೋದಿಕ್ಕೆ ಹೊಸ ಹೆಜ್ಜೆ ಇಟ್ಟಿದ್ದಾರೆ. ವಿ ಮೆಗಾ ಪಿಕ್ಚರ್ಸ್ ಮೂಲಕ ನಿರ್ಮಾಣಕ್ಕಿಳಿದಿರುವ ರಾಮ್ ಗೆ ಸ್ನೇಹಿತ ಯುವಿ ಕ್ರಿಯೇಷನ್ ನ ವಿಕ್ರನ್ ರೆಡ್ಡಿ […]Read More

Cinibeat Kannada Sandalwood

ಅಭಿರಾಮಚಂದ್ರ ಚಿತ್ರಕ್ಕೆ ಸೆನ್ಸಾರ್​ ಭಾಗ್ಯ!

‘ಅಭಿರಾಮಚಂದ್ರ’ನಿಗೆ ಸೆನ್ಸಾರ್ ಮಂಡಳಿಯಿಂದ ಸಿಕ್ತು ಯು/ಎ ಸರ್ಟಿಫಿಕೇಟ್ ಬಿಡುಗಡೆಗೆ ಸಜ್ಜಾಗಿರುವ ಅಭಿರಾಮಚಂದ್ರ ಸಿನಿಮಾ ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದೆ. ನಾಗೇಂದ್ರ ಗಾಣಿಗ ನಿರ್ದೇಶನದ ಈ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಕಿರಿಕ್ ಪಾರ್ಟಿ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ಅಭಿರಾಮಚಂದ್ರ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥೆ ಹೊತ್ತ ಚಿತ್ರದಲ್ಲಿ ರಥ ಕಿರಣ ಸಿದ್ದು ಮೂಲಿಮನಿ, ನಾಟ್ಯರಂಗ ಮುಖ್ಯ ಭೂಮಿಕೆಯಲ್ಲಿದ್ದಾರೆ. ನಾಯಕಿಯಾಗಿ ಶಿವಾನಿ […]Read More

Cinibeat Kannada Sandalwood

ಸ್ಯಾಂಡಲ್​ವುಡ್​ಗೆ ಸ್ಮಾರ್ಟ್​ ಹುಡುಗನ ಎಂಟ್ರಿ – ರಕ್ತಾಕ್ಷ ಚಿತ್ರದ ನಾಯಕ ಮಾಡೆಲ್​ ರೋಹಿತ್​

ರಕ್ತಾಕ್ಷ ಎಂಬ ಸಿನಿಮಾ ಮೂಲಕ ಯುವ ಪ್ರತಿಭೆ ರೋಹಿತ್ ನಟನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಕಳೆದ ಆರು ವರ್ಷದಿಂದ ಮಾಡೆಲಿಂಗ್ ನಲ್ಲಿ ಮಿಂಚಿದ್ದ ರೋಹಿತ್ ತಮ್ಮದೇ ಸಾಯಿ ಪ್ರೊಡಕ್ಷನ್ ಸಂಸ್ಥೆಯಡಿ ಚಿತ್ರ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ವಾಸುದೇವ ಎಸ್ಎನ್ ಎಂಬುವವರು ಈ ಚಿತ್ರದ ಆಕ್ಷನ್ ಕಟ್ ಹೇಳುತ್ತಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಸಿನಿಮಾವಾಗಿದೆ. ಒಂದಷ್ಟು ಸಿನಿಮೋತ್ಸಾಹಿ ಪ್ರತಿಭೆಗಳು ಸೇರಿ ತಯಾರಿಸುತ್ತಿರುವ ರಕ್ತಾಕ್ಷ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ.. ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಧೀರೇಂದರ್ ದಾಸ್ ದಾಸ್ಮೋಡ […]Read More

Cinibeat Kannada Sandalwood

ದೂದ್​ಪೇಡಾ ದಿಗಂತ್​ ಮಿಸ್ಸಿಂಗ್​ – ಎಡಗೈ ಅಪಘಾತಕ್ಕೆ ಕಾರಣ ಚಿತ್ರದ ಡಬ್ಬಿಂಗ್​ ಶುರು

ದೂದ್ ಪೇಡ ದಿಗಂತ್ ನಟನೆಯ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾದ ಡಬ್ಬಿಂಗ್ ಶುರುವಾಗಿದೆ. ರಾಧಿಕಾ ನಾರಾಯಣ್, ನಿಧಿ ಸುಬ್ಬಯ್ಯ, ಕೃಷ್ಣ ಹೆಬ್ಬಾಳೆ, ಧನು ಹರ್ಷ ತಮ್ಮ ಪಾತ್ರಗಳಿಗೆ ಮಾತು ಪೊಣಿಸಿದ್ದಾರೆ. ಆದರೆ ನಾಯಕ ದಿಗಂತ್ ಫೈಲ್ ಮಿಸ್ ಆಗಿದೆ. ಹಾಗಿದ್ರೆ ದೂದ್ ಪೇಡೆ ಎಲ್ಲಿ? ಎಂಬ ವಿಡಿಯೋ ತುಣುಕನ್ನು ಚಿತ್ರತಂಡ ರಿವೀಲ್ ಮಾಡಿದೆ. ಸಸ್ಪೆನ್ಸ್ ಥ್ರಿಲ್ಲರ್ ಡ್ರಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರಕ್ಕೆ ಸಮರ್ಥ್ ಬಿ ಕಡ್ಕೋಲ್ ಆಕ್ಷನ್ ಕಟ್ ಹೇಳಿದ್ದು, ಗುರುದತ್ತ ಗಾಣಿಗ ಮತ್ತು […]Read More