ಗೀತಾ ಪಿಕ್ಚರ್ಸ್ 4ನೇ ಪ್ರೊಡಕ್ಷನ್ ಘೋಷಣೆ | ನಾಯಕ ಧೀರನ್ ರಾಮ್ಕುಮಾರ್ ಈ ವರ್ಷದ ಬ್ಲಾಕ್ಬಸ್ಟರ್ ಭೈರತಿ ರಣಗಲ್ ಯಶಸ್ಸಿನ ನಂತರ, ಗೀತಾ ಪಿಕ್ಚರ್ಸ್ ಮತ್ತೊಂದು ಹ್ಯಾಟ್ರಿಕ್ ಘೋಷಣೆಗೆ ಸಿದ್ಧವಾಗಿದೆ! ನವೆಂಬರ್ 14ರಂದು A For Anand, ಡಾ. ಶಿವರಾಜ್ಕುಮಾರ್ ಅವರ ಹೊಸ ಚಿತ್ರವನ್ನು ಘೋಷಿಸಿದ ಈ ಬ್ಯಾನರ್, ಡಾ. ಪಾರ್ವತಮ್ಮ ರಾಜಕುಮಾರ್ ಅವರ ಜನ್ಮದಿನದ ನಿಮಿತ್ತ ತಮ್ಮ 4ನೇ ಚಿತ್ರವನ್ನು ಇಂದು ಪ್ರಕಟಿಸಿದೆ. ಈ ಹೊಸ ಚಿತ್ರದಲ್ಲಿ ಧೀರನ್ ರಾಮ್ಕುಮಾರ್ ನಾಯಕನಾಗಿ ನಟಿಸಲಿದ್ದಾರೆ. ಈ ಚಿತ್ರವನ್ನು […]Read More
Tags : cinibeat
“ಪುಷ್ಪ ೨” ಚಿತ್ರವು ಅವಧಿಗೂ ಮುನ್ನ ಪ್ರದರ್ಶನಗೊಳ್ಳುತ್ತಿರುವ ಚಿತ್ರಮಂದಿರಗಳ ವಿರುದ್ಧ ಕ್ರಮ ಕೈಗೊಂಡಿರುವುದಕ್ಕಾಗಿ ಬೆಂಗಳೂರು ಪೊಲೀಸ್ ಕಮೀಷನರ್ ಬಿ.ದಯಾನಂದ್ ಅವರಿಗೆ ಹಾಗೂ ಬೆಂಗಳೂರು ಡೆಪ್ಯುಟಿ ಕಮೀಷನರ್ ಹಾಗೂ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ಜಗದೀಶ್ ಅವರಿಗೆ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಗೌರವ ಕಾರ್ಯದರ್ಶಿಗಳಾದ ಡಿ.ಕೆ.ರಾಮಕೃಷ್ಣ ಹಾಗೂ ಜಂಟಿ ಕಾರ್ಯದರ್ಶಿಗಳಾದ ರಮೇಶ್ ಯಾದವ್ ಅಭಿನಂದನೆ ತಿಳಿಸಿದರುRead More
ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ “ಈ ಪಾದ ಪುಣ್ಯಪಾದ” ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ . ದಾರಿ ಯಾವುದಯ್ಯ ವೈಕುಂಠಕ್ಕೆ ಚಿತ್ರದಖ್ಯಾತಿಯ ನಿರ್ದೇಶಕರಾದ ಸಿದ್ದು ಪೂರ್ಣಚಂದ್ರರವರು ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಮತ್ತೊಂದು ಚಿತ್ರ”ಈ ಪಾದ ಪುಣ್ಯಪಾದ”.ಇತ್ತೀಚಿಗೆ ಈ ಚಿತ್ರದ ಮೊದಲ ಪೋಸ್ಟರ್ ಅನ್ನು ರೋರಿಂಗ್ ಸ್ಟಾರ್ ಶ್ರೀ ಮುರಳಿ ಅವರು ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಇದೊಂದು ಆನೆ ಕಾಲು ರೋಗಿಯ ಕಥೆಯಾಧಾರಿತ ಚಿತ್ರವಾಗಿರುವುದರಿಂದ ಪ್ರತಿಯೊಬ್ಬ ಪ್ರೇಕ್ಷಕನಿಗೂ ಕೂಡ ಹೊಸ […]Read More
ಬಹು ನಿರೀಕ್ಷಿತ “45” ಚಿತ್ರಕ್ಕೆ ಹಾಲಿವುಡ್ ನ ಹೆಸರಾಂತ ತಂತ್ರಜ್ಞರಿಂದ ವಿ.ಎಫ್.ಎಕ್ಸ್ . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಯವರು ತಮ್ಮ “ಸೂರಜ್ ಪ್ರೊಡಕ್ಷನ್ ” ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಚಿತ್ರ “45” ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚಿಗೆ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ […]Read More
‘ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮದ ಆರಂಭವಾಗಿ 9 ವಾರಗಳು ಉರುಳಿವೆ. 10ನೇ ವಾರ ಚಾಲ್ತಿಯಲ್ಲಿದೆ. ಈಗಾಗಲೇ ‘ಬಿಗ್ ಬಾಸ್’ ಮನೆಯಿಂದ ಯಮುನಾ ಶ್ರೀನಿಧಿ, ಹಂಸ, ಮಾನಸಾ, ಅನುಷಾ ರೈ, ಧರ್ಮ ಕೀರ್ತಿರಾಜ್ ಔಟ್ ಆಗಿದ್ದಾರೆ. ರಂಜಿತ್, ಜಗದೀಶ್ ಕಿಕ್ ಔಟ್ ಆಗಿದ್ದಾರೆ. ಶೋಭಾ ಶೆಟ್ಟಿ ಕ್ವಿಟ್ ಮಾಡಿದ್ದಾರೆ. ಈ ವಾರ ಯಾರು ಔಟ್ ಆಗಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದೆ. ಆದರೆ, ಈ ವಾರ ಎಲಿಮಿನೇಷನ್ ಇಲ್ಲ. ಈ ವಾರ.. ಅರ್ಥಾತ್ 10ನೇ ವಾರದ ನಾಮಿನೇಷನ್ […]Read More
ʻನೋಡಿದವರು ಏನಂತಾರೆ’ ತೆರೆಗೆ ಬರಲು ರೆಡಿ…ಜ.31ಕ್ಕೆ ನವೀನ್ ಶಂಕರ್ ಸಿನಿಮಾ ರಿಲೀಸ್ ನವೀನ್ ಶಂಕರ್ ನಟನೆಯ ‘ನೋಡಿದವರು ಏನಂತಾರೆ’ ಸಿನಿಮಾ ಬಿಡುಗಡೆ ರೆಡಿ. ಜ.31ಕ್ಕೆ ನವೀನ್ ಶಂಕರ್ ನಟನೆಯ ‘ನೋಡಿದವರು ಏನಂತಾರೆ’ ಸಿನಿಮಾ ರಿಲೀಸ್ ಫಸ್ಟ್ ಲುಕ್ ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ವಿಶಿಷ್ಟ ಶೀರ್ಷಿಕೆಯುಳ್ಳ ನೋಡಿದವರು ಏನಂತಾರೆ ಚಿತ್ರ ಪ್ರೇಕ್ಷಕರಿಗೆ ಒಂದು ಹೊಸ ಅನುಭವ ನೀಡಲು ಸಿದ್ಧವಾಗಿದೆ. ಈ ಸಿನಿಮಾವನ್ನು ಕುಲದೀಪ್ ಕಾರಿಯಪ್ಪ ಅವರು ಬರೆದು ನಿರ್ದೇಶಿಸಿದ್ದು, ನಾಗೇಶ್ ಗೋಪಾಲ್ ಅವರು ನಿರ್ಮಾಣ ಮಾಡಿದ್ದಾರೆ. ‘ನೋಡಿದವರು […]Read More
ಪುಷ್ಪ-2 ಫಸ್ಟ್ ಡೇ ಕಲೆಕ್ಷನ್ 250+ ಕೋಟಿ! ಬಾಹುಬಲಿ-2,KGF-2, RRR ದಾಖಲೆ ಉಡೀಸ್
ಪುಷ್ಪ ರಾಜ್ನ ಮಾಸ್ ಜಾತ್ರೆ ಜೋರಾಗಿದೆ. ರಿಲೀಸ್ ಆದ ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಕೊಳ್ಳೆ ಹೊಡೆಯುವಲ್ಲಿ ಯಶಸ್ವಿಯಾಗಿದೆ. ಪ್ರೀಮಿಯರ್ ಶೋಗಳಿಂದಲೇ ಚಿತ್ರ ಬ್ಲಾಕ್ ಬಸ್ಟರ್ ಪಡೆದುಕೊಂಡಿದೆ ಎಂಬ ಟಾಕ್ ಶುರುವಾಗಿತ್ತು. ಹೀಗಾಗಿ ಪುಷ್ಪ-2 ಮೊದಲ ದಿನ ಎಷ್ಟು ಕಲೆಕ್ಷನ್ ಮಾಡಿದೆ ಎಂಬ ಎಕ್ಸೈಟ್ಮೆಂಟ್ ಅಭಿಮಾನಿಗಳದ್ದಾಗಿದೆ. ಮುಂಗಡ ಬುಕ್ಕಿಂಗ್ ಮೂಲಕವೇ 100 ಕೋಟಿ ಕಲೆಕ್ಷನ್ ಮಾಡಿದ್ದ ಪುಷ್ಪ 2, ಬಿಡುಗಡೆಯಾದ ಫಸ್ಟ್ ಡೇ ಭರ್ಜರಿ ಕಲೆಕ್ಷನ್ ಮಾಡಿದೆ. ಪ್ರೀಮಿಯರ್ ಶೋ ಮೂಲಕ ಚಿತ್ರ 100 ಕೋಟಿ ರೂಪಾಯಿ […]Read More
ಗುರುವಾರ, ಡಿಸೆಂಬರ್ 5 ರಂದು ತೆಲಂಗಾಣದ ಥಿಯೇಟರ್ನಲ್ಲಿ ವ್ಯಕ್ತಿಯೊಬ್ಬ ಮತ್ತು ಅವನ ಸ್ನೇಹಿತರು, ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 ಸಿನಿಮಾ ರಿಲೀಸ್ ಮಾಡದ ಥಿಯೇಟರ್ನೇ ಧ್ವಂಸಗೊಳಿಸಿದ ಆಘಾತಕಾರಿ ಘಟನೆ ನಡೆದಿದೆ. ವರದಿಯ ಪ್ರಕಾರ, ಟಿಕೆಟ್ ಮಾರಾಟವಾದ ನಂತ್ರ ತಾಂತ್ರಿಕ ದೋಷದಿಂದಾಗಿ ಅಲ್ಲು ಅರ್ಜುನ್ ಸ್ಟಾರ್ಟರ್, ಪುಷ್ಪ 2: ದಿ ರೂಲ್ ಅನ್ನು ಪ್ರದರ್ಶಿಸಲು ಮಂಚೇರಿಯಲ್ ಜಿಲ್ಲೆಯ ಚೆನ್ನೂರು ಪಟ್ಟಣದಲ್ಲಿರೋ ಶ್ರೀನಿವಾಸ್ ಥಿಯೇಟರ್ ವಿಫಲವಾದಾಗ, ಬಜ್ಜೂರಿ ವಿನಯ್ ಅನ್ನೋ ವ್ಯಕ್ತಿ ದಾಂಧಲೆ ನಡೆಸಿದ್ದಾನೆ. ಬಜ್ಜೂರಿ ವಿನಯ್ ಮತ್ತವನ ಸಂಗಡಿಗರು […]Read More
ಸಿನಿಬೀಟ್ ಸುದ್ದಿ: ಚೂರಿಕಟ್ಟೆ, ಪೆಂಟಗನ್ ರೀತಿಯ ಹೊಸ ಬಗೆಯ ಸಿನಿಮಾಗಳನ್ನು ನಿರ್ದೇಶಿಸಿರುವ ನಟ ಕಂ ನಿರ್ದೇಶಕ ರಾಘು ಶಿವಮೊಗ್ಗ ಮೂರನೇ ಕನಸು ಇಂದು ಅನಾವರಣಗೊಂಡಿದೆ. ರಾಘು ನಿರ್ದೇಶನದ ಹೊಸ ಸಿನಿಮಾದ ಟೈಟಲ್ ನ್ನು ಭೀಮ ದುನಿಯಾ ವಿಜಯ್ ಅನಾವರಣ ಮಾಡಿ ಶುಭಾಶಯ ಕೋರಿದ್ದಾರೆ. ರಾಘು ಶಿವಮೊಗ್ಗ ನಿರ್ದೇಶಿಸುತ್ತಿರುವ ಮೂರನೇ ಸಿನಿಮಾಗೆ ತುಕ್ರ ತನಿಯ ಎಂಬ ವಿಭಿನ್ನ ಬಗೆಯ ಶೀರ್ಷಿಕೆ ಇಡಲಾಗಿದೆ. ಇದನ್ನೂ ಓದಿ:“ಚಿನ್ನದ ಮಲ್ಲಿಗೆ ಹೂವೇ” ಚಿತ್ರದ ಮೂಲಕ ನಿರ್ಮಾಪಕಿಯಾದ ನಿರ್ದೇಶಕಿ! ತುಕ್ರ ಅಂದರೆ ಶುಕ್ರವಾರ ಹುಟ್ಟಿದವನು. […]Read More
ಸಿನಿಬೀಟ್ ಸುದ್ದಿ: ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಸಿನಿಮಾಗಳ ಸಾರಥಿ ಚೇತನ್ ಕುಮಾರ್ ಹೊಸ ಸಿನಿಮಾ ಇಂದು ಘೋಷಣೆಯಾಗಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ರಿವೀಲ್ ಮಾಡಿದೆ. ಬರ್ಮ ಎಂಬ ವಿಭಿನ್ನ ಬಗೆಯ ಟೈಟಲ್ ಇರುವ ಸಿನಿಮಾಗೆ ಗಟ್ಟಿಮೇಳ ಧಾರಾವಾಹಿಯ ರಕ್ಷ್ ರಾಮ್ ನಾಯಕ. ಅಂದಹಾಗೇ ಸಂಸ್ಕೃತದಲ್ಲಿ ಬರ್ಮ ಅಂದರೆ ಬ್ರಹ್ಮ ವಾಸಿಸುವ ಜಾಗ ಎಂದರ್ಥ. ಇದನ್ನೂ ಓದಿ: ಗ್ರ್ಯಾಂಡ್ ಲಾಂಚ್ ಆದ ‘ಸಂಜು ವೆಡ್ಸ್ ಗೀತಾ ಸೀಕ್ವೆಲ್’! ಬರ್ಮ..ಆಕ್ಷನ್ ಎಂಟರ್ ಟೈನರ್ ಸಿನಿಮಾವಾಗಿದ್ದು, […]Read More