ಚೌಕಿದಾರ್ ಸಿನಿಮಾ ತನ್ನ ಕಂಟೆಂಟ್ ಮೂಲಕ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಇತ್ತೀಚೆಗೆ ಟೀಸರ್ ಮೂಲಕ ಗಮನಸೆಳೆದಿರುವ ಚಿತ್ರವೀಗ ಹಾಡಿನ ಮೂಲಕ ಸಿನಿರಸಿಕರಿಗೆ ಆಮಂತ್ರಣ ಕೊಟ್ಟಿದೆ. ಚೌಕಿದಾರ್ ಸಿನಿಮಾದ ಮೊದಲ ಹಾಡು, ‘Appa anthem song‘ MRT ಮ್ಯೂಸಿಕ್ ಯೂಟ್ಯೂಬ್ ನಲ್ಲಿ ಅನಾವರಣಗೊಂಡಿದೆ. ಅಪ್ಪ ಮಗನ ಬಾಂಧವ್ಯದ ಗೀತೆಯಲ್ಲಿ ಸಾಯಿ ಕುಮಾರ್ ಹಾಗೂ ಪೃಥ್ವಿ ಅಂಬಾರ್ ತಂದೆ ಮಗನಾಗಿ ಕಾಣಿಸಿಕೊಂಡಿದ್ದಾರೆ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಪೊಣಿಸಿರುವ ಹಾಡಿಗೆ ಸಚಿನ್ ಬಸ್ರೂರ್ ಸಂಗೀತ, ವಿಜಯ್ ಪ್ರಕಾಶ್ ಅವರ ಧ್ವನಿ […]Read More
Tags : new kananda movie
ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವ ಪೈಕಿ ನಟ ರಾಕಿಂಗ್ ಸ್ಟಾರ್ ಯಶ್ ಕೂಡ ಒಬ್ಬರು. ಅವರ ತಾಯಿ ತಮ್ಮದೇ PA Productions ಸಂಸ್ಥಾಪಿಸಿದ್ದು, ಈ ನಿರ್ಮಾಣ ಸಂಸ್ಥೆಯಡಿ ಕೊತ್ತಲವಾಡಿ ಎಂಬ ಚೊಚ್ಚಲ ಚಿತ್ರ ತಯಾರಾಗಿದೆ. ಈ ಟೀಸರ್ ಬಿಡುಗಡೆ ಕಾರ್ಯಕ್ರಮ ಇಂದು ಬೆಂಗಳೂರಿನ ಒರೆಯನ್ ಮಾಲ್ ನಲ್ಲಿ ನಡೆಯಿತು. ಟೀಸರ್ ಕಾರ್ಯಕ್ರಮದಲ್ಲಿ ನಿರ್ಮಾಪಕಿ ಪುಷ್ಪ ಅರುಣ್ ಕುಮಾರ್, ಯಶ್ ತಂದೆ ಅರುಣ್ ಕುಮಾರ್, ನಟ ಪೃಥ್ವಿ ಅಂಬರ್, ನಟಿ ಕಾವ್ಯ, ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ […]Read More
’ಟಕೀಲಾ’ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಮತ್ತು ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿರುವುದು ಕೆ.ಪ್ರವೀಣ್ನಾಯಕ್. ಇವರು ಈ ಹಿಂದೆ ’ಜಡ್’ ’ಹೂ ಅಂತಿಯಾ ಉಹೂ ಅಂತೀಯ’ ಹಾಗೂ ’ಮೀಸೆ ಚಿಗುರಿದಾಗ’ ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದರು. ’ವಿದ್ಯಾರ್ಥಿ’ ’ಮುನಿಯ’ ’ಜನ್ಧನ್’ ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ಮರಡಿಹಳ್ಳಿ ನಾಗಚಂದ್ರ ಹೊಸ ಅನುಭವ ಎನ್ನುವಂತೆ, ಈ ಬಾರಿ ಶ್ರೀ ಸಿದ್ದಿವಿನಾಯಕ ಫಿಲಂಸ್ ಮುಖಾಂತರ ನಿರ್ಮಾಣ ಮಾಡುತ್ತಿದ್ದಾರೆ. ಶಂಕರ್ ರಾಮರೆಡ್ಡಿ ಸಹ ನಿರ್ಮಾಪಕರು. ಧರ್ಮಕೀರ್ತಿರಾಜ್ ನಾಯಕ, ನಿಖಿತಾಸ್ವಾಮಿ ನಾಯಕಿ. ತಾರಗಣದಲ್ಲಿ ನಾಗೇಂದ್ರಅರಸ್, […]Read More