Tags : kfi

Cinibeat Kannada Sandalwood

ಥ್ರಿಲ್ಲರ್ ಮಂಜು ನಿರ್ದೇಶನದ ಡೆಡ್ಲಿ ಕಿಲ್ಲರ್ ಬಿಡುಗಡೆಗೆ ಸಿದ್ಧ!

ಸಿನಿಬೀಟ್: ಬಹಳ ದಿನಗಳ ನಂತರ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ ಡೆಡ್ಲಿ ಕಿಲ್ಲರ್,ಕೀರ್ತಿ ಸಿಲ್ವರ್ ಸ್ಕ್ರೀನ್‌ ಹಾಗೂ ವೇದಿಕ್ ಕಾಸ್ಮಾಸ್ ಮೂಲಕ ಪ್ರಶಾಂತ್ ಟಿ.ತಂಬ್ರಳ್ಳಿಮಠ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ವಿಭಿನ್ನವಾದ ಆಕ್ಷನ್, ಥ್ರಿಲ್ಲರ್, ಹಾರರ್ ಕಥಾಹಂದರ ಒಳಗೊಂಡ ಈ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದ್ದು, ಇತ್ತೀಚೆಗಷ್ಟೇ ಸೆನ್ಸಾರ್ ಪ್ರಕ್ರಿಯೆ ಕೂಡ ಮುಗಿಸಿಕೊಂಡಿದೆ. ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಕೊಡದೆ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ. ಇದನ್ನೂ […]Read More

Cinibeat Kannada Sandalwood

‘ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ – ಕಾಮಿಡಿ ಕಿಲಾಡಿಗಳ ಸಂಗಮ

ಅಪ್ಸರ ಮೂವೀಸ್ ಲಾಂಛನದಲ್ಲಿ ವೇಂಪಲ್ಲಿ ಬಾವಾಜಿ ಅವರ ನಿರ್ದೇಶನದಲ್ಲಿ ‘ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ಎಂಬ ಹಾಸ್ಯ ಪ್ರಧಾನ ಕಥಾಹಂದರ ಹೊಂದಿದ ಚಿತ್ರ ಬಿಡುಗಡೆಗೆ ಸಿದ್ದವಾಗಿದೆ‌. ಈ ಹಿಂದೆ ಗರ್ಭದಗುಡಿ, 141, ಅಕ್ಕಭಾವ ಬಾಮೈದ, ನೀನೇನಾ, ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದ ಬಾವಾಜಿ ಈಗ ಮತ್ತೊಂದು ಅಪ್ಪಟ ಕಾಮಿಡಿ ಚಿತ್ರವನ್ನು ಕನ್ನಡಿಗರಿಗೆ ನೀಡುತ್ತಿದ್ದಾರೆ. ಈ ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ನಿರ್ದೇಶಕ ಬಾವಾಜಿ ಅವರೇ ಬರೆದಿದ್ದಾರೆ.ಈಗಿನ ಟ್ರೆಂಡ್ ಗೆ ತಕ್ಕಂತೆ ಕಾಮಿಡಿ, ಫ್ಯಾಮಿಲಿ ಎಂಟರ್ ಟೈನರ್, […]Read More

Cinibeat Kannada Sandalwood

ಅಗ್ನಿಕುಂಡ ಚಿತ್ರದ ಹಾಡುಗಳ ಧ್ವನಿಮುದ್ರಣ ಪ್ರಾರಂಭ

ಭಂಡಾರದ ಒಡೆಯ ಫಿಲಂಸ್​ ಲಾಂಛನದಲ್ಲಿ ನಿವೇದ್ಯ ಭಂಡಾರ ಮತ್ತು ಹೇಮಾವತಿ ಎಂ. ಸ್ವಾಮಿ ನಿರ್ಮಿಸುತ್ತಿರುವ ಅಗ್ನಿಕುಂಡ ಚಿತ್ರಕ್ಕೆ ಶೇಷಾದ್ರಿಪುರದಲ್ಲಿರುವ ಕರ್ನಾಟಕ ಡಿಜಿಟಲ್​ ರೆಕಾರ್ಡಿಂಗ್​ ಸ್ಟುಡಿಯೋನಲ್ಲಿ ಹಾಡುಗಳ ಧ್ವನಿಮುದ್ರಣ ನಡೆಯಿತು. ಜನ್ಮಕೊಟ್ಟೆ ನಾ ನಿನಗೆ, ತಾಯಿಯಾದೆ ನೀ ನನಗೆ.. ಹಗಲಿರುಳು ಜೀವನ ತೇದು ಸಲಹಿರುವೆ ನನ್ನನ್ನು… ಎಂದು ಸಾಗುವ ಈ ಗೀತೆಯಲ್ಲು ಅರಸು ಅಂತಾರೆ ರಚಿಸಿದ್ದಾರೆ. ಎಸ್​. ಮಹೇಶ್​ ಬರೆದಿರುವ ಸಂಕೋಚದ ಸ್ಪರ್ಷವಿದೆ ಪ್ರಾಯಕ್ಕದು ಕಲಿಯೋಕೆ ಮನಸ್ಸು ಅದರುತ್ತಿದೆ… ಹಾಡಿನ ಕೆಲಸಗಳೂ ನಡೆಯುತ್ತಿವೆ. ಚಿತ್ರವನ್ನು ಆರ್​. ಮಲ್ಲಿಕಾರ್ಜುನ್​ ನಿರ್ದೇಶಿಸುತ್ತಿದ್ದಾರೆ. […]Read More

Cinibeat Kannada Sandalwood

ಸೆಟ್ಟೇರಿತು ಹಾರರ್​ ಕಥಾಹಂದರದ ಆತ್ಮ: ಅನಿಲ್​ ನಾಯಕ, ಪ್ರಮೋದ್​ ನಿರ್ದೇಶನ

ಆಷಾಡ ಮಾಸ ಶುರುವಾಗುವ ಮುಂಚೆ ಹಲವು ಚಿತ್ರಗಳು ಸೆಟ್ಟೇರುತ್ತದೆ. ಅದೇ ಹಾದಿಯಲ್ಲಿ ’ಆತ್ಮ’ ಎನ್ನುವ ಚಿತ್ರದ ಮುಹೂರ್ತ ಸಮಾರಂಭವು ವಿಜಯನಗರದ ಮಾರುತಿ ಮಂದಿರದಲ್ಲಿ ಸರಳವಾಗಿ ನಡೆಯಿತು. ವಿರಾಜ್ ಫಿಲಿಂ ರೆರ್ಕಾಡಿಂಗ್ ಸ್ಟುಡಿಯೋ ಮಾಲೀಕ ಯುವ ಪ್ರತಿಭೆ ಅನಿಲ್.ಸಿ.ಆರ್ ಕಥೆ, ನಿರ್ಮಾಣ ಮಾಡುವುದರ ಜತೆಗೆ ನಾಯಕರಾಗಿ ಅಭಿನಯಿಸುತ್ತಿರುವುದು ಎರಡನೇ ಅನುಭವ. ಮುನೆಗೌಡ ಸಹ ನಿರ್ಮಾಪಕರಾಗಿ ಗುರಿತಿಸಿಕೊಂಡಿದ್ದಾರೆ. ’ಅಚಲ’ ’ಓಂ ಶಾಂತಿ ಓಂ’ ಮತ್ತು ’ಅಸ್ಥಿರ’ ಚಿತ್ರಗಳಿಗೆ ಆಕ್ಷನ್ ಹೇಳಿರುವ ಎಸ್.ಆರ್.ಪ್ರಮೋದ್ ನಿರ್ದೇಶನ ಮಾಡುತ್ತಿದ್ದಾರೆ. ಪ್ರಾರಂಭದಿಂದ ಅಂತ್ಯದವರೆಗೂ ಹಾರರ್ ಕಥೆಯಲ್ಲಿ […]Read More

Cinibeat Kannada Sandalwood

ಮರ್ಡರ್​ ಮಿಸ್ಟರಿ, ಸಸ್ಪೆನ್ಸ್​ ಥ್ರಿಲ್ಲರ್​ ಮತ್ತು ಇತ್ಯಾದಿ…

’ಇತ್ಯಾದಿ’ ಚಿತ್ರವು ಸೆನ್ಸಾರ್‌ಗೆ ಹೋಗಲು ಅಣಿಯಾಗುತ್ತಿದೆ. ಪ್ರಚಾರದ ಮೊದಲ ಹಂತವಾಗಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮವು ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಚರಣ್‌ದೇವ್ ಕ್ರಿಯೇಶನ್ಸ್-ಅದ್ವೈತ ಫಿಲಿಂಸ್-ನೀಲಕಂಠ ಫಿಲಂಸ್ ಬ್ಯಾನರ್ ಅಡಿಯಲ್ಲಿ ಮಹೇಂದ್ರನ್, ಶ್ರೀನಿವಾಸ್ ಮತ್ತು ನೀಲಕಂಠನ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವುದು ಹೊಸ ಅನುಭವ. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬಿಗ್ ಬಾಸ್ ವಿಜೇತ, ನಟ,ನಿರ್ದೇಶಕ ಪ್ರಥಮ್ ಮಾತನಾಡಿ, ತುಣುಕುಗಳು ತುಂಬಾ ಚೆನ್ನಾಗಿ ಮೂಡಿಬಂದಿದೆ. ಡಿ.ಯೋಗರಾಜ್ ಅವರಿಗೆ ಯೋಗ ಹುಡುಕಿಕೊಂಡು ಬರಲಿ. ನಿನ್ನೆಯಷ್ಟೇ ವಿಕಟಕವಿ ಯೋಗರಾಜಭಟ್ ಅವರ ಚಿತ್ರದ ಸಮಾರಂಭ ನಡೆದಿದೆ. […]Read More