“ರಾಮಾ ರಾಮಾ ರೇ” ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ “X&Y” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರವನ್ನು ನೀಡಿದೆ. ಜೂನ್ ತಿಂಗಳಲೇ ಚಿತ್ರವನ್ನು ತೆರೆಗೆ ತರುವ ಸಿದ್ದತೆಯನ್ನು ಚಿತ್ರತಂಡ ನಡೆಸಿದೆ. ಈಗಾಗಲೇ ಪೋಸ್ಟರ್ ಸೇರಿದಂತೆ ಕೆಲವು ಕಂಟೆಂಟ್ ಗಳ ಮೂಲಕ ತೀವ್ರ ಕುತೂಹಲ ಮೂಡಿಸಿರುವ ಈ ಚಿತ್ರಕ್ಕೆ ನಿರ್ದೇಶಕ ಸತ್ಯಪ್ರಕಾಶ್ ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. “X&Y”, ಡಿ.ಸತ್ಯಪ್ರಕಾಶ್ ನಿರ್ದೇಶನದ ನಾಲ್ಕನೇ ಚಿತ್ರ. ಈ ಮೊದಲು […]Read More
Tags : new kannada movie
“ದಾರಿ ಯಾವುದಯ್ಯ ವೈಕುಂಠಕೆ” ಎಂಬ ಉತ್ತಮ ಚಿತ್ರವನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ “ಸಿದ್ದು ಪೂರ್ಣಚಂದ್ರ” ರವರು ಸದಾ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಹಲವು ವಿಭಿನ್ನ ಚಿತ್ರಗಳನ್ನು ಈಗಾಗಲೇ ನಿರ್ದೇಶನ ಮಾಡಿದ್ದಾರೆ. ಬ್ರಹ್ಮಕಮಲ, ತಾರಿಣಿ, ಈ ಪಾದ ಪುಣ್ಯ ಪಾದ, ಇವುಗಳ ಸಾಲಿಗೆ ಮತ್ತೊಂದು ಹೊಸ ಚಿತ್ರ “ಪುಟ್ಟಣ್ಣನ ಕತ್ತೆ” ಎಂಬ ಚಿತ್ರವೂ ಸೇರಿಕೊಳ್ಳುತ್ತದೆ. ನಿರ್ದೇಶಕರ ಜನುಮದಿನದಂದು ಚಿತ್ರ ತಂಡ “ಪುಟ್ಟಣ್ಣನ ಕತ್ತೆ” ಪೋಸ್ಟರ್ ಬಿಡುಗಡೆ ಮಾಡಿದೆ. ಮೊದಲ ಪೋಸ್ಟರ್ನಲ್ಲಿ ಕತ್ತೆಯನ್ನು ತೋರಿಸಿರುವುದು ಚಿತ್ರದ ಶುಭ ಸೂಚನೆ […]Read More
ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ಮಾದೇವ” ಚಿತ್ರ ಜೂನ್ 6 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈ ಕುರಿತು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಮಾತನಾಡಿದರು. “ಮಾದೇವ” ಚಿತ್ರ 1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಚಿತ್ರ. ವಿನೋದ್ ಪ್ರಭಾಕರ್ ಅವರು ಈ ಚಿತ್ರದಲ್ಲಿ “ಹ್ಯಾಂಗ್ ಮ್ಯಾನ್” ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಆ ಕಾಲಘಟ್ಟಕ್ಕೆ ಸರಿ ಹೊಂದುವ ಸ್ಥಳಗಳಲ್ಲೇ ಈ ಚಿತ್ರದ […]Read More
ಅಭಯ್ ಖುಷಿ ಮೂವೀಸ್ ಬ್ಯಾನರ್ ನ ಅಡಿಯಲ್ಲಿ ಮೂಲತಃ ರೈತರಾಗಿರುವ ವಾಸುದೇವ ಆರ್ ದೊಡ್ಡಹೆಜ್ಜಾಜಿ ಅವರು ನಿರ್ಮಿಸಿರುವ, ಸಮರ್ಥ್ ಎಂ ನಿರ್ದೇಶನದೊಂದಿಗೆ ನಾಯಕನಾಗಿಯೂ ನಟಿಸಿರುವ “ಅಥಣಿ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಸಂಕಲನಕಾರ, ನಟ ಹಾಗೂ ನಿರ್ದೇಶಕ ನಾಗೇಂದ್ರ ಅರಸ್ ಈ ಚಿತ್ರದ ಟ್ರೇಲರ್ ಅನಾವರಣ ಮಾಡಿದರು. “ಅಥಣಿ” ಒಂದು ಊರಿನ ಹೆಸರಾಗಿದ್ದು, ರೈತನ ಬದುಕು ಬವಣೆಗಳನ್ನು ಪ್ರೇಕ್ಷಕರಿಗೆ ತೋರಿಸುವ ಪ್ರಯತ್ನವನ್ನು ಈ ಚಿತ್ರದ ಮೂಲಕ ಮಾಡಲಾಗಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು “ಅಥಣಿ” ಬಗ್ಗೆ […]Read More
1971 ರ ಕಾಲಘಟ್ಟದ ಸುಂದರ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರ “ಸರಳ ಸುಬ್ಬರಾವ್”. ರಿಯಾನ್ ಕ್ರಿಯೇಷನ್ಸ್ ಲಾಂಛನದಲ್ಲಿ ಲೋಹಿತ್ ನಂಜುಂಡಯ್ಯ ನಿರ್ಮಿಸಿರುವ, ಹಲವು ಸದಭಿರುಚಿ ಚಿತ್ರಗಳ ನಿರ್ದೇಶಕ ಮಂಜು ಸ್ವರಾಜ್ ನಿರ್ದೇಶನದಲ್ಲಿ ಅಜೇಯ್ ರಾವ್ ಹಾಗೂ ಮಿಶಾ ನಾರಂಗ್ ನಾಯಕ, ನಾಯಕಿಯಾಗಿ ನಟಿಸಿರುವ “ಸರಳ ಸುಬ್ಬರಾವ್” ಚಿತ್ರದ ಸುಮಧುರ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಯಿತು. ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಹಾಡನ್ನು ಕವಿರಾಜ್ ಅವರು ಬರೆದಿದ್ದು, ಸಂಜಿತ್ ಹೆಗ್ಡೆ ಹಾಡಿದ್ದಾರೆ. ಸರಿಗಮ ಯೂಟ್ಯೂಬ್ ಚಾನಲ್ ನಲ್ಲಿ ಈ […]Read More
ಬ್ಲಿಂಕ್ ಚಿತ್ರದ ನಿರ್ದೇಶಕ ಶ್ರೀನಿಧಿ ಬೆಂಗಳೂರು ಹಾಗೂ ದೀಕ್ಷಿತ್ ಶೆಟ್ಟಿ ಮತ್ತೊಂದು ಹೊಸ ಪ್ರಾಜೆಕ್ಟ್ಗೆ ಒಂದಾಗಿದ್ದಾರೆ. ಆದರೆ, ವಿಶೇಷ ಎಂದರೆ ಈ ಬಾರಿ ದಿಕ್ಷಿತ್ ಶೆಟ್ಟಿ ನಾಯಕ ನಟರಾಗಿಲ್ಲ. ಬದಲಿಗೆ, ನಿರ್ಮಾಪಕರಾಗಿ ಹೊಸ ಚಿತ್ರತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಹೌದು, ʼಧೀ ಸಿನಿಮಾಸ್ʼ ಎಂಬ ಸ್ವಂತ ನಿರ್ಮಾಣ ಸಂಸ್ಥೆ ಶುರು ಮಾಡಿರುವ ದೀಕ್ಷಿತ್ ಶೆಟ್ಟಿ ಮೊದಲ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇತ್ತೀಚಗೆಷ್ಟೆ ಇದರ ಶಿರ್ಷಿಕೆ ಅನಾವರಣ ಮಾಡಲಾಗಿದ್ದು, ಇದಕ್ಕೆ ʼವಿಡಿಯೋʼ ಎಂದು ಹೆಸರಿಡಲಾಗಿದೆ. ಇದನ್ನೂ ಓದಿ | ಸನ್ […]Read More
ಹಲವು ಹೊಸತುಗಳಿಗೆ ಹೆಸರಾಗಿರುವ ಸ್ಯಾಂಡಲ್ ವುಡ್ ಈಗ ಮತ್ತೊಂದು ಹೊಸತನಕ್ಕೆ ಸಾಕ್ಷಿಯಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಮನೆಮಾತಾಗಿರುವ ‘ಮಾತೊಂದ ಹೇಳುವೆ’ ಚಿತ್ರವನ್ನು ಇದೇ ಮೊದಲ ಬಾರಿಗೆ ಕರ್ನಾಟಕ ಜನತೆ ಅರ್ಪಿಸುತ್ತಿದ್ದಾರೆ. ಹೊಸತನದ ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಆರ್ ಜೆ ಆಗಿ ಹೆಸರು ಮಾಡಿರುವ ಮಯೂರ್ ಕಡಿ ನಿರ್ದೇಶಿಸಿದ್ದಾರೆ ಜೊತೆಗೆ ನಾಯಕನಾಗೂ ನಟಿಸಿದ್ದಾರೆ. ಈಗಾಗಲೇ ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ವಿಶೇಷ ವಿಡಿಯೋ ತುಣುಕು ಬಿಡುಗಡೆ ಮಾಡುವ ಮೂಲಕ […]Read More
ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ಹಾಗೂ ಮೌನ ಗುಡ್ಡೆಮನೆ ನಾಯಕ, ನಾಯಕಿಯಾಗಿ ನಟಿಸಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ ಇತ್ತೀಚೆಗೆ ಅನಾವರಣವಾಯಿತು. ನಿವೃತ್ತ ಯೋಧರಾದ ಮಂಜುನಾಥ್, ಜಯರಾಮ್, ದೇವರಾಜ್, ಅಶೋಕ್ ಕುಮಾರ್, ಸತ್ಯಂ, ಮಧುಸೂದನ್, ಶೇಖರ್ ಅವರು ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ […]Read More
ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು ಬರೆದಿರುವ “ಒನ್ ಅಂಡ್ ಓನ್ಲಿ ಸುಖ” ಎಂಬ ಹಾಡನ್ನು ತಮ್ಮ ಗಾಯನದ ಮೂಲಕ ಜನಪ್ರಿಯರಾಗಿರುವ ಗಾಯಕ ಸಂಚಿತ್ ಹೆಗ್ಡೆ ಹಾಡಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ನೀಡಿರುವ ಈ ಹಾಡು ಸದ್ಯದಲ್ಲೇ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಮೆಚ್ಚುಗೆ ಪಡೆದುಕೊಂಡಿರುವ ಈ ಚಿತ್ರ ಶ್ರೀಘ್ರದಲ್ಲೇ ತೆರೆಗೆ ಬರಲಿದೆ. ತಂದೆ […]Read More
ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಬಹಳ ಕಡಿಮೆ. ಈಗ ಆ ಸಾಲಿಗೆ ಸಾನ್ವಿಕ ಸೇರ್ಪಡೆಯಾಗಿದ್ದಾರೆ. ಕೇರಳ ರಾಜ್ಯದವರಾದ ಸಾನ್ವಿಕ ತಮ್ಮ ಮೊದಲ ನಿರ್ದೇಶನದ ಚಿತ್ರವನ್ನು ಕನ್ನಡದಲ್ಲಿ ಮಾಡಿರುವುದು ವಿಶೇಷ. ನಿರ್ದೇಶನ ಮಾತ್ರ ಅಲ್ಲ. ನಿರ್ಮಾಪಕಿ, ನಾಯಕಿ, ಸಾಹಸ ನಿರ್ದೇಶಕಿ ಹೀಗೆ ಒಂಭತ್ತು ಆಯಾಮಾಗಳಲ್ಲಿ ಸಾನ್ವಿಕ ಕೆಲಸ ಮಾಡಿದ್ದಾರೆ. ಅಜಯ್ ವರ್ಧನ್ ಈ ಚಿತ್ರದ ನಾಯಕರಾಗಿ ನಟಿಸಿದ್ದು, ಇತ್ತೀಚೆಗ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ನೆರವೇರಿತು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. “ಜಾವ ಕಾಫಿ” ಚಿತ್ರ […]Read More