ಡಿಸೆಂಬರ್ 31 ರಂದು ಬಿಡುಗಡೆಯಾಯಿತು ನಿರಂಜನ್ ಶೆಟ್ಟಿ ಅಭಿನಯದ “31 DAYS” ಚಿತ್ರದ ಒಪೇರ ಸಾಂಗ್ . ಇದು ಜನಪ್ರಿಯ ಸಂಗೀತ ನಿರ್ದೇಶಕ ವಿ.ಮನೋಹರ್ ಸಂಗೀತ ಸಂಯೋಜನೆಯ 150ನೇ ಚಿತ್ರ “ಜಾಲಿಡೇಸ್” ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸಿರುವ “31 DAYS” ಚಿತ್ರಕ್ಕಾಗಿ ವಿ.ಮನೋಹರ್ ಬರೆದು, ಹಾಡಿ, ಸಂಗೀತ ಸಂಯೋಜಿಸಿ, ನಿರಂಜನ್ ಶೆಟ್ಟಿ ಅವರೊಂದಿಗೆ ನಟಿಸಿರುವ ಒಪೇರ ಶೈಲಿಯ ಗೀತೆ ಡಿಸೆಂಬರ್ 31 ನೇ ತಾರೀಖು ಬಿಡುಗಡೆಯಾಯಿತು. ಇದು ವಿ.ಮನೋಹರ್ ಅವರು ಸಂಗೀತ ಸಂಯೋಜಿಸಿರುವ 150ನೇ […]Read More
Tags : new kannada movie update
ಕನ್ನಡ ಚಿತ್ರರಂಗದೊಂದಿಗೆ ಮೂವತ್ತು ವರ್ಷಗಳ ನಂಟಿರುವ ಸೆಬಾಸ್ಟಿನ್ ಡೇವಿಡ್ ಅವರ ನಿರ್ದೇಶನಲ್ಲಿ ಮೂಡಿಬರುತ್ತಿದೆ “ಪೆನ್ ಡ್ರೈವ್”. . ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಹಾಗೂ ” ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ಅಭಿನಯ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಕನಸಿನ ರಾಣಿ ಮಾಲಾಶ್ರೀ ಮತ್ತು “ಬಿಗ್ ಬಾಸ್” […]Read More
ಈ ಹಿಂದೆ ಪೋಸ್ಟರ್ ಒಂದರ ಮೂಲಕ ದೊಡ್ಡ ಮಟ್ಟದಲ್ಲಿಯೇ ಸದ್ದು ಮಾಡಿದ್ದ ಚಿತ್ರ `ಬಿಳಿಚುಕ್ಕಿ ಹಳ್ಳಿಹಕ್ಕಿ’. ಮಹೇಶ್ ಗೌಡ ಅವರು ನಟಿಸಿ, ನಿರ್ಮಾಣ ಮಾಡಿ, ನಿರ್ದೇಶಿಸಿರುವ ಈ ಸಿನಿಮಾ vitiligo ಬಗೆಗಿನ ಕಥಾ ಹಂದರವನ್ನೊಳಗೊಂಡಿದೆ. vitiligo ಸುತ್ತಾ ಜರುಗುವ, ಪಕ್ಕಾ ಕಮರ್ಶಿಯಲ್ ಧಾಟಿಯ ಈ ಸಿನಿಮಾ ಭಾರತೀಯ ಚಿತ್ರರಂಗದಲ್ಲೇ ಮೊದಲೆಂಬ ಹೆಗ್ಗಳಿಕೆಯನ್ನೂ ಹೊಂದಿದೆ. ಇದೀಗ ಈ ಸಿನಿಮಾ ನಾಯಕಿಯಾಗಿರುವ ಮಂಗಳೂರು ಹುಡುಗಿ ಕಾಜಲ್ ಕುಂದರ್ ಅವರ ಪೋಸ್ಟರ್ ಅನ್ನು ಚಿತ್ಚರತಂಡ ಬಿಡುಗಡೆಗೊಳಿಸಿದೆ. ಇದರೊಂದಿಗೆ ನಾಯಕಿ ಪಾತ್ರದ ಚಹರೆ […]Read More
ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದಲ್ಲಿ “ಅಪಾಯವಿದೆ ಎಚ್ಚರಿಕೆ” . ನಾಯಕನಾಗಿ “ಅಣ್ಣಯ್ಯ” ಧಾರಾವಾಹಿಯ ಜನಪ್ರಿಯ ನಟ ವಿಕಾಶ್ ಉತ್ತಯ್ಯ . ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಜನ ಹೆಚ್ಚು ಮೆಚ್ಚಿಕೊಳ್ಳುತ್ತಿದ್ದಾರೆ. ಚಿತ್ರದ ಮೋಷನ್ ಪೋಸ್ಟರ್ ನೋಡಿದಾಗ ಆ ಸಾಲಿಗೆ “ಅಪಾಯವಿದೆ ಎಚ್ಚರಿಕೆ” ಚಿತ್ರ ಸಹ ಸೇರುವ ಎಲ್ಲಾ ಲಕ್ಷಣಗಳಿದೆ. ತೀರ್ಥಹಳ್ಳಿ ಮೂಲದವರಾದ ಅಭಿಜಿತ್ ತೀರ್ಥಹಳ್ಳಿ ಈ ಚಿತ್ರವನ್ನು ನಿರ್ದೇಶಿಸಿದ್ದು, ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಅಣ್ಣಯ್ಯ” ಧಾರಾವಾಹಿ ಖ್ಯಾತಿಯ ನಟ ವಿಕಾಶ್ ಉತ್ತಯ್ಯ ನಾಯಕನಾಗಿ ನಟಿಸಿದ್ದಾರೆ. ವಿ.ಜಿ.ಮಂಜುನಾಥ್ ಹಾಗು […]Read More