ನಟ ನಿರ್ದೇಶಕ ತೇಜ್ ಸಾರಥ್ಯದಲ್ಲಿ ಬರುತ್ತಿರುವ DUDE ಚಿತ್ರದ ಶೀರ್ಷಿಕೆಯು ಯಾವುದೇ ವಿವಾದವಿಲ್ಲದೇ ಬಗೆ ಹರಿದ ಬಗ್ಗೆ,ಪತ್ರಿಕಾ ಗೋಷ್ಟಿಯಲ್ಲಿ ತೇಜ್ ಸ್ಪಷ್ಟ ಪಡಿಸಿದರು. ಕನ್ನಡ ಭಾಷೆಯಲ್ಲಿ DUDE ಚಿತ್ರವನ್ನೂ ರಿಲೀಸ್ ಮಾಡಿ, ಅದೇ ಸಮಯದಲ್ಲಿ ತೆಲುಗು ಹಾಗೂ ಮಲಯಾಳಂ ನಲ್ಲಿಯೂ ತಮ್ಮ DUDE ಅನ್ನೂ ಡಬ್ ಮಾಡಿ ಬಿಡುಗಡೆ ಮಾಡಬೇಕು ಎಂದಿದ್ದ ತೇಜ್ ಗೆ,ಸ್ವಲ್ಪ ಬೇಸರವಾಗಿದ್ದು ನಿಜ.. ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ಅಡಿಯಲ್ಲಿ DUDE ಹೆಸರಿನ ಶೀರ್ಷಿಕೆ ನೋಂದಣಿ ಆದಂತಹ ವಿಚಾರ ತಿಳಿದ ತಕ್ಷಣ,ನಟ ನಿರ್ದೇಶಕ […]Read More
Tags : kannada new movie
ನಾಯಿ ಸಾಕಿರುವವರ ಮನೆಯ ಮುಂದೆ ಸಾಮಾನ್ಯವಾಗಿ ಕಾಣುವ ಪದ ” ನಾಯಿ ಇದೆ ಎಚ್ಚರಿಕೆ”. ಈಗ ಇದೇ ಚಿತ್ರದ ಶೀರ್ಷಿಕೆಯಾಗಿರುವುದು ವಿಶೇಷ. ವೃತ್ತಿಯಲ್ಲಿ ವೈದ್ಯರಾಗಿರುವ ಡಾ. ಲಿಲಾಮೋಹನ್ ಪಿವಿಆರ್ ಅವರು ಈ ವಿಭಿನ್ನ ಶೀರ್ಷಿಕೆಯ ಚಿತ್ರವನ್ನು ನಿರ್ಮಾಣ ಮಾಡುವುದರ ಜೊತೆಗೆ ನಾಯಕನಾಗೂ ಕಾಣಿಸಿಕೊಂಡಿದ್ದಾರೆ. ಡಾ. ಲೀಲಾಮೋಹನ್ ಅವರು ಸಿನಿಮಾ ಉದ್ಯಮದಲ್ಲಿ ಈಗಾಗಲೇ ಐದು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಅವರು ಈ ಚಿತ್ರದ ನಿರ್ಮಾಪಕನಾಗುವ ಮೊದಲು, ‘ಗಡಿಯಾರ’ ಎಂಬ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ಅಲ್ಲದೆ, ‘ಕೌರ್ಯ’, ‘ಪುಟ್ಟಾಣಿ ಪಂಟರುಗಳು’, ‘ರೋಡ್ […]Read More
ಇಲ್ಲಿಯವರೆಗೆ ಕನ್ನಡ ಚಿತ್ರರಂಗದಲ್ಲಿ ಗ್ಲಾಮರಸ್ ಪಾತ್ರಗಳ ಮೂಲಕ ಸಿನಿಪ್ರಿಯರ ಮನ-ಗಮನ ಸೆಳೆದಿದ್ದ ನಟಿ ರಾಗಿಣಿ ದ್ವಿವೇದಿ, ಈಗ ನಿಧಾನವಾಗಿ ಕಂಟೆಂಟ್ ಆಧರಿತ ಸಿನಿಮಾಗಳತ್ತ ಒಲವು ತೋರುತ್ತಿದ್ದಾರೆ. ಹೌದು, ಇತ್ತೀಚಿನ ದಿನಗಳಲ್ಲಿ ಒಂದು ಚಿತ್ರದಿಂದ ಮತ್ತೊಂದು ಚಿತ್ರಕ್ಕೆ ವಿಭಿನ್ನ ಪಾತ್ರಗಳನ್ನು ಬಯಸುತ್ತಿರುವ ರಾಗಿಣಿ ದ್ವಿವೇದಿ, ಈಗ ಅಂಥದ್ದೇ ಒಂದು ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಅಂದಹಾಗೆ, ರಾಗಿಣಿ ದ್ವಿವೇದಿ ನಾಯಕಿಯಾಗಿ ಅಭಿನಯಿಸುತ್ತಿರುವ ಹೊಸ ಸಿನಿಮಾದ ಹೆಸರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’. ಕೆಲ ದಿನಗಳ ಹಿಂದಷ್ಟೇ ಈ […]Read More
ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ಮಾದೇವ” ಚಿತ್ರ ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಮೇ 30 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿನೋದ್ ಪ್ರಭಾಕರ್ ಈ ಚಿತ್ರದಲ್ಲಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ ಜೊತೆಗೆ ಈವರೆಗೂ ಮಾಡಿರದ ಪಾತ್ರ ಕೂಡ ಮಾಡಿದ್ದಾರೆ. […]Read More
ರತ್ನಮ್ಮ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ಒರಟ ಶ್ರೀ ನಿರ್ದೇಶನದ ಹಾಗೂ ರಿಯಾಲಿಟಿ ಶೋ ಮೂಲಕ ನಾಡಿನ ಜನರ ಗಮನ ಸೆಳೆದಿದ್ದ ಸುನಾಮಿ ಕಿಟ್ಟಿ ನಾಯಕನಾಗಿ ನಟಿಸಿರುವ “ಕೋರ” ಚಿತ್ರದ “ಒಪ್ಪಿಕೊಂಡಳು” ಹಾಡು ಇತ್ತೀಚಿಗೆ ಬಿಡುಗಡೆಯಾಗಿ, ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿದೆ. ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಜನವರಿಯಲ್ಲಿ ಬಿಡುಗಡೆಯಾಗಲಿದೆ. ಹಾಡು ಗೆದ್ದಿರುವ ಖುಷಿಯನ್ನು ಹಂಚಿಕೊಳ್ಳಲು ಹಾಗೂ ಚಿತ್ರದ ಬಿಡುಗಡೆ ವಿಷಯ ತಿಳಿಸಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ […]Read More
ಚಾರ್ಜ್ ಶೀಟ್ ಎಂದರೆ ಪೋಲೀಸ್ ಭಾಷೆಯಲ್ಲಿ ತನಿಖಾವರದಿ. ಒಂದು ಮರ್ಡರ್ ಮಿಸ್ಟ್ರಿ ಸುತ್ತ ನಡೆಯುವ ಸಸ್ಪೆನ್ಸ್, ಕ್ರೈಮ್ ಥ್ರಿಲ್ಲರ್ ಕಥಾಹಂದರ ಇಟ್ಟುಕೊಂಡು ಯುವ ಪ್ರತಿಭೆಗಳ ತಂಡವೊಂದು ಚಾರ್ಜ್ ಶೀಟ್ ಹೆಸರಿನಲ್ಲಿ ಚಲನಚಿತ್ರವೊಂದನ್ನು ಆರಂಭಿಸಿದೆ. Read More
ಸದ್ದು ಮಾಡುತ್ತಿದೆ "ಸಾವಿತ್ರಿ" ಚಿತ್ರದ ಹಾಡುಗಳು.. ಪಿ ಎನ್ ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ ಹೀಲಲಿಗೆ ನಿರ್ಮಿಸಿರುವ "ಸಾವಿತ್ರಿ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಚಿತ್ರದ ಮೂರು ಹಾಡುಗಳು ಹಾಗೂ ಟ್ರೇಲರನ್ನು ಪ್ರದರ್ಶಿಸಲಾಯಿತು Read More
"ನೇತ್ರಂ" ಮೂಲಕ ಸ್ಯಾಂಡಲ್ವುಡ್ ಗೆ ಹೊಸ ಹೀರೋ ದಕ್ಷ್ ಎಂಟ್ರಿ ! ಪ್ರತಿ ವಾರ ಸ್ಟಾರ್ ನಟರ ಸಿನಿಮಾದಿಂದ ಹಿಡಿದು ಹೊಸಬರ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಕೋವಿಡ್ನಂತ ಕಷ್ಟದ ಪರಿಸ್ಥಿತಿಯಲ್ಲೂ ಹೊಸ ಸಿನಿಮಾ ಮುಹೂರ್ತ, ಆಡಿಯೋ, ಪ್ರೀ ರಿಲೀಸ್ ಕಾರ್ಯಕ್ರಮ, ಪೋಸ್ಟರ್, ಟ್ರೇಲರ್ ರಿಲೀಸ್ ಕಾರ್ಯಗಳು ಸಾಗುತ್ತಿವೆ. Read More
ಅಗ್ನಿ ಶ್ರೀಧರ್ ಅವರ ಕಾದಂಬರಿ ಆಧಾರಿತ ಚಿತ್ರಗಳು ಕನ್ನಡ ಚಿತ್ರರಸಿಕರ ಮನಗೆದ್ದಿದೆ. ಈಗ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ "ಕ್ರೀಂ" ಚಿತ್ರ ಸದ್ಯದಲ್ಲೇ ಆರಂಭವಾಗಲಿದೆ. ಅಭಿಷೇಕ್ ಬಸಂತ್ ಈ ಚಿತ್ರ ನಿರ್ದೇಶನ ಮಾಡಲಿದ್ದಾರೆ. Read More