Tags : new movie

Cinibeat Kannada Sandalwood

ಸೋಮಾರಿಯೇ ‘ರಾಜರತ್ನಾಕರ’ ಆಗುವ ಕಥೆ

ನಮ್ಮ ಸುತ್ತಮುತ್ತ ಅದೆಷ್ಟೋ ಕಥೆಗಳು ಇರುತ್ತವೆ. ಅದೆಷ್ಟೋ ವಿಚಿತ್ರ ಕ್ಯಾರೆಕ್ಟರ್ ಗಳು ಇರ್ತಾರೆ. ಆ ಕ್ಯಾರೆಕ್ಟರ್ ಗಳನ್ನೆ ಇಟ್ಟುಕೊಂಡು ಸಿನಿಮಾ ಮಾಡಿದಾಗ ಸಾಕಷ್ಟು ಜನರನ್ನ ತಲುಪಲಿದೆ. ಅಂಥದ್ದೊಂದು ಕಥೆಯನ್ನ ಹೊತ್ತು ಬರ್ತಾ ಇರೋದೆ ರಾಜರತ್ನಾಕರ ಸಿನಿಮಾ. ಈ ಸಿನಿಮಾದಲ್ಲಿ ಬೆಂಗಳೂರಿನ ಮಧ್ಯಮ ವರ್ಗದವರ ಕಥೆಯನ್ನ ಒಳಗೊಂಡಿದೆ. ದುರಹಂಕಾರಿಯೊಬ್ಬನ ಕಥೆ. ಸೋಮಾರಿತನದಿಂದ ಬಂದಂತ ದುರಹಂಕಾರದ ಪರಮಾವಧಿ. ಆದರೆ ಮುಂದೆ ಆತ ಜೀವನ ಕಟ್ಟಿಕೊಳ್ಳುವುದು ಹೇಗೆ ಎಂಬ ಕಥೆಯನ್ನ ರಾಜರತ್ನಕರದಲ್ಲಿ ತೋರಿಸಿಲಾಗಿದೆ. ಈ ರೀತಿಯ ಕ್ಯಾರೆಕ್ಟರ್ ಹಲವು ಮನೆಗಳಲ್ಲಿ ಇರಬಹುದು. […]Read More

Cinibeat Kannada Sandalwood

A for Anand: ಪಾಠ ಮಾಡಲು ರೆಡಿ ಆದ ಶಿವಣ್ಣ

ಸ್ಯಾಂಡಲ್ವುಡ್ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿರುವ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಪಾಠ ಹೇಳಿ ಕೊಡುವ ಗುರುವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಹೆಸರು ‘A for ಆನಂದ್’. ಇತ್ತೀಚೆಗಷ್ಟೆ ಚಿತ್ರದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮುಹೂರ್ತ ನಡೆದಿದೆ. ನಿರ್ಮಾಪಕಿ ಗೀತಾ ಶಿವರಾಜ್‌ ಕುಮಾರ್‌ ಕ್ಲ್ಯಾಪ್‌ ಮಾಡಿದರು. ಮಗುವಿನಿಂದ ಕ್ಯಾಮೆರಾಗೆ ಚಾಲನೆ ನೀಡಿಸಿದರು. ಮುಹೂರ್ತದ ಬಳಿಕ ಸುದ್ದಿಗೋಷ್ಠಿ ಏರ್ಪಡಿಸಲಾಗಿತ್ತು. ಈ ಸುದ್ದಿಗೋಷ್ಠಿಯ ಪ್ರಮುಖ ಆಕರ್ಷಣೆ ಮಕ್ಕಳು. ‘A for ಆನಂದ್’ ಮಕ್ಕಳ ಸಿನಿಮಾವಾಗಿರುವುದರಿಂದ […]Read More

Cinibeat Kannada Sandalwood

ಸೂತ್ರಧಾರಿ ಚಂದನ್‌ ಶೆಟ್ಟಿ ತೆರೆಗೆ ಬರಲು ರೆಡಿ

ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್‌ ನಿರ್ಮಾಣ‌ ಮಾಡಿರುವ,‌ ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನಪ್ರಿಯವಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಮೇ 9 ರಂದು ತೆರೆಗೆ ಬರಲಿದೆ. ಇತ್ತೀಚೆಗೆ ಈ ಚಿತ್ರದ ಪ್ರಿ ರಿಲೀಸ್ ಇವೆಂಟ್ ಅದ್ದೂರಿಯಾಗಿ ನೆರವೇರಿತು. ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ […]Read More

Cinibeat Kannada Sandalwood

Ganesh Movie: ಅರಸು ಅಂತಾರೆ ನಿರ್ದೇಶನ ಚಿತ್ರದ ಮೊದಲ ಹಂತ ಪೂರ್ಣ

ಎಸ್ ಎನ್ ಟಿ ಎಂಟರ್ಪ್ರೈಸಸ್ ಲಾಂಛನದಲ್ಲಿ ಎಸ್ ಸಿ ರವಿ ಭದ್ರಾವತಿ ಅವರು ನಿರ್ಮಿಸುತ್ತಿರುವ, ಖ್ಯಾತ ಗೀತಸಾಹಿತಿ ಅರಸು ಅಂತಾರೆ ನಿರ್ದೇಶನ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಕಳೆದ ತಿಂಗಳು ಅದ್ದೂರಿಯಾಗಿ ನೆರವೇರಿತ್ತು. ಬಹು ನಿರೀಕ್ಷಿತ ಹಾಗೂ ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣವಾಗಿದೆ. ಚಿತ್ರತಂಡದ ಸಹಕಾರದಿಂದ ನಮ್ಮ “ಪ್ರೊಡಕ್ಷನ್ ನಂ ೧” ಚಿತ್ರದ ಮೊದಲ ಹಂತದ ಚಿತ್ರೀಕರಣ […]Read More

Cinibeat Kannada Sandalwood

’ತುಕ್ರ-ತನಿಯ’ ಸಿನಿಮಾದ ಟೈಟಲ್ ಲಾಂಚ್ ಮಾಡಿದ ದುನಿಯಾ ವಿಜಯ್!

ಸಿನಿಬೀಟ್ ಸುದ್ದಿ: ಚೂರಿಕಟ್ಟೆ, ಪೆಂಟಗನ್ ರೀತಿಯ ಹೊಸ ಬಗೆಯ ಸಿನಿಮಾಗಳನ್ನು ನಿರ್ದೇಶಿಸಿರುವ ನಟ ಕಂ ನಿರ್ದೇಶಕ ರಾಘು ಶಿವಮೊಗ್ಗ ಮೂರನೇ ಕನಸು ಇಂದು ಅನಾವರಣಗೊಂಡಿದೆ. ರಾಘು ನಿರ್ದೇಶನದ ಹೊಸ ಸಿನಿಮಾದ ಟೈಟಲ್ ನ್ನು ಭೀಮ ದುನಿಯಾ ವಿಜಯ್ ಅನಾವರಣ ಮಾಡಿ ಶುಭಾಶಯ ಕೋರಿದ್ದಾರೆ. ರಾಘು ಶಿವಮೊಗ್ಗ ನಿರ್ದೇಶಿಸುತ್ತಿರುವ ಮೂರನೇ ಸಿನಿಮಾಗೆ ತುಕ್ರ ತನಿಯ ಎಂಬ ವಿಭಿನ್ನ ಬಗೆಯ ಶೀರ್ಷಿಕೆ ಇಡಲಾಗಿದೆ. ಇದನ್ನೂ ಓದಿ:“ಚಿನ್ನದ ಮಲ್ಲಿಗೆ ಹೂವೇ” ಚಿತ್ರದ ಮೂಲಕ ನಿರ್ಮಾಪಕಿಯಾದ ನಿರ್ದೇಶಕಿ! ತುಕ್ರ ಅಂದರೆ ಶುಕ್ರವಾರ ಹುಟ್ಟಿದವನು. […]Read More

Cinibeat Kannada Sandalwood

ಸೆಟ್ಟೇರಿತು ರೂಪೇಶ್ ಶೆಟ್ಟಿ-ಜಾಹ್ನವಿ ‘ಅಧಿಪತ್ರ’ ಸಿನಿಮಾ!

ಸಿನಿಬೀಟ್ ಸುದ್ದಿ: ಬಿಗ್ ಬಾಸ್ ಖ್ಯಾತಿಯ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾ ಇಂದು ಸೆಟ್ಟೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಮುಹೂರ್ತ ನೆರವೇರಿದೆ. ಈಗಾಗಲೇ ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರೂಪೇಶ್ ಸ್ಯಾಂಡಲ್ವುಡ್ನಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ನಟ ರೂಪೇಶ್ ಶೆಟ್ಟಿ ಮಾತನಾಡಿ, ಬಿಗ್ ಬಾಸ್ ಆದ್ಮೇಲೆ ಕನ್ನಡ ಸಿನಿಮಾ ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದರು. ಬಿಗ್ ಬಾಸ್ ಗೂ ಮುಂಚೆ ಸರ್ಕಸ್ ಎಂಬ ತುಳು ಸಿನಿಮಾ ನಿರ್ದೇಶನ ಮಾಡಿ ನಟಿಸಿದ್ದೆ. ಆ ಚಿತ್ರದ […]Read More

Cinibeat Kannada Sandalwood South Cinema

ಕೆ ಆರ್ ಜಿ‌ ಸ್ಟುಡಿಯೋಸ್ – ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆಯ ಮೊದಲ

ಸಿನಿಬೀಟ್ ಸುದ್ದಿ: ಕನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್, ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆಯ ಜೊತೆಗೆ ಕೈಜೋಡಿಸಿ ಜಂಟಿಯಾಗಿ ಚಿತ್ರ ನಿರ್ಮಾಣ ಮಾಡುವುದಾಗಿ ಘೋಷಿಸಿತ್ತು. ಅದರ ಮೊದಲ ಹಂತವಾಗಿ ಇಂದು ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಈ ಎರಡೂ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿರುವ ಮೊದಲ ಚಿತ್ರ ಪ್ರಾರಂಭವಾಗಿದೆ. ಅದೇ “ಪೌಡರ್”. “ಪೌಡರ್” ಚಿತ್ರದ ಮುಹೂರ್ತ ಸಮಾರಂಭವು ವರಮಹಾಲಕ್ಷ್ಮೀ ಹಬ್ಬದಂದು ನಡೆದಿದ್ದು, ಕಿಚ್ಚ ಸುದೀಪ್ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಾಲನೆ […]Read More

Cinibeat Kannada Sandalwood

ನಾಗಭೂಷಣ್-ಅಮೃತಾ ಪ್ರೇಮ್ ನಟನೆಯ ’ಟಗರು ಪಲ್ಯ’ ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್!

ಇದನ್ನೂ ಓದಿ: ರಮ್ಯಾ ಬದಲು ತೆಲುಗಿನ ರಶ್ಮಿ ಗೌತಮ್ ಗೆ ಮಣೆ ಹಾಕಿದ ಹಾಸ್ಟೆಲ್ ಬಾಯ್ಸ್! ಇಕ್ಕಟ್, ಬಡವ ರಾಸ್ಕಲ್ ಸಿನಿಮಾಗಳ ಖ್ಯಾತಿಯ ಪ್ರತಿಭಾನ್ವಿತ ಕಲಾವಿದ ನಾಗಭೂಷಣ್ ಅವರಿಗಿಂದು ಜನ್ಮದಿನದ ಸಂಭ್ರಮ. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಟಗರು ಪಲ್ಯ ಸಿನಿಮಾ ಬಳಗದಿಂದ ವಿಶೇಷ ಉಡುಗೊರೆ ಸಿಕ್ಕಿದೆ. ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಮೂರನೇ ಚಿತ್ರ ಟೈಟಲ್ ಟ್ರ್ಯಾಕ್ ನಾಯಕ ನಾಗಭೂಷಣ್ ಬರ್ತ್ ಡೇ ಅಂಗವಾಗಿ ಬಿಡುಗಡೆ ಮಾಡಲಾಗಿದೆ. ಧನಂಜಯ್ ಕ್ಯಾಚಿ ಮ್ಯಾಚಿ […]Read More

Cinibeat Kannada Sandalwood

ಗ್ರ್ಯಾಂಡ್ ಲಾಂಚ್ ಆದ ‘ಸಂಜು ವೆಡ್ಸ್ ಗೀತಾ ಸೀಕ್ವೆಲ್’!

‌‌‌ಸಿನಿಬೀಟ್ ಸುದ್ದಿ: ‌೧೨ ವರ್ಷಗಳ ಹಿಂದೆ ತೆರೆಕಂಡಿದ್ದ ಸಂಜು ವೆಡ್ಸ್ ಗೀತಾ ಚಿತ್ರ ತನ್ನ ಹಾಡುಗಳು ಹಾಗೂ ಕಂಟೆಂಟ್ ಮೂಲಕ ಜನರ ಮನ ಗೆದ್ದಿತ್ತು. ಈಗ ಆ ಚಿತ್ರದ ಸೀಕ್ವೇಲ್ ಆಗಿ ಸಂಜು ವೆಡ್ಸ್ ಗೀತಾ-೨ ಮೂಡಿಬರುತ್ತಿದೆ. ನಾಗಶೇಖರ್ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಬಹುತೇಕ ಮೊದಲ ಭಾಗದಲ್ಲಿದ್ದ ಕಲಾವಿದರೇ ಈ ಚಿತ್ರದಲ್ಲೂ ಇರುತ್ತಾರೆ. ಫಾರ್ ಎ ಛೇಂಜ್ ರಮ್ಯಾ ಬದಲು ಇಲ್ಲಿ ರಕ್ಷಿತಾ ರಾಮ್ ನಾಯಕಿಯಾಗಿದ್ದಾರೆ. ಅದಕ್ಕೆ ನಾಗಶೇಖರ್ ಕಾರಣವನ್ನೂ ನೀಡಿದರು. ಬೆಂಗಳೂರಿನ ಅಶೋಕಾ […]Read More

Cinibeat Kannada Sandalwood

ಥ್ರಿಲ್ಲರ್ ಮಂಜು ನಿರ್ದೇಶನದ ಡೆಡ್ಲಿ ಕಿಲ್ಲರ್ ಬಿಡುಗಡೆಗೆ ಸಿದ್ಧ!

ಸಿನಿಬೀಟ್: ಬಹಳ ದಿನಗಳ ನಂತರ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ ಡೆಡ್ಲಿ ಕಿಲ್ಲರ್,ಕೀರ್ತಿ ಸಿಲ್ವರ್ ಸ್ಕ್ರೀನ್‌ ಹಾಗೂ ವೇದಿಕ್ ಕಾಸ್ಮಾಸ್ ಮೂಲಕ ಪ್ರಶಾಂತ್ ಟಿ.ತಂಬ್ರಳ್ಳಿಮಠ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ವಿಭಿನ್ನವಾದ ಆಕ್ಷನ್, ಥ್ರಿಲ್ಲರ್, ಹಾರರ್ ಕಥಾಹಂದರ ಒಳಗೊಂಡ ಈ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದ್ದು, ಇತ್ತೀಚೆಗಷ್ಟೇ ಸೆನ್ಸಾರ್ ಪ್ರಕ್ರಿಯೆ ಕೂಡ ಮುಗಿಸಿಕೊಂಡಿದೆ. ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಕೊಡದೆ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ. ಇದನ್ನೂ […]Read More