Tags : cinibeat

Cinibeat Kannada Sandalwood

ಥ್ರಿಲ್ಲರ್ ಮಂಜು ನಿರ್ದೇಶನದ ಡೆಡ್ಲಿ ಕಿಲ್ಲರ್ ಬಿಡುಗಡೆಗೆ ಸಿದ್ಧ!

ಸಿನಿಬೀಟ್: ಬಹಳ ದಿನಗಳ ನಂತರ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ ಡೆಡ್ಲಿ ಕಿಲ್ಲರ್,ಕೀರ್ತಿ ಸಿಲ್ವರ್ ಸ್ಕ್ರೀನ್‌ ಹಾಗೂ ವೇದಿಕ್ ಕಾಸ್ಮಾಸ್ ಮೂಲಕ ಪ್ರಶಾಂತ್ ಟಿ.ತಂಬ್ರಳ್ಳಿಮಠ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ವಿಭಿನ್ನವಾದ ಆಕ್ಷನ್, ಥ್ರಿಲ್ಲರ್, ಹಾರರ್ ಕಥಾಹಂದರ ಒಳಗೊಂಡ ಈ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದ್ದು, ಇತ್ತೀಚೆಗಷ್ಟೇ ಸೆನ್ಸಾರ್ ಪ್ರಕ್ರಿಯೆ ಕೂಡ ಮುಗಿಸಿಕೊಂಡಿದೆ. ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಕೊಡದೆ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ. ಇದನ್ನೂ […]Read More

Cinibeat Kannada Sandalwood

’ಯಜಮಾನ ಪ್ರೀಮಿಯರ್ ಲೀಗ್ -2’ ಕಪ್ ಗೆದ್ದ ಕೋಟಿಗೊಬ್ಬ ಕಿಂಗ್ಸ್ – ಸೂರ್ಯವಂಶ

ಸಿನಿಬೀಟ್: ಸಾಹಸಸಿಂಹ ಡಾ.ವಿಷ್ಣುವರ್ಧನ್ ಹೆಸರಿನಡಿ ಆಯೋಜಿಸಲಾಗಿದ್ದ ‘ಯಜಮಾನ ಪ್ರೀಮಿಯರ್ ಲೀಗ್ ಸೀಸನ್-2’ ಟ್ರೋಫಿಯನ್ನು ಸುದೀಪ್ ಅಭಿಮಾನಿಗಳ ತಂಡ ಕೋಟಿಗೊಬ್ಬ ಕಿಂಗ್ಸ್ ಎತ್ತಿ ಹಿಡಿದ್ರೆ, ದರ್ಶನ್ ಅಭಿಮಾನಿಗಳ ಸೂರ್ಯವಂಶ ಸ್ಟ್ರೈಕರ್ಸ್ ರನ್ನರ್ ಆಗಿ ಹೊರಹೊಮ್ಮಿದೆ. ಇದನ್ನೂ ಓದಿ: ಪ್ಯಾನ್​ ಇಂಡಿಯಾ ಹಾರರ್​ ಚಿತ್ರದಲ್ಲಿ ಹರೀಶ್​ ರಾಜ್​ : ಕಲಾಕಾರ್​ ಹೊಸ ಚಿತ್ರದ ಫಸ್ಟ್​ ಲುಕ್​ ರಿಲೀಸ್​ ಸ್ಯಾಂಡಲ್ ವುಡ್ ನಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಶುರು ಮಾಡಿದ ಕೀರ್ತಿ ವಿಷ್ಣುದಾದಾ ಅವರಿಗೆ ಸಲ್ಲುತ್ತದೆ. ಸಿನಿಮಾ ತಂಡಗಳನ್ನು ಕಟ್ಟಿಕೊಂಡು ವಿಷ್ಣು ಸದಾ […]Read More

Cinibeat Kannada Sandalwood

ಬಿಗ್ ಬಾಸ್ ರೂಪೇಶ್ ಶೆಟ್ಟಿ ಹೊಸ ಸಿನಿಮಾ ಅನೌನ್ಸ್!

ಸಿನಿಬೀಟ್ ಬಿಗ್ ಬಾಸ್ ವಿನ್ನರ್, ರಾಕ್ ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿಗಿಂದು ಜನ್ಮದಿನದ ಸಂಭ್ರಮ. ಅವರ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾ ಅನೌನ್ಸ್ ಮಾಡಲಾಗಿದೆ. ಸರ್ಕಸ್ ಚಿತ್ರದ ಮೂಲಕ ನಟನೆ, ನಿರ್ದೇಶನ ಹಾಗೂ ನಿರ್ಮಾಣದಲ್ಲಿ ಗುರುತಿಸಿಕೊಂಡಿರುವ ರಾಕ್ ಸ್ಟಾರ್ ಹೊಸ ಹೆಜ್ಜೆಗೆ ಅಧಿಪತ್ರ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಇದನ್ನೂ ಓದಿ: ಲವ್ ಸಿನಿಮಾದ ಎರಡನೇ ಹಾಡು ರಿಲೀಸ್ : ಒಂಟಿ‌ ಅಲ್ಲ‌ ನಾನೀಗ ಮೆಲೋಡಿ ಸಾಂಗ್​ ಹೇಗಿದೆ ಗೊತ್ತಾ? ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ […]Read More

Cinibeat Exclusive Kannada Sandalwood

ಇಂಜಿನಿಯರ್ ಹುಡುಗನ ರಾಯಲ್​ ಮೆಕ್​

ಸಿನಿಬೀಟ್​ ಸುದ್ದಿ: ಚಂದನವನಕ್ಕೆ ಪ್ರತಿಭಾವಂತರು, ವಿದ್ಯಾವಂತರು ಬರುತ್ತಿರುವುದು ಆರೋಗ್ಯಕರ ಬೆಳವಣಿಗೆ ಆಗಿದೆ. ಅದೇ ಸಾಲಿಗೆ ಭದ್ರಾವತಿ ಮೂಲದ ಧನುಷ್ ಸದ್ಯ ಎಂಎನ್‌ಸಿ ಕಂಪೆನಿಯಲ್ಲಿ ಟೆಕ್ಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದರ ಮಧ್ಯೆ ಮಾಡ್‌ಲಿಂಗ್‌ದಲ್ಲಿ ಗುರುತಿಸಿಕೊಂಡು, ಹಿರಿಯ ನಟಿ ರೇಖಾದಾಸ್ ಗರಡಿಯಲ್ಲಿ ಅಭಿನಯದ ತರಭೇತಿಯನ್ನು ಪಡೆದುಕೊಂಡಿದ್ದಾರೆ. ಇವೆಲ್ಲಾದರ ಪರಿಣಾಮ ’ರಾಯಲ್ ಮೆಕ್’ ಸಿನಿಮಾಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ ಬರೆದು ನಾಯಕನಾಗಿ ಪರಿಚಯಗೊಂಡಿದ್ದಾರೆ. ಒಂದಷ್ಟು ಸ್ನೇಹಿತರು ಗೆಳೆಯನ ಸಲುವಾಗಿ ಶಬರಿ ಫಿಲಿಂಸ್ ಮುಖಾಂತರ ಬಂಡವಾಳ ಹೂಡಿದ್ದಾರೆ. ನಾಗಭೂಷಣ್.ಜೆ.ಹೆಚ್.ಎಂ ಮತ್ತು ಡಾ.ಜಯದೇವಹಾಸನ್ ಜಂಟಿಯಾಗಿ ಆಕ್ಷನ್ […]Read More

Cinibeat Kannada Sandalwood

ಪ್ಯಾನ್​ ಇಂಡಿಯಾ ಹಾರರ್​ ಚಿತ್ರದಲ್ಲಿ ಹರೀಶ್​ ರಾಜ್​ : ಕಲಾಕಾರ್​ ಹೊಸ ಚಿತ್ರದ

ಸಿನಿಬೀಟ್​ ಸುದ್ದಿ: ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡ ಸಿನಿಮಾಪ್ರೇಮಿಗಳನ್ನು ರಂಜಿಸುತ್ತಿರುವ ಕಲಾಕರ್ ಹರೀಶ್ ರಾಜ್ ಕಲಾ ಸೇವೆಗೆ ಭರ್ತಿ 25 ತುಂಬಿದೆ. ಬೆಳ್ಳಿ ಸಂಭ್ರಮದ ಖುಷಿಯಲ್ಲಿರುವ ಅವರೀಗ ಮತ್ತೆ ನಿರ್ದೇಶನದತ್ತ ಮುಖ ಮಾಡಿದ್ದಾರೆ. ನಟನೆ ಜೊತೆಗೆ ನಿರ್ದೇಶನದಲ್ಲಿಯೂ ಹೆಸರು ಮಾಡಿರುವ ಹರೀಶ್ ರಾಜ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ತಮ್ಮದೇ ಹರೀಶ್ ರಾಜ್ ಪ್ರೊಡಕ್ಷನ್ ನಡಿ ಪ್ರೇತ ಎಂಬ ಚಿತ್ರ‌ ನಿರ್ದೇಶಿಸಿ, ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ನೋಡುಗರ ಗಮನಸೆಳೆಯುತ್ತಿದೆ. ಮೊಬೈಲ್ […]Read More

Cinibeat Kannada Sandalwood

ಲವ್ ಸಿನಿಮಾದ ಎರಡನೇ ಹಾಡು ರಿಲೀಸ್ : ಒಂಟಿ‌ ಅಲ್ಲ‌ ನಾನೀಗ ಮೆಲೋಡಿ

ಸಿನಿಬೀಟ್​ ಸುದ್ದಿ ಓ ಎಂಬ ಹಾರರ್ ಸಿನಿಮಾ ನಿರ್ದೇಶಿಸಿದ್ದ ಮಹೇಶ ಸಿ ಅಮ್ಮಳ್ಳಿದೊಡ್ಡಿ ಎರಡನೇ ಹೆಜ್ಜೆ ಲವ್. ಟೈಟಲ್ ಹೇಳುವಂತೆ ಇದೊಂದು ಪ್ರೇಮ ಕಥಾಹಂದರದ ಚಿತ್ರ. ಈ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಈ ಹಿಂದೆ ರಿಲೀಸ್ ಆಗಿದ್ದ ಕಣ್ಮಣಿ ಹಾಡಿಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಅದರ ಬೆನ್ನಲ್ಲೇ ಈಗ ಒಂಟಿ ಅಲ್ಲ ನಾನೀಗ ಎಂಬ ಮಲೋಡಿ ಗಾನಲಹರಿ ಬಿಡುಗಡೆಯಾಗಿದೆ. ಹೃದಯ ಶಿವ ಸಾಹಿತ್ಯ ಬರೆದಿರುವ ಹಾಡಿಗೆ ಕೀರ್ತಿ ಮಾರಾತೆ ಧ್ವನಿಯಾಗಿದ್ದು, ಸಾಯಿ ಶ್ರೀ ಕಿರಣ್ ಟ್ಯೂನ್ […]Read More

Cinibeat Kannada Sandalwood

‘ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ – ಕಾಮಿಡಿ ಕಿಲಾಡಿಗಳ ಸಂಗಮ

ಅಪ್ಸರ ಮೂವೀಸ್ ಲಾಂಛನದಲ್ಲಿ ವೇಂಪಲ್ಲಿ ಬಾವಾಜಿ ಅವರ ನಿರ್ದೇಶನದಲ್ಲಿ ‘ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ಎಂಬ ಹಾಸ್ಯ ಪ್ರಧಾನ ಕಥಾಹಂದರ ಹೊಂದಿದ ಚಿತ್ರ ಬಿಡುಗಡೆಗೆ ಸಿದ್ದವಾಗಿದೆ‌. ಈ ಹಿಂದೆ ಗರ್ಭದಗುಡಿ, 141, ಅಕ್ಕಭಾವ ಬಾಮೈದ, ನೀನೇನಾ, ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದ ಬಾವಾಜಿ ಈಗ ಮತ್ತೊಂದು ಅಪ್ಪಟ ಕಾಮಿಡಿ ಚಿತ್ರವನ್ನು ಕನ್ನಡಿಗರಿಗೆ ನೀಡುತ್ತಿದ್ದಾರೆ. ಈ ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ನಿರ್ದೇಶಕ ಬಾವಾಜಿ ಅವರೇ ಬರೆದಿದ್ದಾರೆ.ಈಗಿನ ಟ್ರೆಂಡ್ ಗೆ ತಕ್ಕಂತೆ ಕಾಮಿಡಿ, ಫ್ಯಾಮಿಲಿ ಎಂಟರ್ ಟೈನರ್, […]Read More

Cinibeat Kannada Sandalwood

ಅಗ್ನಿಕುಂಡ ಚಿತ್ರದ ಹಾಡುಗಳ ಧ್ವನಿಮುದ್ರಣ ಪ್ರಾರಂಭ

ಭಂಡಾರದ ಒಡೆಯ ಫಿಲಂಸ್​ ಲಾಂಛನದಲ್ಲಿ ನಿವೇದ್ಯ ಭಂಡಾರ ಮತ್ತು ಹೇಮಾವತಿ ಎಂ. ಸ್ವಾಮಿ ನಿರ್ಮಿಸುತ್ತಿರುವ ಅಗ್ನಿಕುಂಡ ಚಿತ್ರಕ್ಕೆ ಶೇಷಾದ್ರಿಪುರದಲ್ಲಿರುವ ಕರ್ನಾಟಕ ಡಿಜಿಟಲ್​ ರೆಕಾರ್ಡಿಂಗ್​ ಸ್ಟುಡಿಯೋನಲ್ಲಿ ಹಾಡುಗಳ ಧ್ವನಿಮುದ್ರಣ ನಡೆಯಿತು. ಜನ್ಮಕೊಟ್ಟೆ ನಾ ನಿನಗೆ, ತಾಯಿಯಾದೆ ನೀ ನನಗೆ.. ಹಗಲಿರುಳು ಜೀವನ ತೇದು ಸಲಹಿರುವೆ ನನ್ನನ್ನು… ಎಂದು ಸಾಗುವ ಈ ಗೀತೆಯಲ್ಲು ಅರಸು ಅಂತಾರೆ ರಚಿಸಿದ್ದಾರೆ. ಎಸ್​. ಮಹೇಶ್​ ಬರೆದಿರುವ ಸಂಕೋಚದ ಸ್ಪರ್ಷವಿದೆ ಪ್ರಾಯಕ್ಕದು ಕಲಿಯೋಕೆ ಮನಸ್ಸು ಅದರುತ್ತಿದೆ… ಹಾಡಿನ ಕೆಲಸಗಳೂ ನಡೆಯುತ್ತಿವೆ. ಚಿತ್ರವನ್ನು ಆರ್​. ಮಲ್ಲಿಕಾರ್ಜುನ್​ ನಿರ್ದೇಶಿಸುತ್ತಿದ್ದಾರೆ. […]Read More

Cinibeat Kannada Sandalwood

ರಿಹಾನಾಗೆ ಬತ್​ರ್ಡೇ ಸಂಭ್ರಮ – ಹಿರಣ್ಯ ಚಿತ್ರದ ನಾಯಕಿಗೆ ಪೋಸ್ಟರ್f ಉಡುಗೊರೆ

ಹಿರಿಯ ನಟ ಡಿಂಗ್ರಿ ನಾಗರಾಜ್ ಸುಪುತ್ರ ರಾಜವರ್ಧನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಹಿರಣ್ಯ ಬಿಡುಗಡೆಗೆ ಸಜ್ಜಾಗುತ್ತಿದೆ. ಈಗಾಗಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ನಾಯಕಿಯನ್ನು ಚಿತ್ರಪ್ರೇಮಿಗಳಿಗೆ ಪರಿಚಯಿಸಿದೆ. ರಾಜವರ್ಧನ್ ಗೆ ಜೋಡಿಯಾಗಿ ಯುವ ನಟಿ ರಿಹಾನಾ ಬಣ್ಣ ಹಚ್ಚಿರುವ ಬಗ್ಗೆ ಮಾಹಿತಿಯಷ್ಟೇ ಬಿಟ್ಟುಕೊಟ್ಟಿದ್ದ ಸಿನಿಬಳಗವೀಗ ನಾಯಕಿ ಪಾತ್ರ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದೆ. ರಿಹಾನಾ ಹುಟ್ಟುಹಬ್ಬದ ಉಡುಗೊರೆಯಾಗಿ ಚಿತ್ರತಂಡ ಸ್ಪೆಷಲ್ ಪೋಸ್ಟರ್ ಅನಾವರಣ ಮಾಡಿದೆ. ಏನನ್ನು ಕಳೆದುಕೊಂಡಂತೆ ಭಾವುಕಳಾಗಿ ನಿಂತಿರುವ […]Read More

Cinibeat Kannada Sandalwood

ರಾಧಾ ಸರ್ಚಿಂಗ್​ ರಮಣ ಮಿಸ್ಸಿಂಗ್​ ಈ ವಾರ ತೆರೆಗೆ

ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್” ವಿಭಿನ್ನ ಪ್ರೇಮಕಥೆಯ ಈ ಚಿತ್ರ ಜೂನ್ 2 ರಂದು ತೆರೆಗೆ . ಕನ್ನಡದಲ್ಲಿ ಈಗ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳೆ ಹೆಚ್ಚಾಗಿ ಗೆಲ್ಲುತ್ತಿದೆ. ಅಂತಹ ವಿಭಿನ್ನ ಪ್ರೇಮಕಥೆಯ “ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್” ಚಿತ್ರ ಇದೇ ಜೂನ್ 2 ರಂದು ಬಿಡುಗಡೆಯಾಗುತ್ತಿದೆ. ಕನ್ನಡದಲ್ಲಿ ಸಾಕಷ್ಟು ಪ್ರೇಮಕಥೆಯುಳ್ಳ ಚಿತ್ರಗಳು ಬಂದಿದೆ. ಆದರೆ ಇದು ಸ್ವಲ್ಪ ವಿಭಿನ್ನ ಪ್ರೇಮಕಥೆ ಎನ್ನಬಹುದು. ರಾಧಾ – ರಮಣ ಇಬ್ಬರು ಪ್ರೇಮಿಗಳು. ಒಬ್ಬರನೊಬ್ಬರು ಬಿಟ್ಟಿರದಷ್ಟು. ಕಾರಣಾಂತರದಿಂದ ತಪ್ಪಿಸಿಕೊಂಡಿರುವ ರಮಣನನ್ನು ರಾಧಾ […]Read More