ಮರಳಿ ಮನಸಾಗಿದೆ ಸಿನಿಮಾ ಬಹುತೇಕ ಕರಾವಳಿಯ ಕಲಾವಿದರನ್ನು ಒಳಗೊಂಡಿರುವ ಹಾಗೂ ಚಿತ್ರೀಕರಣ ಕೂಡ ಬಹುತೇಕ ಬಾಗ ಕರಾವಳಿ ಭಾಗದಲ್ಲೇ ಮುಗಿಸಿ ನಿರ್ಮಾಣವಾಗುತ್ತಿರುವ ಮನೋಜ್ಞ ಚಿತ್ರವಿದು. ಚಿತ್ರದ ಏನಿದೆನು ಈ ಕಂಪನ ಹಾಡಿನ ಅದ್ದೂರಿ ಬಿಡುಗಡೆ ಕಾರ್ಯಕ್ರಮ ಉಡುಪಿಯ ಯಕ್ಷಗಾನ ಕಲಾರಂಗ ದಲ್ಲಿ ನಡೆಯಿತು.ವಿಶೇಷವಾಗಿ ಕರಾವಳಿಯ ಪ್ರಕೃತಿ ಸೊಬಗಿನ ಸುಂದರ ತಾಣಗಳನ್ನು ಅತ್ಯಂತ ನವೀರಾಗಿ ಸೆರೆಹಿಡಿಯಲಾಗಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ಪುತ್ತೂರಿನ ಅರ್ಜುನ್ ವೇದಾಂತ್ ಕಾರ್ಯಕ್ರಮದಲ್ಲಿ ಮಾತನಾಡಿ ಈಗಾಗಲೇ ತುಳು, ಕನ್ನಡ, ತೆಲುಗು, ತಮಿಳು ಚಿತ್ರಗಳಲ್ಲಿ ನಟಿಸಿ ಸೈ […]Read More