Movie: Sees Kaddi Director: Ratan Gangadhar Cast: Manvi Balgar, Pratham Raje, Anushka, Shreshth, Sowmya etc. Duration: 151 mins Review: Everyone, at some point Read More
Tags : new kannada movie
ಭರತ್ ಫಿಲಂಸ್ ಲಾಂಛನದಲ್ಲಿ ವಿ.ಜೆ.ಭರತ್ ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ “ಖೇಲಾ” ಚಿತ್ರಕ್ಕಾಗಿ ಪ್ರಮೋದ್ ಜೋಯಿಸ್ ಬರೆದಿರುವ, ಖ್ಯಾತ ಗಾಯಕ ವೇಲ್ ಮುರುಗನ್ ಹಾಡಿರುವ “ಪುಣ್ಯಾತ್ ಗಿತ್ತೀ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಎಂ.ಎಸ್ ತ್ಯಾಗರಾಜ್ ಸಂಗೀತ ನೀಡಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಆಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಸಿನಿಮಾ ಕುರಿತು ಮಾತನಾಡಿದರು. ನಾನು ಕನ್ನಡದ ಹಿರಿಯ ನಿರ್ಮಾಪಕ ಹಾಗೂ ನಿರ್ದೇಶಕ ವಿಷ್ಣುಕಾಂತ್ ಅವರ […]Read More
ವಿಭಿನ್ನ ರೀತಿಯ ಪ್ರಚಾರ ತಂತ್ರಗಳ ಮೂಲಕ ಗಮನ ಸೆಳೆದಿರೋ ಮಯೂರ್ ಕಡಿ ನಿರ್ದೇಶನದ ‘ಮಾತೊಂದ ಹೇಳುವೆ’ ಚಿತ್ರದ ಟ್ರೇಲರ್ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿದೆ. ಬಿಡುಗಡೆಯಾದ ಕ್ಷಣದಿಂದಲೇ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಟ್ರೇಲರ್ ಬಿಡುಗಡೆಗೂ ಪೂರ್ವಭಾವಿಯಾಗಿ ಚಿತ್ರತಂಡ ‘ ಟ್ರೇಲರ್ ಡಿಕೋಡ್ ‘ ಸ್ಪರ್ಧೆ ಹೊರಬಿಟ್ಟಿತ್ತು. ಚಿತ್ರದ ನಾಯಕ ಮತ್ತು ನಾಯಕಿಯ ಡೈಲಾಗ್ ಮ್ಯೂಟ್ ಮಾಡಿ, ಜನರಿಗೆ ಡೈಲಾಗ್ ಊಹಿಸಲು ಈ ಸ್ಪರ್ಧೆ ಏರ್ಪಡಿಸಲಾಗಿತ್ತು. ಸರಿ ಉತ್ತರ ನೀಡಿದ ಮೊದಲ 5 ಜನರಿಗೆ ತಲಾ […]Read More
ತೆಲುಗು , ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಅಭಿನಯಿಸಿರುವ ಸತ್ಯಜಿತ್ ಶಬ್ಬೀರ್ ನಿರ್ಮಿಸಿ, ನಿರ್ದೇಶಿಸಿರುವ ಹಾಗೂ ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ “ಬುಲೆಟ್” ಚಿತ್ರದ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಬಹುಜನ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷರಾದ ಆರ್ ಎಂ ಎನ್ ರಮೇಶ್ ಹಾಗೂ ನಟಿ ನಿಖಿತ ಸ್ವಾಮಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಟೀಸರ್ ಹಾಗೂ ಹಾಡುಗಳನ್ನು ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಾನು […]Read More
ಶ್ರೇಯಸ್ ಮಂಜು ನಾಯಕನಾಗಿ ನಟಿಸಿರುವ ಚಿತ್ರ `ದಿಲ್ ದಾರ್’. ಚಿತ್ರೀಕರಣವನ್ನೆಲ್ಲ ಮುಗಿಸಿಕೊಂಡು ಬಿಡುಗಡೆಗೆ ಅಣಿಗೊಂಡಿರುವ ಚಿತ್ರತಂಡವೀಗ ಭಜರಂಗಿ ಲೋಕಿ ಅವರಿಗೆ ಪೋಸ್ಟರ್ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಇದರೊಂದಿಗೆ ಭಜರಂಗಿ ಲೋಕಿಯ ಲುಕ್ ಕೂಡಾ ರಿವೀಲ್ ಆದಂತಾಗಿದೆ. ಹಂತ ಹಂತವಾಗಿ ಪಾತ್ರಗಳ ಬಗ್ಗೆ ಒಂದಷ್ಟು ವಿಚಾರ ಹಂಚಿಕೊಳ್ಳುತ್ತಿರುವ ಚಿತ್ರತಂಡ, ಇದೀಗ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಭಜರಂಗಿ ಲೋಕಿ ಪಾತ್ರದ ಚಹರೆಯನ್ನು ಜಾಹೀರಾಗಿಸಿದೆ. ಇದು ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ. ಇದರಲ್ಲಿ ಭಜರಂಗಿ ಲೋಕಿ ವಿಲನ್ […]Read More
ಪೃಥ್ವಿ ಅಂಬರ್ ಹಾಗೂ ಧನ್ಯ ರಾಮ್ ಕುಮಾರ್ ನಟನೆಯ ಚೌಕಿದಾರ್ ಸಿನಿಮಾದ ಟೀಸರ್ MRT ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ರಕ್ತಸಿಕ್ತ ಅವತಾರವೆತ್ತಿರುವ ಪೃಥ್ವಿ ಹೊಸ ಲುಕ್ ಸಿನಿರಸಿಕರಿಗೆ ಕಿಕ್ ಕೊಟ್ಟಿದ್ದಾರೆ. ನಾಯಕಿ ಧನ್ಯ ರಾಮ್ ಕುಮಾರ್ ಡಿ ಗ್ಲಾಮರ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ನಲ್ಲಿ ಎಲ್ಲಾ ಪಾತ್ರಗಳನ್ನು ತೋರಿಸಿರುವ ಚಂದ್ರಶೇಖರ್ ಬಂಡಿಯಪ್ಪ ಕಥೆಯ ಗುಟ್ಟನ್ನು ಎಲ್ಲಿಯೂ ಬಿಟ್ಟುಕೊಟ್ಟಿಲ್ಲ. ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಟೀಸರ್ ಬಿಡುಗಡೆ ಮಾಡಲಾಗಿದ್ದು, ಖಾಕಿ ಲುಕ್ ನಲ್ಲಿ ಸುಧಾರಾಣಿ […]Read More
ಕಿರೀಟಿ ನಟನೆಯ ಮೊದಲ ಸಿನಿಮಾ ‘ಜೂನಿಯರ್’. ಇತ್ತೀಚಿಗೆ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದ ಚಿತ್ರತಂಡವೀಗ ಮೊದಲ ಹಾಡು ರಿಲೀಸ್ ಮಾಡಿದೆ. ಕನ್ನಡ ತೆಲುಗು ಭಾಷೆಯಲ್ಲಿ ಆದಿತ್ಯ ಮ್ಯೂಸಿಕ್ ಚಾನೆಲ್ ನಲ್ಲಿ ಸಾಂಗ್ ಅನಾವರಣಗೊಂಡಿದೆ. ಜೂನಿಯರ್ ಚಿತ್ರದ ಮೊದಲ ಲೆಟ್ಸ್ ಲಿವ್ ದಿಸ್ ಮೊಮೆಂಟ್ ಎಂಬ ಲಿರಿಕಲ್ ವಿಡಿಯೋ ರಿಲೀಸ್ ಈವೆಂಟ್ ಅನ್ನು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯಿತು. ಸಮಾಂಭಕ್ಕೆ ನಟ ರವಿಚಂದ್ರನ್, ಬಾಹುಬಲಿ ಹಾಗೂ ಆರ್ಆರ್ಆರ್ ಸಿನಿಮಾ ಖ್ಯಾತಿಯ ಕ್ಯಾಮರಾಮ್ಯಾನ್ ಕೆ.ಕೆ.ಸೆಂಥಿಲ್ ಕುಮಾರ್, ಮ್ಯೂಸಿಕ್ ಡೈರೆಕ್ಟರ್ ದೇವಿ […]Read More
ಬೆಳ್ಳಿ ಪರದೆ ಮೇಲೆ ಮತ್ತೊಂದು ಮ್ಯೂಸಿಕಲ್ ಲವ್ ಸ್ಟೋರಿ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಯುವ ಪಡೆಗಳ ತಂಡ ಸೇರಿಕೊಂಡು ಸಿದ್ದಪಡೆಸಿರುವಂತಹ ಚಿತ್ರ “ಕಾಲೇಜ್ ಕಲಾವಿದ”. ನಗರದ ಎಸ್. ಆರ್. ವಿ . ಪ್ರಿವ್ಯೂ ಥಿಯೇಟರ್ನಲ್ಲಿ ನಾಲ್ಕು ಹಾಡುಗಳನ್ನ ತೋರಿಸುವ ಮೂಲಕ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡ ಆಯೋಜನೆ ಮಾಡಿತ್ತು. ಈ ಒಂದು ಕಾರ್ಯಕ್ರಮಕ್ಕೆ ಖಳನಟ ಕೋಟೆ ಪ್ರಭಾಕರ್ , ನಟ ನಿರ್ದೇಶಕ ನಾಗೇಂದ್ರ ಅರಸ್, ನಟರಾದ ಪ್ರಥಮ್ , ದಿನೇಶ್ , ಜಯ ಕರ್ನಾಟಕ […]Read More
ರಕ್ಷಿತ್ ತೀರ್ಥಹಳ್ಳಿಯವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬರುತ್ತಿರುವ “ತಿಮ್ಮನ ಮೊಟ್ಟೆಗಳು” ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದ್ದು ಇದೇ ಜೂನ 27 ಕ್ಕೆ ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ. ವಾಸುಕಿ ವೈಭವ್ ಹಾಡಿರುವ “ಕಾಡು ದಾರಿ” ಎಂಬ ಹಾಡಿನ ಲಿರಿಕಲ್ ವಿಡಿಯೋ ಅನಾವರಣ ಮಾಡುವುದರೊಂದಿಗೆ ಚಿತ್ರತಂಡ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಶ್ರೀಕೃಷ್ಣ ಪ್ರೊಡಕ್ಸನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ ಚೊಚ್ಚಲ ನಿರ್ಮಾಣಕ್ಕೆ ಆದರ್ಶ್ ಅಯ್ಯಂಗಾರ್ ಬಂಡವಾಳ ಹೂಡಿದ್ದಾರೆ. ರಕ್ಷಿತ್ ತೀರ್ಥಹಳ್ಳಿಯವರೇ ಬರೆದ “ಕಾಡಿನ ನೆಂಟರು” ಕಥಾ ಸಂಕಲನದಿಂದ ಆಯ್ದ ಒಂದು […]Read More
ವಿ.ಟಾಕೀಸ್ ಲಾಂಛನದಲ್ಲಿ ಅರುಣ್ ಕುಮಾರ್ ಜೆ ಹಾಗೂ ಡಾ||ಶ್ರೇಯಸ್ ಎಸ್ ನಿರ್ಮಿಸಿರುವ, ಕೆ.ಎಸ್ ಮಂಜುನಾಥ್ ರೆಡ್ಡಿ ಅವರ ಸಹ ನಿರ್ಮಾಣವಿರುವ ಹಾಗೂ ಸಂಗೀತ ನಿರ್ದೇಶಕನಾಗಿ ಹೆಸರು ಮಾಡಿರುವ ಎಸ್.ಪ್ರದೀಪ್ ವರ್ಮ ನಿರ್ದೇಶನದ “ಕುರುಡು ಕಾಂಚಾಣ” ಚಿತ್ರದ ಫಸ್ಟ್ ಲುಕ್ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ, ನಿರ್ದೇಶಕ, ರಾಕ್ ಸ್ಟಾರ್ ರೋಹಿತ್ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈಗಾಗಲೇ ಚಿತ್ರೀಕರಣ ಪೂರೈಸಿರುವ, ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ “ಕುರುಡು ಕಾಂಚಾಣ” ಚಿತ್ರ ತೆರೆಗೆ ಬರುವ […]Read More